• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆಗೆ ಮತ್ತೆ ಅವಕಾಶ ನೀಡಿದರೆ ಗೆದ್ದು ಡೇರಿಗಳ ಇನ್ನಷ್ಟು ಅಭಿವೃದ್ಧಿ: ವಿಶ್ವನಾಥ್
ನನ್ನ ಅಧಿಕಾರದ ಅವಧಿಯಲ್ಲಿ ರೈತರಿಗಾಗಿ ನಿರಂತರವಾಗಿ ದುಡಿದಿದ್ದೇನೆ. ಮೊದಲ ಬಾರಿ ನಿರ್ದೇಶಕರಾಗಿ ಆಯ್ಕೆಯಾದಾಗ ತಾಲೂಕಿನಲ್ಲಿ 105 ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತ್ರ ಇದ್ದವು. ನನ್ನ ಪರಿಶ್ರಮದಿಂದ 155 ಸಂಘಗಳನ್ನಾಗಿ ಮಾಡಲು ಶ್ರಮಿಸಿದ್ದೇನೆ.
ತಾಯಂದಿರು ಮಗು ಹುಟ್ಟಿದ 28 ದಿನಗಳ ಅವಧಿ ಹೆಚ್ಚು ಜಾಗ್ರತೆ ವಹಿಸಬೇಕು: ಡಾ.ಪಿ.ಮಾರುತಿ
ಮಗು ಜನಿಸಿದ ಜೀವನದ ಮೊದಲ ತಿಂಗಳು ಜೀವಮಾನದ ಆರೋಗ್ಯ ಮತ್ತು ಅಭಿವೃದ್ಧಿಗೆ ಒಂದು ಅಡಿಪಾಯದ ಅವಧಿಯಾಗಿದೆ. ಆರೋಗ್ಯವಂತ ಶಿಶುಗಳು, ಆರೋಗ್ಯವಂತ ವಯಸ್ಕರಾಗಿ ಬೆಳೆದು ತಮ್ಮ ಸಮುದಾಯ ಮತ್ತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬಹುದು.
ಸಹಕಾರ ಸಂಘದ ನಿರ್ದೇಶಕರ ಚುನಾವಣೆ: ಸೂನಗಹಳ್ಳಿ ಪುಟ್ಟಸ್ವಾಮಿ ತಂಡಕ್ಕೆ ಜಯ
ಶ್ರೀಗಂಗಾಪರಮೇಶ್ವರಿ ಪತ್ತಿನ ಸಹಕಾರ ಸಂಘದ 16 ನಿರ್ದೇಶಕ ಸ್ಥಾನಗಳಲ್ಲಿ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 13 ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಸೂನಗಹಳ್ಳಿ ಪುಟ್ಟಸ್ವಾಮಿ ತಂಡ 13 ಸ್ಥಾನಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದರು.
ರಾಜ್ಯದಲ್ಲಿ ವಾಸಿಸುವ ಎಲ್ಲಾ ಭಾಷಿಕರಿಗೂ ಕನ್ನಡ ಕಲಿಸಬೇಕು: ಬಿ.ಎಲ್.ದೇವರಾಜು
ಭಾಷಾವಾರು ಪ್ರ್ಯಾಂತ ರಚನೆಯ ಉದ್ದೇಶ ಕರ್ನಾಟಕದ ಮಟ್ಟಿಗೆ ಈಡೇರಿಲ್ಲ. ಇಂದಿಗೂ ಕರ್ನಾಟಕದಲ್ಲಿ ಕನ್ನಡವನ್ನು ಉಳಿಸಲು ಹೋರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಕರ್ನಾಟಕದ ಉದ್ಯೋಗಗಳು ಅನ್ಯರ ಪಾಲಾಗುತ್ತಿವೆ. ಕನ್ನಡ ಅನ್ನ ಕೊಡುವ ಭಾಷೆಯಾಗಿ ಬೆಳೆಯಲು ಸಾಧ್ಯವಾಗಿಲ್ಲ.
ರೈತರಿಗೆ ಹೊಸ ಬಿತ್ತನೆ ಆಯಾಮಗಳನ್ನು ತಲುಪಿಸಿ: ಡಾ.ಎಚ್.ಎಸ್.ಶಿವರಾಮ್
ಮಂಡ್ಯ ಮತ್ತು ಭದ್ರಾವತಿ ಭಾಗದಲ್ಲಿ ಮೊದಲು ಬೆಲ್ಲ ತಯಾರಿಕೆಯಲ್ಲಿ ರಾಸಾಯನಿಕ ಉಪಯೋಗಿಸುತ್ತಿದ್ದರು. ಅದು ಆರೋಗ್ಯಕ್ಕೆ ಮಾರಕವೆಂದು ಬಹುಕೊಪ್ಪರಿಕೆ ಮಾದರಿಯಲ್ಲಿ ರಾಸಾಯನಿಕ ಮುಕ್ತ ಬೆಲ್ಲವನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇವೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯುತ್ತಿವೆ.
ಬೆಟ್ಟದ ಅರಸಮ್ಮನ ಪುಣ್ಯ ಕ್ಷೇತ್ರದಲ್ಲಿ ದೀಪಗಳನ್ನು ಬೆಳಗಿಸಿ ಭಕ್ತಿ ಸಮರ್ಪಣೆ
ಮಂಡ್ಯ ಜಿಲ್ಲೆಯಲ್ಲಿ ಅಪಾರ ಭಕ್ತರನ್ನು ಒಳಗೊಂಡಿರುವ ಪುಣ್ಯಕ್ಷೇತ್ರದಲ್ಲಿ ಪ್ರತಿ ವರ್ಷ ಜಾತ್ರಾ ಮಹೋತ್ಸವ 7 ದಿನಗಳ ಕಾಲ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹಲಗೂರು ಸೇರಿದಂತೆ ಗುಂಡಾಪುರ, ನಂದಿಪುರ, ಕೆಂಪಯ್ಯ ದೊಡ್ಡಿ, ದೇವಿರಹಳ್ಳಿ, ದಳವಾಯಿ ಕೋಡಿಹಳ್ಳಿ, ಬಸವನಹಳ್ಳಿ ಮತ್ತು ಇತರ ಗ್ರಾಮಗಳ ಆರಾಧ್ಯ ದೇವತೆ ಬೆಟ್ಟದರಸಮ್ಮ ತಾಯಿ ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ.
ತಾಯಂದಿರು ತಮ್ಮ ಮಕ್ಕಳಿಗೆ ಕನ್ನಡಭಾಷೆಯನ್ನು ಕಡ್ಡಾಯವಾಗಿ ಕಲಿಸಿ: ಚಿತ್ರನಟ ದೊಡ್ಡಣ್ಣ
ಜಗತ್ತಿನ ಮೂರು ಸರ್ವಶ್ರೇಷ್ಠ ಭಾಷೆಗಳಲ್ಲಿ ಕನ್ನಡ ಭಾಷೆಗೆ ಯಾವ ಭಾಷೆಗೂ ಸಿಗಲಾರದಷ್ಟು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿವೆ. ನಮ್ಮ ಕನ್ನಡ ಭಾಷೆ ಎಷ್ಟು ಶ್ರೀಮಂತ ಭಾಷೆ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕು. ಮಾತನಾಡಿದಂತೆ ಬರೆಯಲು ಲಿಪಿ ಉಳ್ಳ. ಬರೆದದ್ದನ್ನು ಯಥಾವತ್ತಾಗಿ ಮಾತನಾಡುವ ಶಕ್ತಿಯುಳ್ಳ ಸಂಧಿ, ಸಮಾಸ, ವ್ಯಾಕರಣ ಅಲ್ಪಪ್ರಾಣ, ಮಹಾಪ್ರಾಣ ಇರುವ ಭಾಷೆ ಯಾವುದಾದರೂ ಇದ್ದರೆ ಅದುವೇ ಕಸ್ತೂರಿ ಕನ್ನಡಭಾಷೆ ಮಾತ್ರ.
ಬೆಳೆಗಾರರು ಉದ್ಧಿಮೆದಾರರಾದಾಗ ಆರ್ಥಿಕ ಸದೃಢತೆ: ಡಾ.ಸುರೇಶ್
ಇಂದಿನ ಯುವ ಪೀಳಿಗೆ ಉದ್ಯೋಗವನ್ನರಸಿಕೊಂಡು ಹಳ್ಳಿಯಿಂದ ನಗರಕ್ಕೆ ವಲಸೆ ಹೋಗುತ್ತಿರುವ ಕಾರಣದಿಂದ ಕೃಷಿ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರ ಲಭ್ಯತೆ ಕಡಿಮೆ ಇದೆ. ಕೃಷಿ ಅನಿವಾರ್ಯವಾಗಿರುವ ಸಂದರ್ಭದಲ್ಲಿ ರೈತರು ಕೃಷಿ ಯಂತ್ರೋಪಕರಣಗಳ ಮೇಲಿನ ಅವಲಂಬನೆಯನ್ನು ಹೆಚ್ಚು ಮಾಡಿಕೊಳ್ಳಬೇಕು.
ಕೇಂದ್ರದಿಂದ ಹಿಂದಿಯನ್ನು ಎಲ್ಲರ ಮೇಲೆ ಕೂರಿಸುವ ಕೆಲಸ: ಕುಂ.ವೀರಭದ್ರಪ್ಪ
ನಾಗಮಂಗಲ ತಾಲೂಕಿನ ಜನರು ಇಷ್ಟು ಸಂತೋಷದಿಂದ ಕನ್ನಡ ಹಬ್ಬವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಕನ್ನಡ ಕೆಲವು ವರ್ಷಗಳಲ್ಲಿ ನಾಶವಾಗುವ ಭಾಷೆ ಎಂಬ ಅಪವಾದವಿದೆ. ಆದರೆ, ಈ ಕನ್ನಡ ಪರ ಹಬ್ಬವನ್ನು ನೋಡಿದರೆ ಕನ್ನಡಕ್ಕೆ ಉಜ್ವಲ ಭವಿಷ್ಯವಿದೆ. ಸೂರ್ಯ ಚಂದ್ರರಿರುವವರೆಗೂ ಕನ್ನಡ ಭಾಷೆ ಶಾಶ್ವತವಾಗಿರುತ್ತದೆ.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved