ಮಾನವ ಹಕ್ಕುಗಳ ರಕ್ಷಣೆ ಪ್ರಜಾಪ್ರಭುತ್ವದ ಮೂಲ ಉದ್ದೇಶ: ಡಾ. ಸ್ಮಿತಾರಾಮುನಿಡಘಟ್ಟ ಗಡಿಭಾಗದಿಂದ ಬೆಂಗಳೂರು - ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ಮೂಲಕ ನಿಡಗಟ್ಟ, ರುದ್ರಾಕ್ಷಿ ಪುರ, ಸೋಮನಹಳ್ಳಿ ಕೈಗಾರಿಕಾ ಪ್ರದೇಶ ಸೋಮನಹಳ್ಳಿ, ಕೆಸ್ತೂರ್ ಕ್ರಾಸ್ , ಶಿವಪುರ, ಕೊಪ್ಪ ಸರ್ಕಲ್ , ಕೊಲ್ಲಿ ವೃತ್ತ, ಸಾರಿಗೆ ಬಸ್ ನಿಲ್ದಾಣ, ತಾಲೂಕ ಕಚೇರಿ, ಪ್ರವಾಸಿ ಮಂದಿರ ಮಾರ್ಗವಾಗಿ ಗೆಜ್ಜಲಗೆರೆ ಮನ್ಮುಲ್ ವರೆಗೆ ಸುಮಾರು 15 ಕಿಮೀ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರು, ಶಾಲಾ- ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು, ಕಾರ್ಮಿಕರು ಸೇರಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.