• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಷ್ಯ ವೇತನದಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಕೊಣನೂರು ಹನುಮಂತಯ್ಯ
ಧರ್ಮಸ್ಥಳ ಕೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ಗ್ರಾಮೀಣ ಪ್ರದೇಶದ ಬಡ ಜನರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಹಳಷ್ಟು ಯೋಜನೆಗಳು ಅನುಷ್ಠಾನಗೊಂಡಿವೆ.
ಅಕ್ಕ ಸಮ್ಮೇಳನಕ್ಕೆ 2ನೇ ಬಾರಿಗೆ ಮಳವಳ್ಳಿ ಮಹಾದೇವಸ್ವಾಮಿ ಭಾಗಿ
ಶ್ರೀ ಮಲೆ ಮಹದೇಶ್ವರಸ್ವಾಮಿ ಹಾಗೂ ಶ್ರೀ ಮಂಟೇಸ್ವಾಮಿ ಭಕ್ತಿ ಗೀತೆಗಳನ್ನಾಡುವ ಮೂಲಕ ನಾಡಿನ ಮೂಲೆ ಮೂಲೆಗಳಲ್ಲಿ ಮನೆ ಮಾತಾಗಿರುವುದರ ಜೊತೆಗೆ ದೇಶ ವಿದೇಶಗಳಲ್ಲೂ ಜನಪ್ರಿಯರಾಗಿರುವ ಮಹಾದೇವ ಸ್ವಾಮಿ ಅವರು ನಮ್ಮ ತಾಲೂಕಿನವರು ಎಂಬುದು ಹೆಮ್ಮೆಯ ಸಂಗತಿ.
ಎಸ್ ಟಿಜಿ ಶಿಕ್ಷಣ ಸಂಸ್ಥೆಗೆ ಅಮೆರಿಕಾದ ಸಾಗಿನಾವ ವಿವಿ ಡೀನ್, ಪ್ರೊಫೆಸರ್ ಗಳು ಭೇಟಿ
ಗ್ರಾಮೀಣ ಪ್ರದೇಶದಲ್ಲಿ ಇಂತಹ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಪಡೆದುಕೊಳ್ಳುವ ಜತೆಗೆ ತಮ್ಮ ಭವಿಷ್ಯ ಉಜ್ವಲವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಿರುವ ಸಂಸ್ಥೆ ಅಧ್ಯಕ್ಷರು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಹಾಗೂ ಸಿಇಒ ಸಿ.ಪಿ.ಶಿವರಾಜು ಅವರ ಕಾರ್‍ಯದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು.
ಅಂದು ಎಚ್‌ಡಿಕೆಗೆ ಸೆಡ್ಡು ಹೊಡೆದಿದ್ದ ಅರುಣ್‌ಗೆ ಉಪಾಧ್ಯಕ್ಷ ಪಟ್ಟ..!
ಸ್ವತಃ ಎಚ್.ಡಿ.ಕುಮಾರಸ್ವಾಮಿ ಹೇಳಿದರೂ ರಾಜೀನಾಮೆ ನೀಡಲು ನಿರಾಕರಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದರು.
ಉತ್ಪಾದಕರು ಹಾಲಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಮನ್ಮುಲ್ ನಿರ್ದೇಶಕಿ ಎಂ.ರೂಪ
ಪ್ರಸ್ತುತ ಒಕ್ಕೂಟದಿಂದ ದೆಹಲಿ ಮಾರುಕಟ್ಟೆಯಲ್ಲಿ ಹಾಲು ಮಾರಾಟ ಮಾಡುವ ಅವಕಾಶ ದೊರಕಿದೆ. ಇದರಿಂದ ಅಲ್ಲಿನ ಮಾರುಕಟ್ಟೆಯಲ್ಲಿ ಹಾಲಿನ ಮಾರಾಟವನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾದರೆ ಹಾಲಿನ ಗುಣಮಟ್ಟ ಅತ್ಯಗತ್ಯವಾಗಿದೆ.
ನಗರಸಭೆ ಆವರಣದಲ್ಲಿ ಜೆಡಿಎಸ್- ಕಾಂಗ್ರೆಸ್ ಮಾತಿನ ಚಕಮಕಿ
ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೈ ಕಾರ್ಯಕರ್ತನೊಬ್ಬ ತಿರುಗಿಬಿದ್ದಿದ್ದರಿಂದ ಕುಮಾರಸ್ವಾಮಿ ಕೂಡ ಅವನತ್ತ ಧಾವಿಸಿ ಹೋದರು. ಆ ವೇಳೆಗೆ ಪೊಲೀಸರು ಆತನ ಕುತ್ತಿಗೆಪಟ್ಟಿ ಹಿಡಿದು ಎಳೆದೊಯ್ದರು. ನಂತರ ಎಚ್‌ಡಿಕೆ ಅಲ್ಲಿಂದ ಹಿಂತಿರುಗಿದರು.
ಜೆಡಿಎಸ್‌ನಲ್ಲೇ ಉಳಿದ ನಗರಸಭೆ ಅಧಿಕಾರ
ಅಂತಿಮವಾಗಿ ಜೆಡಿಎಸ್- ಬಿಜೆಪಿ ಮೈತ್ರಿಕೂಟದಿಂದ ಒಂದನೇ ವಾರ್ಡ್‌ನ ನಾಗೇಶ್ ಅಧ್ಯಕ್ಷರಾಗಿ, 11ನೇ ವಾರ್ಡ್‌ನ ಬಿಜೆಪಿ ಸದಸ್ಯ ಎಂ.ಪಿ.ಅರುಣ್‌ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸಂಸದರಾಗಿದ್ದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಒಂದು ಮತದ ಅಂತರದಿಂದ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಯಿತು.
ಮಕ್ಕಳನ್ನು ದೇವರಾಗಿ ರೂಪಿಸಿ ನೋಡುವುದು ಖುಷಿ ನೀಡಲಿದೆ: ರಾಮಕೃಷ್ಣೇಗೌಡ
ಮಕ್ಕಳಿಗೆ ನಮ್ಮ ದೇಶದ ಇತಿಹಾಸ, ಸಂಸ್ಕೃತಿ, ಆಚಾರ ವಿಚಾರವನ್ನು ಮನವರಿಕೆ ಮಾಡಿಕೊಡುವ ಕೆಲಸವನ್ನು ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಶಿಕ್ಷಕರು ಮಾಡಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕೃತಿಯನ್ನು ಕಲಿಸುವುದು ಅತ್ಯವಶ್ಯಕವಾಗಿದೆ.
ಕಲುಷಿತ ನೀರು ಸೇವನೆ: ಇಬ್ಬರು ವೃದ್ಧೆಯರು ಸಾವು
ಕಲುಷಿತ ನೀರು ಸೇವನೆಯಿಂದ ಇಬ್ಬರು ಮಹಿಳೆಯರು ಸಾವನ್ನಪ್ಪಿ, ೧೨ ಮಂದಿ ತೀವ್ರ ಅಸ್ವಸ್ಥರಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಭಾರತೀಪುರ ಕ್ರಾಸ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರೇನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮಳವಳ್ಳಿ ಪುರಸಭೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭೇಟಿ, ಅಧಿಕಾರಿಗಳು, ಸಿಬ್ಬಂದಿಗೆ ತರಾಟೆ
ಅಧಿಕಾರಿಗಳು ಕಚೇರಿಯಲ್ಲಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು. ಯಾವುದೇ ನಿರ್ಲಕ್ಷ್ಯ ವಹಿಸಿದರೂ ಸಹಿಸುವುದಿಲ್ಲ. ಇನ್ನು ಮುಂದೆ ಕಾರ್ಯಾಲಯದಲ್ಲಿ ಕಡ್ಡಾಯವಾಗಿ ಇರಬೇಕು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 684
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved