• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗಮಂಗಲ ಗಲಭೆ ಪ್ರಕರಣ: 4.5 ಕೋಟಿ ರು. ಹಾನಿ; ಎಸ್ಪಿ ಬಾಲದಂಡಿ
ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿರುವ 24 ಪ್ರಕರಣದಲ್ಲಿ ಮೊದಲು ಸುಮೋಟೊ ಕೇಸ್, ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಅಕ್ರಮ ಗುಂಪುಗಾರಿಕೆ, ಅಂಗಡಿ-ಮುಂಗಟ್ಟಿಗೆ ಬೆಂಕಿ, ಬೈಕ್ ಗೆ ಬೆಂಕಿ, ಕಾನೂನು ಸುವ್ಯವಸ್ಥೆಗೆ ತೊಂದರೆ ಮಾಡಿರುವುದರ ಬಗ್ಗೆ ಪ್ರಕರಣ ದಾಖಲಿಸಿ 55 ಆರೋಪಿಗಳನ್ನು ಬಂಧಿಸಲಾಗಿದೆ.
ವಿಎಚ್‌ಪಿ ಮುಖಂಡರ ವಶಕ್ಕೆ ಯತ್ನ: ಕಾರ್ಯಕರ್ತರ ಆಕ್ರೋಶ
ನಾಗಮಂಗಲ ಗಲಭೆಕೋರರನ್ನು ಬಂಧಿಸುವ ತಾಕತ್ತು ಪೊಲೀಸರಿಗಿಲ್ಲ. ಕೇರಳದಿಂದ ಬಂದು ನಾಗಮಂಗಲದಲ್ಲಿ ನೆಲೆಸಿದ್ದವರನ್ನು ಕಂಡುಹಿಡಿಯಲಾಗಲಿಲ್ಲ. ಪೆಟ್ರೋಲ್ ಬಾಂಬ್ ಹಾಕಿದವರನ್ನು ಪತ್ತೆ ಹಚ್ಚಲಿಲ್ಲ. ಆರ್‌ಎಸ್‌ಎಸ್ ಕಾರ್ಯಕ್ರಮಗಳ ಕುರಿತು ಸಭೆ ನಡೆಸುತ್ತಿರುವುದನ್ನೇ ದೊಡ್ಡ ಅಪರಾಧವೆಂದು ಭಾವಿಸಿ ವಿಎಚ್‌ಪಿ ಮುಖಂಡರನ್ನು ಠಾಣೆಗೆ ಕರೆದೊಯ್ಯಲು ಬಂಧಿದ್ದಾರೆ.
ಆರ್ ಎಸ್ ಎಸ್ ಕಚೇರಿಗೆ ನುಗ್ಗಿ ಪೊಲೀಸರಿಂದ ದಾಂಧಲೆ ಆರೋಪ: ಪ್ರತಿಭಟನೆ
ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಡಿವೈಎಸ್ಪಿ ಮುರಳಿ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ವಿವೇಕನಂದ ಅವರ ವಿರುದ್ದ ಆಕ್ರೋಶ ಹೊರಹಾಕಿದರು. ಇಬ್ಬರು ಪೊಲೀಸರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ, ಪ್ರತಿಭಟನಾ ಸ್ಥಳದಲ್ಲಿಯೇ ಅಡುಗೆ ಮಾಡಿ ಮಧ್ಯಾಹ್ನದ ಊಟ ಮಾಡಿ ಆಕ್ರೋಶ ಹೊರಹಾಕಿದರು.
ದೇಶದ ಇತಿಹಾಸದಲ್ಲೇ ಇಂತಹ ಪ್ರಕರಣ ನಡೆದಿರಲಿಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
ಅದೇ ಜೈಶ್ರೀರಾಮ್ ಕೂಗಿದರೆ, ಹನುಮ ಮಾಲೆ ಹಾಕುವವರು, ನರೇಂದ್ರ ಮೋದಿಗೆ ಜೈಕಾರ ಹಾಕುವವರಿಗೆ ಲಾಠಿ ಏಟು. ಹಿಂದೂ ಕಾರ್‍ಯಕರ್ತರನ್ನು ಎಲ್ಲಿಬೇಕು ಅಲ್ಲಿ ಕೊಲೆ ಮಾಡುತ್ತಿದ್ದಾರೆ. ನಾಗಮಂಗಲದಲ್ಲಿ ವಿನಾಯಕನ ಉತ್ಸವ ನಡೆಸಿದರೆ ಪೆಟ್ರೋಲ್ ಬಾಂಬ್ ಹಾಕಿ, ಕಲ್ಲು ತೂರಾಟ ಮಾಡುತ್ತಾರೆ. ಕುಕ್ಕರ್‌ನಲ್ಲಿ ಬಾಂಬ್ ತೆಗೆದುಕೊಂಡು ಹೋಗುವವರು ಕಾಂಗ್ರೆಸ್ ನವರ ಸಹೋದರರೇ?
ಡ್ಯಾಂನಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು
ಭಾನುವಾರ ರಾತ್ರಿ ಪಾಳ್ಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಕಾಲು ಜಾರಿ ಇಗ್ಗಲೂರು ಡ್ಯಾಂಗೆ ಬಿದ್ದು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.
ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟ ಕಾನೂನು ವ್ಯವಸ್ಥೆ: ವಿವೇಕ್ ಸುಬ್ಬಾರೆಡ್ಡಿ ಬೇಸರ
ಕಾನೂನು ಸುವ್ಯವಸ್ಥೆ ಬೇರೆ, ರಾಜಕಾರಣವೇ ಬೇರೆ ಎಂಬ ಮನಸ್ಥಿತಿಗೆ ಸರ್ಕಾರ ಬರದಿದ್ದರೆ ಇದಕ್ಕೆ ಖಂಡಿತ ಪರಿಹಾರವಿಲ್ಲ. ಭೀಮರಾಜ್ ಎಂಬುವವರ ಅಂಗಡಿಯನ್ನು ಪ್ರತ್ಯೇಕವಾಗಿ ಗುರುತಿಸಿ 2 ಕೋಟಿ ರು. ವೆಚ್ಚದ ಬಟ್ಟೆ ಹಾಗೂ ಅಂಗಡಿಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಲಾಗಿದೆ. ಅಂಗಡಿ ಮಾಲೀಕ ಭೀಮರಾಜ್‌ಗೆ ವಕೀಲರ ಸಂಘದ ವತಿಯಿಂದ 25 ಸಾವಿರ ರು. ಆರ್ಥಿಕ ನೆರವು ನೀಡಲಾಗಿದೆ.
ಕಾರು ಡಿಕ್ಕಿ: ಪಾದಚಾರಿ ಅಜ್ಜಿ, ಒಂದು ವರ್ಷದ ಮಗು ಸಾವು
ಅಜ್ಜಿ ಸಾಕಮ್ಮ, ಒಂದು ವರ್ಷದ ಮೊಮ್ಮಗುವನ್ನು ಎತ್ತಿಕೊಂಡು ಮತ್ತೊಂದು ಮಗುವನ್ನು ನಡೆಸಿಕೊಂಡು ಪ್ರಸಾದ ಸ್ವೀಕರಿಸಿ ರಸ್ತೆ ದಾಟುತ್ತಿದ್ದಾಗ ಮದ್ದೂರು- ಮಳವಳ್ಳಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
೨.೫ ಲಕ್ಷ ಟನ್ ಕಬ್ಬು ನುರಿಸುವುದು ನಿಶ್ಚಿತ: ಡಾ.ಎಚ್.ಎಲ್ ನಾಗರಾಜು
ಅದೇ ರೀತಿ ಕೊಪ್ಪ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯವರು ಹಲ್ಲೇಗೆರೆ ಗ್ರಾಮದಲ್ಲಿ ಕ್ಷೇತ್ರ ಸಹಾಯಕರ ಕಚೇರಿಗೆ ಬೀಗ ಹಾಕಿದ್ದಾರೆ. ಈ ಎರಡು ಕಾರ್ಖಾನೆಗಳು ಮೈಷುಗರ್ ವ್ಯಾಪ್ತಿ ಪ್ರದೇಶದ ಕಬ್ಬನ್ನು ಅನಧಿಕೃತವಾಗಿ ಪರಭಾರೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ರಾಜ್ಯದಲ್ಲಿ ಜಿಹಾದಿಗಳ ಅಟ್ಟಹಾಸಕ್ಕೆ ಕೋಮುಗಲಭೆಯೇ ಸಾಕ್ಷಿ: ಧರ್ಮಪ್ರಸಾರ ಪ್ರಮುಖ್ ಸೂರ್ಯನಾರಾಯಣ
ಬದರಿಕೊಪ್ಪಲು ಗ್ರಾಮಕ್ಕೂ ಕೂಡ ಭೇಟಿ ಮಾಡಿದ್ದೇವೆ. ಪೊಲೀಸರು ಅಮಾಯಕರನ್ನು ಬೆದರಿಸಿ ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರಿಗೆ ಮಾತ್ರ ಶಿಕ್ಷೆಯಾಗಬೇಕು. ಹಿಂದೂಗಳನ್ನು ಟಾರ್ಗೆಟ್ ಮಾಡಿ ಬಂಧಿಸಿದರೆ ಮುಂದಿನ ದಿನಗಳಲ್ಲಿ ನಾವು ಅನಿವಾರ್ಯವಾಗಿ ಹೋರಾಟ ನಡೆಸಲು ಮುಂದಾಗಬೇಕಾಗುತ್ತದೆ.
ಬೀದಿ ಬದಿ ಆಹಾರ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ: ಡಾ.ಪಿ.ವೀರಭದ್ರಪ್ಪ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗಸನಪುರ ವೃತ್ತದ ಮೇಲ್ವಿಚಾರಕಿ ಶೈಲಜಾ ಮಾತನಾಡಿ, ಕೇಂದ್ರ ಸರ್ಕಾರವು ಪ್ರಸ್ತುತ ಸಾಲಿನಲ್ಲಿ ಸುಪೋಷಿತ ಕಿಶೋರಿ ಸಶಕ್ತ ನಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ಹದಿಹರೆಯದವರನ್ನು ಸಬಲೀಕರಣ ಮಾಡುವ ಜೊತೆಗೆ ರಾಷ್ಟ್ರವನ್ನು ಬಲಪಡಿಸುವ ಅಭಿಯಾನ ಆರಂಭಿಸಿದೆ.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved