• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ಮೆರವಣಿಗೆ ವೇಳೆ ಗಲಾಟೆ: ಗ್ರಾಪಂ ಸದಸ್ಯನಿಂದ ದರ್ಪ
ಕಮ್ಮನಾಯಕನಹಳ್ಳಿ ಗ್ರಾಪಂ ಸದಸ್ಯ ಅನಿಲ್‌ಕುಮಾರ್ ದರ್ಪ ಪ್ರದರ್ಶಿಸಿದ ಆರೋಪಿ. ಕಾರಿನಲ್ಲಿ ತಗ್ಗಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ವಿನಾಕಾರಣ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದನೆಂದು ಆರೋಪಿಸಿ ಚಂದ್ರೇಗೌಡ ಎಂಬುವರು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವಿಶ್ವಕರ್ಮ ಜಯಂತಿ ಆಚರಣೆಯಲ್ಲಿ ಮದ್ದೂರು ತಾಲೂಕು ಆಡಳಿತ ವೈಫಲ್ಯ; ಸಿಎಂಗೆ ದೂರು: ಡಾ.ಕೆ.ಎಸ್.ರಾಜಣ್ಣ
ವಿಶ್ವಕರ್ಮ ಸೆ.17ರಂದು ಆಚರಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ತಾಲೂಕು ಆಡಳಿತದ ಅಧಿಕಾರಿಗಳು ರಾಜಕೀಯ ಉದ್ದೇಶದಿಂದ ದಿನಾಂಕ ಬದಲಾವಣೆ ಮಾಡಿ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
ವಿವಿಧ ಸ್ಪರ್ಧೆ, ಕ್ರೀಡಾಕೂಟಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ
ಮಳವಳ್ಳಿ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಗಣಿತ ವಿಭಾಗದಲ್ಲಿ ಧನ್ಯತಾ ಪ್ರಥಮ, ಜೀವಶಾಸ್ತ್ರ ವಿಭಾಗದಲ್ಲಿ ಪ್ರಿಯಾ ಪ್ರಥಮ ಮತ್ತು ವಿಚಾರ ಗೋಷ್ಠಿಯಲ್ಲಿ ದ್ವಿತೀಯ ಸ್ಥಾನವನ್ನು ಪುಣ್ಯಶ್ರೀ ಪಡೆದುಕೊಂಡರು.
ಗ್ರಾಪಂ ನೀರಗಂಟಿ ಗಿರಿಜಾ ಕುಟುಂಬಕ್ಕೆ ಸೌಲಭ್ಯ ಕಲ್ಪಿಸಿ: ಶಾಸಕ ಎಚ್.ಟಿ.ಮಂಜು ಒತ್ತಾಯ
ವಿಶ್ವ ಪ್ರಜಾಪ್ರಭುತ್ವದ ದಿನ ವೇಳೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಅಪಘಾತದಿಂದ ಮೃತಪಟ್ಟ ಗ್ರಾಪಂ ನೀರಗಂಟಿ ಗಿರಿಜಾ (34) ಕುಟುಂಬಕ್ಕೆ ಜಿಲ್ಲಾಡಳಿತ ಹಾಗೂ ಸರ್ಕಾರ ಸೂಕ್ತ ಸರ್ಕಾರಿ ಸೌಲಭ್ಯ ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಚ್.ಟಿ.ಮಂಜು ಒತ್ತಾಯ
ಸಹಕಾರ ಸಂಘಗಳ ಬೆಳವಣಿಗೆಗೆ ಪಾರದರ್ಶಕತೆ ಅವಶ್ಯ: ಉಮೇಶ್
೧೯೫೦ರ ನಂತರ ಮಂಡ್ಯ ಜಿಲ್ಲೆಯಲ್ಲಿ ಸಹಕಾರ ತತ್ವದ ಆಧಾರದ ಮೇಲೆ ಸಹಕಾರ ಸಂಘಗಳು ಪ್ರಾರಂಭವಾದವು. ಆರಂಭದಲ್ಲಿ ಸಹಕಾರ ಸಂಘಗಳು ಗುಣಮಟ್ಟದ ಕಾರ್ಯನಿರ್ವಹಣೆಯೊಂದಿಗೆ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡಿದ್ದವು. ಕಾಲ ಕ್ರಮೇಣ ಸಂಘಗಳ ಬೆಳವಣಿಗೆ ಕುಂಠಿತಗೊಂಡಿದೆ.
ತನ್ನ ಕೌಶಲ್ಯದ ಮೂಲಕ ಜೀವಂತವಾಗಿರುವ ವಿಶ್ವಕರ್ಮರು: ಪರಶುರಾಮ್ ಸತ್ತಿಗೇರಿ
ಸಮುದಾಯದ ವ್ಯಕ್ತಿ ತನ್ನ ಸಾಧನೆ ಅಥವಾ ಸೇವೆಯಿಂದ ಉತ್ತಮ ಮಟ್ಟಕ್ಕೆ ಬೆಳೆದಾಗ ಅವರ ಆದರ್ಶ ಗುಣಗಳು ಸಮುದಾಯ ಮೇಲೆ ಗಂಭೀರ ಪ್ರಭಾವ ಬೀರಿ, ಸಮುದಾಯ ಜೊತೆಗೆ ಸಮಾಜ ಬೆಳೆದು, ದೇಶಕ್ಕೆ ಅಮೂಲ್ಯ ಕೊಡುಗೆ ನೀಡುವ ಅವಕಾಶ ಲಭಿಸುತ್ತದೆ.
ಪಾಂಡವಪುರ- ತುಮಕೂರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಕೃಷಿ ಸಚಿವರ ಮನವಿ
ಮೈಸೂರಿನಿಂದ ಪಾಂಡವಪುರದವರೆಗೆ ಈಗಾಗಲೇ ದಿನನಿತ್ಯ ಹಲವು ರೈಲುಗಳು ಸಂಚಾರಿಸುತ್ತಿದ್ದು ಅಲ್ಲಿಂದ ಮೇಲುಕೋಟೆ, ನಾಗಮಂಗಲ, ಬಿ.ಜಿ.ನಗರ ಮಾರ್ಗವಾಗಿ ತುಮಕೂರಿಗೆ ಸುಮಾರು 120 ಕಿಮೀ ಹೊಸ ರೈಲು ಮಾರ್ಗಕ್ಕೆ ಅವಕಾಶ ಮಾಡಿಕೊಂಡವಂತೆ ಕೃಷಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.
ಚಾಮುಂಡೇಶ್ವರಿ ಕಾರ್ಖಾನೆ ಕಬ್ಬಿನ ತೂಕದಲ್ಲಿ ವ್ಯತ್ಯಾಸವಿಲ್ಲ: ಆರ್.ಮಣಿ ಸ್ಪಷ್ಟನೆ
ಕಾರ್ಖಾನೆ ಆಡಳಿತ ಮಂಡಳಿ ಮತ್ತು ರೈತರ ನಡುವೆ ಉತ್ತಮ ಸಂಬಂಧ ಇದ್ದು, ಅದಕ್ಕೆ ಧಕ್ಕೆ ತರಲು ಕೆಲವು ಕಿಡಿಗೇಡಿಗಳು ಕಬ್ಬಿನ ತೂಕದಲ್ಲಿ ಮೊಸ ಮಾಡುತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ವ್ಯಕ್ತಿಗಳಿಗೆ ಶೋಭೆ ತರುವಂತದ್ದಲ್ಲ.
ಎಲ್ಲಾ ಸಮುದಾಯಗಳಿಗೂ ಭವನ ನಿರ್ಮಾಣ: ಶಾಸಕ ಕೆ.ಎಂ.ಉದಯ್
ಮದ್ದೂರು ತಾಲೂಕಿನ ವಿವಿಧ ಹೋಬಳಿ ಮತ್ತು ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಹಲವು ಸರ್ಕಾರಿ ಜಾಗಗಳಿವೆ. ಇಂತಹ ಜಾಗಗಳನ್ನು ಸರ್ವೆ ಕಾರ್ಯ ನಡೆಸಿ ಗುರುತಿಸುವ ಕಾರ್ಯಕ್ಕೆ ಶೀಘ್ರವಾಗಿ ಚಾಲನೆ ನೀಡಲಾಗುವುದು.
ಪ್ರೇಕ್ಷಕರಿಗೆ ನೃತ್ಯ ವೈಭವದ ರಸದೌತಣ..!
ಪುಟ್ಟ ಪುಟ್ಟ ಕಲಾವಿದೆಯರೂ ಅನುಭವಿ ನೃತ್ಯಕಲಾವಿದೆಯರಿಗೆ ಸರಿಸಮನಾಗಿ ನರ್ತಿಸಿ ಭರತನಾಟ್ಯದ ಸೊಬಗಿಗೆ ಮೆರುಗು ನೀಡಿದರು. ಬೆಳಕಿನ ವಿನ್ಯಾಸವೂ ನೃತ್ಯದ ಆಕರ್ಷಣೆಯನ್ನು ಇನ್ನಷ್ಟು ಹೆಚ್ಚಿಸಿತ್ತು. ಅದ್ಭುತ ಭಾವಾಭಿನಯ, ಕಣ್ಣೋಟ ಜೊತೆಗೆ ವೈವಿಧ್ಯಮಯ ನೃತ್ಯ ಪ್ರಾಕಾರಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನಸೂರೆಗೊಂಡರು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved