• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಪಾತೋತ್ಸವ ವಿಚಾರದಲ್ಲಿ ಡಾ.ಕೆ.ಅನ್ನದಾನಿಗೆ ರಾಜಕೀಯ ಮಾಡುವ ಪ್ರಮೇಯವಿಲ್ಲ
ಮಳವಳ್ಳಿ ಕೊನೆಯ ಭಾಗಕ್ಕೆ ಕಾವೇರಿ ನೀರು ತಲುಪದೇ ಇಂದಿಗೂ ಭತ್ತದ ನಾಟಿ ಮುಗಿದಿಲ್ಲ. ತಾಲೂಕಿನ ರೈತರಿಗೆ ನೀರು ಕೊಟ್ಟು ವ್ಯವಸಾಯಕ್ಕೆ ಅನುವು ಮಾಡಿಕೊಡಬೇಕೆಂದು ಮಾಜಿ ಶಾಸಕರು ಒತ್ತಾಯ ಮಾಡಿದ್ದಾರೆ ಅಷ್ಟೆ.
ಡಿಎಚ್‌ಒ ಕಚೇರಿ ಸ್ಥಳಾಂತರಕ್ಕೆ ಚಿಂತನೆ: ಶಾಸಕ ಪಿ.ರವಿಕುಮಾರ್‌
ಮಿಮ್ಸ್‌ ಆಸ್ಪತ್ರೆ ವಿಸ್ತರಣೆಗೆ ಸ್ಥಳದ ಕೊರತೆ ಇದೆ. ತಮಿಳು ಕಾಲೋನಿಯಲ್ಲಿರುವ ನಿವಾಸಿಗಳಿಗೆ ಕೆರೆಯಂಗಳದಲ್ಲಿ 550 ಮನೆಗಳನ್ನು ನಿರ್ಮಿಸಲಾಗಿದೆ. ಆದರೆ, ಆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಆ ಜಾಗ ದೊರಕಿದ್ದರೆ ಟ್ರಾಮಾ ಕೇರ್‌ ಸೆಂಟರ್‌ ಹಾಗೂ ಹೃದಯ ಸಂಬಂಧಿ ಆಸ್ಪತ್ರೆ ತೆರೆಯುವುದಕ್ಕೆ ಅನುಕೂಲವಾಗುತ್ತಿತ್ತು.
ಪರಿಸರಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸಿ: ಇನ್ಸ್ ಪೆಕ್ಟರ್ ರೇವತಿ
ಪರಿಸರ, ಆರೋಗ್ಯ ಸುರಕ್ಷತೆ ನಿಯಮ ಪಾಲಿಸಿ. ಹಗಲು ವೇಳೆಯೇ ಗಣಪತಿ ವಿಸರ್ಜನೆ ಮಾಡಿ. ಹಬ್ಬದಲ್ಲಿ ಬಳಸುವ ಬಾಳೆಕಂದು, ಹೂವು, ಮಾವಿನ ಸೊಪ್ಪು ಮತ್ತಿತರ ವಸ್ತುಗಳನ್ನು ಕೆರೆಕಟ್ಟೆಗೆ ಬಿಸಾಡದೆ ಹೊರಗಡೆ ಒಂದೆಡೆ ಹಾಕಿ. ರಸಮಂಜರಿ ಮತ್ತಿತರ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿ ಪಡೆಯಬೇಕು.
ಸೆಸ್ಕ್ ಅಧಿಕಾರಿಗಳ ವಿರುದ್ಧ ಹುಳಗನಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಸೆಸ್ಕ್ ಅಧಿಕಾರಿಗಳು, ಗ್ರಾಮಸ್ಥರ ಪ್ರತಿಭಟನೆ, ಜೋತು ಬಿದ್ದ ವಿದ್ಯತ್ ತಂತಿ, ದುರಸ್ತಿಗೆ ಆಗ್ರಹ, ಮಂಡ್ಯಬರಗಾಲದಲ್ಲಿ ಹಾಗೂ ಕೂಲಿ ಆಳುಗಳ ಸಮಸ್ಯೆಗಳ ನಡೆವೆಯೂ ಕಬ್ಬಿನ ಬೆಳೆಯನ್ನು ಕಷ್ಟಪಟ್ಟು ಬೆಳೆಯಲಾಗಿತ್ತು. ಜಮೀನಿನಲ್ಲಿ ಹಾದು ಹೋಗಿದ್ದ ಜೋತು ಬಿದ್ದ ವಿದ್ಯುತ್ ತಂತಿಗಳನ್ನು ಸರಿಪಡಿಸುವಂತೆ ಹಲವಾರು ಬಾರಿ ಸೆಸ್ಕ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಸೆ.14ರ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಗೊಳಿಸಿ: ನ್ಯಾ.ಸುಧೀರ್
ಸಣ್ಣ ಪುಟ್ಟ ಕಾರಣಗಳಿಗೆ ಕಿತ್ತಾಡಿಕೊಂಡು ಪೊಲೀಸ್ ಠಾಣೆಯ ಮೆಟ್ಟಿಲೇರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಸಂಬಂಧಗಳ ನಡುವೆ ಒಡಕು ಮೂಡಿರುವ ಮನಸ್ಸುಗಳನ್ನು ಒಂದು ಗೂಡಿಸಲು ಯುವ ವಕೀಲರು ಮುಂದಾಗಬೇಕು. ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ವಕೀಲರಿಗೆ ಬಹುಮಾನ ನೀಡಿ ಗೌರವಿಸಲಾಗುವುದು.
ಆತ್ಮಹತ್ಯೆ ಮಾಡಿಕೊಳ್ಳದೇ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ: ಡಾ.ಡಿ.ಟಿ.ಮಂಜುನಾಥ
ವಿಶ್ವಾದ್ಯಂತ ಪ್ರತಿ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪ್ರತಿ 40 ಸೆಕೆಂಡಿಗೆ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗುತ್ತಿದೆ. ಇದನ್ನು ತಡೆಯಲು ಜಾಗೃತಿ ಅವಶ್ಯಕವಿದೆ. ನಾವೆಲ್ಲ ಸೇರಿ ಕಷ್ಟದಲ್ಲಿರುವವರ ಭಾವನೆಗಳಿಗೆ ಸ್ಪಂದಿಸಬೇಕು. ಕಷ್ಟ ಹಾಗೂ ಒತ್ತಡವಿದ್ದಾಗ ನೆರವಿಗಾಗಿ ಇನ್ನೊಬ್ಬರ ಸಲಹೆ ಪಡೆಯಬೇಕು.
ಅವಧಿ ಮೀರಿದ ಕಬ್ಬಿಗೆ ಪರಿಹಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ
ಮಂಡ್ಯ ಜಿಲ್ಲಾಡಳಿತ ಈಗಾಗಲೇ ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಕಾರ್ಖಾನೆ ವ್ಯಾಪ್ತಿ ಗುರುತಿಸಿರುವುದನ್ನು ಹಿಂಪಡೆಯುವಂತೆ ಮನವರಿಕೆ ಮಾಡಿಕೊಡಲಾಗುವುದು. ಏಕೆಂದರೆ ರೈತರಿಗೆ ಯಾವ ಕಾರ್ಖಾನೆಗಾದರೂ ಸರಿ ಮೊದಲು ಕಟಾವಿಗೆ ಬಂದಿರುವ ಕಬ್ಬನ್ನು ತೆಗೆದುಕೊಂಡು ಹೋಗಲು ಕಡಿವಾಣ ಹಾಕಬಾರದು.
ಚಿಣ್ಣರ ಜಾಣರ ಜಗುಲಿ ವಿನೂತನ ಮಕ್ಕಳ ಹರಟೆ ಕಾರ್ಯಕ್ರಮ
ಮಹಿಳೆಯರಿಗಿಂತ ಪುರುಷರೇ ಹೆಚ್ಚು ಸುಳ್ಳುಗಾರರು ಎಂದು ಮತ್ತೊಂದು ತಂಡ ವಾದಿಸಿದರೆ, ಅತಿ ಹೆಚ್ಚು ಸುಳ್ಳು ಹೇಳುವುದು ಮಹಿಳೆಯರು ಎಂದು ವಿದ್ಯಾರ್ಥಿಗಳ ಒಂದು ತಂಡ ವಾದ ಮಾಡಿದರು. ಈ ವೇಳೆ ಮಕ್ಕಳ ಚರ್ಚೆಯನ್ನು ವೀಕ್ಷಿಸಿದ ವಿದ್ಯಾರ್ಥಿಗಳು, ಪೋಷಕರು ಚಪ್ಪಾಳೆತಟ್ಟಿ ಸಂಭ್ರಮಿಸಿದರು.
ಗುಂಡಿ ಬಿದ್ದ ರಸ್ತೆಯಲ್ಲಿಯೇ ಭತ್ತದ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ- ಬನ್ನೂರು ಮಾರ್ಗದಿಂದ ಸಾವಿರಾರು ವಾಹನಗಳು ಮಹದೇವಪುರ ಗ್ರಾಮದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುತ್ತವೆ. ಆದರೆ, ಗ್ರಾಮದ ಮುಖ್ಯ ರಸ್ತೆ ಗುಂಡಿ ಬಿದ್ದು, ಹಾಳಾಗಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯಿಸಿದರೂ ಪ್ರಯೋಜವಾಗಿಲ್ಲ.
ಶಾಲಾ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಳಕ್ಕೆ ಗಣಿತ ವಿಷಯ ಪೂರಕ: ಜವರೇಗೌಡ
ವಿದ್ಯಾರ್ಥಿಗಳಿಗೆ ಗಣಿತ ವಿಷಯ ಕಬ್ಬಿಣದ ಕಡಲೆಯಲ್ಲ. ಕನ್ನಡ, ಇಂಗ್ಲಿಷ್, ಹಿಂದಿ ಸಮಾಜ ವಿಜ್ಞಾನ ವಿಷಯಗಳಂತೆ ಗಣಿತವನ್ನೂ ಕೂಡ ಬಹಳ ಸುಲಭವಾಗಿ ಕಲಿಯಬಹುದು. ಗಣಿತ ವಿಷಯದಿಂದ ಹಣಕಾಸು, ತೂಕ ಸೇರಿದಂತೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದು.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 685
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
ಭಿಕ್ಷುಕ ಪಾಕ್‌ ಸಾಲಕ್ಕೆ ಐಎಂಎಫ್‌ 50 ಷರತ್ತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved