• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಗನ ಚುಕ್ಕಿಯಲ್ಲಿ ಕಾವೇರಿ ನೀರಿನ ಸೌಂದರ್ಯ-ಬಣ್ಣದ ಚಿತ್ತರ : ಜಲಪಾತೋತ್ಸವಕ್ಕೆ ಕ್ಷಣಗಣನೆ ಆರಂಭ
ಜಲಪಾತೋತ್ಸವಕ್ಕೆ ಪ್ರವಾಸಿಗರನ್ನು ಆಕರ್ಷಿಸಲು ಗಗನದಿಂದ ಧುಮ್ಮಿಕ್ಕಿ ಹರಿಯುವ ಕಾವೇರಿ ನೀರಿನ ಸೌಂದರ್ಯಕ್ಕೆ ವಿವಿಧ ರೀತಿಯ ದೀಪಾಲಾಂಕಾರ ಮತ್ತು ಲೇಸರ್ ಕಿರಣಗಳಿಂದ ಬಣ್ಣದ ಚಿತ್ತರವನ್ನು ಮೂಡಿಸುವುದರಿಂದ ಬೆಟ್ಟದ ಕಲ್ಲುಗಳಿಗೆ ಜೀವ ಕಲೆ ಬಂದಂತಾಗಿದೆ.
ಕಿಡಿಗೇಡಿಗಳ ಕೃತ್ಯದಿಂದ ಕೋಟ್ಯಂತರ ರು. ನಷ್ಟ, ಅಂಗಡಿ ಮಾಲೀಕರ ರೋದನ
ಇಡೀ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವುದರಿಂದ ಈಗ ನಾನೇ ಮತ್ತೊಬ್ಬರ ಬಳಿ ಕೆಲಸಕ್ಕೆ ಹೋಗುವಂತಹ ಸ್ಥಿತಿ ಬಂದಿದೆ. ಕಳೆದೆರಡು ದಿನದಿಂದ ಊಟ ಸೇರುತ್ತಿಲ್ಲ. ನಿದ್ರೆ ಬರುತ್ತಿಲ್ಲ. ಮಾಡಿರುವ ಸಾಲ ತೀರಿಸಿ ಕುಟುಂಬ ನಿರ್ವಹಿಸುವುದಾದರೂ ಹೇಗೆ..?
ವಿಶ್ವವಿದ್ಯಾಲಯ ತೆರೆಯುವಲ್ಲಿ ದೂರದೃಷ್ಟಿ ಕೊರತೆ: ಸಚಿವ ಡಾ.ಎಂ.ಸಿ.ಸುಧಾಕರ್
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಮಯದಿಂದ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಶುರುವಾಯಿತು. ಸಿದ್ದರಾಮಯ್ಯನವರ ಅವಧಿಯಲ್ಲಿ ನಾಲ್ಕು ವಿವಿಗಳಿಗೆ ಅನುಮತಿ ನೀಡಲಾಗಿತ್ತು. ಹಿಂದಿನ ಬಿಜೆಪಿ ಸರ್ಕಾರ ಏಳು ವಿವಿಗಳಿಗೆ ಅನುಮತಿ ನೀಡಿತು. ಇದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಹೊರತುಪಡಿಸಿದಂತೆ ಉಳಿದೆಲ್ಲಾ ವಿಶ್ವವಿದ್ಯಾಲಯಗಳಲ್ಲಿ ಸಮಸ್ಯೆಗಳು, ಸೌಲಭ್ಯಗಳ ಕೊರತೆ, ಬೋಧಕರ ಕೊರತೆ ಇರುವುದಾಗಿ ಒಪ್ಪಿಕೊಂಡರು.
ರಾಜಕೀಯ ತಿರುವು ಪಡೆಯುತ್ತಿರುವ ಕೋಮುಗಲಭೆ ಪ್ರಕರಣ
ಗಲಭೆಯಲ್ಲಿ ನಷ್ಟವಾಗಿರುವ ಹಿಂದು-ಮುಸ್ಲಿಂ ಎರಡೂ ಸಮುದಾಯದ 30ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ವೈಯುಕ್ತಿಕವಾಗಿ ನನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡುತ್ತೇನೆಂದು ಘೋಷಿಸಿದ ಕೇಂದ್ರ ಸಚಿವ ಎಚ್ಡಿಕೆ ತಪ್ಪಿತಸ್ಥರು ಯಾರೇ ಆಗಲಿ ಅವರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ನೀವು ಧೈರ್ಯದಿಂದಿರಿ ಎಂದು ಮಹಿಳೆಯರಿಗೆ ಭರವಸೆ ನೀಡಿದರು.
ಕೋಮುಗಲಭೆ ವಿರುದ್ಧ ಹಿಂದು ಕಾರ್ಯಕರ್ತರ ಪ್ರತಿಭಟನೆ
ಗಲಭೆ ಪೂರ್ವಯೋಜಿತ, ಅನ್ಯಧರ್ಮಿಯರು ದುರುದ್ಧೇಶದಿಂದ ಅಶಾಂತಿ ಮೂಡಲು ಗಲಭೆ ಎಬ್ಬಿಸಿದ್ದಾರೆ. ಮೊದಲೇ ಪೆಟ್ರೋಲ್ ಬಾಂಬ್, ಕಲ್ಲು, ಗಾಜಿನ ಬಾಟಲಿ, ಕಬ್ಬಿಣ ರಾಡಿನಂತಹ ಮಾರಕಾಸ್ತ್ರಗಳನ್ನು ಶೇಖರಣೆ ಮಾಡಿಕೊಂಡು ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆದಾರರ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ.
ಕ್ರೀಡೆ, ಕಾರಂಜಿಗಳಲ್ಲಿ ಭಾಗವಹಿಸಿದರೆ ಪ್ರತಿಭೆ ಹೊರ ತರಲು ಸಾಧ್ಯ: ಸೋಮಣ್ಣ
ಪ್ರತಿಭೆ ಮತ್ತು ಕಲೆಯಲ್ಲಿ ಯಾರನ್ನು ಪಾಸು ಮಾಡಲು ಸಾಧ್ಯವಿಲ್ಲ. ವೇದಿಕೆಗಳನ್ನು ಕಲ್ಪಿಸಿದಾಗ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಪ್ರತಿಭೆ ಹೊರ ತರಲು ಸಾಧ್ಯವಿದೆ. ಆದ್ದರಿಂದ ಶಾಲಾ ಕಾಲೇಜು ಹಂತದಲ್ಲಿ ನಡೆಯುವ ಕ್ರೀಡೆಗಳು, ಕಾರಂಜಿಗಳಲ್ಲಿ ಭಾಗವಹಿಸಬೇಕು.
ಗಲಭೆ: ನಾಗಮಂಗಲದಲ್ಲಿ ಶಾಂತಿಯುತ ವಾತಾವರಣ
ನಾಗಮಂಗಲ ಪಟ್ಟಣ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಶುಕ್ರವಾರ ವಾರದ ಸಂತೆ ನಡೆಯಲಿಲ್ಲ. ಸಂತೆ ಬೀದಿಯಲ್ಲಿ ಬೆರಳೆಣಿಕೆಯಷ್ಟು ತರಕಾರಿ ಮಾರಾಟ ಹೊರತುಪಡಿಸಿ ಬೇರ್‍ಯಾವುದೇ ವ್ಯಾಪಾರ ವಹಿವಾಟು ನಡೆಯಲಿಲ್ಲ. ಯಾವುದೇ ಸಣ್ಣ ಪುಟ್ಟ ಘಟನೆಗಳು ಮರುಕಳಿಸದಂತೆ ಎಲ್ಲಡೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಕಟ್ಟೆಚ್ಚರ ವಹಿಸಿದೆ.
ಸರ್ಕಾರಿ ವಿವಿಗಳ ಬಲವರ್ಧನೆಗೆ ಹೆಚ್ಚಿನ ಒತ್ತು: ಸಚಿವ ಡಾ.ಎಂ.ಸಿ.ಸುಧಾಕರ್
ಜಾಗತಿಕ ಪ್ರಪಂಚದಲ್ಲಿ ಇಂಗ್ಲಿಷ್ ಮಾತನಾಡುವ ಕೌಶಲ್ಯವನ್ನು ಸಾಧಿಸಬೇಕಿದೆ. ಇದರ ಜೊತೆಗೆ ವಿಶ್ವವಿದ್ಯಾಲಯದ ಬೋಧಕರಿಗೂ ಸ್ಪೋಕನ್ ಇಂಗ್ಲಿಷ್, ಕಠಿಣ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಕುರಿತಂತೆ ತರಬೇತಿ ನೀಡುವ ಯೋಜನೆಯನ್ನು ರೂಪಿಸಲಾಗಿದೆ.
ಒಂದು ಸಮುದಾಯದ ಓಲೈಕೆ ಎದ್ದು ಕಾಣುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಟಾರ್ಗೆಟ್ ಮಾಡಿ ಕೆಲವರ ಅಂಗಡಿಗಳಿಗೆ ಬೆಂಕಿ ಹಾಕಲಾಗಿದೆ. ಇದರ ಹಿಂದಿನ ಉದ್ದೇಶ ಏನು..? ಯಾರು ಮಾಡಿದ್ರು ಗೊತ್ತಾಗಬೇಕು. ಕಳೆದ ವರ್ಷವೂ ಇಲ್ಲಿ ಗಲಾಟೆ ನಡೆದಿದೆ. ಸರ್ಕಾರ ಎಚ್ಚೆತ್ತು ಶ್ರದ್ಧೆ ವಹಿಸಬೇಕಿತ್ತು. ಗಣಪತಿ ಮೆರವಣಿಗೆ ವೇಳೆ ಭದ್ರತೆ ಒದಗಿಸಬೇಕಿತ್ತು.
ಶಿಕ್ಷಕರ ಮಹತ್ವ ಎಂದಿಗೂ ಕಡಿಮೆಯಾಗಲ್ಲ: ಕೆ.ಟಿ.ಹನುಮಂತು
ಜಗತ್ತಿನಲ್ಲಿ ವಿಜ್ಞಾನಿಗಳು, ವೈದ್ಯರು, ಎಂಜಿನಿಯರ್‌ಗಳು, ಅಧಿಕಾರಿಗಳ ವರ್ಗಗಳನ್ನು ತಯಾರು ಮಾಡುವಂತವರೇ ಶಿಕ್ಷಕರು. ಶೈಕ್ಷಣಿಕ ಕ್ಷೇತ್ರದಲ್ಲಿ ಗುರು ಪರಂಪರೆ ಪಾತ್ರ ದೊಡ್ಡದು. ಗುರು-ಶಿಷ್ಯರ ಒಡನಾಟಕ್ಕೆ ಶ್ರದ್ಧಾಭಕ್ತಿಯ ಭಾವನೆಯಿದೆ.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 685
  • next >
Top Stories
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved