• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ವಿಕೃತಿಯತ್ತ ಸಾಗಲು ಬಿಡಬೇಡಿ: ಟಿ.ಎಸ್.ನಾಗಾಭರಣ
ಇಂದಿನ ದಿನಗಳಲ್ಲಿ ವಿಜ್ಞಾನ ಎಐ (ಕೃತಕ ಬುದ್ದಿಮತ್ತೆ) ಬೆಳವಣಿಗೆ ಕಾಣುತ್ತಿದೆ. ಉಪಕಾರ- ಅಪಕಾರ ತಂದುಕೊಡುವವರ ಮಧ್ಯೆ ಕೃತಕ ಬುದ್ದಿಮತ್ತೆಯ ಯಂತ್ರಗಳು ಬರುತ್ತಿವೆ, ಬಹುಮುಖ್ಯವಾಗಿ ಮನುಷ್ಯನ ಮನುಷ್ಯತ್ವವನ್ನು ನಿಧಾನವಾಗಿ ತೊಡೆದುಹಾಕಲಾಗುತ್ತಿದೆ.
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು ಖಂಡಿಸಿ ಒಕ್ಕಲಿಗರ ಪ್ರತಿಭಟನೆ
ಮುಸ್ಲಿಂ ಸಮುದಾಯಕ್ಕೆ ಶ್ರೀ ಚಂದ್ರಶೇಖರ ಸ್ವಾಮೀಜಿ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ತಮ್ಮ ಅಭಿಪ್ರಾಯವನ್ನು ಮಂಡಿಸಿರುವುದರಿಂದ ಯಾವುದೇ ಧಾರ್ಮಿಕ ಭಾವನೆಗಳಿಗೆ ಅಡ್ಡಿ ಉಂಟಾಗುವುದಿಲ್ಲ. ಇದನ್ನೇ ದೊಡ್ಡದು ಮಾಡಿ ಸ್ವಾಮೀಜಿಗಳ ವಿರುದ್ಧ ಸೈಯದ್ ಅಬ್ಬಾಸ್ ನೀಡಿರುವ ದೂರು ಖಂಡನೀಯ.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳಲು ಮನವಿ
ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ , ಪುಸ್ತಕ ಮಾರಾಟ ಸೇರಿದಂತೆ ಹಲವು ವಿಶೇಷತೆಯನ್ನು ಹೊಂದಿರುವುದರಿಂದ ಕನ್ನಡಾಭಿಮಾನಿಗಳಾದ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು.
ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಲು ಸಲಹೆ: ಡಿ.ಪಿ.ಸ್ವಾಮಿ
ಮಕ್ಕಳಲ್ಲಿ ಪುಸ್ತಕ ಪ್ರೀತಿಯನ್ನು ಹುಟ್ಟು ಹಾಕುವ ಸಲುವಾಗಿ ಭಾರತ ವಿಕಾಸ ಪರಿಷದ್‌ನಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ.
ಕಾಡು ಹಂದಿ ಬೇಟೆಗೆ ಬಂದು ಉರುಳಲ್ಲಿ ಸಿಲುಕಿದ್ದ ಚಿರತೆ ಸೆರೆ
ಪಟ್ಟಣದ ಚನ್ನೇಗೌಡನ ದೊಡ್ಡಿ ಸಮೀಪದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶುಕ್ರವಾರ ಮುಂಜಾನೆ ಕಾಡು ಹಂದಿ ಬೇಟೆಯಾಡಲು ಬಂದು ತಂತಿ ಉರುಳಿನಲ್ಲಿ ಸಿಲುಕಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
60 ಎಕರೆ ಪ್ರದೇಶದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 60 ಎಕರೆ ಪ್ರದೇಶದಲ್ಲಿ ವ್ಯವಸ್ಥಿತವಾಗಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಶಾಸಕ ಹಾಗೂ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ನಡೆಸಿದರು.
ಹಣಕ್ಕೆ ಬೇಡಿಕೆ ತಾಲೂಕು ಆಡಳಿತಕ್ಕೆ ದೂರು
ವೃದ್ಯಾಪ್ಯ, ವಿಧವಾ ವೇತನ, ವಿಕಲಚೇತನರ ಪ್ರಮಾಣ ಪತ್ರ ನೀಡಲು ಉಪತಹಸೀಲ್ದಾರ್ ರೊಬ್ಬರು ಹಣದ ಬೇಡಿಕೆ ಇಡುತ್ತಿದ್ದು, ಅವರನ್ನು ಬದಲಾವಣೆ ಮಾಡುವಂತೆ ದರಸಗುಪ್ಪೆ ಗ್ರಾಮದ ಮಂಜುನಾಥ್ ತಾಲೂಕು ಆಡಳಿತಕ್ಕೆ ದೂರು ನೀಡಿದ್ದಾರೆ.
ಬಿಜೆಪಿಯಿಂದ ಜನರನ್ನು ದಾರಿ ತಪ್ಪಿಸುವ ಕೆಲಸ
ಹಾಸನದಲ್ಲಿ ಡಿ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಆಯೋಜಿಸಿರುವ ಸ್ವಾಭಿಮಾನಿ ಸಮಾವೇಶಕ್ಕೆ ಜಿಲ್ಲೆಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಮನವಿ ಮಾಡಿದರು.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಖಿಯರ ಮಹಾ ಒಕ್ಕೂಟ ಹೋರಾಟ ಪ್ರತಿಭಟನೆ
ಸರ್ಕಾರದಿಂದ ನೇರವಾಗಿ ಮುಖ್ಯ ಪುಸ್ತಕ ಬರಹಗಾರರಿಗೆ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ವೇತನ ಜಮೆಯಾಗಬೇಕು. ನಮ್ಮ ಕೆಲಸದ ಜೊತೆಗೆ ಪಂಚಾಯತಿಗಳ ಹಲವು ಕೆಲಸಗಳನ್ನು ನಿರ್ವಹಣೆ ಮಾಡುತ್ತಿದ್ದು, ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ವಹಿಸುವುದು.
ಲೋಕ ಅದಾಲತ್ ಯಶಸ್ಸಿಗೆ ಸಹಕಾರ ನೀಡಿ: ಸಿವಿಲ್ ನ್ಯಾಯಾಧೀಶ ಯೋಗೇಶ್
ಎರಡೂ ಕಡೆಯ ಕಕ್ಷಿದಾರರು ಪರಸ್ಪರ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರಿಂದ ಯಾರಿಗೂ ಸೋಲಾಗದೆ ಇಬ್ಬರಿಗೂ ಜಯಸಿಕ್ಕಂತಾಗುತ್ತದೆ. ಅಲ್ಲದೇ, ಎರಡೂ ಕಡೆಯ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗುತ್ತದೆ .
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 812
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved