• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪನೋಂದಣಾಧಿಕಾರಿ ಕಚೇರಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ಪ್ರತಿನಿತ್ಯ ತಮ್ಮ ಆಸ್ತಿ ನೋಂದಣಿ, ಮಾರಾಟ ಇನ್ನಿತರ ವಿಚಾರವಾಗಿ ನೂರಾರು ಸಂಖ್ಯೆಯ ಸಾರ್ವಜನಿಕರು ಇಲ್ಲಿಗೆ ಆಗಮಿಸುತ್ತಾರೆ. ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರು, ಕುಳಿತುಕೊಳ್ಳಲು ಕುರ್ಚಿ, ಕುಡಿವ ನೀರು ಹಾಗೂ ಶೌಚಗೃಹದ ವ್ಯವಸಸ್ಥೆ ಸೇರಿದಂತೆ ಯಾವುದೇ ಮೂಲಸೌಕರ್ಯ ಕಲ್ಪಿಸಲಾಗಿಲ್ಲ.
ಸಕಾಲದಲ್ಲಿ ನಾಲೆಗಳಲ್ಲಿ ಹೂಳು ತೆಗೆಸದೇ, ಜಂಗಲ್ ಕಟ್ಟಿಂಗ್‌ ಮಾಡಿಸದ ಎಂಜಿನಿಯರ್‌ಗಳು
ಕೆ.ಆರ್.ಪೇಟೆ ತಾಲೂಕಿನ ಬೊಮ್ಮೇನಹಳ್ಳಿ, ಬೂಕನಕೆರೆ, ಮತ್ತೀಕೆರೆ, ಯಗಚಗುಪ್ಪೆ, ಹೊಸ ಮಾವಿನಕೆರೆ ಮುಂತಾದೆಡೆ ಹೇಮಾವತಿ ನಾಲೆ ಏರಿಯ ಮೇಲೆ ಸಂಚರಿಸಿದ ವೇಳೆ ಕೊನೇ ಭಾಗಕ್ಕೆ ಇದುವರೆಗೂ ನೀರು ಹರಿಯದಿರುವ ಬಗ್ಗೆ ರೈತರ ದೂರುಗಳನ್ನು ಆಲಿಸಿ ಎಂಜಿನಿಯರ್‌ಗಳನ್ನು ಶಾಸಕ ಎಚ್‌.ಟಿ. ಮಂಜು ತರಾಟೆ ತೆಗೆದುಕೊಂಡರು.
ಉಪ ನೋಂದಣಾಧಿಕಾರಿಯಿಂದ ಅಕ್ರಮ ಖಾತೆ: ತನಿಖೆಗೆ ತಂಡ ರಚನೆ
ಆರ್‌ಟಿಸಿಯಲ್ಲಿ ವ್ಯಕ್ತಿಯ ಹೆಸರೇ ಇಲ್ಲದೆ ಮನೆಜಾಗ ಎಂದು ನಮೂದಾಗಿರುವ ಆಸ್ತಿ ಸೇರಿದಂತೆ ಮೂರ್ನಾಲ್ಕು ಜನರು ಒಟ್ಟಿಗಿರುವ ಆರ್‌ಟಿಸಿ ಜಮೀನನ್ನು ಒಬ್ಬರಿಂದ, ಮತ್ತೊಬ್ಬರಿಗೆ ತಿಳಿಯದಂತೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಉಪನೋಂದಣಾಧಿಕಾರಿ ವಿರುದ್ಧ ತನಿಖೆಗೆ ತಂಡವೊಂದನ್ನು ರಚಿಸಿದ್ದಾರೆ.
ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಖಾಸಗಿ ಬಸ್‌ ಸಂಚಾರ, ಬಸ್ ಜಪ್ತಿ: ಪ್ರಕರಣ ದಾಖಲು
ಬ್ರಹ್ಮಪುರದ ಬಳಿ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಆರೋಪದ ಮೇಲೆ ವಿಆರ್‌ಎಲ್ ಸಂಸ್ಥೆ ಐಷಾರಾಮಿ ಬಸ್ಸನ್ನು ಪಟ್ಟಣದ ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿ, ಬಸ್ ಚಾಲಕ ಮತ್ತು ಸಹಚಾಲಕನನ್ನು ಸಹ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೊಸಬೂದನೂರು: ನೂತನ ಕೊಠಡಿಗಳ ಸ್ಥಾಪನೆಗೆ ಶಂಕುಸ್ಥಾಪನೆ
ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳು ಯಾವ ರೀತಿ ಇವೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಿ ಕಳೆದ ಮೂರು ವರ್ಷಗಳಿಂದ ಜಿಲ್ಲೆಯ 25ಕ್ಕೂ ಹೆಚ್ಚು ಶಾಲೆಗಳಿಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಶಾಲೆಯಲ್ಲಿ ಈಗಾಗಲೇ ಮೂರು ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಇನ್ನೂ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ: 173 ಅರ್ಜಿ ಸ್ವೀಕಾರ
ಸಾರ್ವಜನಕರು, ರೈತರು ಕಂದಾಯ, ಮನೆ, ಸಾಮಾಜಿಕ ಭದ್ರತೆ, ಈಸ್ವತ್ತು ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು. ಅಧಿಕಾರಿಗಳು ಯಾವುದೇ ತಕರಾರುಗಳು ಇಲ್ಲದ ಅರ್ಜಿಯನ್ನು ಸ್ಥಳದಲ್ಲೇ ಬಗೆಹರಿಸುವ ಕೆಲಸ ಮಾಡಿದರು.
ಸರ್ವಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭ: ಮಧು ಜಿ.ಮಾದೇಗೌಡ
ಮೈಸೂರು ದಸರಾ ಮಾದರಿಯಲ್ಲೇ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲೂ ಸ್ತಬ್ಧಚಿತ್ರಗಳು ಇರಬೇಕು. ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ಕನ್ನಡ ನಾಡು, ನುಡಿ, ಸಂಸ್ಕೃತಿ, ಶಿಲ್ಪಕಲೆ, ಸ್ಥಳೀಯ ಸಂಸ್ಕೃತಿ ಬಿಂಬಿಸುವಂತೆ, ಸ್ತಬ್ಧಚಿತ್ರಗಳನ್ನು ಕಳುಹಿಸಿಕೊಡುವಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು.
ಬೀಟ್ ಪೊಲೀಸರಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರೆ ಅಂತಹವರ ಹೆಸರನ್ನು ಗೌಪ್ಯವಾಗಿ ಇಡುತ್ತೇವೆ.
ಖರ್ಗೆ ಪುತ್ರನಿಗೆ ಕೆಐಎಡಿಬಿ ಜಾಗವೇ ಬೇಕಿತ್ತಾ?: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಚರ್ಚೆ ಮಾಡಲು ಬಹಳ ವಿಚಾರಗಳು ಇವೆ. ಪಾಪ ನಮ್ಮನ್ನ ಕೆಣಕಿದ್ದಾರೆ. ನಿನ್ನೆ ಅಸಲಿ- ನಕಲಿ ಎಂದೆಲ್ಲಾ ಹೇಳಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸತ್ತವರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು, ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?
ಕಲುಷಿತ ನೀರು ಸೇವನೆ ಪ್ರಕರಣ: ಜಿಲ್ಲಾಧಿಕಾರಿ ಭೇಟಿ
ಭಾರತೀಪುರ ಕ್ರಾಸ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಹರ್ಷವರ್ಧಿನಿ ಜೊತೆಗೆ ತಜ್ಞ ವೈದ್ಯರ ತಂಡ ಗ್ರಾಮದಲ್ಲಿ ಬೀಡುಬಿಟ್ಟಿದೆ. ಗ್ರಾಮದ ಎಲ್ಲಾ ಜನರ ಆರೋಗ್ಯ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಜಿಲ್ಲಾ ಹಾಗೂ ತಾಲೂಕು ಆಡಳಿತವು ನಿಮ್ಮ ಜೊತೆಗಿದೆ.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 684
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved