• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮೀನಿನಲ್ಲಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಗಂಡು ಚಿರತೆ
ರೈತ ಯೋಗೇಶ್ ಜಮೀನಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪದೇ ಪದೇ ಪ್ರತ್ಯಕ್ಷಗೊಂಡು ಜನರದಲ್ಲಿ ಆತಂಕ ಸೃಷ್ಟಿಸಿತ್ತು. ಜತೆಗೆ ಹಲವು ಕುರಿ, ಮೇಕೆಗಳನ್ನು ಸಹ ಕೊಂದು ತಿಂದು ಹಾಕಿತ್ತು. ಇದರಿಂದ ಸ್ಥಳೀಯರ ರೈತರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಚಿರತೆ ಹೆಜ್ಜೆಗಳು ಪತ್ತೆಯಾಗಿದ್ದವು.
ವಿದ್ಯೆ ಕದಿಯಲಾಗದ ಆಸ್ತಿ. ದುರ್ಬಳಸಿಕೊಳ್ಳದಿರಿ: ಶಾಸಕ ಕೆ.ಎಂ.ಉದಯ್
ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುವ ಜತೆಗೆ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿಗೆ ಕಠಿಣ ಶ್ರಮದೊಂದಿಗೆ ವಿದ್ಯಾರ್ಥಿಗಳು ಅಣಿಯಾಗಬೇಕಿದೆ
ಮನ್ಮುಲ್‌, ಡೇರಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಡಾಲುರವಿ
ಹಾಲು ಉತ್ಪಾದಕರು ಕಲಬೆರಕೆ ಹಾಲು ಸರಬರಾಜು ಮಾಡದೆ ಸಭೆಗಳಿಗೆ ಕಡ್ಡಾಯವಾಗಿ ರೈತರು ಹಾಜರಾಗಬೇಕು. ಲೆಕ್ಕಪತ್ರ ವ್ಯವಹಾರದಲ್ಲಿ ಸಂದೇಹವಿದ್ದಲ್ಲಿ ಪ್ರಶ್ನಿಸಿ ಸಲಹೆ ಇದ್ದಲ್ಲಿ ತಿಳಿಸಬೇಕು.
ರವಿಯವರದ್ದು ಐದು ವರ್ಷಗಳ ಸಾರ್ಥಕ ಸೇವಾವಧಿ: ನಾಗೇಂದ್ರ
ಮುತ್ತತ್ತಿ ಕಾವೇರಿ ನದಿ ಅಂಚಿನಲ್ಲಿ ಹಾಗೂ ಅರಣ್ಯ ವಲಯದಲ್ಲಿ ಪ್ಲಾಸ್ಟಿಕ್ ಮುಕ್ತವಾಗಿಸಿ ಮತ್ತು ಡಿಜಿಟಲ್ ತಂತ್ರಜ್ಞಾನ ಸದುಪಯೋಗಪಡಿಸಿಕೊಂಡು ಕಳ್ಳ ಬೇಟೆಯಾಡುವವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಇವರ ಆಡಳಿತದ ಅವಧಿಯಲ್ಲಿ ವನ್ಯಜೀವಿ ವಲಯದಲ್ಲಿ 30ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳು ದಾಖಲಾಗಿವೆ.
ಪಿಓಪಿ ಗಣಪತಿ ಮಾರಾಟಗಾರರಿಗೆ ಭರ್ಜರಿ ಲಾಭ
ಪಿಓಪಿ ಗಣೇಶಮೂರ್ತಿಗಳನ್ನು ವಶಕ್ಕೆ ಪಡೆಯುವ ಅಧಿಕಾರ ನಮಗಿಲ್ಲ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹೇಳುತ್ತಾರೆ. ಹಾಗಾದರೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇರುವುದಾದರೂ ಏಕೆ? ಮಾಲಿನ್ಯಕಾರಕವಾದಂತಹ ಪಿಓಪಿ ಗಣೇಶಮೂರ್ತಿಗಳನ್ನು ವಶಪಡಿಸಿಕೊಂಡು ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗಿದೆ ಎಂದು ಮಾರಾಟಗಾರರು ಪ್ರಶ್ನಿಸುತ್ತಿದ್ದಾರೆ.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ: 12 ಆರೋಪಿಗಳ ಬಂಧನ
ಬಡ ಹಾಗೂ ಮಧ್ಯಮ ವರ್ಗದವರಿಂದ 25 ರಿಂದ 30 ಸಾವಿರ ರು. ಹಾಗೂ ಸಿರಿವಂತರೆಂದು ತಿಳಿದುಬಂದರೆ 1 ಲಕ್ಷ ರು.ವರೆಗೂ ವಸೂಲಿ ಮಾಡುತ್ತಿದ್ದರು. ಕೇವಲ ಆರೇಳು ಸಾವಿರ ರು. ಗಳಿಗೆ ಸ್ಕ್ಯಾನಿಂಗ್ ಮಾಡಿಸುತ್ತಿದ್ದರು.
ಎಲ್ಲಾ ಭಾಷೆಗಳ ಮೂಲ ಬೇರು ಸಂಸ್ಕೃತ: ಡಾ.ಶ್ರೀಕಾಂತ್ ಪುರೋಹಿತ್
ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಸಂಸ್ಕೃತ ಮತ್ತು ಸಂಸ್ಕೃತಿಯ ವಿಶೇಷ ಬೆಳವಣಿಗೆ ಸದಾ ಪ್ರೋತ್ಸಾಹ ನೀಡುತ್ತಿದೆ.
ಲಘು ವ್ಯಾಯಾಮ, ನಡಿಗೆ ದೇಹಕ್ಕೆ ದಿವ್ಯೌಷಧಿಯಂತೆ: ಡಾ.ಎ.ಟಿ.ಶಿವರಾಮು
ಮುಂಜಾನೆ ಬಿ.ಜಿ. ನಗರದಿಂದ ಕಾಲ್ನಡಿಗೆ ಆರಂಭಿಸಿದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯದ 79 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭೈರಸಂದ್ರ ಗ್ರಾಮದ ಹದ್ದಿನಕಲ್ಲು ಹನುಮಂತರಾಯಸ್ವಾಮಿ ಬೆಟ್ಟಕ್ಕೆ ತೆರಳಿ ಬೆಟ್ಟದ ಮೇಲೆ ಶ್ರಮದಾನದ ಮೂಲಕ ದೇವಾಲಯ ಪ್ರಾಂಗಣದ ಸ್ವಚ್ಛಗೊಳಿಸಿದರು.
ಡೇರಿಗಳಲ್ಲಿ ಕಾಮನ್ ಸಾಪ್ಟ್ ವೇರ್ ಅಳವಡಿಕೆ ಕಡ್ಡಾಯ: ರಾಮಚಂದ್ರು
ರಾಜ್ಯ ಸರಕಾರದ ಸಹಕಾರ ಇಲಾಖೆ ಎಲ್ಲಾ ಡೇರಿಗಳಲ್ಲೂ ಕಡ್ಡಾಯವಾಗಿ ಕಾಮನ್ ಸಾಪ್ಟವೇರ್ ಅಳವಡಿಸಿ ಆನ್‌ಲೈನ್ ಮೂಲಕವೇ ಹಾಲು ಖರೀದಿಸಬೇಕು ಎಂಬುದಾಗಿ ಸುತ್ತೋಲೆ ಹೊರಡಿಸಿದೆ.
ಯುವಕರು ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ.ಮಾದೇಶ್ ಗುರೂಜಿ ಕರೆ
ಅತ್ಯಂತ ಸರಳವಾಗಿ ಮಂತ್ರೋಪದೇಶ ಮಾಡಿ ಶ್ರೀಮೂಲ ರಾಮ ಹಾಗೂ ಪಂಚಮುಖಿ ಆಂಜನೇಯನ ಮಹಿಮೆಯನ್ನು ನಾಡಿನ ಜನತೆಗೆ ತಿಳಿಸಿಕೊಟ್ಟ ಗುರುರಾಯರು, ಕರುಣಾಮಯಿ ಮಾತ್ರವಲ್ಲದೇ ನೊಂದ ಜನರ ಜೀವನಚೈತನ್ಯವಾಗಿದ್ದಾರೆ.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 685
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved