• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಣಿನ ಕುಣಿಕೆ ಹಿಡಿದು ಮಹಿಳೆಯರ ಪ್ರತಿಭಟನೆ
ಹಗ್ಗ, ಸೀರೆಗಳನ್ನು ಹಿಡಿದು ಗ್ರಾಮ ಪಂಚಾಯ್ತಿ ಎದುರು ಜಮಾಯಿಸಿದ ಸಾಲ ಪಡೆದ ಮಹಿಳೆಯರು ನಮಗೆ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಮುಂಭಾಗದಲ್ಲಿಯೇ ಕುಣಿಕೆ ಮಾಡಿ ತೂಗು ಹಾಕಿದರು. ನಮಗೆ ಯಾರ ಹತ್ತಿರ ಅಥವಾ ಯಾವ ಅಧಿಕಾರಿಯ ಬಳಿ ಹೋಗಬೇಕೆಂದು ತಿಳಿಯುತ್ತಿಲ್ಲ, ಹಾಗಾಗಿ ನಮ್ಮೂರಿನ ಪಂಚಾಯ್ತಿಗೆ ಬಂದಿದ್ದೇವೆ.
ನಾಗಮಂಗಲ ಪಟ್ಟಣಕ್ಕೆ ಜಾಮೀಯಾ ಮಸೀದಿ ಜಮಾಯತ್ ಉಲ್ಮಾ ಸಂಘಟನೆ ಮುಖ್ಯಸ್ಥರು ಭೇಟಿ
ಯಾವುದೇ ಒಂದು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಶಾಂತಿ ಕಾಪಾಡಬೇಕು. ದ್ವೇಷ ಅಸೂಯೆಯಿಂದ ಯಾವುದೇ ಪ್ರಯೋಜನವಿಲ್ಲ. ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ ಸಂಯಮದಿಂದ ಸಹಬಾಳ್ವೆ ನಡೆಸಿದರೆ ಎಲ್ಲರೂ ಶಾಂತಿ, ನೆಮ್ಮದಿ ಬದುಕು ನಡೆಸಬಹುದು.
ಶಾಸಕ ಮುನಿರತ್ನ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆ ಪ್ರಕರಣ ಹಾಗೂ ದಲಿತರ ಮಾನಹಾನಿ, ಚೆಲುವರಾಜ್ ಅವರನ್ನು ಕೊಲೆ ಬೆದರಿಕೆ ಹಾಕಿರುವ ಶಾಸಕರ ಮೇಲೆ ಕಠಿಣ ಕ್ರಮ ಹಾಗೂ ಮಹಿಳೆಯರ ಬಗ್ಗೆ ನಿಂದಿಸಿರುವ ಮುನಿರತ್ನ ಅವರನ್ನು ಬಿಜೆಪಿ ಪಕ್ಷ ಉಚ್ಛಾಟನೆ ಮಾಡಬೇಕು.
ಧ್ವಜ ಸತ್ಯಾಗ್ರಹ ಸೌಧ ನವೀಕರಣಕ್ಕೆ 2 ಕೋಟಿ ರು. ಅನುದಾನ ಬಿಡುಗಡೆ
ಸ್ಮಾರಕ ಭವನ ದುಸ್ಥಿತಿಯಲ್ಲಿರುವ ಬಗ್ಗೆ ವಿಧಾನ ಪರಿಷತ್‌ ಶಾಸಕ ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದು ಗಮನಸೆಳೆದಿದ್ದರು. ಇದೀಗ ಹಣ ಬಿಡುಗಡೆಗೆ ಆದೇಶ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
೨೦೨೫ರ ಫೆಬ್ರವರಿಯಲ್ಲೂ ಅದ್ಧೂರಿ ‘ಬೂದನೂರು ಉತ್ಸವ’
ಹೊಯ್ಸಳರ ಕಾಲದ ಎರಡು ಪುರಾತನ ದೇವಾಲಯಗಳಾದ ಶ್ರೀಕಾಶಿವಿಶ್ವನಾಥ ಹಾಗೂ ಶ್ರೀಅನಂತಪದ್ಮನಾಭ ಸ್ವಾಮಿ ದೇವಾಲಯಗಳು ಹೊಸಬೂದನೂರು ಗ್ರಾಮದಲ್ಲಿದ್ದು, ಅವುಗಳನ್ನು ಪ್ರವಾಸಿ ತಾಣಗಳನ್ನಾಗಿ ಮಾಡಲು ಕಳೆದ ಫೆಬ್ರವರಿಯಲ್ಲಿ ಬೂದನೂರು ಉತ್ಸವಕ್ಕೆ ಚಾಲನೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ರೋಗಿಗಳಿಗೆ ಸಿಹಿ ಹಂಚಿ, ಊಟ ವಿತರಣೆ
ದೇವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು, ದೇಶದ ಏಳ್ಗೆ ಹಾಗೂ ಅಭಿವೃದ್ಧಿಗಾಗಿ ಶ್ರಮಿಸುವಂತೆ ದೀರ್ಘಾಯುಶ್ವ ನೀಡಿ ಕಾಪಾಡಲಿ. ನಾಡಿನ ಜನತೆಗೆ ಇನ್ನು ಒಳ್ಳೆ ಒಳ್ಳೆ ಯೋಜನೆಗಳನ್ನು ರೂಪಿಸಲಿ ಎಂದು ಹಾರೈಕೆ
ಜೀವನಪ್ರೀತಿ ತುಂಬುವ ಶಕ್ತಿ ಜಾನಪದಕ್ಕಿದೆ: ಶಿವಪ್ರಸಾದ್
ನಮ್ಮ ಮಕ್ಕಳಿಗೆ ಸಿನಿಮಾ, ಟಿ.ವಿ. ಮತ್ತು ಮೊಬೈಲ್ ಮಾಯಾಲೋಕದಲ್ಲಿ ತೇಲಿಸುವುದನ್ನು ಬಿಟ್ಟು ಜಾನಪದ ಸಂಸ್ಕೃತಿಯಿಂದ ನಮ್ಮ ಪರಂಪರೆಯನ್ನು ಪರಿಚಯಿಸಿ ಅವರ ವ್ಯಕ್ತಿತ್ವವನ್ನು ಗಟ್ಟಿಗೊಳಿಸಬೇಕು. ಮಾಯಾ ಲೋಕವನ್ನು ಅಪ್ಪಿಕೊಳ್ಳುತ್ತಾ, ನಮ್ಮದಲ್ಲದ ಲೋಕವನ್ನು ಬೆಳೆಸುವ ಅಪಾಯದ ಪ್ರಯತ್ನಗಳು ನಡೆಯುತ್ತಿರುವ ದಿನಗಳಲ್ಲಿ ಜಾನಪದ ಸಂಸ್ಕೃತಿಯ ಮೂಲಕ ನಮ್ಮನ್ನು ನಾವು ಉಳಿಸಿಕೊಳ್ಳಲು ಸಾಧ್ಯ.
ವಿಶ್ವಕರ್ಮ ಸಮುದಾಯ ಸಂಘಟಿತರಾಗಿ ಸ್ಥಾನಮಾನ ಪಡೆಯಬೇಕು: ಎನ್.ಬಸವರಾಜು
ರಾಜ್ಯದ ಬಹುಸಂಖ್ಯಾ ಸಮುದಾಯಗಳಲ್ಲಿ 45 ಲಕ್ಷ ಜನರಿರುವ ವಿಶ್ವಕರ್ಮ ಸಮುದಾಯವು ಸಹ ಒಂದಾಗಿದೆ. ಆದರೂ, ಸಹ ನಮ್ಮ ಸಮುದಾಯಕ್ಕೆ ರಾಜಕೀಯ ಸ್ಥಾನಮಾನಗಳು ಸರಿಯಾಗಿ ದೊರೆತ್ತಿಲ್ಲ.
ಶೆಟ್ಟಹಳ್ಳಿ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ಶೆಟ್ಟಹಳ್ಳಿಯ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ರಸ್ತಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರಾಮಕ್ಕೆ ಇನ್ನೂ ಹೆಚ್ಚಿನ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯವನ್ನು ಕಲ್ಪಿಸಿ ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುವುದು.
ಮಂಡ್ಯ ಜಿಲ್ಲೆ ನೀರಾವರಿ ಪ್ರದೇಶ ನಾಲ್ವಡಿ, ಎಸ್ ಎಂವಿ ಕೊಡುಗೆ: ಪುಟ್ಟಸ್ವಾಮಿ
ನಾಲ್ವಡಿ ಕೃಷ್ಣರಾಜ ಓಡೆಯರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಲ್ಪಿಸಿದ ನೀರಾವರಿ ಸೌಲಭ್ಯದಿಂದ ನಮ್ಮ ಭಾಗದ ರೈತರು ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ. ಕೆಆರ್‌ಎಸ್ ಜಲಾಶಯ ನಿರ್ಮಾಣ ಮಾಡದಿದ್ದರೆ ಮಂಡ್ಯ ಜಿಲ್ಲೆ ನೀರಿಗೆ ಅಭಾವ ಉಂಟಾಗುತ್ತಿತ್ತು. ಸರ್‌ಎಂವಿ ಅವರನ್ನು ಎಂದೆಂದಿಗೂ ಸ್ಮರಿಸಿಕೊಳ್ಳಬೇಕಿದೆ.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved