• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಜೆಡಿಎಸ್ ನಿಂದ ಚನ್ನೇಗೌಡನದೊಡ್ಡಿ ಮಹೇಶ್ ಕಣಕ್ಕೆ
ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ನೇತೃತ್ವದಲ್ಲಿ ಚುನಾವಣೆಗೆ ಚನ್ನೇಗೌಡನದೊಡ್ಡಿ ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಆಯ್ಕೆಗೊಳಿಸಲಾಗಿದೆ.
ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರ
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕೆಂದು 28 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಕಳೆದ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ಕರ್ನಾಟಕ ರಾಜ್ಯೋತ್ಸವ ಎಂದು ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ.
ಚಿಣ್ಯ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮಕ್ಕೆ ಬಸವೇಗೌಡ ಚಾಲನೆ
ನಾಡು ನುಡಿ ಹಾಗೂ ಜಿಲ್ಲೆಯ ವಿಶೇಷತೆ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಶಾಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ಕವಿಗಳು, ಸಾಹಿತಿಗಳು ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ, ನೆಲ, ಜಲ, ಕೃಷಿ, ಕಲೆ, ಸಂಗೀತ, ಜಾನಪದ, ರಂಗಭೂಮಿ ಆಚಾರ ವಿಚಾರ ಮುಂತಾದ ಕ್ಷೇತ್ರಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮದ್ದೂರು ತಾಲೂಕು ಕೃಷಿ ಸಮಾಜಕ್ಕೆ ನಿರ್ದೇಶಕರಾಗಿ 15 ಮಂದಿ ಅವಿರೋಧ ಆಯ್ಕೆ
ಕೃಷಿ ಇಲಾಖೆ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಜಿ.ಡಿ.ಚಂದ್ರಶೇಖರ್, ಲೊಕೇಶ್, ಎನ್.ಪಿ.ಶಂಕರಯ್ಯ, ಟಿ.ಎಂ. ರಾಜಶೇಖರ್, ಕೆ.ವಿ.ಶ್ರೀನಿವಾಸ್, ಬಿ.ಬಸವರಾಜು, ಪುಟ್ಟರಾಮು, ಪ್ರಕಾಶ, ತಮ್ಮಣ್ಣಗೌಡ, ಕೃಷ್ಣಪ್ಪ, ರಘು, ಕೆ.ಬಿ.ನಾಗರಾಜು, ವೆಂಕಟ ಚಲುವಯ್ಯ, ರಮೇಶ್, ಶಿವಣ್ಣ ನಿರ್ದೇಶಕರಾಗಿ ಆಯ್ಕೆಯಾದರು.
ಕೇಂಬ್ರಿಡ್ಜ್ ಶಾಲೆಗೆ ಬೀಗ, ಶಾಲೆ ಆರಂಭಿಸುವಂತೆ ಮಕ್ಕಳ ಪೋಷಕರ ಪ್ರತಿಭಟನೆ
ತಾಲೂಕಿನ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಕೇಂಬ್ರಿಡ್ಜ್ ಶಾಲೆಗೆ ಸೇರಿಸಲಾಗಿದೆ. ಸುಮಾರು 800ಕ್ಕೂ ಹೆಚ್ಚು ಮಕ್ಕಳಿರುವ ಶಾಲೆಗೆ ಏಕಾಏಕಿ ಬೀಗ ಹಾಕಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಇದ್ದಕ್ಕಿದ್ದಂತೆ ಶಾಲೆ ಮುಚ್ಚಿದ್ದು, ಶಾಲಾ ಆಡಳಿತದಿಂದ ಮೂರು ದಿನಗಳಿಗೊಮ್ಮೆ ಒಂದೆರಡು ದಿನಗಳಲ್ಲಿ ಶಾಲೆ ತೆರೆಯುವುದಾಗಿ ಮೆಸೆಜ್ ಮಾಡುತ್ತಿದ್ದಾರೆ ವಿನಃ ಶಾಲೆ ಆರಂಭಗೊಂಡಿಲ್ಲ.
ಬೇಳೆಯ ಜೊತೆ ಮೂಳೆಯು ಇರಲಿ, ಹಪ್ಪಳದ ಜೊತೆ ಕಬಾಬ್ ಇರಲಿ...!
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನೀಡಬೇಕು ಎಂದು ಆಗ್ರಹಿಸಿ ಮೊಟ್ಟೆ ತಿನ್ನುವ ಮೂಲಕ ಪ್ರತಿಭಟನೆ ನಡೆಸಿದ ಸಂಘಟನೆ ಮುಖಂಡರು ಬೇಳೆಯ ಜೊತೆ ಮೂಳೆಯು ಇರಲಿ, ಹಪ್ಪಳದ ಜೊತೆ ಕಬಾಬ್ ಇರಲಿ, ಕೊಸಂಬರಿ ಜೊತೆ ಎಗ್ ಬುರ್ಜಿ ಇರಲಿ, ಮುದ್ದೆ ಜೊತೆ ಜೊತೆ ಬೋಟಿ ಇರಲಿ ಎಂದು ಘೋಷಣೆ ಕೂಗಿದರು.
ಹೇಮಗಿರಿ ಜಾನುವಾರು ಜಾತ್ರೆ, ಶ್ರೀಕಲ್ಯಾಣ ವೆಂಕಟರಮಣ ಬ್ರಹ್ಮರಥೋತ್ಸವ
ನಾಡಿನ ಅತ್ಯಂತ ಸುಪ್ರಸಿದ್ಧ ದನಗಳ ಜಾತ್ರೆಯಲ್ಲಿ ಹೇಮಗಿರಿ ಜಾತ್ರೆ ಮಹತ್ವ ಪಡೆದುಕೊಂಡಿದೆ. ಜನವರಿಯಿಂದ ಜಾನುವಾರು ಜಾತ್ರೆ ಹಾಗೂ ಫೆಬ್ರವರಿ 5ರಂದು ಶ್ರೀಕಲ್ಯಾಣ ವೆಂಕಟರಮಣ ಬ್ರಹ್ಮರಥೋತ್ಸವ ನಡೆಯಲಿದೆ. ರಾಜ್ಯದಲ್ಲಿಯೇ ಹೆಸರಾಗಿರುವ ಹೇಮಗಿರಿ ಜಾತ್ರೆಯಲ್ಲಿ ಯಾವುದೇ ಲೋಪವಾಗದಂತೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು.
ವಕ್ಫ್ ಕಾಯ್ದೆ ರದ್ದಿಗೆ ಆಗ್ರಹಿಸಿ ರೈತರು, ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಮನಸೋ ಇಚ್ಛೆ ರೈತರು, ಸಾರ್ವಜನಿಕ ಜಮೀನುಗಳ ಪಹಣಿಗಳಲ್ಲಿ, ವಕ್ಫ್ ಆಸ್ತಿಯೆಂದು ದಾಖಲಿಸಿದ್ದಾರೆ. ಅದೇ ರೀತಿ ದೇವಸ್ಥಾನ, ಸಂಘ ಸಂಸ್ಥೆ, ಸರ್ಕಾರಿ ಶಾಲೆ, ಕೆರೆಕುಂಟೆ, ಹಿಂದೂ ಸ್ಮಶಾನ ಭೂಮಿ, ಪುರಾತನ ಸ್ಮಾರಕ, ಮಠ ಮಂದಿರಗಳ ಜಮೀನು ಸೇರಿದಂತೆ ಸಾರ್ವಜನಿಕ ಆಸ್ತಿಗಳನ್ನು ಯಾವುದೇ ದಾಖಲೆಗಳು ಇಲ್ಲದಿದ್ದರೂ ಸಹ ಇಂತಹ ಆಸ್ತಿಗಳು ವಕ್ಫ್ ಆಸ್ತಿಗಳೆಂದು ನಮೂದಿಸುತ್ತಿದ್ದಾರೆ.
ವೈಜ್ಞಾನಿಕ ಕೃಷಿ ಮಾಡುವಲ್ಲಿ ಮಂಡ್ಯ ಜಿಲ್ಲೆಯ ರೈತರು ವಿಫಲ: ಎಚ್.ಎನ್.ನಾಗಮೋಹನ್‌ದಾಸ್
ಮಣ್ಣು, ನೀರು, ಗೊಬ್ಬರ ಹಾಗೂ ಬಿತ್ತನೆ ಬೀಜ ಬಳಸುವ ವಿಧಾನವನ್ನು ವೈಜ್ಞಾನಿಕವಾಗಿ ನಮ್ಮ ರೈತರು ಇನ್ನೂ ತಿಳಿದುಕೊಂಡಿಲ್ಲ. ಇದರಿಂದಾಗಿ ನಾವು ಕೃಷಿಯಲ್ಲಿ ಸಾಧನೆ ಮಾಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಾರ್‍ಯಾಗಾರ ನಡೆಸಬೇಕಿದೆ. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ, ಕೃಷಿ ಇಲಾಖೆ ತುರ್ತಾಗಿ ಚಿಂತನೆ ನಡೆಸಬೇಕು.
ಸರ್ಕಾರಿ ಶಾಲೆ ಉಳಿಸಲು ಶಿಕ್ಷಕರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು: ವಿಜಯ ಕುಮಾರ್
ಪ್ರಸಕ್ತ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕಡಿಮೆಯಾಗಿರುವುದು ಆತಂಕಕಾರಿಯಾಗಿದೆ. ಶಿಕ್ಷಕರು ಸರ್ಕಾರದ ಸೌಲಭ್ಯ, ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳನ್ನು ದಾಖಲಿಸಲು ಪೋಷಕರನ್ನು ಪ್ರೇರೇಪಿಸಬೇಕು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved