• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ನಿರ್ಮಲಾನಂದ ನಾಥ ಸ್ವಾಮೀಜಿ

ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು

ಫೆಂಗಲ್ ಚಂಡಮಾರುತದ ಎಫೆಕ್ಟ್ : ಎಡಬಿಡದೆ ಸುರಿಯುತ್ತಿರುವ ಮಳೆ- ಮಂಡ್ಯ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತ
ಫೆಂಗಲ್ ಚಂಡಮಾರುತದ ಎಫೆಕ್ಟ್ ಮಂಡ್ಯ ಜಿಲ್ಲೆಯ ಮೇಲೂ ಬಿದ್ದಿದೆ. ಜಿಲ್ಲಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಕೊಂಚವೂ ಕಾಲಾವಕಾಶ ನೀಡದೆ ನಿರಂತರವಾಗಿ ಮಳೆ ಸುರಿಯುತ್ತಿದ್ದರಿಂದ ಸಾರ್ವಜನಿಕರ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ಅಡ್ಡಿ ಉಂಟುಮಾಡಿತು.
ಎಚ್‌ಐವಿ ಸೋಂಕಿನ ಬಗ್ಗೆ ಜನರು ಜಾಗೃತರಾಗಬೇಕು: ನ್ಯಾ.ಆರ್.ಮಹೇಶ್
ಏಡ್ಸ್ ಸೋಂಕಿ ಅಸುರಕ್ಷತೆ ಲೈಂಗಿಕ ಕ್ರಿಯೆ, ಬಳಕೆ ಮಾಡಿದ ವೈದ್ಯಕೀಯ ಸರಕುಗಳನ್ನು ಬಳಕೆ ಮಾಡುವುದರಿಂದ, ಸೋಂಕಿತ ವ್ಯಕ್ತಿ ರಕ್ತದಾನ ಮಾಡುವುದರಿಂದ ಹರಡುತ್ತದೆ. ಸೋಂಕಿ ವೈರಸ್ ದೇಹದ ಒಳಗೆ ಇರುವುದರಿಂದ ಈ ವೈರಸ್ ಗಾಳಿಯಿಂದ ಹರಡುವುದಲ್ಲ. ಸಾರ್ವಜನಿಕರು ಸೋಂಕಿತ ವ್ಯಕ್ತಿಗಳಿಗೆ ಧೈರ್ಯ ತುಂಬುವುದರ ಜತೆಗೆ ಸಹಾನೂಬೂತಿ ತೋರಬೇಕಾಗಿದೆ.
ಆಂಗ್ಲಭಾಷಾ ಶಿಕ್ಷಣದಿಂದಷ್ಟೇ ಉತ್ತಮ ಭವಿಷ್ಯ ಎನ್ನುವುದು ಭ್ರಮೆ: ಡಾ. ವಿ.ಡಿ. ಸುವರ್ಣ ಅಭಿಮತ
ಮಾತೃಭಾಷೆಯನ್ನು ಉತ್ತಮವಾಗಿ ಕಲಿತರೆ, ಇತರೆ ಭಾಷೆಗಳನ್ನೂ ಕೂಡ ಸುಲಲಿತವಾಗಿ ಕಲಿತು ತಮ್ಮ ಬದುಕನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಿದೆ. ತಾಯಿ ಭಾಷೆಯಲ್ಲಿ ಪಾಂಡಿತ್ಯವನ್ನು ಪಡೆದ ನಂತರ ಇತರೆ ಭಾಷೆಗಳನ್ನು ಕಲಿಯುವುದು ತಪ್ಪಲ್ಲ.
ಸ್ವಾಮೀಜಿ ವಿರುದ್ಧುದ ಎಫ್‌ಐಆರ್ ವಾಪಸ್‌ಗೆ ಆಗ್ರಹ
ಸ್ವಾಮೀಜಿ ಅವರಿಗೆ ಈಗಾಗಲೇ ವಯಸ್ಸಾಗಿದ್ದು, ಹಿರಿಯರಾಗಿರುವ ಅವರ ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್‌ಐಆರ್‌ನ್ನು ಹಿಂಪಡೆಯಬೇಕು. ಒಂದು ವೇಳೆ ಸರ್ಕಾರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಜೊತೆಗೂಡಿ ಹೋರಾಟಕ್ಕಿಳಿಯಲಾಗುವುದು.
ಸ್ವಾತಂತ್ರ್ಯ ಬಂದು 75 ವರ್ಷವಾದರೂ ಮಹಿಳಾ ಸಮಾನತೆ ಕಗ್ಗಂಟಾಗಿದೆ: ನಂದಿನಿ ಜಯರಾಂ ಬೇಸರ
ನಾಡಿನ ಖ್ಯಾತ ಸಾಹಿತಿ ನಿರಂಜನ ಅವರ ಪ್ರೋತ್ಸಾಹ ಹಾಗೂ ಪ್ರಭಾವ ದಿಂದ ಅನುವಾದಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಿಂದಿ ಮತ್ತು ಕನ್ನಡ ಭಾಷೆ ಮೇಲೆ ಪ್ರಭುತ್ವ ಸಾಧಿಸಿ ಕತೆ, ಕಾದಂಬರಿ, ವಿಚಾರ ಸಾಹಿತ್ಯ ಗಳನ್ನು ಅನುವಾದ ಮಾಡುವ ಜೊತೆಗೆ ಪತ್ರಿಕೆಗಳಲ್ಲಿ ಸ್ತ್ರೀ ಪರವಾದ ಲೇಖನಗಳನ್ನು ಬರೆದು ಸಮಾಜವನ್ನು ಎಚ್ಚರಿಸಿದರು.
ಪಿಡಿಒ ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ: ಎಡಿಸಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ -೧೫೦ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಜಿಲ್ಲೆಯಲ್ಲಿ ಡಿ.೭ರಂದು ಮಧ್ಯಾಹ್ನ ೨ರಿಂದ ೪ ಗಂಟೆಯವರೆಗೆ ಜಿಲ್ಲೆಯ ಒಟ್ಟು ೧೪ ಪರೀಕ್ಷಾ ಕೇಂದ್ರದಲ್ಲಿ ೭,೪೦೫ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ ಎದುರಿಸಲಿದ್ದಾರೆ.
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಿರಿ: ಎಸ್.ಪ್ರಕಾಶ್ ಒತ್ತಾಯ
ಸಚಿವ ಜಮೀರ್ ಅಹಮದ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೈ ಬಣ್ಣದ ಬಗ್ಗೆ ಮಾತನಾಡಿದಾಗ ಯಾವುದೇ ಪ್ರಕರಣ ದಾಖಲು ಮಾಡಿಲ್ಲ. ಕನಿಷ್ಠ ಪಕ್ಷ ಅವರಿಗೆ ಎಚ್ಚರಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡದೇ ಶ್ರೀಗಳು ವಿಷಯದಲ್ಲಿ ಏಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಯುವಕರು ರಚನಾತ್ಮಕ ಕಾರ್ಯಕ್ರಮ ಮೂಲಕ ಅಭಿವೃದ್ಧಿಗೆ ಶ್ರಮಿಸಬೇಕು: ಮಧು ಜಿ.ಮಾದೇಗೌಡ
ಸ್ವಯಂ ಸೇವಕರು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಗುರಿಯನ್ನು ಅಳವಡಿಸಿಕೊಳ್ಳಬೇಕು. ಗಾಂಧಿಕಂಡ ಗ್ರಾಮ ಸ್ವಾರಾಜ್ಯದ ಕನಸ್ಸನ್ನು ನನಸು ಮಾಡಬೇಕಾದರೆ ಗ್ರಾಮದ ಪ್ರತಿಯೊಬ್ಬರು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಒಗ್ಗಟ್ಟಿನಿಂದ ಇರಬೇಕೆಂದರು. ಗ್ರಾಮದ ಅಭಿವೃದ್ಧಿಗಾಗಿ ಇಂದಿನ ಯುವಕರು ಪಣತೊಡಬೇಕಾಗಿದೆ.
ಮದ್ದೂರು ಪಟ್ಟಣದ ಉದ್ಯಾನವನ ಅಭಿವೃದ್ಧಿಗೆ ಪುರಸಭೆ ವಿಶೇಷ ಸಭೆಯಲ್ಲಿ ಸರ್ವಾನುಮತದ ನಿರ್ಣಯ
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಮಂಜೂರಾಗಿರುವ ಜಲಮೂಲಗಳ ಪುನಶ್ಚೇತನ ಹಾಗೂ ಹಸಿರು ಜಾಗ ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ಮಂಜೂರಾಗಿರುವ ಒಂದು ಕೋಟಿ ರು. ಅನುದಾನದಲ್ಲಿ ಉದ್ಯಾನವನಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ಶಾಸಕ ಕೆ.ಎಂ. ಉದಯ್ ಸಮ್ಮುಖದಲ್ಲಿ ಸದಸ್ಯರ ಸಲಹೆ ಪಡೆಯಲಾಯಿತು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 812
  • next >
Top Stories
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved