ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಳ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ
ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರಿಂದ ಸಾಮಾಜಿಕವಾಗಿ ತೊಂದರೆಯಾಗುತ್ತಿದೆ. ಪೋಷಕರು ತಮ್ಮ ಜವಾಬ್ದಾರಿ ಪೂರೈಸುವ ನಿಟ್ಟಿನಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಾರೆ. ಇದು ಸರಿಯಲ್ಲ. ಮಕ್ಕಳಿಗೆ ಕನಿಷ್ಠ ಪದವಿ ಪೂರೈಸಿದ ನಂತರ ಮದುವೆ ಮಾಡುವುದು ಒಳ್ಳೆಯದು.
ಸಾಸಲು ಸೋಮೇಶ್ವರ ದೇಗುಲದ ಹುಂಡಿಯಲ್ಲಿ 12,16,391 ರು. ಸಂಗ್ರಹ
ಎರಡು ದೇಗುಲಗಳಿಂದ ಒಟ್ಟು 12,16,391 ರು. ಕಾಣಿಕೆ ರೂಪದಲ್ಲಿ ಹಣ ಸಂಗ್ರಹವಾಗಿದೆ. ಇದರ ಜೊತೆಯಲ್ಲಿ ಬೆಳ್ಳಿಯ ನಾಗರ ಹೆಡೆ, ತೊಟ್ಟಿಲು, ಕಣ್ಣು ಮತ್ತಿತರ ಆಕೃತಿಯ ವಸ್ತುಗಳನ್ನು ಕಾಣಿಕೆ ರೂಪದಲ್ಲಿ ಭಕ್ತರು ಹುಂಡಿಯಲ್ಲಿ ಸಮರ್ಪಿಸಿದ್ದಾರೆ.
ಪೂರಿಗಾಲಿ ಹನಿ ನೀರಾವರಿ ಯೋಜನೆ ಕಾಮಗಾರಿ ಪೂರ್ಣ: ಶಾಸಕ ನರೇಂದ್ರಸ್ವಾಮಿ
ಸಹಕಾರ ಸಂಘದ ನಿರ್ವಹಣೆ ಮೂಲಕ ಏಕಬೆಳೆ ಪದ್ಧತಿ ಮಾಡುವುದು, ಕೃಷಿ ಹಣ ರೈತರ ಖಾತೆಗೆ ನೇರವಾಗಿ ಜಮೆಯಾಗುವುದು, ಅಂತಾರಾಷ್ಟ್ರೀಯ ಮಾರುಕಟ್ಟೆ ನಿರ್ಮಾಣವಾಗುವುದು ಸೇರಿದಂತೆ ಸಾವಿರಾರು ಯುವಕರಿಗೆ ಉದ್ಯೋಗ ನೀಡುವುದು ಯೋಜನೆಯ ಉದ್ದೇಶವಾಗಿದೆ.
ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಕೆ.ಎಂ.ಉದಯ್
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಿ.ಪಿ. ಯೋಗೇಶ್ವರ್ ಗೆಲುವಿಗೆ ಪಕ್ಷದ ವರಿಷ್ಠರು ಕೆಲವೊಂದು ಜವಾಬ್ದಾರಿ ನೀಡಿದ್ದರು. ಅವರ ಅಣತಿಯಂತೆ ಅಭ್ಯರ್ಥಿಯ ಪರ ಪ್ರಚಾರ ನಡೆಸಿ ಗೆಲುವಿಗೆ ಶ್ರಮಿಸಿದ್ದೇನೆ. ಮತದಾರರು ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಯೋಗೇಶ್ವರ ಅವರನ್ನು ಬೆಂಬಲಿಸಿದ್ದಾರೆ.
ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಮಾತೃ ಭಾಷೆ ಅಗತ್ಯ: ಹಲಗೂರು ವೃತ್ತ ನಿರೀಕ್ಷಕ ಶ್ರೀಧರ್
ಕಾವ್ಯಗಳಲ್ಲಿ ಕನ್ನಡ ಭಾಷೆಯ ಇತಿಹಾಸವಿದೆ. ಈಗ ನಾವು ಬಳಸುವ ವ್ಯಾವಹಾರಿಕ ಭಾಷೆ ಇಂಗ್ಲೀಷ್ ಹುಟ್ಟುವ ಮೊದಲೇ ಕನ್ನಡದಲ್ಲಿ ಹಲವು ಮಹೋನ್ನತ ಕಾವ್ಯಗಳ ರಚನೆಯಾಗಿತ್ತು. ಈಗ ಕನ್ನಡ ಭಾಷೆ ಕೇವಲ ಕೆಲವರ ಜನರ ಆಡುಭಾಷೆಯಾಗಿದೆ.
ಸ್ವಾಮೀಜಿ ಮೇಲೆ ಕ್ರಮಕ್ಕೆ ಮುಂದಾದರೆ ಗಂಭೀರ ಪರಿಣಾಮ: ಹಾಡ್ಯ ರಮೇಶ್ ರಾಜು ಖಂಡನೆ
ಅಲ್ಪಸಂಖ್ಯಾತರಲ್ಲಿ ಜೈನರು, ಬೌದ್ಧರು, ಪಾರ್ಸಿಗಳು, ಸಿಖ್ಖರು ಇವರಿಗಿಲ್ಲದ ವಿಶೇಷ ಕಾಳಜಿ ಕೇವಲ ಮತ ಬ್ಯಾಂಕ್ ಗೋಸ್ಕರ ಮುಸಲ್ಮಾನರನ್ನೇ ವೈಭವೀಕರಿಸುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ವಿರೋಧಿ ಸರ್ಕಾರಗಳಿರುವಾಗ ಸ್ವಾಮೀಜಿ ಮಾತೆ ದೊಡ್ಡದಾಯಿತೇ ಎಂದು ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಪರ ಜನಾಭಿಪ್ರಾಯವಿರುವುದು ಸ್ಪಷ್ಟ: ಚಲುವರಾಯಸ್ವಾಮಿ
ಜನವರಿಯಲ್ಲಿ ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಎಲ್ಲ ಕಾರ್ಯಕರ್ತರೂ ಒಗ್ಗೂಡಿ ಕೆಲಸ ಮಾಡಬೇಕು. ನಾವು ೧೨ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾತನಾಡುವ ಶೈಲಿ ಬೇರೆಯಾದರೂ ನಮ್ಮೆಲ್ಲರ ಭಾಷೆಯೊಂದೇ: ಡಿವೈಎಸ್ಪಿ ಬಿ.ಚಲುವರಾಜು
ಸಮಾಜಕ್ಕೆ ಗೌರವ ತರುವ ಕಾಯಕದಲ್ಲಿ ನಿರತರಾಗಿರುವ ಪತ್ರಕರ್ತರ ವೃತ್ತಿ ಹೆಮ್ಮೆತರುವ ವಿಚಾರ. ಪತ್ರಕರ್ತರಿಗೆ ಹಲವಾರು ಸವಾಲು ಸಮಸ್ಯೆಗಳಿರುತ್ತವೆ. ಅವೆಲ್ಲವನ್ನೂ ಮೀರಿ ತಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳುವಂತಹ ಕೆಲಸ ಮಾಡಲು ಸಾಕಷ್ಟು ಅವಕಾಶಗಳಿರುತ್ತವೆ .
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ದೃಢಸಂಕಲ್ಪ ಅಗತ್ಯ: ಡಾ.ಬೋರೇಗೌಡ ಚಿಕ್ಕಮರಳಿ
ಕನ್ನಡ ರಾಜ್ಯೋತ್ಸವ ಸಮಾರಂಭಗಳು ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳ್ಳಬಾರದು. ಕನ್ನಡಾಂಬೆಯೂ ನಾಡ ದೇವತೆಯಾಗಿರುವುದರಿಂದ ನಿತ್ಯ ಉತ್ಸವದಂತೆ ಕನ್ನಡ ರಾಜ್ಯೋತ್ಸವವನ್ನು ವರ್ಷವಿಡೀ ಆಚರಣೆ ಮಾಡುವ ಮೂಲಕ ಭಾಷೆ ಬೆಳವಣಿಗೆಗೆ ಶ್ರಮಿಸಬೇಕು.
ಪೌರ ಕಾರ್ಮಿಕರ ಆರೋಗ್ಯ ಸಂರಕ್ಷಣೆ ಅವಶ್ಯ: ಯು.ಪಿ.ಪಂಪಾಶ್ರೀ
ಲಘು ವ್ಯಾಯಾಮ, ವಾಕಿಂಗ್ ಮಾಡುವ ಮೂಲಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಪೌರ ಕಾರ್ಮಿಕರು ಸ್ವಚ್ಛತಾ ಕೆಲಸದಲ್ಲಿ ತೊಡಗುವುದರಿಂದ ಸೋಂಕುಗಳು ಹರಡುವ ಸಾಧ್ಯತೆಗಳಿರುತ್ತವೆ. ಮುನ್ನೆಚ್ಚರಿಕೆಯಾಗಿ ಗ್ಲೌಸ್, ಶೂಗಳನ್ನು ಧರಿಸಬೇಕು. ಆರು ತಿಂಗಳಿಗೊಮ್ಮೆ ರಕ್ತದೊತ್ತಡ, ಮಧುಮೇಹವನ್ನು ಪರೀಕ್ಷಿಸಿಕೊಳ್ಳಬೇಕು.
< previous
1
...
374
375
376
377
378
379
380
381
382
...
812
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್