• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಸಚಿವ ಸಿ.ಎಸ್.ಪುಟ್ಟರಾಜುಗೆ ಪುರಸಭೆ ಉಪಾಧ್ಯಕ್ಷರಿಂದ ಅಭಿನಂದನೆ
ಪಾಂಡವಪುರ ಪುರಸಭೆಯಲ್ಲಿ ಬಿಜೆಪಿ ಸದಸ್ಯ ಎಲ್.ಅಶೋಕ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಮುಖಂಡರು, ಕಾರ್‍ಯಕರ್ತರು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಅಭಿನಂದಿಸಿದರು.
ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ
ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ್ದೇನೆ. ಸಾರ್ವಜನಿಕ ಕೆಲಸಗಳಿಗೆ ದಿನದ ೨೪ ಗಂಟೆಯೂ ಕೆಲಸ ಮಾಡುತ್ತೇನೆ. ಎಲ್ಲಾ ೩೫ ಮಂದಿ ನಗರಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತವಾಗಿ ಮಂಡ್ಯ ನಗರದ ಅಭಿವೃದ್ಧಿಗೆ ಒತ್ತುಕೊಟ್ಟು ಕೆಲಸ ಮಾಡುತ್ತೇನೆ.
ಮಂಡ್ಯ ಜಿಲ್ಲಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ
ಮನೆಯಲ್ಲಿ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ಪೂಜಾ ಸಾಮಗ್ರಿಗಳು, ಚೆಂದದ ಪುಟ್ಟ ಗೌರಿ-ಗಣೇಶ ವಿಗ್ರಹಗಳ ಆಯ್ಕೆಯಲ್ಲಿ ತಲ್ಲೀನರಾಗಿದ್ದರು. ಇಷ್ಟವಾದ ಮೂರ್ತಿಗಳನ್ನು ಖರೀದಿಸಿ ತೆಗೆದುಕೊಂಡು ಹೋಗುತ್ತಿದ್ದರು.
ಅಕ್ಷರ ಕಲಿಸುವ ಶಿಕ್ಷಕರಿಂದ ರಕ್ತದಾನ ಶಿಬಿರ ಆಯೋಜನೆ ಸಮಾಜಕ್ಕೆ ಮಾದರಿ: ಪಿ.ಎಂ.ನರೇಂದ್ರಸ್ವಾಮಿ
ಮಕ್ಕಳ ಭವಿಷ್ಯವನ್ನು ಉತ್ತಮವಾಗಿಸುವ ಶಿಕ್ಷಕರು ಜೀವ ಉಳಿಸುವ ಪ್ರಯತ್ನ ಮಾಡಿರುವುದು ಉತ್ತಮ ಬೆಳವಣಿಗೆ. ರಾಷ್ಟ್ರದ ಭವಿಷ್ಯತನ್ನು ರೂಪಿಸುವ ಹಾಗೂ ಜನರಿಗೆ ಜ್ಞಾನದ ಬುತ್ತಿ ತುಂಬುವ ಜವಾಬ್ದಾರಿ ಹೊತ್ತಿರುವ ಶಿಕ್ಷಕರು ಗುರಿ ಬದ್ಧತೆಯ ಜತೆಗೆ ಬದಲಾದ ರಾಷ್ಟ್ರದ ವ್ಯವಸ್ಥೆಗೆ ಮುಂದಿನ ಪೀಳಿಗೆಯನ್ನು ಯಾವ ರೀತಿಯಲ್ಲಿ ನಡೆಸಬೇಕು ಎನ್ನುವ ಪ್ರಾಯಾಣಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು.
ಗುರುಪರಂಪರೆ ಶಕ್ತಿಯುತವಾಗಿ ಬೆಳೆದು ಬಂದಿದೆ: ಡಾ.ಎಚ್.ಎಸ್.ಸತ್ಯನಾರಾಯಣ
ಪಾಠಮಾಡುವ ಶಿಕ್ಷಕರು ಮಕ್ಕಳ ಆಲೋಚನೆ ಕ್ರಮಕ್ಕೆ ಅನುಗುಣವಾಗಿ ಬೋಧನೆ ಮಾಡುವು ಜತೆಗೆ ಪುಸ್ತಕ ಜ್ಞಾನದ ಜತೆಗೆ ಲೋಕಜ್ಞಾನವನ್ನು ಮೂಡಿಸುವ ಶಿಕ್ಷಣದ ಅಗತ್ಯವಿದೆ. ಮಕ್ಕಳಿಗೆ ಓದುವ ಅಭ್ಯಾಸ ಮೂಡಿಸುವ ಮೊದಲ ನಾವು ಓದುತ್ತಿದ್ದೇವೆ ಎಂಬ ಬಗ್ಗೆ ಶಿಕ್ಷಕರು ದೃಢಪಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನ ಅನುಗುಣವಾಗಿ ಶಿಕ್ಷಕರು ಮುನ್ನಡೆಯಬೇಕು.
ಪೌಷ್ಟಿಕ ಆಹಾರ ಸೇವಿಸಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ: ನ್ಯಾಯಾಧೀಶೆ ಎಂ.ಡಿ.ರೂಪ
ಪೌಷ್ಟಿಕ ಆಹಾರ ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯ. ದಿನನಿತ್ಯ ಸೇವಿಸುವ ಆಹಾರದಲ್ಲಿ ಸೊಪ್ಪು, ತರಕಾರಿ, ಮೊಳಕೆ ಕಾಳು, ಬೇಳೆ ಕಾಳು, ಹಣ್ಣು ಹಂಪಲುಗಳನ್ನು ಸೇವಿಸುವುದರಿಂದ ಉತ್ತಮ ಪೌಷ್ಟಿಕಾಂಶಗಳು ದೊರೆಯುವರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.
ದುಷ್ಕರ್ಮಿಗಳಿಂದ ಹೋಟೆಲ್ ನೌಕರನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಜೀವನ್ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಸ್ಥಳೀಯರೇ ಇರಬಹುದೆಂದು ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ .
ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ದರ್ಶನ್ ಪುಟ್ಟಣ್ಣಯ್ಯ ಸಲಹೆ
ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆ ಮತ್ತು ಇತರೆ ಪಠೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಮುಜುಗರದಿಂದ ಹಿಂದೆ ಸರಿದರೆ ಅವಕಾಶಗಳು ಸಿಗುವುದಿಲ್ಲ. ಇಲ್ಲಿ ಗೆದ್ದವರು ಮತ್ತು ಸೋತವರು ಎಲ್ಲರೂ ವಿಜೇತರು. ಹೀಗಾಗಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು.
ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ
ತಮಿಳುನಾಡಿನ ಕಸಾಯಿಖಾನೆಗೆ ಗೋವುಗಳ ಸಾಗಾಣಿಕೆ ಮಾಡುತ್ತಿದ್ದ ಲಾರಿ ಚಾಲಕ ಹಾಗೂ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಪಟ್ಟಣದ ಜೆಎಂಎಫ್‌ಸಿ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಬುಧವಾರ ಸಂಜೆ ಆದೇಶ ಹೊರಡಿಸಿದೆ.
ಪುರಸಭೆ ಚುನಾವಣೆ: ಎನ್ ಡಿಎ ಮೈತ್ರಿಕೂಟಕ್ಕೆ ಗೆಲುವು
ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಕೆ.ಎನ್.ಲೋಕೇಶ್ ಹಾಗೂ ಸಹಾಯಕರಾಗಿ ಗ್ರೇಡ್- 2 ತಹಸೀಲ್ದಾರ್ ಬಿ.ವಿ.ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಕಾರ್ಯನಿರ್ವಹಿಸಿದ್ದರು. ಮತದಾನದ ಹಕ್ಕು ಹೊಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗೈರಾಗಿದ್ದರು.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 685
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved