• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರಾಯ ಅಣೆಕಟ್ಟೆಯಲ್ಲಿ ಕಿರು ಜಲವಿದ್ಯುತ್ ಯೋಜನೆ ರದ್ದು ಪಡಿಸಿ ಆದೇಶ
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ-ಮಜ್ಜಿಗೆಪುರ ಗ್ರಾಮದ ಬಳಿ ದೇವರಾಯ ಅಣೆಕಟ್ಟೆಯಲ್ಲಿ ವಿ.ಫಾರಂ ಪವರ್ ಕಂ. (ಪ್ರೈ) ಲಿಮಿಟೆಡ್ ತೆರೆಯಲು ಹೊರಟಿದ್ದ 0.5 ಮೆ.ವ್ಯಾ ಸಾಮರ್ಥ್ಯದ ಕಿರು ಜಲ ವಿದ್ಯುತ್ ಯೋಜನೆಯನ್ನು ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ವಿನೋದ್ ಕುಮಾರ್ ರದ್ದು ಪಡಿಸಿ ಆದೇಶಿಸಿದ್ದಾರೆ.
ನೀರಿಗಾಗಿ ಕೊನೆಯ ಭಾಗದ ರೈತರ ಪರದಾಟ..!
ಕೆಆರ್‌ಎಸ್ ಅಣೆಕಟ್ಟೆಯ ಮುಖ್ಯ ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದರೂ ಮದ್ದೂರು, ಮಳವಳ್ಳಿ ಭಾಗದ ಕೊನೆಯ ಭಾಗಕ್ಕೆ ನೀರು ತಲುಪಿಲ್ಲ. ಅತ್ತ ಹೇಮಾವತಿ ನಾಲೆಗೆ ನೀರು ಹರಿದರೂ ಆ ಭಾಗದ ಕೊನೆಯ ರೈತರು ನೀರು ಸಿಗದೆ ಪರದಾಡುತ್ತಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳು ವಿಶ್ವೇಶ್ವರಯ್ಯ ನಾಲೆ ಸಾಮರ್ಥ್ಯ ೨೫೦೦ ಕ್ಯುಸೆಕ್. ಅಷ್ಟು ನೀರನ್ನು ನಾಲೆಗೆ ಹರಿಸುತ್ತಿದ್ದೇವೆ. ಕೊನೆಯ ಭಾಗಕ್ಕೆ ತಲುಪಿಲ್ಲವೆಂದರೆ ಏನು ಮಾಡೋಣ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದಾರೆ.
ಮಂಡ್ಯ ನಗರದ ವಿಷ್ಣು ದೇಗುಲಗಳಲ್ಲಿ ಕೊನೆಯ ಶ್ರಾವಣ ಸಂಭ್ರಮ
ಶ್ರಾವಣ ಮಾಸದ ಕಡೆ ಶನಿವಾರದ ಹಿನ್ನೆಲೆಯಲ್ಲಿ ಪಾಂಡವಪುರ ಪಟ್ಟಣದ ಹಾರೋಹಳ್ಳಿ ಶ್ರೀಲಕ್ಷ್ಮಿನಾರಾಯಣಸ್ವಾಮಿ, ಧರ್ಮ ಶನೈಶ್ಚರಸ್ವಾಮಿ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿದ ದೇವಸ್ಥಾನಗಳಲ್ಲಿ ಪೂಜೆ ಹಾಗೂ ದೇವರ ಉತ್ಸವ ನಡೆಯಿತು.
ಮೆಟ್ರಿಕ್ ಮೇಳದಲ್ಲಿ ೬೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ
ಪುಸ್ತಕ, ಪೆನ್ನು ಕೈಯಲ್ಲಿಡಿದು ವಿದ್ಯಾಭ್ಯಾಸ ಕಲಿಯುತ್ತಿದ್ದ ವಿದ್ಯಾರ್ಥಿಗಳು ವ್ಯಾಪಾರ ಮಾಡಿದರು. ‘ಬನ್ನಿ ಅಣ್ಣ, ಬನ್ನಿ ಅಕ್ಕ, ತಾಜಾ ತಾಜಾ ತರಕಾರಿ ಕಡಿಮೆ ಬೆಲೆಗೆ ಖರೀದಿ ಮಾಡಿಕೊಳ್ಳಿ, ಬನ್ನಿ ಸಿಹಿ ತಿಂಡಿಗಳು ಮಾಡಿದ್ದೀವಿ, ಒಂದು ತಗೊಂಡ್ರೆ, ಮತ್ತೊಂದು ಫ್ರೀ’ ಎಂದು ಜನರನ್ನು ವ್ಯಾಪಾರ ಮಾಡುವಂತೆ ಆಕರ್ಷಣೆ ಮಾಡಿದರು.
ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಭದ್ರಬುನಾದಿ: ರಮೇಶ್ ಬಂಡಿಸಿದ್ದೇಗೌಡ
ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಸಮಾನತೆ ಹಾಗೂ ಸೋದರತ್ವ ಭಾವನೆ ಮೂಡಿಸಲು ಸಹಕಾರಿಯಾಗಿದೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ - ರಾಜ್ಯಪಾಲರೇ ತಪ್ಪಿತಸ್ಥರು: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯಾಪಾರದ ರಾಜಕಾರಣ ಮಾಡುತ್ತಿದ್ದಾರೆ. ಈ ಎರಡು ಪಕ್ಷಗಳ ಅಧಿಕಾರವಧಿಯಲ್ಲಿ ಈಗಾಗಲೇ ಶೇ.40 ಪರ್ಸೆಂಟ್ ಕಮಿಷನ್ ಗಿರಾಕಿಗಳೆಂದು ಖ್ಯಾತಿ ಹೊಂದಿದ್ದಾರೆ.  

ಸಣ್ಣ ನೀರಾವರಿ ಕಚೇರಿ ನಾಗಮಂಗಲಕ್ಕೆ ವರ್ಗಾವಣೆಗೆ ಖಂಡನೆ
ಕಳೆದ ಲೋಕಸಭಾ ಚುನಾವಣೆಯಲ್ಲಿ ಚೆಲುವರಾಯಸ್ವಾಮಿಗೆ ತೀರಾ ಹಿನ್ನಡೆಯಾಗಿದೆ. ಮರೆಮಾಚಲು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ನಾಗಮಂಗಲಕ್ಕಿಂತ ಹೆಚ್ಚು ಮತಗಳನ್ನು ಕಾಂಗ್ರೆಸ್‌ಗೆ ನೀಡಿದ ತಾಲೂಕಿನ ಜನರಿಗೆ ಮೋಸಮಾಡಲು ಹೊರಟಿರುವುದು ಸರಿಯಲ್ಲ.
ಪ್ರಭಾವಿಗಳಿಂದ ಒತ್ತುವರಿಯಾಗಿದ್ದ ಜಮೀನು ತೆರವುಗೊಳಿಸಿದ ಶಾಸಕ ದರ್ಶನ್
ಕಳೆದ ಮೂರು ದಶಕಗಳಿಂದ ಬಗೆಹರಿಯದ ನಿವೇಶಗಳಿಗೆ ಮೀಸಲಾಗಿದ್ದ ಜಮೀನು ಒತ್ತುವರಿ ಸಮಸ್ಯೆ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗಮನ ಹರಿಸಿ ತಕ್ಷಣ ಕ್ರಮ ಕೈಗೊಂಡು ಅಧಿಕಾರಿಗಳ ಮೂಲಕ ಜಮೀನು ಒತ್ತುವರಿಯನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಬಹಿಷ್ಕಾರಕ್ಕೊಳಗಾದವರಿಗೆ ನ್ಯಾಯ ದೊರಕಿಸಲಾಗುತ್ತಿದೆ: ನ್ಯಾ.ಎಂ.ಮಹೇಂದ್ರ
ಸ್ವಾತಂತ್ರ್ಯ ನಂತರ ಸಮಾಜದಲ್ಲಿನ ಕೆಟ್ಟ ಪಿಡುಗು ನಾಶಪಡಿಸಲು ಡಾ. ಬಿ‌.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಕಾನೂನುಗಳನ್ನು ರೂಪಿಸುವ ಮೂಲಕ ಸಮಾಜದಲ್ಲಿ ತುಳಿತಕ್ಕೆ ಸಿಲುಕಿದವರ ಮೇಲೆತ್ತಲು ಶ್ರಮವಹಿಸಿದ್ದಾರೆ. ಬಹಿಷ್ಕಾರ ಪದ್ಧತಿಯು ಶಿಕ್ಷಾರ್ಹ ಅಪರಾಧವಾಗಿದೆ.
ಮಾರೇನಹಳ್ಳಿಗೆ ಶಾಸಕ ಎಚ್.ಟಿ.ಮಂಜು ಭೇಟಿ, ಮಾಹಿತಿ ಸಂಗ್ರಹ
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತಾಲೂಕು ಆರೋಗ್ಯ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಗ್ರಾಮಸ್ಥರು ಯಾವುದೇ ಆತಂಕ ಪಡಬಾರದು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮ ವಹಿಸಿದ್ದಾರೆ.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 684
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved