• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಪ್ರತಿಭೆ ಅನಾವರಣ ಹರಟೆ ವೇದಿಕೆ ಅನುಕೂಲ: ರಾಮಕೃಷ್ಣೇಗೌಡ
ಕೇವಲ ದೊಡ್ಡವರಿಗೆ ಮೀಸಲಾಗಿರುವ ಇಂತಹ ಹರಟೆ ಕಾರ್ಯಕ್ರಮ ಶಾಲಾ ಹಂತಕ್ಕೂ ಕೊಂಡೊಯ್ದು ಮಕ್ಕಳಿಂದಲೇ ಕಾರ್ಯಕ್ರಮ ಮಾಡಿಸಿದರೆ ಪ್ರತಿಭೆ, ಪ್ರೌಢಿಮೆ ಅನಾವರಣವಾಗುತ್ತದೆ. ಹೀಗಾಗಿ ಶಾಲಾ ಮಕ್ಕಳಿಗೆ ಕಳೆದ ವರ್ಷದಿಂದ ಪ್ರಾಯೋಗಿಕವಾಗಿ ನಡೆಸಲು ಹಮ್ಮಿಕೊಂಡ ಸಂಕಲ್ಪ ಯಶ ಕಂಡಿದೆ.
ಮೈಸೂರು ಮಾದರಿಯಲ್ಲೇ ಶ್ರೀರಂಗಪಟ್ಟಣ ದಸರಾ ಆಚರಣೆ: ಶಾಸಕ ರಮೇಶ ಬಂಡಿಸಿದ್ದೇಗೌಡ
ಶ್ರೀರಂಗಪಟ್ಟಣ ದಸರಾವನ್ನು ಮನೆ ಮನೆ ಹಬ್ಬದಂತೆ ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಬೇಕು. ಪ್ರತಿ ಬೀದಿಗಳು ಸ್ವಚ್ಛತೆಯಿಂದ ಕೂಡಿದ್ದು, ಎಲ್ಲಾ ಬೀದಿಗಳನ್ನು ತಳಿರು, ತೋರಣಗಳ ಕಟ್ಟಿ ವಿದ್ಯುತ್ ಅಲಂಕಾರಗೊಳಿಸಿ ಸಿಂಗರಿಸಲಾಗುವುದು.
ಗುಣಮಟ್ಟದ ಹಾಲು ಸರಬರಾಜು ಯತ್ತಂಬಾಡಿ ತಾಲೂಕಿಗೆ ಪ್ರಥಮ: ದಿನೇಶ್
ಸಂಘಕ್ಕೆ 2023-24ನೇ ಸಾಲಿನಲ್ಲಿ 33, 50,000 ಲಕ್ಷ ನಿವ್ವಳ ಲಾಭ ಬಂದಿದೆ. ಅದರಲ್ಲಿ ಬೋನಸ್ ರೂಪದಲ್ಲಿ ಹಾಲು ಸರಬರಾಜು ಮಾಡುವ ಸದಸ್ಯರಿಗೆ 18 ಲಕ್ಷ ರು. ಹಂಚಲಾಗುತ್ತದೆ ಮತ್ತು ಪ್ರತಿವರ್ಷ ಮೂರು ಲಕ್ಷ ರು.ಗಳ ವೆಚ್ಚದಲ್ಲಿ ಡೇರಿ ಸದಸ್ಯರಿಗೆ ಹಬ್ಬಕ್ಕೆ ಉಡುಗೊರೆ, 7,20,000 ರು. ವೆಚ್ಚದಲ್ಲಿ 800 ಹಸುಗಳಿಗೆ ಉಚಿತ ವಿಮೆ ಮಾಡಿಸಲಾಗಿದೆ.
ಮಡಿವಾಳ ಸಮುದಾಯ ಭವನ ನಿರ್ಮಾಣಕ್ಕಾಗಿ ಮುಖಂಡರಿಂದ ಮನವಿ ಸಲ್ಲಿಕೆ
ಹಲವು ವರ್ಷಗಳಿಂದ ಸಮಾಜದ ಮುಖಂಡರ ನೇತೃತ್ವದಲ್ಲಿ ಮಡಿವಾಳ ಮಾಚೇದೇವರ ಟ್ರಸ್ಟ್ ನೋಂದಾವಣೆ ಮಾಡಿಸಿಕೊಂಡು ಸಮಾಜದ ಬಡ ಜನರ ಅಭಿವೃದ್ಧಿಯೊಂದಿಗೆ ಸಮಾಜದ ಸಂಘಟನೆ ಮಾಡಿಕೊಂಡು ಬರಲಾಗಿದೆ. ಸಮಾಜದ ಕುಟುಂಬದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಇತರೆ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ಕಿಕ್ಕೇರಿ ಗ್ರಾಪಂ ಅಧ್ಯಕ್ಷರಾಗಿ ಕೆ.ಜಿ.ಪುಟ್ಟರಾಜು ಅವಿರೋಧ ಆಯ್ಕೆ
ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯರ ಒಡಂಬಡಿಕೆಯಂತೆ ಹಿಂದಿನ ಅಧ್ಯಕ್ಷ ಎಸ್.ಕೆ.ಬಾಲಕೃಷ್ಣರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಕೆ.ಆರ್.ಪುಟ್ಟರಾಜು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಮಂಡ್ಯ ಜಿಲ್ಲಾ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ
ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಪಿಎಸ್‌ಎಸ್‌ಕೆ ಪ್ರೌಢಶಾಲೆಯ ಸಂಯುಕ್ತಾಶ್ರಮದಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ-8, ಬಾಲಕರ-8, ಹಾಗೂ ಪ್ರೌಢಶಾಲಾ ವಿಭಾಗದಿಂದ ಬಾಲಕಿಯರ-8, ಬಾಲಕ-8 ತಂಡಗಳಿಂದ 650ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರಿಗೆ ಸಿಲುಕಿ ಮೃತಪಟ್ಟಿದ್ದ ಕೋತಿಯ 11ನೇ ಪುಣ್ಯಸ್ಮರಣೆ
ಹಂಸ ಬಿಲ್ಡಿಂಗ್ ಪಕ್ಕದ ಸೋಮಣ್ಣ ಟೀ ಕ್ಯಾಂಟೀನ್ ಬಳಿ ಮುತ್ತತ್ತಿರಾಯ ದೇಗುಲದ ಅರ್ಚಕ ಮುತ್ತರಾಜು ಕೋತಿ ಭಾವಚಿತ್ರಕ್ಕೆ ಹಾಗೂ ಸಮಾಧಿಗೆ ಪೂಜೆ ನಡೆಸಿ ಅದು ತಿನ್ನುವ ತಿಂಡಿ ತಿನಿಸುಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿದರು. ನಂತರ ಪ್ರಸಾದ ವಿನಿಯೋಗಿಸಲಾಯಿತು.
ಪ್ರತಿ ತಾಲೂಕಿಗೆ 1 ಶಿಶುಪಾಲನಾ ಕೇಂದ್ರ: ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್‌
ಶಿಶುಪಾಲನಾ ಕೇಂದ್ರಗಳು 6 ತಿಂಗಳಿಂದ 6 ವರ್ಷದ ಒಳಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಹಾಗೂ ಸುರಕ್ಷತೆ ಒದಗಿಸುವುದು. ಮಕ್ಕಳ ಪೋಷಣೆ ಹಾಗೂ ಆರೋಗ್ಯದ ಸ್ಥಿತಿ ವಿಚಾರಿಸುವ ಕೆಲಸವಾಗಬೇಕು. ಮಕ್ಕಳ ದೈಹಿಕ ಅರಿವಿನ ಸಾಮಾಜಿಕ ಹಾಗೂ ಭಾವನಾತ್ಮಕ ಬೆಳವಣಿಗೆಯನ್ನು ಉತ್ತೇಜಿಸುವುದು ಶಿಶುಪಾಲನಾ ಕೇಂದ್ರದ ಉದ್ದೇಶವಾಗಿದೆ.
ರೈತರು ಆರೋಗ್ಯದ ಬಗ್ಗೆ ಸುರಕ್ಷತಾ ಕ್ರಮ ಅನುಸರಿಸಿ: ಡೀಸಿ ರವೀಂದ್ರ ಸಲಹೆ
ಜಿಲ್ಲೆಯಲ್ಲಿ 2022ರಲ್ಲಿ 192, 2023ರಲ್ಲಿ 812 ಜನರು ಹಾಗೂ ಪ್ರಸಕ್ತ ವರ್ಷದ ಸೆ.16ರವರೆಗೆ 87 ಜನರು ಹಾವು ಕಡಿತಕ್ಕೆ ಒಳಗಾಗಿದ್ದಾರೆ. ಹೀಗಾಗಿ ರೈತರು ತಮ್ಮ ಜಮೀನುಗಳಲ್ಲಿ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.
ನಾಗಮಂಗಲ : ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದ ಬದರಿಕೊಪ್ಪಲು ಗ್ರಾಮದಲ್ಲಿ ಈಗ ನೀರವ ಮೌನ

ಬದರಿಕೊಪ್ಪಲು ಗ್ರಾಮದಲ್ಲಿದ್ದ ಬಹುತೇಕ ಯುವಕರು ಬಂಧನ ಭೀತಿಯಿಂದ ಊರು ತೊರೆದಿದ್ದಾರೆ. ಎಲ್ಲಿದ್ದಾರೋ, ಹೇಗಿದ್ದಾರೋ ಎಂಬುದನ್ನು ತಿಳಿಯದೆ ಮನೆಯವರು ದಿಕ್ಕೆಟ್ಟಿದ್ದಾರೆ. 

  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved