• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ಜಾರಿ ಮಾಡಲು ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರವಾಸೋದ್ಯಮದಿಂದ ಬೇಕಾದಷ್ಟು ಲಾಭ ಮಾಡಬಹುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಖರ್ಚು ಭರಿಸಲು ನಮ್ಮ ಸರ್ಕಾರ ತಯಾರಿದೆ. ಕರ್ನಾಟಕ ತೆರಿಗೆ ಕೊಡುವುದರಲ್ಲಿ 2ನೇ ಸ್ಥಾನದಲ್ಲಿದೆ. ಪ್ರವಾಸೋದ್ಯಮದಲ್ಲಿ ಬರುವ ಆದಾಯದಲ್ಲಿ ರಾಜ್ಯ ನಡೆಸುವ ಯೋಚನೆ ನಮ್ಮದಲ್ಲ.
ಸಹಜ ಸ್ಥಿತಿಗೆ ಮರಳಿದ ನಾಗಮಂಗಲ ಪಟ್ಟಣ
ಕೋಮು ಗಲಭೆಯಿಂದ ವೈರತ್ವ ಮೂಡಿದ್ದ ಹಿಂದೂ ಹಾಗೂ ಮುಸ್ಲಿಂ ಸಮುದಾಯವನ್ನು ಒಟ್ಟುಗೂಡಿಸಿ ಶಾಂತಿ- ಸೌಹಾರ್ದತೆ ಮೂಡಿಸಲು ಪಟ್ಟಣದ ಬಿಂಡಿಗನವಿಲೆ ರಸ್ತೆಯ ಕೃಷ್ಣಪ್ಪ ಸಮುದಾಯ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ಶಾಂತಿ ಸಭೆ ಯಶಸ್ವಿಯಾಯಿತು.
ಹಿಂದಿ ದಿವಸ್ ವಿರುದ್ಧ ಕರವೇ (ನಾರಾಯಣಗೌಡ ಬಣ) ಪದಾಧಿಕಾರಿಗಳಿಂದ ಪ್ರತಿಭಟನೆ
ದೇಶದಲ್ಲಿ ೨೨ ಅಂಗೀಕೃತ ಭಾಷೆಗಳಲ್ಲಿ ಒಂದು ಭಾಷೆಯಾಗಿರುವ ಹಿಂದಿಯನ್ನು ರಾಷ್ಟ್ರಾದ್ಯಂತ ಹೇರಿಕೆ ಮಾಡುವುದಕ್ಕೆಂದೇ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ. ಎಲ್ಲಾ ಜನರ ತೆರಿಗೆ ಹಣವನ್ನು ಒಂದು ಭಾಷೆ ಬೆಳೆವಣಿಗೆಗೆ ಬಳಸಿ ಅನ್ಯಾಯ ಮಾಡುತ್ತಿದ್ದಾರೆ. ಎಲ್ಲಾ ಭಾಷೆಗಳ ಬೆಳವಣಿಗೆ ಕೇಂದ್ರದ ಉದ್ದೇಶವಾಗಿಲ್ಲ.
ಸಿಎಂಗೆ ಕಪ್ಪುಬಾವುಟ ಪ್ರದರ್ಶನಕ್ಕೆ ಸಜ್ಜಾಗಿ ನಿಂತಿದ್ದ ಜೆಡಿಎಸ್‌- ಬಿಜೆಪಿ ಕಾರ್ಯಕರ್ತರ ಬಂಧನ
ನೀರಿಲ್ಲದೇ ಮಳವಳ್ಳಿ ಜನರು ಕಂಗೆಟ್ಟಿದ್ದಾರೆ. ಬೆಳೆ ಬೆಳೆಯದೇ ಜೀವನ ನಡೆಸಲು ದುಸ್ಥರ ಸ್ಥಿತಿ ನಿರ್ಮಾಣವಾಗಿ ಕಂಗಾಲಾಗಿರುವ ರೈತನಿಗೆ ಸಾಂತ್ವನ ಹೇಳಿ ನೀರು ಬಿಡುವುದನ್ನು ಬಿಟ್ಟು ಹಾಲಿ ಶಾಸಕರು ಗಗನಚುಕ್ಕಿ ಜಲಪಾತೋತ್ಸವದ ಮೂಲಕ ಮೋಜು, ಮಸ್ತಿಗೆ ಮುಂದಾಗಿದ್ದಾರೆ. ನೀರಿಲ್ಲದ ಜನಕ್ಕೆ ಈ ಮನರಂಜನೆ ಬೇಕಿತ್ತೇ
ಅಭಿವೃದ್ಧಿಗೆ ಅನುದಾನ ನೀಡದ ರಾಜ್ಯ ಸರ್ಕಾರ: ಶಾಸಕ ಎಚ್.ಟಿ.ಮಂಜು
ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ. ಸಚಿವರ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ನೀಡುತ್ತಿಲ್ಲ. ಎಂದರೆ ಸರ್ಕಾರ ಎಷ್ಟರ ಮಟ್ಟಿಗೆ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿದೆ ಎಂಬುದನ್ನು ನೀವೇ ನಿರೀಕ್ಷಿಸಬಹುದು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಕ್ಷೇತ್ರದ ತುರ್ತು ಕೆಲಸಗಳ ಬಗ್ಗೆ ಅನೇಕ ಬಾರಿ ಮನವಿಪತ್ರ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಎರಡೂ ಧರ್ಮೀಯರಿಂದ ಒಗ್ಗಟ್ಟಿನ ಮಂತ್ರ: ಚಲುವರಾಯಸ್ವಾಮಿ
ಯಾವುದೋ ಕೆಟ್ಟ ಘಳಿಗೆ, ಹಿಂದೂ- ಮುಸ್ಲಿಮರು ಅಣ್ಣ- ತಮ್ಮಂದಿರಂತಿದ್ದ ನಾಗಮಂಗಲದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ನಂಬಲಸಾಧ್ಯವಾದ ಘಟನೆ ನಡೆದುಹೋಗಿದೆ. ಇನ್ನು ಮುಂದೆ ಈ ವಿಚಾರವನ್ನು ರಾಜಕಾರಣಿಗಳು, ಸಂಘಟನೆಗಳು ಮುಂದುವರೆಸುವುದು ಬೇಡ, ಇದನ್ನು ಇಲ್ಲಿಗೇ ನಿಲ್ಲಿಸುವಂತೆ ಮನವಿ ಮಾಡಿದರು.
ಕ್ಷೇತ್ರದ ಜನರ ಸೇವೆ ಸ್ವಾರ್ಥಕ್ಕಾಗಿ ಮಾಡದಿರಿ: ಮುಖಂಡ ಆಶಯ್‌ ಮಧು
ಪ್ರಸ್ತುತ ಹೆಸರೇ ಇಲ್ಲದವರು ರಾಜಕಾರಣ ಮಾಡುತ್ತಿರುವಾಗ ನಿಸ್ವಾರ್ಥ ರಾಜಕಾರಣ ಮಾಡಿ ರಾಜ್ಯದ ಮೂಲೆಮೂಲೆಗೂ ಹೆಸರಾಗಿರುವ ಜಿ.ಮಾದೇಗೌಡ ಕುಟುಂಬ ನಿರಂತರವಾಗಿ ಜನಸೇವೆಯಲ್ಲಿ ತೊಡಗಿದೆ.
ಟಿಪ್ಪರ್ ಲಾರಿ ಡಿಕ್ಕಿ: ಕೂಲಿ ಕಾರ್ಮಿಕ ಸಾವು
ನಿಡಘಟ್ಟ ಗ್ರಾಮದಿಂದ ಮದ್ದೂರಿನ ಕೊಲ್ಲಿ ವೃತ್ತದವರೆಗೆ ಹಳೆ ಬೆಂಗಳೂರು - ಮೈಸೂರು ರಾಜ್ಯ ಹೆದ್ದಾರಿ ಡಾಂಬರೀಕರಣ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರು ಮಾರ್ಗದಲ್ಲಿ ವಾಹನಗಳ ಏಕಮುಖ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು.
ಹಿಂದಿ ಹೇರಿಕೆ ವಿರುದ್ಧ ಕನ್ನಡ ಸಂಘಟನೆಗಳ ಪ್ರತಿಭಟನೆ
ಸಂವಿಧಾನದ ಆರ್ಟಿಕಲ್ ೩೪೩ ರಿಂದ ೩೫೧ವರಗಿನ ಪರಿಚ್ಛೇಧಗಳು ಭಾರತದ ಎಲ್ಲ ನುಡಿಗಳನ್ನು ಸಮಾನವಾಗಿ ನೋಡುವುದನ್ನು ನಿರಾಕರಿಸುತ್ತವೆ. ಹಿಂದಿಗೆ ಹೆಚ್ಚಿನ ಅವಕಾಶವನ್ನು ನೀಡುತ್ತವೆ. ಇದು ಬದಲಾಗಬೇಕು.
ರಾಜ್ಯಪಾಲರ ಸಂವಿಧಾನ ವಿರೋಧಿ ಆರೋಪ ಗೋಬ್ಯಾಕ್ ಚಳವಳಿ
ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved