• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲೇಗೌಡನಹಳ್ಳಿಯಲ್ಲಿ ಒಡೆದು ಹೋದ ಕೆರೆ ವೀಕ್ಷಿಸಿದ ಕೇಂದ್ರ ಸಚಿವ ಎಚ್ಡಿಕೆ
ಹಾಸನದ ಗೊರೂರು ಅಣೆಕಟ್ಟೆ ನೀರು, ಹೇಮಾವತಿ ನೀರು ಈ ಕೆರೆಗೆ ಬರುತ್ತದೆ. ಕೆರೆ ಒಡೆದು ಹೋಗಿರುವುದರಿಂದ ನೀರು ಪೋಲಾಗಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಕೆರೆ ಒಡೆದು ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ಕೊಡಿಸಲು, ಕೆರೆ ಕಟ್ಟೆ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು.
ನುಡಿಹಬ್ಬಕ್ಕೆ ರಾಜ್ಯದ ಜನರನ್ನು ಆಹ್ವಾನಿಸಲು ಸಿದ್ಧವಾದ ಕನ್ನಡ ರಥಕ್ಕೆ ಚಾಲನೆ
87 ದಿ‌ನ ರಾಜ್ಯಾದ್ಯಂತ ಸಂಚರಿಸುವ ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ ತಾಯಿ ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ಸಕ್ಕರೆ ನಾಡಿನಲ್ಲಿ ನಡೆಯುವ ‘ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ’ ಎಂದು ಅಕ್ಕರೆಯ ಆಹ್ವಾನ ನೀಡಲಿದೆ.
ನನ್ನ ಸ್ವಇಚ್ಛೆಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ: ಕದಲೂರು ರಾಮಕೃಷ್ಣ
ಹೊಸಬರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಇತ್ತೀಚೆಗೆ ಮದ್ದೂರಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಉದಯ್ ಸಮ್ಮುಖದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿ ಯುವಕರಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೆ.
ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ನೆರವು: ಶಾಸಕ ಕೆ.ಎಂ.ಉದಯ್
ಟಾಟಾ ಏಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದು ನಿಯಮ ಬಾಹಿರವಾಗಿದ್ದರೂ ಅದು ಹಿಂದಿನಿಂದಲೂ ಆ ಸಂಸ್ಕೃತಿ ಜನರಲ್ಲಿ ಬೆಳೆದುಬಂದಿದೆ. ತುರ್ತು ಸಂದರ್ಭಗಳಲ್ಲಿ ಬೇರೆಡೆ ಹೋಗಲು ಈ ವಾಹನಗಳನ್ನು ಅವಲಂಭಿಸುತ್ತಾರೆ. ಪೊಲೀಸರು ಇದನ್ನು ತಡೆಗಟ್ಟುವ ಅವಶ್ಯಕತೆ ಇದೆ.
2ನೇ ಹಂತದ ಮಾದೇಗೌಡ ಬಡಾವಣೆ ನಿರ್ಮಾಣಕ್ಕೆ ಕ್ರಮ: ಮಧು ಮಾದೇಗೌಡ
ಭಾರತೀ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯು 1216 ಸದಸ್ಯರನ್ನು ಹೊಂದಿ 35 ಕೋಟಿ ರು. ವ್ಯವಹಾರ ಮಾಡುತ್ತಿದೆ. ವಾರ್ಷಿಕ 51 ಲಕ್ಷ ನಿವ್ವಳ ಲಾಭಗಳಿಸಿರುವುದು ಶ್ಲಾಘನೀಯ. ಈ ಲಾಭದಲ್ಲಿ ಸಹಕಾರ ನಿಯಮದ ಪ್ರಕಾರ ವಿವಿಧ ನಿಧಿಗಳಿಗೆ ಹಂಚಿ ಸಂಘದ ಷೇರುದಾರರಿಗೆ ಶೇ.30ರಷ್ಟು ಲಾಭಾಂಶವನ್ನು ನೀಡಲು ಮುಂದಾಗಿದ್ದೇವೆ.
ರಾಜ್ಯದಲ್ಲಿ 1.25 ಲಕ್ಷ ಮಂದಿ ಮದ್ಯವ್ಯಸನದಿಂದ ಮುಕ್ತ: ಮುರುಳೀಧರ್
ಪ್ರತಿಯೊಬ್ಬರಿಗೂ ಕುಟುಂಬ, ಹೆಂಡತಿ, ಮಕ್ಕಳಿರುತ್ತಾರೆ. ಕೆಲವರು ಕುಡಿತ ಚಟಕ್ಕೆ ಒಳಗಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಹೊಸ ಜೀವನ ನೀಡುವ ಉದ್ದೇಶದಿಂದ ಧರ್ಮಸ್ಥಳ ಸಂಸ್ಥೆ ಮದ್ಯವರ್ಜನ ಶಿಬಿರ ನಡೆಸುತ್ತಿದೆ.
ಹಕ್ಕುಪತ್ರ ವಿತರಿಸುವಂತೆ ನಿವಾಸಿಗಳಿಂದ ಗ್ರಾಪಂ ಅಧ್ಯಕ್ಷರು, ಪಿಡಿಒಗೆ ಘೇರಾವ್
ದಶಕಗಳ ಕಾಲದಿಂದಲೂ ಇದೇ ಸ್ಥಳದಲ್ಲಿ ವಾಸ ಮಾಡುತ್ತಿದ್ದರೂ ನಿವಾಸಿಗಳಿಗೆ ಹಕ್ಕುಪತ್ರ ಮತ್ತು ಮನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ಗ್ರಾಪಂ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಕೂಲಿಯಿಂದ ಗಳಿಸಿದ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ನಿವೇಶನಗಳಿಗೆ ಸಂಬಂಧಿಸಿದಂತೆ ದಾಖಲೆ ಪತ್ರ ನೀಡಿದರೆ ಸಾಲವನ್ನಾದರೂ ಮಾಡಿ ಒಂದೊಳ್ಳೆ ಸೂರು ಕಟ್ಟಿಕೊಂಡು ನೆಮ್ಮದಿಯಿಂದ ಬದುಕುತ್ತೇವೆ.
ಸಹಕಾರ ಸಂಘದ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಕೈ ಜೋಡಿಸಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಏಷ್ಯಾ ಖಂಡದಲ್ಲೆ ಅತ್ಯುತ್ತಮ ಸಹಕಾರ ಸಂಘ ಎಂದು ಹೆಸರು ಮಾಡಿದ್ದ ಮಳವಳ್ಳಿ ತಾಲೂಕಿನ ಒಂದು ಸಂಘವು ಕೆಳ ಹಂತವನ್ನು ತಲುಪಿದೆ. ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪಡೆಯಲು ಸಹಕಾರ ಕ್ಷೇತ್ರದಲ್ಲಿ ಒಗ್ಗಟ್ಟು ಮುಖ್ಯ. ಶೆಟ್ಟಹಳ್ಳಿ ಸಂಘ ಉತ್ತಮ ಕಟ್ಟಡ ನಿರ್ಮಾಣ ಮಾಡಿದ್ದು, ಇದೇ ರೀತಿ ದೊಡ್ಡ ಮಟ್ಟದಲ್ಲಿ ಬೆಳೆಯಲಿ.
ಮುನಿರತ್ನ ಶಾಸಕತ್ವ ರದ್ದಿಗಾಗಿ ರೈತಸಂಘ, ದಲಿತಪರ ಸಂಘಟನೆ ಪ್ರತಿಭಟನೆ
ಸಚಿವರಾಗಿ, ಎರಡ್ಮೂರು ಬಾರಿ ಶಾಸಕರಿಗೆ ಅನುಭವ ಹೊಂದಿರುವ ಶಾಸಕ ಮುನಿರತ್ನ ಅವರು ಅಧಿಕಾರ ಮತ್ತು ಹಣದ ಮದದಿಂದ ಬಾಯಿಗೆ ಮಾತನಾಡಿದ್ದಾರೆ. ಜಾತಿ, ಧರ್ಮ ಮತ್ತು ಲಿಂಗ ತಾರತಮ್ಯದ ಬಗ್ಗೆ ಮಾತನಾಡುವುದು ಅಕ್ಷಮ್ಯ ಅಪರಾಧ.
ಗೊಲ್ಲರಹಳ್ಳಿ ಡೇರಿಗೆ 17.76 ಲಕ್ಷ ರು. ನಿವ್ವಳ ಲಾಭ: ಜಿ.ಎಂ.ರಾಮಕೃಷ
ರಾಸುಗಳಿಗೆ ಹಸಿ, ಒಣಹುಲ್ಲು, ಸ್ಪೀಡ್ ನೀಡುವುದರಿಂದ ಉತ್ತಮ ಹಾಗೂ ಗುಣಮಟ್ಟದ ಹಾಲು ಬರುತ್ತದೆ. ಕಳೆದ ಸಾಲಿನಲ್ಲಿ ಹೆಚ್ಚು ಲಾಭ ಬಂದಿದೆ. ಮುಂದೆಯೂ ಸಹ ಉತ್ತಮ ಲಾಭ ಬರಲು ನಿಮ್ಮಗಳ ಸಹಕಾರ ಅಗತ್ಯವಿದೆ. ಸಂಘದಿಂದ ರಿಯಾಯ್ತಿ ದರದಲ್ಲಿ ದೊರಕುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved