• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ಚಿಂತನೆಗಳ ವಿಸ್ತೃತ ರೂಪವೇ ಮಹಾತ್ಮ ಗಾಂಧಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ
ಭಾರತೀಯ ಪರಂಪರೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಕುವೆಂಪು ನಿತ್ಯ ಸ್ಮರಣೀಯ ವ್ಯಕ್ತಿತ್ವಗಳು. 12ನೇ ಶತಮಾನದಲ್ಲಿ ಬಸವಣ್ಣ ತೋರಿಸಿದ ಸರ್ವ ಸಮಾನ ಸಮಾಜ ನಿರ್ಮಾಣದ ಕನಸಿನ ತಳಹದಿಯ ಮೇಲೆ ಗಾಂಧಿಯವರ ಚಿಂತನೆಗಳು ವಿಸ್ತೃತಗೊಂಡಿವೆ.
ಆಟೋ ಚಾಲಕರಿಂದ ರಾಜ್ಯದಲ್ಲಿ ಕನ್ನಡ ಉಳಿವು: ರಾಜ್ಯಾಧ್ಯಕ್ಷ ಎಸ್.ನಾರಾಯಣ್
ರಾಜ್ಯದಲ್ಲಿ ಕನ್ನಡ ಅಸ್ತಿತ್ವವನ್ನು ಕಾಯ್ದುಕೊಂಡಿದ್ದರೆ ಅದಕ್ಕೆ ಆಟೋ ಚಾಲಕರು ಪ್ರಮುಖ ಕಾರಣ ಎಂದು ಜೈ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ಎಸ್.ನಾರಾಯಣ್ ಹೇಳಿದರು.
ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಭಾರತದ ಪ್ರಧಾನಿಗಳು ನಿಲ್ಲಲಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂಗಳ ರಕ್ಷಣೆ ಮಾಡುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಾಧನೆಗೆ ಎದುರಾಗುವ ಅಡೆ ತಡೆಗಳಿಗೆ ಎದೆಗುಂದದಿರಿ
ಅತಿಯಾಗಿ ಯಾವುದೇ ಸಿಹಿ ಪದಾರ್ಥಗಳು ಸೇವನೆಗೆ ಯೋಗ್ಯವಲ್ಲ, ತರಕಾರಿ-ಸೊಪ್ಪುಗಳನ್ನು ಹೆಚ್ಚಾಗಿ ಸೇವಿಸಿ ಮೊಳಕೆ ಕಾಳುಗಳ ಸೇವನೆಯು ಆರೋಗ್ಯಕ್ಕೆ ಉತ್ತಮವಾಗಿದೆ .
ಡಾ.ವೆಂಕಟೇಶ್ ಅವರಿಂದ 83 ಲಕ್ಷ ರು. ಭ್ರಷ್ಟಾಚಾರ ಆರೋಪ
ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಕೊಟೇಷನ್ ಹೆಸರಿನಲ್ಲಿ ತಾವು ಈಗಾಗಲೇ ಒಳ ಒಪ್ಪಂದ ಮಾಡಿಕೊಂಡಿರುವ ಸರ್ಜಿಕಲ್ ಏಜೆನ್ಸಿಗಳಿಗೆ ಪ್ರತ್ಯೇಕವಾಗಿ 99 ಸಾವಿರ ರು.ಗಳ ಕೊಟೇಷನ್ ನೀಡಿದ್ದಾರೆ. ವಾಸ್ತವದಲ್ಲಿ ಈ ಪ್ರಮಾಣದ ಔಷಧಿಗಳನ್ನು ಖರೀದಿಸಿಲ್ಲ. ಬದಲಿಗೆ ಖರೀದಿಸಿದಂತೆ ನಕಲಿ ಬಿಲ್ ಗಳನ್ನು ಸೃಷ್ಟಿಸಿ ಲಕ್ಷಾಂತರ ಹಣವನ್ನು ಲಪಟಾಯಿಸಲಾಗಿದೆ .
ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಭಜರಂಗಸೇನೆ ಆಗ್ರಹ
ಭಾರತದ ಸಹಾಯದಿಂದ ಉದ್ಭವವಾದ ಬಾಂಗ್ಲಾದೇಶ ಇಂದು ಮತಾಂಧ ಶಕ್ತಿಯಾಗಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳನ್ನು ನಿರಂತರವಾಗಿ ಶೋಷಣೆ ಮಾಡಲಾಗುತ್ತಿದೆ. ಕೊಲೆ, ಅತ್ಯಾಚಾರ, ದೇವಾಲಯಗಳ ಮೇಲೆ ದಾಳಿ, ಬಲವಂತದ ಮತಾಂತರದಲ್ಲಿ ತೊಡಗಿದೆ.
ಮಳವಳ್ಳಿಯನ್ನು ಪೌತಿ ಮುಕ್ತ ತಾಲೂಕು ಮಾಡಲು ಕ್ರಮ: ತಹಸೀಲ್ದಾರ್ ಕುಮಾರ್
ಪೌತಿ ಸಂಬಂಧ ಮರಣ ದೃಢೀಕರಣ ಪತ್ರ ಲಭ್ಯವಾಗಿರದಿದ್ದಲ್ಲಿ ಗ್ರಾಮದಲ್ಲಿ ಮಹಜರ್ ಮೂಲಕ ಸಂಬಂಧಪಟ್ಟ ವಾರಸುದಾರರಿಗೆ ಖಾತೆ ಮಾಡಿಸಿಕೊಳ್ಳಲು ಕ್ರಮವಹಿಸಲಾಗುವುದು.
ಬಾರ್ ಆ್ಯಂಡ್ ರೆಸ್ಟೋರೆಂಟ್‌ಗೆ ಪರವಾನಗಿ ನೀಡುವುದಕ್ಕೆ 40 ಲಕ್ಷ ರು. ಲಂಚಕ್ಕೆ ಬೇಡಿಕೆ

ಮಂಡ್ಯ ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ರವಿಶಂಕರ್ ಹಾಗೂ ಇನ್ಸ್‌ಪೆಕ್ಟರ್ ಶಿವಶಂಕರ್ ವಿರುದ್ಧ ದೂರು ಸಲ್ಲಿಸಿರುವ ಪುನೀತ್ ಅವರು ದೂರಿನ ಜೊತೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆನ್ನಲಾದ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯವನ್ನು ನೀಡಿದ್ದಾರೆ. 

ಪದೇ ಪದೇ ಭಿನ್ನ ಧೋರಣೆ : ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ಬಿಎಸ್‌ವೈ ಅಭಿಮಾನಿಗಳಿಂದ ಪತ್ರ
ಯತ್ನಾಳ್‌ರವರ ನಡವಳಿಕೆಗೆ ವರಿಷ್ಠರು ಕಡಿವಾಣ ಹಾಕದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪಕ್ಷದ ವರಿಷ್ಠರೇ ಹೊಣೆಯಾಗಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.
ಸ್ವಂತ ಮನೆ ನಮ್ಮ ಹಕ್ಕು ಅಕ್ರಮ ಕೂಟ ರಚನೆ: ಕೆಂಪೇಗೌಡ
ಪೊಲೀಸ್ ಪ್ರಕರಣ ದಾಖಲಾದ ಬಳಿಕ ಆಡಳಿತ ಮಂಡಳಿ ವಿರುದ್ಧ ದಿನೇ ದಿನೇ ಆಧಾರ ರಹಿತ ಆರೋಪಗಳು ಹೆಚ್ಚಾಗುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಪಂಚಾಯಿತಿ ವಿರುದ್ಧ ತನಿಖಾ ತಂಡ ರಚಿಸಿದ್ಧಾರೆ. ತನಿಖೆಗೆ ನಾವೂ ಸಿದ್ಧರಿದ್ದು, ನ್ಯಾಯಯುತವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 812
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved