• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೃಂದಾವನ ಪ್ರವೇಶ ನಿರಾಕರಣೆ: ಪ್ರವಾಸಿಗರಿಂದ ಟೆಕೆಟ್ ಕೌಂಟರ್ ಗ್ಲಾಸ್ ಒಡೆದು ದಾಂಧಲೆ
ವಿಶ್ವ ವಿಖ್ಯಾತ ಕೆಆರ್‌ಎಸ್ ಬೃಂದಾವನದಲ್ಲಿ ಪ್ರವೇಶ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಪ್ರವಾಸಿಗರು ಟಿಕೆಟ್ ಕೌಂಟರ್ ಗ್ಲಾಸ್ ಒಡೆದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣದಲ್ಲಿ ಟಿಪ್ಪು ಹೆಸರು ತರುವುದು ಸರಿಯಲ್ಲ: ಶ್ರೀರಾಮುಲು ಕಿಡಿ
ನಾಲ್ವಡಿ ಒಡೆಯರ್ ಅವರು ತಮ್ಮ ಒಡವೆ ಮಾರಾಟ ಮಾಡಿ ಕೆಆರ್‌ಎಸ್ ಜಲಾಶಯ ನಿರ್ಮಾಣ ಮಾಡಿ ಈ ನಾಡಿನ ಜನರ ಶ್ರೇಯೋಭಿವೃದ್ಧಿಗೆ ಕಾರಣವಾಗಿದ್ದಾರೆ ಎಂದು ಎಲ್ಲರ ಬಾಯಲ್ಲಿದೆ. ಅದಕ್ಕೆ ಬಣ್ಣ ಕಟ್ಟಿ ಟಿಪ್ಪು ಹೆಸರನ್ನು ಪ್ರಸ್ತಾಪಿಸುವುದು ಸಚಿವ ಮಹದೇವಪ್ಪ ಅವರಿಗೆ ಶೋಭೆಯಲ್ಲ.
ಬೃಹತ್ ರಕ್ತದಾನ ಶಿಬಿರದಲ್ಲಿ 175 ಯೂನಿಟ್ ರಕ್ತ ಸಂಗ್ರಹ
ಮಂಡ್ಯ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡವರು ಹಾಗೂ ಗ್ರಾಮೀಣ ಜನರ ರಕ್ತದ ಅವಶ್ಯಕತೆಗಾಗಿ ಇಂತಹ ರಕ್ತದಾನ ಶಿಬಿರ ಆಯೋಜನೆ ಮೆಚ್ಚುಗೆಯ ಸಂಗತಿ. ಆರೋಗ್ಯವಂತರು ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಮಾಡಿ ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಬೇಕು.
ಪಕ್ಷ ಸಂಘಟಿಸಲು ಒಂದಾಗಿ ಕೆಲಸ ಕೆಲಸ ಮಾಡಿ: ರಾಜ್ಯ ಕಾಂಗ್ರೆಸ್ ಮಹಿಳಾಧ್ಯಕ್ಷೆ ಸೌಮ್ಯರೆಡ್ಡಿ ಕರೆ
2023ರ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಆರೋಪದಿಂದ ಅಧಿಕಾರ ಕಳೆದುಕೊಂಡಿತು. ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಮಹಿಳೆಯರೇ ಹೆಚ್ಚಿನ ಶಕ್ತಿ ತುಂಬಿ ಅಧಿಕಾರಕ್ಕೆ ತಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.
ಬೂತ್ ಮಟ್ಟದಲ್ಲಿ ಉತ್ತಮ ಮಹಿಳಾ ಕಾರ್ಯಕರ್ತರನ್ನು ಗುರುತಿಸಿ: ಸಚಿವ ಚಲುವರಾಯಸ್ವಾಮಿ
ಅಕ್ಟೋಬರ್ ತಿಂಗಳಿಂದ 2026ರ ಫೆಬ್ರವರಿಯೊಳಗೆ ಟಿಎಪಿಸಿಎಂಎಸ್, ಡಿಸಿಸಿ ಬ್ಯಾಂಕ್, ಎಪಿಎಂಸಿ ಚುನಾವಣೆ, ನಂತರ ತಾಲೂಕು, ಜಿಲ್ಲಾ ಪಂಚಾಯ್ತಿ, ಪುರಸಭೆ, ನಗರಸಭೆ ಹಾಗೂ ಗ್ರಾಪಂ ಚುನಾವಣೆಗಳು ನಡೆಯಲಿವೆ. ಹೀಗಾಗಿ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಬೇಕು.
ಸಹಕಾರ ಸಂಘವು ರಾಜ್ಯದಲ್ಲಿಯೇ ಎರಡನೇ ಗಣಕೀಕೃತ ಸಂಘ ಎಂಬ ಹೆಗ್ಗಳಿಕೆ: ಎಚ್ .ಟಿ.ಮಂಜು
ಸರ್ಕಾರ ನೀಡಿದ ಸಾಲ ನೈಜ ಫಲಾನುಭವಿಗೆ ತಲುಪಬೇಕೆಂಬ ಉದ್ದೇಶದಿಂದ ಕಳೆದ 10-15 ವರ್ಷಗಳಿಂದಲೂ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಿಕೊಂಡು ಬರಲಾಗಿದೆ. ನಾನೂ ಸಹ ಅಧ್ಯಕ್ಷನಾಗಿ ಸಂಘವನ್ನು ಅಭಿವೃದ್ಧಿಯತ್ತ ನಡೆಸಿಕೊಂಡು ಹೋಗಿದ್ದೇನೆ.
ದಳವಾಯಿಕೋಡಿಹಳ್ಳಿ: ಶ್ರೀಕೃಷ್ಣಜನ್ಮಾಷ್ಟಮಿಗೆ ವೇಷಭೂಷಣ ಸ್ಪರ್ಧೆ
ಸುಮಾರು 60ಕ್ಕೂ ಹೆಚ್ಚು ಮಕ್ಕಳು ವಿವಿಧ ರೀತಿಯ ಕೃಷ್ಣನ ವೇಷಭೂಷಣಗಳನ್ನು ತೊಟ್ಟು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅದರಲ್ಲಿ ಪ್ರಥಮ ಸ್ಥಾನವನ್ನು ಹಲಗೂರು ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿ ಆರ್‌.ಹಿತೇಶ್‌, ದ್ವಿತೀಯ ಸ್ಥಾನವನ್ನು ಎಸ್.ಜಿ.ಕಾನ್ವೆಂಟ್ ವಿದ್ಯಾರ್ಥಿ ಸುದೀಕ್ಷ , ತೃತೀಯ ಸ್ಥಾನವನ್ನು ಜೆ.ಜೆ.ಪಬ್ಲಿಕ್ ಶಾಲೆಯ ಭಾನುಪ್ರಿಯ ಪಡೆದುಕೊಂಡರು.
ಸಾಹಿತ್ಯ ಸಮಾಜದ ಪ್ರತಿಬಿಂಬ: ಪ್ರೊ.ಬಿ.ಎಸ್.ಚಂದ್ರಶೇಖರನ್
ಇತ್ತೀಚಿನ ದಿನಗಳಲ್ಲಿ ದಲಿತರೇ ರಚನೆ ಮಾಡುವ ಸಾಹಿತ್ಯ ದಲಿತ ಸಾಹಿತ್ಯವೇ ಅಥವಾ ದಲಿತರನ್ನು ಕುರಿತು ದಲಿತೇತರರು ಬರೆಯುವ ಸಾಹಿತ್ಯ ದಲಿತ ಸಾಹಿತ್ಯವಾಗುತ್ತದೆಯೇ ಎನ್ನುವುದನ್ನು ಅರಿಯಬೇಕು. ದಲಿತರ ಸಮಸ್ಯೆಗಳನ್ನು ಸ್ವತಃ ಅನುಭವಿಸಿ, ಅದನ್ನು ಸಾಹಿತ್ಯ ರೂಪದಲ್ಲಿ ಕಟ್ಟಿಕೊಟ್ಟಾಗ ದಲಿತ ಸಾಹಿತ್ಯ ಎನ್ನುವುದಕ್ಕೆ ಅರ್ಥಬರುತ್ತದೆ.
ಕೃಷಿ ಅಧಿಕಾರಿಗಳಿಂದ ದಾಳಿ: ನಕಲಿ ಕೀಟನಾಶಕಗಳ ವಶ
ಮಳವಳ್ಳಿ ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಸರಗೂರು ಹ್ಯಾಂಡ್ ಪೋಸ್ಟ್ ಬಳಿ ಕೃಷಿ ಇಲಾಖೆ ಜಾಗೃತ ಕೋಶ ಹಾಗೂ ತಾಲೂಕು ಕೃಷಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪ್ರತಿಷ್ಠಿತ ಕಂಪನಿಗಳ ಲೇಬಲ್ ಬಳಸಿ ಮಾರಾಟ ಮಾಡಲು ಯತ್ನಿಸಿದ ಅಪಾರ ಪ್ರಮಾಣ ನಕಲಿ ಕೀಟನಾಶಕ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಪರ್ಧಾತ್ಮಕ ಯುಗಕ್ಕೆ ಪೈಪೋಟಿ ನೀಡುವ ಜ್ಞಾನ ಬೆಳೆಸಿಕೊಳ್ಳಿ: ಬಾಬು
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೀವನಕ್ಕೆ ತಿರುವು ಕೊಡುವ ಘಟ್ಟವಾದರೆ, ಪಿಯುಸಿ ಮಹತ್ವದ ಘಟ್ಟವಾಗಿರುತ್ತದೆ. ಯಾವುದೇ ಆಗಿರಲಿ ವಿದ್ಯಾರ್ಥಿಗಳ ಗುರಿ ನಿರ್ದಿಷ್ಟವಾಗಿರಬೇಕು. ಸಾಧನೆ ಮಾಡುವ ಆತ್ಮವಿಶ್ವಾಸ, ಛಲವನ್ನು ಮೈಗೂಡಿಸಿಕೊಂಡಾಗ ಯಶಸ್ಸು ನಿಶ್ಚಿತವಾಗಿರುತ್ತದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved