• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್.ಎಂ.ಕೃಷ್ಣರ ಅಗಲಿಕೆ ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಬಹುನಷ್ಟ: ರವೀಂದ್ರ ಶ್ರೀಕಂಠಯ್ಯ
ಇವರು ೨೦೨೩ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಜನಮೆಚ್ಚಿದ ನಾಯಕರಾಗಿ ಸಮಾಜದ ಸುಧಾರಣೆಗೆ, ಮೂಲಸೌಕರ್ಯಗಳ ಅಭಿವೃದ್ಧಿಗೆ ಬಹಳ ಶ್ರಮವಹಿಸಿದವರು .
ಹುಟ್ಟೂರು ಮದ್ದೂರಲ್ಲಿಂದು ಕೃಷ್ಣ ಅಂತ್ಯಕ್ರಿಯೆ
ಮದ್ದೂರು ತಾಲೂಕಿನ ಹುಟ್ಟೂರು ಸೋಮನಹಳ್ಳಿಗೆ ಎಸ್.ಎಂ. ಕೃಷ್ಣರ ಪಾರ್ಥಿವ ಶರೀರ ನಾಳೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ.
ಕನ್ನಡ ಪದಗಳಲ್ಲಿರುವ ಅರ್ಥ, ಶ್ರೀಮಂತಿಕೆ ಹೆಚ್ಚಿಸಲು ಉಪನ್ಯಾಸ, ಕಮ್ಮಟ ಸಹಾಯ: ಓಂಕಾರಪ್ರಿಯ ಬಾಗೇಪಲ್ಲಿ
ಮಾತೃಭಾಷೆ, ತಂದೆ-ತಾಯಿ, ಗುರು ಹಿರಿಯರಿಗೆ ಗೌರವ ನೀಡುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಕನ್ನಡ ಭಾಷೆ ಜ್ಞಾನವನ್ನು ಹೆಚ್ಚಾಗಿ ಬೆಳೆಸಿಕೊಳ್ಳಬೇಕು. ಕನ್ನಡ ಅಭಿಮಾನ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ನಿರಂತರ ನಿತ್ಯೋತ್ಸವ ಆಗಬೇಕು.
ಯುವನಿಧಿ ಯೋಜನೆ: ಮಾಹಿತಿ ನೀಡಲು ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
2023 24 ನೇ ಸಾಲಿನ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆ ಕುರಿತು ವ್ಯಾಪಕ ಪ್ರಚಾರದ ಜೊತೆಗೆ ವಿವಿ ಮತ್ತು ಪ್ರತಿ ಕಾಲೇಜಿನಲ್ಲಿಯೂ ಯುವನಿಧಿ ಯೋಜನೆಗೆ ಸಂಬಂಧಿಸಿ ದಂತೆ ಸಹಾಯವಾಣಿ ಕೇಂದ್ರ ಸ್ಥಾಪನೆ ಹಾಗೂ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.
ರೈತರಿಗೆ ಕಂಬೈಂಡ್ ಹಾರ್ವೆಸ್ಟರ್ ಯಂತ್ರಗಳ ಬಾಡಿಗೆ ದರ ನಿಗದಿ: ಡಾ.ಕುಮಾರ
ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2,500 ರು., ಟೈರ್ (ಗ್ರೀಪ್) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2000 ರು, ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 1,800 ರು. ಹಾಗೂ ರಾಗಿ ಯಂತ್ರಕ್ಕೆ ಪ್ರತಿ ಗಂಟೆಗೆ 2,900 ರು. ನಿಗದಿ.
ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸೂಕ್ತ ಆರೋಗ್ಯ ಸೇವೆ: ದಿನದ 24 ಗಂಟೆ ವೈದ್ಯ ತಂಡ ಸನ್ನದ್ಧ
ದಿನದ 24 ಗಂಟೆಯು ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಕೆಲಸ ಮಾಡುವ ತಂಡ ರಚನೆ ಮಾಡಲಾಗಿದೆ. ಹೆಲ್ತ್ ಡೆಸ್ಕ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸದರಿ ತಾತ್ಕಾಲಿಕ ಆಸ್ಪತ್ರೆಯಲ್ಲಿ 10 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಫಾರ್ಮಸಿ ಮತ್ತು ಲ್ಯಾಬ್ ಘಟಕ ಕೂಡ ಕಾರ್ಯನಿರ್ವಹಿಸಲಿದೆ.
ಬಸವಣ್ಣನವರ ಭಾವಚಿತ್ರ ಅಳವಡಿಸದೆ ಅಗೌರವ: ಆಕ್ರೋಶ
ಜಿಲ್ಲಾಡಳಿತ ನಡೆಸಿದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಕನ್ನಡಭಾಷೆಗೆ ಮೆರಗು ತಂದ ಬಸವಣ್ಣ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಶರಣರ ಭಾವಚಿತ್ರಗಳನ್ನು ಮುದ್ರಿಸಬೇಕು ಹಾಗೂ ಶರಣರ ಹೆಸರಿನಲ್ಲಿ ಮಹಾದ್ವಾರಗಳನ್ನು ನಿರ್ಮಾಣ ಮಾಡಿ ಗೌರವಿಸಬೇಕೆಂದು ಮನವಿ ನೀಡಿದ್ದರೂ ಸಹ ಕಸಾಪ ರಾಜ್ಯಾಧ್ಯಕ್ಷರು ಉದ್ದೇಶ ಪೂರ್ವಕವಾಗಿ ಕಡೆಗಣಿಸಿದ್ದಾರೆ.
ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಸಮ್ಮೇಳನ ಕನ್ನಡಿಗರಿಗೆ ಹಬ್ಬ ಇದ್ದಂತೆ. ಇದನ್ನು ಪ್ರತಿಯೊಬ್ಬರು ಸಂಭ್ರಮಿಸಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಕನ್ನಡಾಭಿಮಾನಿಗಳು ಬಹಳ ಕಷ್ಟಪಟ್ಟು ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ತಯಾರಿಗಳನ್ನು ಮಾಡುತ್ತಿದ್ದಾರೆ. ಎಲ್ಲರೂ ಕೈ ಜೋಡಿಸಿ.
ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ: ಸಚಿವ ಡಾ.ಎಂ.ಸಿ.ಸುಧಾಕರ್
ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ (ಅತಿಥಿ ಉಪನ್ಯಾಸಕರ ವಂತಿಗೆ ಮಾಸಿಕ 400 ರು. ಹಾಗೂ ಸರ್ಕಾರದಿಂದ 400 ರು. ಸೇರಿದಂತೆ ಒಟ್ಟು 800 ರು.) ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನಗೊಳಿಸಲು ಈಗಾಗಲೇ ಮಂಜೂರಾತಿ ನೀಡಲಾಗಿದ್ದು, ಜಾರಿಯಲ್ಲಿರುತ್ತದೆ.
ಕನ್ನಡ ಭಾಷಾ ವೈಶಿಷ್ಟ್ಯತೆ ತಿಳಿದುಕೊಳ್ಳಲು ಶಾಲಾ ಮಕ್ಕಳಿಗೆ ರಸಪ್ರಶ್ನೆ: ಮೀರಾ ಶಿವಲಿಂಗಯ್ಯ
ಸಾಹಿತ್ಯ ಸಂಸ್ಕೃತಿ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಸಾಹಿತ್ಯ ಸಮ್ಮೇಳನದಲ್ಲಿ ತಜ್ಞರ ಮೂಲಕ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಕನ್ನಡ ನೆಲ, ಜಲ, ಹೆಣ್ಣು ಭ್ರೂಣ ಹತ್ಯೆಗಳು ಹಾಗೂ ಮುಂತಾದ ಸಮಸ್ಯೆ ಬಗ್ಗೆ ಅರಿವು ಮೂಡಿಸುವುದು ಸಾಹಿತ್ಯ ಸಮ್ಮೇಳನದ ಆಶಯವಾಗಿದೆ.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved