• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಭಾಷೆ ಜೊತೆಗೆ ಸಾಹಿತ್ಯವು ನಶಿಸುವ ಒತ್ತಡಕ್ಕೆ ಸಿಲುಕಿದೆ: ಡಾ.ಟಿ.ಪೂರ್ಣಿಮಾ ಆತಂಕ
ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಅಳಿವಿನ ಹಂಚಿನಲ್ಲಿರುವುದು ಒಂದೆಡೆಯಾದರೆ, ಕನ್ನಡ ಸಾಹಿತ್ಯ ಕ್ಷೇತ್ರವು ಸಹ ಅದೇ ದಾರಿಯಲ್ಲಿ ಸಾಗುತ್ತಿರುವುದು ಮತ್ತಷ್ಟು ಆತಂಕ ಸೃಷ್ಠಿಸುತ್ತಿದೆ. ಸಾಹಿತ್ಯ ಕ್ಷೇತ್ರದಲ್ಲಿ ಬರೆಯುವ, ಸಂಶೋಧಿಸುವ ಸಾಹಿತಿಗಳ ಸಂಖ್ಯೆ ಕ್ಷೀಣಿಸುತ್ತಿದೆ.
ಕೆ.ಆರ್.ಪೇಟೆ ಪುರಸಭೆ ಉಪಾಧ್ಯಕ್ಷರಾಗಿ ಕಾಂಗ್ರೆನ್‌ನ ಸೌಭಾಗ್ಯ ಉಮೇಶ್ ಆಯ್ಕೆ
ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಿದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಸದಸ್ಯ ಕೆ.ಸಿ.ಮಂಜುನಾಥ್ ರಾಜ್ಯ ಹೈಕೋರ್ಟ್ ಮೊರೆ ಹೋಗಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಡೆಯಾಜ್ಞೆ ತಂದಿದ್ದರು. ಇದರಿಂದ ಸೋಮವಾರ ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಿತು.
ಜಾನಪದ ಕಲೆ ಜೀವನ ಪ್ರತಿ ಹಂತದಲ್ಲೂ ಬೆರೆತು ಉಸಿರಾಗಿದೆ: ಡಿ.ಪಿ.ಸ್ವಾಮಿ
ಆಧುನಿಕ ಜಗತ್ತಿನಲ್ಲಿ ಜಾನಪದ ಕಲೆ ನಶಿಸುತ್ತಿರುವುದು ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಆಧುನಿಕ ಸಂಗೀತದಿಂದಾಗಿ ಜಾನಪದ ಕಲೆ ನಶಿಸುತ್ತಿರುವುದು ನಿಜಕ್ಕೂ ದುರಂತ. ನಮ್ಮ ಈ ಪಾರಂಪರಿಕ ಜಾನಪದ ಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಉಳಿಸುವ ಕೆಲಸವನ್ನು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಾಡಬೇಕು.
ಅಕ್ಟೋಬರ್‌ನಲ್ಲಿ ಅದ್ಧೂರಿ ಶ್ರೀರಂಗಪಟ್ಟಣ ದಸರಾ ಮಹೋತ್ಸವ
ಮೈಸೂರು ದಸರಾ ಮಾದರಿಯಲ್ಲೇ ಪ್ರತಿ ವರ್ಷ ಶ್ರೀರಂಗಪಟ್ಟಣ ದಸರಾವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ಧೂರಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸೋಣ.
ಬಾಕಿ ವೇತನ ಪಾವತಿಸುವಂತೆ ಟಾಸ್ಕ್ ವರ್ಕ್ ನೌಕರರ ಧರಣಿ
ಕಾವೇರಿ ನೀರಾವರಿ ನಿಗಮದ ಕೃಷ್ಣರಾಜಸಾಗರ ಆಧುನೀಕರಣ ಮತ್ತು ಮಧ್ಯಮ ನೀರಾವರಿ ಯೋಜನೆಗಳ ವೃತ್ತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಟಾಸ್ಕ್ ವರ್ಕ್ ದಿನಗೂಲಿ ನೌಕರರಿಗೆ ಕಳೆದ 7 ತಿಂಗಳಿಂದ ವೇತನ ಪಾವತಿಸಿಲ್ಲ.
ಶಿಕ್ಷಕರು ಬೋಧನೆ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು: ಬಿಇಒ ಸಿ.ಕಾಳೀರಯ
ಸದೃಢ ಸಮಾಜದ ಆಸ್ತಿಯಾದ ಮಕ್ಕಳಿಗೆ ವಿದ್ಯೆ, ಬುದ್ಧಿಯನ್ನೂ ಧಾರೆಯೆರೆದು ಅವರನ್ನು ಸರಿ ದಾರಿಗೆ ತಂದು ಸತ್ಪ್ರಜೆಗಳಾಗಿ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಇಂತಹ ಶಿಕ್ಷಕರು ದೈಹಿಕವಾಗಿ ಮತ್ತು ಆರೋಗ್ಯವಂತರಾಗಿ ಬೆಳವಣಿಗೆ ಹೊಂದಿದರೆ ಮಾತ್ರ ಸಮಾಜಕ್ಕೆ ಉತ್ತಮ ಮಕ್ಕಳನ್ನು ಕೊಡುಗೆ ನೀಡಲು ಸಾಧ್ಯ.
ಆರತಿ ಉಕ್ಕಡ ಅಹಲ್ಯಾದೇವಿ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ
ದೇಗುಲಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚು ಒತ್ತು ನೀಡಲಾಗುವುದು. ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸುವುದಿರಂದ ವಾಹನಗಳ ದಟ್ಟಣೆ ಹಾಗೂ ರಸ್ತೆಗಳು ಕಿರಿದಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಮೊದಲು ಇಲ್ಲಿನ ರಸ್ತೆ ಅಭಿವೃದ್ಧಿ ಕುರಿತಾಗಿ ನಕ್ಷೆ ತಯಾರಿಸಿ ಸಾಕಷ್ಟು ಅನುದಾನಗಳ ಬಿಡುಗಡೆಗೆ ಒತ್ತು ನೀಡಲಾಗುವುದು.
ಸರ್ವರ ಶ್ರಮದಿಂದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದಿನೇಶ್ ಗೂಳಿಗೌಡ
ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ ಬರುವಂತೆ ಜಿಲ್ಲೆಯ ಎಲ್ಲ ಸ್ಥರದ ಜನತೆ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಸಾಹಿತಿಗಳು, ರೈತರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಆ ಸಂಬಂಧ ಲೇಖನಗಳು ಪ್ರಕಟವಾಗಲಿ.
ಬುಚ್ಚಿ ಬಾಬು: ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಮಂಜುಳಾ ಆಯ್ಕೆ
ರಾಷ್ಟ್ರೀಯ ಮಟ್ಟದ ಬುಚ್ಚಿ ಬಾಬು ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಮರುವನಹಳ್ಳಿಯ ಮಂಜುಳಾ ಅವರನ್ನು ಶಾಲಾ ಶಿಕ್ಷಕರು ಅಭಿನಂದಿಸಿದರು. ಹಾಗೇ ಕೋಚ್ ಆಗಿ ಶಿಕ್ಷಕಿ ಪ್ರೀತಿ ಆಯ್ಕೆಯಾಗಿದ್ದಾರೆ.
ಅಧಿಕಾರದಲ್ಲಿದ್ದಾಗ ಒಳ್ಳೆಯ ಕೆಲಸ ಮಾಡುವುದು ಮುಖ್ಯ: ಕೆ.ಬಿ.ಚಂದ್ರಶೇಖರ್
ಯಾರೇ ಆದರೂ ಅಧಿಕಾರ ಸಿಕ್ಕಾಗ ನಮ್ಮ ನಡವಳಿಕೆ ಚೆನ್ನಾಗಿರಬೇಕು. ಎಲ್ಲ ಸದಸ್ಯರನ್ನೂ ಒಗ್ಗೂಡಿಸಿಕೊಂಡು ಪಟ್ಟಣದ ಅಭಿವೃದ್ಧಿಗೆ ಗಮನ ಹರಿಸಬೇಕು. ಪುರಸಭೆ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಿಂದ ಅಗತ್ಯವಾದ ನೆರವು ಕೊಡಿಸಲು ನಾವು ಸಿದ್ಧರಿದ್ದೇವೆ.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 684
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved