• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಜನರ ಆರ್ಥಿಕ ಸಮತೋಲನಕ್ಕಾಗಿ ಹ್ಯಾಕಥಾನ್: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಗ್ರಾಮೀಣ ಪ್ರದೇಶ ಜನರ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಭನೆ, ನಾವೀನ್ಯತೆ, ಯುವ ಜನರ ಆರ್ಥಿಕ ಸಾಕ್ಷರತೆ ಹಾಗೂ ಉದ್ಯಮಶೀಲತೆಗಾಗಿ ಫಿನ್-ಎ-ಥಾನ್ ಎಂಬ ಹೆಸರಿನಡಿಯಲ್ಲಿ ಹ್ಯಾಕಥಾನ್ ನಡೆಸಲಾಗುತ್ತಿದೆ.
ಇಂದಿರಾಗಾಂಧಿ ಕಾಲದಿಂದಲೂ ಭಾರತವನ್ನು ಬಡವರಿಂದ ಮುಕ್ತ ಮಾಡಲು ಸಾಧ್ಯವಾಗಿಲ್ಲ: ಡಿ.ಸಿ.ತಮ್ಮಣ್ಣ
ಎಲ್ಲರಿಗೂ ಸಮಾನ ಆರೋಗ್ಯ, ಶಿಕ್ಷಣ ನೀಡಿದಲ್ಲಿ ಮಾತ್ರ ಬಡತನದ ನಿವಾರಣೆ ಸಾಧ್ಯ ಎಂದು ತಿಳಿದಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಹಲವು ಯೋಜನೆಗಳ ಜಾರಿಗೆ ತರಲು ಮುಂದಾಗಿದ್ದರು. ಆದರೆ, ಎಚ್ಡಿಕೆ ಬೆಂಬಲಿಸದೆ ರಾಜ್ಯದ ಜನ ಕಾಂಗ್ರೆಸ್ ಘೋಷಿಸಿದ ಉಚಿತ ಭಾಗ್ಯಗಳಿಗೆ ಮಣೆ ಹಾಕಿದ್ದರಿಂದ ಸರ್ಕಾರ ದಿವಾಳಿಯಾಗುತ್ತಿದೆ.
ಕ್ಷಯರೋಗದ ಬಗ್ಗೆ ಎಚ್ಚರಿಕೆ ಇರಲಿ: ಡಾ.ಸೌಮ್ಯಶ್ರೀ
ಕ್ಷಯ ರೋಗದ ಬಗ್ಗೆ ನಿರ್ಲಕ್ಷ ವಹಿಸುವುದು ಸೂಕ್ತವಲ್ಲ. ಸಕಾಲಕ್ಕೆ ಔಷಧಿ ಮಾತ್ರೆ ಪಡೆದುಕೊಂಡರೆ ರೋಗ ಬರದಂತೆ ತಡೆಗಟ್ಟಬಹುದು. ಆದ್ದರಿಂದ ಪ್ರತಿಯೊಬ್ಬರು ಎಚ್ಚರಿಕೆ ಹಾಗೂ ಮುಂಜಾಗ್ರತೆಯಿಂದ ಇರಬೇಕು. ಕ್ಷಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಹೋಗಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಷಯ ರೋಗವಾದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.
ವಸತಿ ಶಾಲೆ ವಿದ್ಯಾರ್ಥಿಗಳಿಂದ ‘ಭಾರತೀಯರಾದ ನಾವು’ ಎಂಬ ನಾಟಕ ಪ್ರದರ್ಶನ
ನಾಟಕವು ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮ, ಸಂವಿಧಾನ ರಚನೆಯಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿ ಸೈ ಎನಿಸಿಕೊಂಡ ಬಗ್ಗೆ ಮಕ್ಕಳು ಅದ್ಭುತವಾಗಿ ಅಭಿನಯಿಸಿ ನಮ್ಮೆಲ್ಲರಿಗೂ ಸಂವಿಧಾನದ ಆಶಯಗಳ ಬಗ್ಗೆ ಅರಿವಿನ ಜಾಗೃತಿ ಮೂಡಿಸಿದ್ದಾರೆ.
ವಿಕಲಚೇತನರು ಸವಲತ್ತು ಸಮರ್ಪಕವಾಗಿ ಬಳಸಿಕೊಳ್ಳಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ವಿಕಲಚೇತನರಿಗೆ 12 ವಿಧದ ಸಲಕರಣ ನೀಡಲಾಗುತ್ತಿದೆ. ಯಂತ್ರ ಚಾಲಿತ ದ್ವಿಚಕ್ರವಾಹನ, ಸೈಕಲ್‌ಗಳು, ವೀಲ್‌ಚೇರ್, ಎಲ್ಬೊಟ್ರರ್ಸ್‌, ಕಂಗಲು ದೊಣ್ಣೆ, ನಡಿಗೆ ಕೋಲು ರೋಲೇಟರ್, ಕಲಿಕಾ ಸಾಮಗ್ರಿಗಳ ಕಿಟ್, ಸಿ.ಪಿ.ವಿಲ್ಹ್‌ಚೇರ್, ಶ್ರಾವಣ ಸಾಧನಾ, ಕೃತಕ ಅಂಗಗಳು ಸೇರಿದಂತೆ 258 ಸಾಧನಾ ಸಲಕರಣ ವಿಕಲಚೇತನರಿಗೆ ಜೀವನದಲ್ಲಿ ಆಸರೆಯಾಗುವಂತೆ ಸೌಲಭ್ಯ ನೀಡಲಾಗುತ್ತಿದೆ.
ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನೋಡಿ ಕಣ್ತುಂಬಿಕೊಳ್ಳಬೇಕು: ಎಚ್.ಆರ್.ಅರವಿಂದ್
ಮಂಡ್ಯ ನೆಲದಲ್ಲಿ 3ನೇ ಬಾರಿಗೆ 87ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಸೌಭಾಗ್ಯವೇ ಸರಿ. ನಾವು ಪದವಿ ಓದುತ್ತಿದ್ದಾಗ 48ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿತ್ತು, ಅದೊಂದು ಅವಿಸ್ಮರಣೀಯ ಗಳಿಗೆ, ನಮ್ಮಲ್ಲಿ ದೊಡ್ಡ ಸಾಹಿತಿಗಳಾದ ಕುವೆಂಪು, ಬೇಂದ್ರೆ, ಹೆಬ್ರಿ ತರ ಆಗಬಯಸುವವರು ಇರಬಹುದು. ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ.
ಸುಬ್ರಹ್ಮಣ್ಯ ಷಷ್ಠಿ ನಿಮಿತ್ತ ಮೊದಲ ವರ್ಷದ ದೀಪಾರಾಧನಾ ಮಹೋತ್ಸವ
ನಾಗಮಂಗಲ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ 12ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ಹಾಗೂ ಮೊದಲ ವರ್ಷದ ದೀಪಾರಾಧನ ಮಹೋತ್ಸವವು ಅಪಾರ ಭಕ್ತ ಸಮೂಹದ ನಡುವೆ ಬಹಳ ವಿಜೃಂಭಣೆಯಿಂದ ನೆರವೇರಿತು. ದೇಗುಲ ಒಳ ಪ್ರಾಕಾರದಲ್ಲಿರುವ ಆದಿಶೇಷನಿಗೆ ಹಾಲಿನ ತನಿ ಎರಸಲಾಯಿತು.
ಅಂಬೇಡ್ಕರ್ ಈ ದೇಶದ ಶೋಷಿತ ಸಮುದಾಯಗಳ ಶಕ್ತಿ: ಡಾ.ಶ್ರೀನಿವಾಸ್
ಅಂಬೇಡ್ಕರ್ ಅವರು ಅನುಭವಿಸಿದ್ದು ನೊಂದವರ ನೋವು. ಅಂಬೇಡ್ಕರ್ ಪುಸ್ತಕ ಪ್ರೇಮಿಯಾಗಿದ್ದರು. ಜ್ಞಾನದ ಬಲದಿಂದ ಅಂಬೇಡ್ಕರ್ ಸಮಾಜದ ಅಂತರಂಗ ಅರಿತುಕೊಂಡು ಸಾಮಾಜಿಕ ಅಸಮಾನತೆ ಮತ್ತು ಶೋಷಣೆಗಳ ವಿರುದ್ಧ ಸಿಡಿದು ನಿಂತರು. ಅಂಬೇಡ್ಕರ್ ರೂಪಿಸಿದ ಸಂವಿಧಾನ ದೇಶದ ಅತ್ಮಶಕ್ತಿ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬೇಕೆಬೇಕು..!
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೇ, ಮಾಂಸಹಾರ ಸೇವನೆ ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ.
ಆಯುಷ್ ಚಿಕಿತ್ಸೆ ಮತ್ತು ಔಷಧಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ: ಎಚ್.ಟಿ.ಮಂಜು
ಆಯುಷ್ ವೈದ್ಯರು ಹೆಚ್ಚಿನ ಅಧ್ಯಯನ ಮಾಡಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಆಯುಷ್ ಪದ್ಧತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವಂತ ಹಲವಾರು ಔಷಧಗಳು ಲಭ್ಯವಿದ್ದು ಸಾರ್ವಜನಿಕರು ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಬದಲಾಗಬೇಕು. ಸರ್ಕಾರ ಕೂಡ ಈ ಪದ್ಧತಿಗೆ ಹೆಚ್ಚಿನ ಒತ್ತು ನೀಡುತ್ತಿದೆ.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved