• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಕ್ತಿ ದೇವತೆ ಶ್ರೀಮಹಾಂಕಾಳೇಶ್ವರಿ ಅಮ್ಮನವರ 62ನೇ ವರ್ಷದ ಹೂವಿನ ಪಲ್ಲಕ್ಕಿ ಉತ್ಸವ
ದೇವಿ ಮಹಾ ಮಂಗಳಾರತಿ ಬಳಿಕ ಸೋಮವಾರ ರಾತ್ರಿ 10ಕ್ಕೆ ಶ್ರೀಮಹಾಂಕಾಳೇಶ್ವರಿ ಅಮ್ಮನವರ ಹೂವಿನ ಪಲ್ಲಕ್ಕಿ ಉತ್ಸವವು ದೇವಸ್ಥಾನದ ಆವರಣದಿಂದ ಹೊರಟಿತು. ಉತ್ಸವ ಆರಂಭಕ್ಕೂ ಮೊದಲು ಸಿಡಿ ಮದ್ದುಗುಂಡುಗಳನ್ನು ಸಿಡಿಸಲಾಯಿತು. ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಬಿ.ವೈ.ಬಾಬು ಹಾಗೂ ಸದಸ್ಯರು ಉತ್ಸವ ಚಾಲನೆ ನೀಡಿದರು.
ನಾಡ ಕುಸ್ತಿ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಣೆ
ಬೆಳಗೊಳದ ಬಲಮುರಿ ದೇವಾಲಯಗಳ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾವಳಿಯ ಬೆಂಗಳೂರಿನ ವಿನಾಯಕ ಬಂಡೆ ಹಾಗೂ ಹೊಂಗಳ್ಳಿಯ ನಿಶ್ಚಿತ್ ಅವರ ನಡೆದ ರೋಚಕ ಮಾರ್ಪಿಟ್ ಕುಸ್ತಿಯಲ್ಲಿ ಹೊಂಗಳ್ಳಿ ನಿಶ್ಚಿತ್ ವಿಜೇತರಾದರು. ಕುಸ್ತಿ ಅಭಿಮಾನಿಗಳು ನೀಡಿದ ನಗದು ಹಾಗೂ ಪಾರಿತೋಷಕವನ್ನು ತನ್ನದಾಗಿಸಿಕೊಂಡರು.
ಸಾಸಲು ದೇಗುಲದಲ್ಲಿ ಜನಜಾತ್ರೆ, ಸ್ವಚ್ಛತೆ ಮಾಯ...!
ಬಯಲುಸೀಮೆಯ ಕುಕ್ಕೆ ಸುಬ್ರಹ್ಮಣ್ಯ ಸಾಸಲು ಕ್ಷೇತ್ರದಲ್ಲಿ ಕಡೇ ಕಾರ್ತಿಕ ಮಾಸದ ಪೂಜೆ ಸಲ್ಲಿಸಲು ಜನಸಮೂಹ ಸಾಗರದಂತೆ ಹರಿದುಬಂದ ಪರಿಣಾಮ ದೇಗುಲದ ಆವರಣದಲ್ಲಿ ಸ್ವಚ್ಛತೆ ಮಾಯವಾಗಿತ್ತು. ಅಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ನೀಡದೆ ಪುಷ್ಕರಿಣಿಯಲ್ಲಿ ಗಂಗಾ ಪೂಜೆ ಮಾಡಿದರು.
ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಗಮನಸೆಳೆದ ಡಾ.ಚೇತನಾ
ಮಂಡ್ಯ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ಕಲಾ ನಿರ್ದೇಶಕಿ, ವಿದುಷಿ ಡಾ.ಚೇತನಾ ರಾಧಕೃಷ್ಣ ಅವರು ಪಶ್ಚಿಮ ಬಂಗಾಳದಲ್ಲಿ ನಡೆದ ಉದ್ರೋ ಮಾಘೋದಿ ರಾಷ್ಟ್ರೀಯ ನೃತ್ಯ ಉತ್ಸವ-೨೦೨೪ರಲ್ಲಿ ಭಾಗವಹಿಸಿ ಭರತ ನಾಟ್ಯದ ಪ್ರಾಚೀನ ಪದ್ಧತಿಯನ್ನು ಸರಳ ಹಾಗೂ ಆಳವಾದ ಮನೋಭಾವದಲ್ಲಿ ಪ್ರೇಕ್ಷಕರಿಗೆ ಪರಿಚಯಿಸಿದರು.
ಮಂಡ್ಯ ನಗರಸಭೆಯಲ್ಲಿ ಸಂವಿಧಾನ ದಿನಾಚರಣೆ
ಮಹತ್ವದ ಸಂವಿಧಾನವನ್ನು ಕೊಡುಗೆಯಾಗಿ ನೀಡಿರುವ ಅಂಬೇಡ್ಕರ್ ಅವರನ್ನು ವಿಶ್ವಜ್ಞಾನಿ ಎಂದು ಬಣ್ಣಿಸಲಾಗಿದೆ. ಸಮಾಜದ ಎಲ್ಲ ಜನರ ಕಷ್ಟಗಳನ್ನು ಅರಿತಿದ್ದ ಅಂಬೇಡ್ಕರ್ ಯಾರೊಬ್ಬರಿಗೂ ಅನ್ಯಾಯವಾಗದ ರೀತಿಯಲ್ಲಿ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ.
ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು: ಎಚ್.ಜಿ.ಶ್ರೀನಿವಾಸ್
ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಜನಾಂಗದ ಅಭಿವೃದ್ಧಿಗಾಗಿ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಆಶಯ ಮತ್ತು ಮೂಲ ತತ್ವಗಳನ್ನು ಅರಿತುಕೊಳ್ಳಬೇಕು, ಭ್ರಾತೃತ್ವ, ಸಾಮರಸ್ಯ ಹಾಗೂ ಸಮಾನತೆಯ ಕುರಿತು ಅರಿತುಕೊಳ್ಳುವುದು ಮುಖ್ಯವಾಗಿದೆ. ಪ್ರತಿದಿನವೂ ಸಂವಿಧಾನದ ದಿನಚರಣೆಗಳಾಗಿ ಸಂಭ್ರಮಿಸಬೇಕು.
ಪಾಲಹಳ್ಳಿಯಲ್ಲಿ ಶಂಭುಲಿಂಗೇಶ್ವರಸ್ವಾಮಿ ಅದ್ಧೂರಿ ಉತ್ಸವ
ಶ್ರೀರಂಗಪಟ್ಟಣದ ಪಶ್ಚಿಮವಾನಿಯ ಬಳಿಕಾವೇರಿ ನದಿಯಿಂದ ಉತ್ಸವ ಮೂರ್ತಿಯನ್ನು ಮಡಿ ಮಾಡಿ ನಂತರ ಮಂಗಳ ವಾದ್ಯ ಸಮೇತ ಗ್ರಾಮದ ಶ್ರೀಶಂಭುಲಿಂಗೇಶ್ವರ ದೇವಸ್ಥಾನದ ವರೆಗೆ ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಈಡುಗಾಯಿ ಹೊಡೆದು ಭಕ್ತರು ಪೂಜೆ ಸಲ್ಲಿಸಿದರು.
ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಿಧಾನದ ಮಹತ್ವ ತಿಳಿಯಿರಿ: ನ್ಯಾಯಾಧೀಶ ಎಂ.ಮಹೇಂದ್ರ
ಸಂವಿಧಾನದ ಅಂಶಗಳು ಸಮರ್ಪಕವಾಗಿ ಜಾರಿಯಾದರೇ ದೇಶವು ಸುಭೀಕ್ಷೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ವಾಕ್‌ಥಾನ್ ಆಯೋಜನೆ ಮಾಡಲಾಗುತ್ತಿದೆ. ವಕೀಲರ ಸಂಘದ ವತಿಯಿಂದ ಸಂವಿಧಾನ ಓದು ಪುಸ್ತಕವನ್ನು ನೀಡಲಾಗುತ್ತಿದೆ.
ಮದ್ಯ ವರ್ಜನ ಶಿಬಿರದಲ್ಲಿ ವ್ಯಸನ ಮುಕ್ತರಾದ 67 ಮಂದಿ: ಮದ್ಯ ರಾಕ್ಷಸನ ದಹನ
ಬೂಕನಕೆರೆ ಗ್ರಾಪಂ, ಬೆಳ್ತಂಗಡಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ 1887ನೇ ಮದ್ಯವರ್ಜನ ಶಿಬಿರದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ 67 ಜನರು ಭಾಗವಹಿಸಿ ವ್ಯಸನ ಮುಕ್ತಗೊಂಡು ಹೊಸ ಬದುಕಿನ ಕಡೆ ಮುನ್ನಡೆದರು.
ಶ್ರೀರಂಗಪಟ್ಟಣದಲ್ಲಿ ಪ್ರಜ್ಞಾವಂತರ ವೇದಿಕೆಯಿಂದ ಸಂವಿಧಾನೋತ್ಸವ ಮೆರವಣಿಗೆ
ದೇಶದ ಸಂವಿಧಾನ ತಿಳಿಯಲು ಪ್ರತಿ ಮನೆಯಲ್ಲಿ ಸಂವಿಧಾನ ಪುಸ್ತಕವನ್ನು ಓದಿದರೆ ಇಲ್ಲಿನ ಕಾನೂನುಗಳ ಬಗ್ಗೆ ಸುಲಭವಾಗಿ ತಿಳಿದು ಸಮಾನ ಬದುಕನ್ನು ರೂಪಿಸಿಕೊಳ್ಳಬಹುದು.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved