• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ದ್ವೇಷದಿಂದ ಗಗನಚುಕ್ಕಿ ಜಲಪಾತೋತ್ಸವಕ್ಕೆ ವಿರೋಧ
ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೈಷುಗರ್ ಅಧ್ಯಕ್ಷ ಸಿ.ಡಿ..ಗಂಗಾಧರ್ ಮಾತನಾಡಿದರು.
ಸತ್ವಭರಿತ ಆಹಾರ ಸೇವಿಸಿ ಅಪೌಷ್ಠಿಕತೆ ಹೋಗಲಾಡಿಸಿ: ನ್ಯಾ.ಹರಿಣಿ
ಮದ್ದೂರಿನಲ್ಲಿ ನಡೆದ ವಿಶ್ವ ಪೌಷ್ಟಿಕ ದಿನಾಚರಣೆಯನ್ನು ನ್ಯಾಯಾಧೀಶರಾದ ಎಂ.ಎಸ್.ಹರಿಣಿ ಉದ್ಘಾಟಿಸಿದರು.
ಇಂದು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ
ಪಟ್ಟಣದ ಪುರಸಭೆ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆ.9 ರಂದು ಚುನಾವಣೆ ನಡೆಯಲಿದೆ. ಅಧಿಕಾರದ ಗದ್ದುಗೆ ಹಿಡಿಯಲು ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.
ಜಿಲ್ಲಾದ್ಯಂತ ಸಂಭ್ರಮದ ಗಣೇಶ ಹಬ್ಬದ ಆಚರಣೆ
ಮಂಡ್ಯ ನಗರದ ವಿವಿಧೆಡೆ ಯುವಕರು ಪ್ರತಿಷ್ಠಾಪಿಸಿರುವ ಗಣಪತಿ ಮೂರ್ತಿಗಳು ಗಮನ ಸೆಳೆದವು.
ಗ್ರಾಪಂ ಕಟ್ಟಡಗಳು ಶಕ್ತಿಸೌಧಗಳಾಗಿ ಕೆಲಸ ನಿರ್ವಹಣೆ
ಕೆ.ಆರ್ .ಪೇಟೆ ತಾಲೂಕು ಸ್ವಗ್ರಾಮ ಹರಳಹಳ್ಳಿಯಲ್ಲಿ ನೂತನ ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಚ್.ಟಿ.ಮಂಜು ಗುದ್ದಲಿ ಪೂಜೆ ನೆರವೇರಿಸಿದರು.
ಆದಿಚುಂಚನಗಿರಿಗೆ ಸಚಿವ ವಿ.ಸೋಮಣ್ಣ ಭೇಟಿ
ಆದಿಚುಂಚನಗಿರಿ ಮಹಾಸಂಸ್ಥಾನಮಠಕ್ಕೆ ಭೇಟಿ ನೀಡಿದ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಮಠದ ಸಂಪ್ರದಾಯದಂತೆ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ಗೌರವಿಸಿದರು.
ಪ್ರತಿಭಾ ಪುರಸ್ಕಾರದಿಂದ ಸಾಧನೆಗೆ ಪ್ರೇರಣೆ
ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆ ನೀಡಲಿದೆ. ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕವಾಗಿ ಸಾಧನೆ ಮಾಡುವುದಕ್ಕೆ ಸ್ಫೂರ್ತಿ ನೀಡಲಿದೆ ಎಂದು ಕೆ.ಬಿ.ಎಲ್ ಸಿದ್ಧಿ ವಿನಾಯಕ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ.ಈ.ಸಿ.ನಿಂಗರಾಜ್‌ಗೌಡ ಹೇಳಿದರು.
ಶ್ರೀರಂಗಪಟ್ಟಣದ ಐತಿಹಾಸಿಕ ಸೊಬಗನ್ನು ಕಾಪಾಡಿ: ತೈಲೂರು ವೆಂಕಟಕೃಷ್ಣ
ಮಂಡ್ಯದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ಪತ್ರಕರ್ತ ಗಣಂಗೂರು ನಂಜೇಗೌಡ ಅವರ ರಣಧೀರ ಕಂಠೀರವ ಕೃತಿ ಲೋಕಾರ್ಪಣೆ ಮಾಡಲಾಯಿತು.
ಪುರಸಭೆ ಉಪಾಧ್ಯಕ್ಷರಾಗಿ ಎಲ್ ಅಶೋಕ್ ಆಯ್ಕೆ
ಪಾಂಡವಪುರ ಬಿಜೆಪಿ ಕಚೇರಿಯಲ್ಲಿ ಪುರಸಭೆ ನೂತನ ಉಪಾಧ್ಯಕ್ಷ ಎಲ್.ಅಶೋಕ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಅಭಿನಂದಿಸಿದರು.
ಪಾಂಡವಪುರ : ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಯಂತ್ರ ವಿತರಣೆ - ಕಾಡೇನಹಳ್ಳಿ ರಾಮಚಂದ್ರು

ರೈತರು ರಾಸುಗಳನ್ನು ನಿರ್ವಹಣೆ ಮಾಡುವ ಉದ್ದೇಶದಿಂದ ಮನ್ಮುಲ್ ಒಕ್ಕೂಟದಿಂದ ಶೇ.50ರ ಸಬ್ಸಡಿಯಲ್ಲಿ ರೈತರಿಗೆ ರಬ್ಬರ್ ಮ್ಯಾಟ್ ವಿತರಣೆ ಮಾಡಲಾಗುತ್ತಿದೆ. 

  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 685
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
ಭಿಕ್ಷುಕ ಪಾಕ್‌ ಸಾಲಕ್ಕೆ ಐಎಂಎಫ್‌ 50 ಷರತ್ತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved