• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ದಿನಾಚರಣೆ: ನಾಲ್ವರು ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಭಾರತೀಯ ಸಂಪ್ರದಾಯದದಲ್ಲಿ ಪೋಷಕರ ನಂತರ ಅತ್ಯಂತ ಗೌರವಾನ್ವಿತ ವೃತ್ತಿ ಶಿಕ್ಷಕರದು. ಮಕ್ಕಳಿಗೆ ವಿದ್ಯಾ ಬುದ್ಧಿ ಕಲಿಸುವ ಗುರುಗಳು ಆಚಾರ್ಯ ದೈವೋಭವ ಎಂಬ ವೈಭವಕ್ಕೆ ಪಾತ್ರರಾಗುತ್ತಾರೆ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣದ ಪಾತ್ರ ವಿಶೇಷವಾಗಿದೆ.
ಪೋಷಕರು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು: ಡಿ.ಪಿ.ಸ್ವಾಮಿ
ಪಾಶ್ಚಾತ್ಯ ಸಂಸ್ಕೃತಿಯು ಭಾರತೀಯ ಸಂಸ್ಕೃತಿಗೆ ಧಕ್ಕೆ ಉಂಟು ಮಾಡುತ್ತಿದೆ. ಇಂದಿನ ಯುವ ಪೀಳಿಗೆ ಭಾರತೀಯ ಸಂಸ್ಕೃತಿ ಮರೆದು ವಿದೇಶಿ ಸಂಸ್ಕೃತಿಗೆ ಮಾರು ಹೋಗಿದ್ದಾರೆ. ಮಕ್ಕಳು ಚಂಚಲ ಮನಸ್ಸನ್ನು ಬದಿಗಿಟ್ಟು ತಮ್ಮಲ್ಲಿರುವ ಪ್ರತಿಭೆ ಹೊರಹಾಕಲು ಇಂತಹ ವೇದಿಕೆಗಳು ಸಹಕಾರಿಯಾಗಲಿದೆ. ಪೋಷಕರು ಮತ್ತು ಶಿಕ್ಷಕರು ಸಹ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು.
ಬ್ರಹ್ಮಾಂಡ ಸೃಷ್ಟಿಸುವ ಶಕ್ತಿ ತೋರಿಸಿದವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್‌: ಜಿ.ಮಂಜು
ಪ್ರತಿಯೋರ್ವರ ಗುರಿಯ ಹಿಂದೆ ಗುರುವಿನ ಶ್ರಮವಿದೆ. ಗುರುವಿಲ್ಲದ ವಿದ್ಯೆ ಅರೆಬೆಂದ ಮಡಿಕೆಯಂತೆ. ಗುರುವೇ ನಮಗೆ ಸರ್ವಸ್ವ. ಮನೆಯಲ್ಲಿ ತಾಯಿ ಮೊದಲ ಗುರುವಾದರೆ, ಭವಿಷ್ಯದ ಬದುಕಿನ ಪಾಠಕ್ಕೆ ಶಿಕ್ಷಕರ ಪಾತ್ರ ಮುಖ್ಯವಾಗಿದೆ.
ಗ್ಯಾರಂಟಿಗಳ ನಡುವೆ ಏಳನ ವೇತನ ಆಯೋಗ ಜಾರಿ: ಶಾಸಕ ಪಿ. ರವಿಕುಮಾರ್
ಉದ್ಯೋಗದಲ್ಲಿ ಈಗ ಪ್ಯಾಕೆಜ್ ಸಂಸ್ಕೃತಿ ದೇಶದಲ್ಲಿ ಬಂದಿದೆ. ವರ್ಷಕ್ಕೆ ಎಷ್ಟು ಪ್ಯಾಕೇಜ್ ಕೊಡುತ್ತಾರೆ ಎಂಬುದರ ಮೇಲೆ ಉದ್ಯೋಗ ಸೃಷ್ಟಿಯಾಗುತ್ತಿದ್ದು. ಮುಂದಿನ ಐದು ವರ್ಷದಲ್ಲಿ ಕರ್ನಾಟಕದ ಮೆಡಿಕಲ್ ಹಾಗೂ ಎಂಜಿನಿಯರ್ ಸೀಟುಗಳು ಉತ್ತರ ಭಾರತದ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದ ಪಾಲಾಗುವುದು ಗ್ಯಾರಂಟಿ.
ಸೆ.೧೪ರಿಂದ ಮಂಡ್ಯ ನಗರದಲ್ಲಿ ಗುರುದೇವೋತ್ಸವ: ಡಾ.ಚೇತನಾ
ನೃತ್ಯವನ್ನು ಆಳವಾದ ಅಧ್ಯಯನ, ನಿರಂತರ ಕಲಿಕೆಯಲ್ಲಿ ತೊಡಗುವುದರಿಂದ ಕಲಾವಿದರಿಗೆ ಉತ್ತ ಮ ಭವಿಷ್ಯವಿದೆ. ಅರ್ಧ ಕಲಿತು ಬಿಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನೃತ್ಯದ ಮಹತ್ವದ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಇಲ್ಲದಿರುವುದೇ ಇದಕ್ಕೆ ಮೂಲ ಕಾರಣ.
ವಿವಿಧ ಕ್ಷೇತ್ರಗಳ ಸಾಧಕರು ರೋಲ್ ಮಾಡೆಲ್ ಆಗಬೇಕು: ಶಾಸಕ ಎಚ್.ಟಿ.ಮಂಜು
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಆದರ್ಶಗಳನ್ನು ಶಿಕ್ಷಕರು ಮೈಗೂಡಿಸಿಕೊಳ್ಳಬೇಕು. ಇಂದು ಮಕ್ಕಳು ದಾರಿತಪ್ಪದಂತೆ ದಂಡಿಸುವ ಪದ್ಧತಿ ಈಗ ಇಲ್ಲ. ಕನಿಷ್ಠ ದಂಡನೆಯಿಲ್ಲದೆ ಶಿಸ್ತಿನ ಕಲಿಕೆ ಸಾಧ್ಯವಿಲ್ಲ.
ವಿದ್ಯಾರ್ಥಿಗಳಿಗೆ ಗುರು, ಉಜ್ವಲ ಭವಿಷ್ಯದ ಗುರಿ ಇದ್ದರೆ ಸಾಧನೆ: ಸಂದೇಶ
ವಿದ್ಯಾ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು. ಇವತ್ತಿನ ಪ್ರಾಥಮಿಕ ಶಿಕ್ಷಣದಿಂದಲೇ ನಿಮ್ಮ ಮುಂದಿನ ಭವಿಷ್ಯದ ಬುನಾದಿಗಳು ಹಾಕಬಹುದು. ಶಿಕ್ಷಕರ ಮಾರ್ಗದರ್ಶನ ನಿಮಗೆ ಅಗತ್ಯವಿದೆ. ಇಂತಹ ಸಮಯದಲ್ಲಿ ಶಿಕ್ಷಕರನ್ನು ಗೌರವಿಸಿ ಅಭಿನಂಧಿಸುವುದು ನಮ್ಮ ಕರ್ತವ್ಯವಾಗಿದೆ.
ಸೆ.14,15 ರಂದು ಶಿವನಸಮುದ್ರದ ಗಗನಚುಕ್ಕಿಯಲ್ಲಿ ಜಲಪಾತೋತ್ಸವ
ಗಗನದಿಂದ ಧುಮ್ಮಿಕ್ಕಿ ಹರಿಯುವ ಕಾವೇರಿ ನದಿ ನಡುವೆ ನೈಸರ್ಗಿಕ ಸೊಬಗಿನ ಸೌಂದರ್ಯವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುವ ಜೊತೆಗೆ ಗಗನಚುಕ್ಕಿ ಜಲಪಾತ ಪ್ರವಾಸಿ ತಾಣವನ್ನು ವಿಶ್ವ ಮಟ್ಟದಲ್ಲಿ ಪ್ರಚಾರ ಪಡಿಸಲು ಜಲಪಾತೋತ್ಸವವನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತಿದೆ.
ಸೆ.೮ರಂದು ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕುಂಭಾಭಿಷೇಕ
೩೨ ಅಕ್ಷರಗಳಿಂದ ಕೂಡಿದ ನರಸಿಂಹ ಮಹಾಮಂಝತ್ರದಿಂದ ಆಗಮರೀತ್ಯ ಯಂತ್ರ, ಮಂತ್ರಶಕ್ತಿಯಿಂದ ಅಭಿಮಂತ್ರಿತಗೊಂಡು ಅನುಷ್ಪುಪ್ ಮಂತ್ರವನ್ನು ಪ್ರತಿನಿಧಿಸುವ ಸುಂದರವಾದ ೩೨ ಶಿಲಾಕಂಬಗಳಿಂದ ಕೂಡಿದ ಮಹಾಮಂಟಪವು ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ಭಕ್ತರನ್ನು ಆಕರ್ಷಿಸುತ್ತಿದೆ.
ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಅವರಿಂದ ಶಾಸಕರಿಗೆ ಅಭಿನಂದನೆ
ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೆನೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 685
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved