• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೇ ಶ್ರಾವಣ ಶನಿವಾರ ನಿಮಿತ್ತ ಮೊಳಗಿದ ಶಂಖನಾದ
ಕಿಕ್ಕೇರಿ ಪಟ್ಟಣದ ಕೋಟೆ ಆಂಜನೇಯ, ನರಸಿಂಹಸ್ವಾಮಿ ದೇಗುಲ, ಸಿದ್ದಾರೂಢಸ್ವಾಮಿ ಮಠ, ಮಾದಾಪುರ, ತೆಂಗಿನಘಟ್ಟ, ಮಂದಗೆರೆ, ಗದ್ದೆಹೊಸೂರು, ಕಾಳೇನಹಳ್ಳಿ, ಆನೆಗೊಳ ಆಂಜನೇಯದೇಗುಲ, ಗದ್ದೆಹೊಸೂರು ಅಭಯವೆಂಕಟೇಶ್ವರ, ಗೂಡೆಹೊಸಹಳ್ಳಿ ಶ್ರೀನಿವಾಸ ಸೇರಿದಂತೆ ವಿವಿಧೆಡೆ ವಿಜೃಂಭಣೆಯಿಂದ ಪೂಜೆಗಳು ಜರುಗಿದವು.
ಹಳೇಬೀಡು ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಗೌರಮ್ಮ ಆಯ್ಕೆ
17 ಮಂದಿ ಸದಸ್ಯರ ಬಲದ ಹಳೇಬೀಡು ಗ್ರಾಪಂನಲ್ಲಿ ಜೆಡಿಎಸ್ ಬೆಂಬಲಿತ-11, ರೈತ ಸಂಘ-ಕಾಂಗ್ರೆಸ್ ಬೆಂಬಲಿತ-6 ಮಂದಿ ಸದಸ್ಯರಿದ್ದರು. ಹಿಂದಿನ ಉಪಾಧ್ಯಕ್ಷೆ ಎಂ.ಎ.ಶೋಭಾ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಜೆಡಿಎಸ್ ಬೆಂಬಲಿತ ಸದಸ್ಯ ಗೌರಮ್ಮ, ರೈತಸಂಘ-ಕಾಂಗ್ರೆಸ್ ಬೆಂಬಲಿತ ಸದಸ್ಯ ಸಂಕಲ್ಪ ನಾಮಪತ್ರಸಲ್ಲಿಸಿದರು.
ಕಡೇ ಶ್ರಾವಣ ಶನಿವಾರ: ಕರೀಘಟ್ಟದ ಶ್ರೀನಿವಾಸಸ್ವಾಮಿ ದರ್ಶನ ಪಡೆದ ಸಹಸ್ರಾರು ಭಕ್ತರು
ಅಧಿಕ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರಿಂದ ವಾಹನಗಳ ದಟ್ಟಣೆ ಅಧಿಕವಾಗಿದ್ದವು. ಪೊಲೀಸರು ಹರಸಾಹಸ ಪಟ್ಟು ಬರುವ ವಾಹನಗಳ ಒಂದು ಕಡೆ ಪಾರ್ಕಿಂಗ್ ಮಾಡಿಸಿ ದೇವರ ದರ್ಶನಕ್ಕೆ ಸಾಲಿನಲ್ಲಿ ದೇವಾಲಯ ಪ್ರವೇಶಕ್ಕೆ ಬಿಡುತ್ತಿದ್ದರು.
ಅಂತರಹಳ್ಳಿ ದೇವರಾಜುರಿಂದ ವೃದ್ಧರಿಗೆ ವಸ್ತ್ರ ವಿತರಣೆ
ನಾನು ಲಯನ್ಸ್ ಕ್ಲಬ್‌ನಲ್ಲಿ ಸದಸ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಪ್ರತಿದಿನ ನಮ್ಮ ಸಂಸ್ಥೆಯಿಂದ ಹಸಿವು ನಿವಾರಣೆ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದ್ದೇವೆ, ಅದೇ ರೀತಿ ಇಂದು ಸಹ ನಮ್ಮ ವಿವಾಹ ವಾರ್ಷಿಕೋತ್ಸವ ಅಂಗವಾಗಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ 50 ಜನರಿಗೆ ಊಟದ ವ್ಯವಸ್ಥೆ ಹಾಗೂ ಸಿಹಿ ಹಂಚಿ ನನ್ನ ವಿವಾಹ ಮಹೋತ್ಸವ ಆಚರಿಸಿಕೊಂಡಿದ್ದೇನೆ.
ಶಿಂಷಾ ಎಡದಂಡೆ, ಬಲದಂಡೆ ನಾಲೆಗೆ ನೀರು ಸ್ಥಗಿತ: ವಿನೋದ್‌ಬಾಬು ಆರೋಪ
ಶಿಂಷಾ ಬಲದಂಡೆ ವ್ಯಾಪ್ತಿಗೆ ೩,೨೫೦ ಎಕರೆ ಹಾಗೂ ಎಡದಂಡೆ ವ್ಯಾಪ್ತಿಗೆ ೪,೪೦೦ ಎಕರೆ ಪ್ರದೇಶ ಬರಲಿದೆ. ಕಳೆದ ವರ್ಷ ಬೆಳೆಗಳಿಗೆ ನೀರು ಒಡಲು ಸಾಧ್ಯವಿಲ್ಲವೆಂದು ಹೇಳಿ ತಡವಾಗಿ ನೀರು ಕೊಟ್ಟು ಹುಸಿ ಬರ ಸೃಷ್ಟಿಸಿದ್ದರು. ಇದರಿಂದ ಅರ್ಧಭಾಗ ಬೆಳೆಯನ್ನೇ ಬೆಳೆಯಲಾಗಲಿಲ್ಲ. ಪ್ರತಿ ವರ್ಷ ನೀರು ಬಿಡುಗಡೆ ವಿಚಾರದಲ್ಲಿ ಅನಿಶ್ಚಿತತೆ ಮುಂದುವರೆದಿದೆ.
ಪ್ರತಿಯೊಬ್ಬರೂ ತಪಾಸಣೆಗೊಳಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು: ಶಾಸಕ ಎಚ್.ಟಿ.ಮಂಜು
ಆಹಾರ ಪದಾರ್ಥಗಳಿಗೆ ರಾಸಾಯನಿಕ ವಸ್ತುಗಳನ್ನು ಸಿಂಪಡಿಸುವುದರಿಂದ ಮಾನವ ಕಾಯಿಲೆಗಳಿಗೆ ತುತ್ತಾಗುತ್ತಾರೆ. ನಗರ ಪ್ರದೇಶಗಳಲ್ಲಿ ವಾಕ್, ಜಿಮ್, ವ್ಯಾಯಾಮ, ಯೋಗಾಸನ ಮಾಡುವುದರ ಮೂಲಕ ಆರೋಗ್ಯ ಕಾಳಜಿ ವಹಿಸುತ್ತಾರೆ. ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಕಡೆ ಗಮನವನ್ನು ಹರಿಸುವುದು ಕಡಿಮೆಯಾಗಿದೆ.
ಶ್ರಾವಣ ಮಾಸದ ಕಡೇ ಶನಿವಾರ: ವಿವಿಧ ದೇಗುಲಗಳಲ್ಲಿ ಪೂಜೆ, ದೇವರ ಉತ್ಸವ
ಶ್ರಾವಣ ಮಾಸದ ಕಡೆ ಶನಿವಾರದ ಹಿನ್ನೆಲೆಯಲ್ಲಿ ಪಾಂಡವಪುರ ಪಟ್ಟಣದ ಹಾರೋಹಳ್ಳಿ ಶ್ರೀಲಕ್ಷ್ಮಿನಾರಾಯಣಸ್ವಾಮಿ, ಧರ್ಮ ಶನೈಶ್ಚರಸ್ವಾಮಿ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿದ ದೇವಸ್ಥಾನಗಳಲ್ಲಿ ಪೂಜೆ ಹಾಗೂ ದೇವರ ಉತ್ಸವ ನಡೆಯಿತು.
ಕ್ರೀಡಾ ಸಾಧಕರಾಗಿ ಹೊರಹೊಮ್ಮಲು ಡಿಡಿಪಿಐ ಸಲಹೆ
ಕ್ರೀಡೆಯಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು. ಅದರೊಂದಿಗೆ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜಯಶಾಲಿಗಳಾಗಿ ಸಾಧನೆ ಮಾಡಬೆಕು. ಕ್ರೀಡೆಯಲ್ಲಿ ಮುಖ್ಯವಾಗಿ ಸ್ನೇಹಭಾವನೆ ವೃದ್ಧಿಸಿಕೊಳ್ಳುವುದು ಅಗತ್ಯ. ಇದರ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯಕರ ಪೈಪೋಟಿ ನಡೆಸಲು ಸಾಧ್ಯವಾಗುತ್ತದೆ.
ಕಡೇ ಶ್ರಾವಣ ಶ್ರೀಹೊಳೆ ಆಂಜನೇಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಪೂಜೆ
ಶ್ರಾವಣ ಮಾಸದ ಕಡೇ ಶನಿವಾರದ ಅಂಗವಾಗಿ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ಹಾಗೂ ಶ್ರೀಉಗ್ರ ನರಸಿಂಹಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಸ್ಥಳೀಯರು ಸೇರಿದಂತೆ ಬೆಂಗಳೂರು, ಮೈಸೂರು, ಮಂಡ್ಯ ಒಳಗೊಂಡಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತರು ಗೋವಿಂದ ನಾಮಸ್ಮರಣೆಯೊಂದಿಗೆ ದೇವರ ದರ್ಶನ ಪಡೆದು ಧನ್ಯತಾ ಭಾವ ಮೆರೆದರು.
ಭಕ್ತಿಪೂರ್ವಕವಾಗಿ ನಡೆದ ಬೋಳಾರೆ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ
ಶ್ರೀಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 10 ಲಕ್ಷ ರು ಹಣವನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯ ಸಂಸದರೂ ಆಗಿರುವ ಕೇಂದ್ರ ಸಚಿವರನ್ನು ಶ್ರೀಕ್ಷೇತ್ರಕ್ಕೆ ಕರೆಸಿ ಇಲ್ಲಿನ ಸಮಗ್ರ ಅಭಿವೃದ್ಧಿಗೆ ನೆರವಾಗುವ ಭರವಸೆಯನ್ನು ಶಾಸಕ ಎಚ್‌.ಟಿ.ಮಂಜು ನೀಡಿದರು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 684
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved