• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.14 ರಂದು ಗೃಹ ನಿರ್ಮಾಣ ಸಂಘದ ವಾರ್ಷಿಕ ಸಭೆ: ಜಿ.ಇ.ರವಿಕುಮಾರ್
ತಪ್ಪು ವಿಳಾಸ, ಮನೆ ಬದಲಾವಣೆ ಇನ್ನಿತರ ಕಾರಣಗಳಿಂದ ಅಹ್ವಾನ ಪತ್ರಿಕೆ ತಲುಪದ ಕಾರಣ ಮಾಧ್ಯಮ ಪ್ರಚಾರದ ಮೂಲಕ ಸಭೆಗೆ ಅಹ್ವಾನಿಸಲಾಗುತ್ತಿದೆ. ಎಲ್ಲರೂ ಇದನ್ನೇ ಅಹ್ವಾನ ಪತ್ರಿಕೆ ಎಂದು ಭಾವಿಸಿ ಮಹಾಸಭೆಗೆ ಹಾಜರಗಬೇಕು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ‘ನಮ್ಮ ಶಾಲೆ, ನಮ್ಮ ಕೊಡುಗೆ’ ಕಾರ್ಯಕ್ರಮ: ಶಾಸಕ ನರೇಂದ್ರಸ್ವಾಮಿ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸುತ್ತಿದೆ. ಶಿಕ್ಷಣ ಇಲಾಖೆ ಹೊಸ ಅಲೋಚನೆಯ ಯಶ್ವಸಿಗೆ ಎಲ್ಲರೂ ಮುಂದಾಗಬೇಕು. ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ‘ನಮ್ಮ ಶಾಲೆ ನಮ್ಮ ಕೊಡುಗೆ’ ಕಾರ್ಯಕ್ರಮದಲ್ಲಿ ತಾಲೂಕಿನ ಇಬ್ಬರಿಗೆ ಅವಕಾಶ ಸಿಗಲಿದೆ.
ಹೊಸ ಆವಿಷ್ಕಾರಗಳಿಂದ ರೈತರಿಗೆ ಹಲವು ಅನುಕೂಲ: ಶಾಸಕ ಕೆ.ಎಂ.ಉದಯ್
ಕೂಲಿ ಆಳುಗಳ ಸಮಸ್ಯೆಯಿಂದ ರೈತರಿಗೆ ಬೇಸಾಯಕ್ಕೆ ಸಮಸ್ಯೆಯಾಗಿದೆ. ನಾಟಿ ಮಾಡುವ ಯಂತ್ರದಿಂದ ರೈತರಿಗೆ ಒಂದು ರೀತಿಯಲ್ಲಿ ವರದಾನವಾಗಿದೆ. ಇದರಿಂದ ಕೂಲಿ ಕಾರ್ಮಿಕರ ಸಮಸ್ಯೆ ದೂರವಾಗುತ್ತದೆ. ಹೆಚ್ಚು ಬಂಡವಾಳದ ಸಮಸ್ಯೆ ಇಲ್ಲ. ಸರಿಯಾದ ಸಮಯಕ್ಕೆ ನಾಟಿ ಮಾಡಬಹುದು.
ಎಲ್‌ಪಿಜಿ ಪೈಪ್‌ಲೈನ್ ಕಾಮಗಾರಿಗೆ ನಗರಸಭೆ ಅನುಮತಿ ಕಡ್ಡಾಯ: ಡೀಸಿ ಡಾ.ಕುಮಾರ
ಸಾರ್ವಜನಿಕರಿಗೆ ಸೌಲಭ್ಯ ಒದಗಿಸಲು ಕುಡಿಯುವ ನೀರಿನ ಪೈಪ್, ಯುಜಿಡಿ ಪೈಪ್ ಲೈನ್ ಇರುತ್ತದೆ. ಎಲ್‌ಪಿಜಿ ಪೈಪ್‌ಲೈನ್ ಕಾಮಗಾರಿಯಿಂದ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪೂರ್ಣಗೊಂಡ ನಂತರ ಅಗೆದಿರುವ ರಸ್ತೆಯನ್ನು ಸರಿಪಡಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.
ವೈದ್ಯ ವಿದ್ಯಾರ್ಥಿಗಳಿಗೆ ಕ್ರೀಡೆ ಅವಶ್ಯಕ: ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ
ಕ್ರೀಡೆಗಳಲ್ಲಿ ಸೋಲು-ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಆದರೆ, ಕ್ರೀಡೆಗಳಲ್ಲಿ ಭಾಗವಹಿಸಲು ಸ್ಪರ್ಧಾ ಮನೋಭಾವ ಬಹಳ ಮುಖ್ಯ. ಗೆಲುವನ್ನು ಗುರಿಯಾಗಿಸಿಕೊಂಡು ಪಾಲ್ಗೊಳ್ಳಬೇಕು. ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡು ಯಶಸ್ಸು ಸಾಧಿಸಬೇಕು.
ಮೈಷುಗರ್ ಅಧ್ಯಕ್ಷರಿಗೆ ರೈತರಿಂದ ಘೇರಾವ್..!
ಕಬ್ಬು ಕಟಾವು ಮಾಡಿ ಎಂದರೆ ಆಳುಗಳ ಸಮಸ್ಯೆ ಎನ್ನುತ್ತೀರಿ. ಕೂಲಿ ಕಾರ್ಮಿಕರನ್ನು ಕರೆತಂದು ಕಬ್ಬು ಕಟಾವು ಮಾಡಿಸಲಾಗದಿದ್ದ ಮೇಲೆ ರೈತರನ್ನು ಏಕೆ ತೊಂದರೆ ಕೊಡುತ್ತೀರಿ. ೧೪ ತಿಂಗಳಿಗೆ ಕಟಾವಾಗಬೇಕಾದ ಕಬ್ಬು ೧೮ ತಿಂಗಳಾಗಿದೆ. ಇನ್ಯಾವಾಗ ನೀವು ಕಟಾವು ಮಾಡಿಸೋದು. ನೀವು ಕೂಲಿ ಕಾರ್ಮಿಕರನ್ನು ಕರೆತರುವವರೆಗೆ ಕಬ್ಬನ್ನು ಗದ್ದೆಯಲ್ಲೇ ಉಳಿಸಿಕೊಂಡಿರಬೇಕಾ..?
ಶಿಕ್ಷಣಕ್ಕಿಂತ ಮಿಗಿಲಾದ ಶಕ್ತಿ ಮತ್ತೊಂದಿಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ
ಸ್ವಾತಂತ್ರ್ಯ ಪೂರ್ವಕ್ಕೆ ಹೋಲಿಸಿದರೆ ಇಂದು ದೇಶದ ಸಾಕ್ಷರತೆಯ ಪ್ರಮಾಣ ಹೆಚ್ಚಿದೆ. ಆದರೂ ನಾವು ಶೇ.೧೦೦ ರಷ್ಟು ಸಾಕ್ಷರತೆ ಪ್ರಮಾಣ ಇರುವಂತೆ ನೋಡಿಕೊಳ್ಳಬೇಕು. ಸರ್ಕಾರದ ಯೋಜನೆ ಅಥವಾ ಸುತ್ತಮುತ್ತಲಿನ ವಿಷಯಗಳ ಬಗ್ಗೆ ಸುಲಭವಾಗಿ ತಿಳಿದುಕೊಳ್ಳಲು ಓದು-ಬರಹ ಬಂದರೆ ಸುಲಭ.
ಕಣ್ಣಿನ ಪೊರೆ ಬಗ್ಗೆ ನಿಲ್ಲೆಕ್ಷಿಸದೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಿ: ನೇತ್ರತಜ್ಞ ರಾಮು
ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಇರುವವರು ಸಹ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅವಶ್ಯಕ. ನಮಗೆ ವಯಸ್ಸಾದಂತೆ ನೇತ್ರಗಳಿಗೂ ವಯಸ್ಸಾಗುತ್ತದೆ. ಅದರಲ್ಲಿ ಪೊರೆ ಕಾಣಿಸಿಕೊಳ್ಳುತ್ತದೆ. ಅದನ್ನು ನಿರ್ಲಕ್ಷಿಸಿದೆ ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು.
ಮಂಡ್ಯದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಪ್ರತಿಭಟನೆ
ಮಂಡ್ಯ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ರೀತಿಯ ಸರ್ಕಾರಿ ಕಾರ್ಯಕ್ರಮ, ಜಯಂತಿ, ಸಮಾವೇಶ, ಸಮ್ಮೇಳನ, ಉತ್ಸವಗಳಲ್ಲಿ ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಬೇಕು. ಕಲಾವಿದರಿಂದ ಅರ್ಜಿ ಆಹ್ವಾನಿಸುವ ಬದಲು ಕಲಾವಿದರು, ಕಲಾತಂಡಗಳ ಪಟ್ಟಿ ಮಾಡಿ ಎಲ್ಲರಿಗೂ ಸಮಾನಾಂತರವಾಗಿ ಕಾರ್ಯಕ್ರಮ ನೀಡಬೇಕು.
ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬ: ಡೀಸಿ ಆಕ್ರೋಶ
ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 685
  • next >
Top Stories
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved