• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷಯ ಮುಕ್ತ ಭಾರತಕ್ಕೆ ಜನರ ಸಹಕಾರ ಅಗತ್ಯ : ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ- ಶಾಸಕ ದರ್ಶನ್ ಪುಟ್ಟಣ್ಣಯ್ಯ

ಕ್ಷಯ ರೋಗದ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ ಕಾರ್ಯ ನಡೆಸಲಿದ್ದಾರೆ. ಜನರಿಂದ ಕಫ ಪಡೆದು ತಪಾಸಣೆ ನಡೆಸಿ ರೋಗಪತ್ತೆ ಹಚ್ಚುವ ಕೆಲಸ ಮಾಡಲಿದ್ದಾರೆ.  

ಇಂದಿನ ಶಿಕ್ಷಣದಲ್ಲಿ ನೆಮ್ಮದಿ ಎಂಬುದೇ ಇಲ್ಲ: ಡಾ.ಎಂ.ಎಸ್.ಮೂರ್ತಿ
ರ್‍ಯಾಂಕ್ ಪಡೆದವರಾರೂ ಇಂದು ನಮ್ಮ ಜೊತೆಗಿಲ್ಲ. ಎಲ್ಲರೂ ರ್‍ಯಾಂಕ್ ಬರುವಂತೆ ಒತ್ತಡ ಹಾಕಬೇಡಿ. ಇದರಿಂದ ಮಕ್ಕಳು ಸಂವೇದನಾಶೀಲತೆ, ಪ್ರೀತಿ, ವಿಶ್ವಾಸ, ಸಂಬಂಧಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳು ಬುದ್ಧಿವಂತರ ಜೊತೆಗಷ್ಟೇ ಇರುವುದಕ್ಕೆ ಪ್ರಾಮುಖ್ಯತೆ ನೀಡದೆ ಇತರರ ಜೊತೆಗಿರುವುದಕ್ಕೂ ಅವಕಾಶ ಮಾಡಿಕೊಡಬೇಕು.
ಯಂತ್ರಗಳಿಗೆ ನೀಡುವ ಮಾಹಿತಿ ನಿಷ್ಪಕ್ಷಪಾತವಾಗಿರಲಿ: ಡಾ.ಡಿ.ಕೆ.ಡಾಂಗ್
ಮರ್ಸಿಡಿಸ್ ಬೆಂಜ್‌ನ ಆರ್ಟ್ಸ್ ವಿಭಾಗದ ಡಿಸೈನ್ ಇಂಜಿನಿಯರ್ ಸಿ. ಭವಿತ್ ತಾಂತ್ರಿಕ ಸವಾಲುಗಳನ್ನು ನಿರ್ವಹಿಸುವ ಬಗ್ಗೆ ಮತ್ತು ಪ್ರೋಗ್ರಾಮ್ ನಲ್ಲಿ ನಿರ್ವಹಿಸುವ ಸವಾಲುಗಳ ಬಗ್ಗೆ ಪ್ರಾಯೋಗಿಕ ಉದಾಹರಣೆಗಳೊಡನೆ ಕಾರ್ಪೊರೇಟ್ ಪ್ರಪಂಚದಲ್ಲಿ ಎದುರಿಸಬೇಕಾದ ಸವಾಲುಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ರಸ್ತೆ ಅಪಘಾತ ಏಡ್ಸ್‌ಗಿಂತಲೂ ಮಹಾ ಕಾಯಿಲೆ: ನ್ಯಾ. ಯೋಗೇಶ್ ಆತಂಕ
ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ವಿಶ್ವದಾದ್ಯಂತ ಬಹಳ ವೇಗವಾಗಿ ಹರಡಿದ ಕೊರೋನಾ ಎಂಬ ಮಹಾಮಾರಿಗೆ ಸಾಕಷ್ಟು ಸಾವು- ನೋವುಗಳು ಸಂಭವಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದೇ ರೀತಿ ಏಡ್ಸ್ ಸೋಂಕು ಹರಡಿದ್ದರೆ ಪ್ರಪಂಚವೇ ಸರ್ವನಾಶವಾಗುತ್ತಿತ್ತು. ಅತ್ಯಮೂಲ್ಯ ಬದುಕನ್ನು ಪಡೆದು ಭೂಮಿಗೆ ಬಂದಿರುವ ಪ್ರತಿಯೊಬ್ಬರೂ ಸರಿಯಾದ ಮಾರ್ಗದಲ್ಲಿ ನಡೆಯಬೇಕಿದೆ.
ಸಿಎಂ ಸಿದ್ದರಾಮಯ್ಯರಿಗೆ ತಾಲೂಕಿನ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ಎಚ್.ಟಿ.ಮಂಜು ಮನವಿ
ತಾಲೂಕಿನ ರೈತ ಸಮುದಾಯದ ಅನುಕೂಲಕ್ಕಾಗಿ ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ರೈತ ಭವನ ನಿರ್ಮಾಣ, ತಾಲೂಕಿನ 30ಕ್ಕೂ ಹೆಚ್ಚಿನ ಕೆರೆಗಳನ್ನು ಹೇಮಾವತಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ ಹಣಕಾಸಿನ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, ಅಗತ್ಯ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
10 ಮಂದಿ ಹಿರಿಯ ವಕೀಲರಿಗೆ ಜಿಲ್ಲಾ ಮಟ್ಟದ ವಕೀಲ ಶ್ರೇಷ್ಠ ಪ್ರಶಸ್ತಿ ಪ್ರದಾನ
ಕಿರಿಯ ವಕೀಲರು ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡುವ ವೇಳೆ ಹಿರಿಯ ವಕೀಲರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಇದರಿಂದ ವೃತ್ತಿಯಲ್ಲಿ ನೈಪುಣ್ಯತೆ ಬೆಳೆಸಿಕೊಳ್ಳಬಹುದು.
ಸಾಮರಸ್ಯ ಜೀವನ ಸಾಗಿಸಲು ಅಂಬೇಡ್ಕರ್ ಸ್ಫೂರ್ತಿ: ಮುಖಂಡ ಪ್ರಕಾಶ್‌
ಲಿಖಿತ ಹಾಗೂ ಬೃಹತ್ ಸಂವಿಧಾನದ ಆಶಯಗಳು ಎಲ್ಲಾ ವರ್ಗದ, ಧರ್ಮದವರಲ್ಲಿ ಸಮನ್ವಯತೆ, ಸಹಭಾಗಿತ್ವ ಸಹಬಾಳ್ವೆ ಜಾತ್ಯತೀತ ಮನೋಭಾವ ಸಹೋದರತ್ವ ಸಮಾನತೆಯನ್ನು ಎತ್ತಿ ಹಿಡಿದಿದೆ. ನಮ್ಮ ಸಂವಿಧಾನ ವಿಶ್ವಕ್ಕೆ ಮಾದರಿ. ಹಾಗಾಗಿ ನಾವು ಅವರಿಗೆ ಗೌರವವನ್ನು ಸಲ್ಲಿಸಬೇಕು .
ಸ್ವಾಮಿನಾಥನ್ ವರದಿ ಜಾರಿಗಾಗಿ ದೊಡ್ಡ ಮಟ್ಟದ ಹೋರಾಟ ಅಗತ್ಯ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಇಂದಿನ ರಾಜಕೀಯ ಸಂಸ್ಕೃತಿ ರೈತರಿಗೆ ವಿರುದ್ಧವಾಗಿದೆ. ಇದಕ್ಕೆ ಯುವಕರಿಗೆ ಮೌಲ್ಯಗಳಿಗಿಂತ ಇತರ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು. ರೈತನಿಗೆ ಜಾತಿ, ಧರ್ಮವಿಲ್ಲ. ಉಳುವವರೆಲ್ಲರೂ ರೈತ ಕುಲಕ್ಕೆ ಸೇರಿದವರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ರೈತ ಸಮುದಾಯಕ್ಕೆ ವಿರುದ್ಧವಾಗಿವೆ.
ಡಾ. ಅಂಬೇಡ್ಕರ್ ಸಮಸ್ತ ಶೋಷಿತ ಸಮುದಾಯಗಳ ಶಕ್ತಿ: ಪಾಂಡವಪುರ ಎಸಿ ಡಾ.ಶ್ರೀನಿವಾಸ್
ಸರ್ವ ಸಮಾನ ಶಿಕ್ಷಣ ಎಲ್ಲರಿಗೂ ಸಿಗಬೇಕಾದರೆ ಜನ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತ್ಯಜಿಸಬೇಕು. ಸರ್ಕಾರಿ ಶಾಲೆಯಲ್ಲಿಯೇ ನಮ್ಮ ಮಕ್ಕಳು ಕಲಿಯುವಂತಾಗಬೇಕು. ಸರ್ಕಾರಿ ನೌಕರರು ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ವ್ಯವಸ್ಥೆ ರೂಪುಗೊಳ್ಳಬೇಕು.
ಉಪನ್ಯಾಸಕರು, ಪ್ರಾಂಶುಪಾಲರು, ಬೋಧಕೇತರರಸಮಸ್ಯೆಗಳಿಗೆ ಧ್ವನಿಯಾಗಿ ನಿಂತು ಕೆಲಸ ಮಾಡುವೆ: ವಿಪ ಸದಸ್ಯ ಕೆ.ವಿವೇಕಾನಂದ
ಪರಿಷತ್ ಸದಸ್ಯ ಕೆ.ವಿವೇಕಾನಂದ ಮತ್ತು ರಾಜ್ಯಾಧ್ಯಕ್ಷ ಉಪನ್ಯಾಸಕರ ಸಂಘದ ಎ.ಎಚ್.ನಿಂಗೇಗೌಡ ಅವರೊಂದಿಗೆ ಸಂವಾದ ನಡೆಸಿ ಸಿಥಿಲಗೊಂಡಿರುವ ಕಾಲೇಜು- ಕಾಂಪೌಂಡ್‌ಗಳ ನಿರ್ಮಾಣ ಮತ್ತು ಅತಿಥಿ ಮತ್ತು ಉಪನ್ಯಾಸಕರು ಹಾಗೂ ಪ್ರಾಂಶುಪಾಲರು, ಬೋಧಕೇತರರ ವರ್ಗದವರು ಮನವಿ ನೀಡಿದರು.
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved