• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ
ಅನ್ನದಾತರಾದ ವೀರೇಂದ್ರ ಹೆಗ್ಡೆಯವರಿಗೆ ದೇವರು ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ ಹಾಗೂ ಯೋಜನೆ ಕಾರ್ಯಕರ್ತರಿಗೆ ಹಾಗೂ ಸಿಬ್ಬಂದಿಗೆ ಧರ್ಮಸ್ಥಳ ಸಂಘದ ಎಲ್ಲಾ ಸದಸ್ಯರಿಗೂ ದೇವರು ಆರೋಗ್ಯ ಆಯಸ್ಸನ್ನು ಕೊಟ್ಟು ಕಾಪಾಡಲಿ. ಹೀಗೆ ಸಮಾಜದಲ್ಲಿ ಒಳ್ಳೆಯ ರೀತಿಯ ಅಭಿವೃದ್ಧಿ ಕಾರ್ಯ ಮಾಡುವಂತಾಗಲಿ.
ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ ಜಿಲ್ಲೆಯಲ್ಲಿ ಶೀಘ್ರವೇ ಭತ್ತ ಖರೀದಿ ಕೇಂದ್ರಗಳನ್ನು ತೆರೆದು ಖರೀದಿ ಮಾಡಬೇಕು. ಪ್ರತಿ ಕ್ವಿಂಟಲ್ ಭತ್ತಕ್ಕೆ ಕೇಂದ್ರ ನೀಡುವ ದರದ ಜೊತೆಗೆ ರಾಜ್ಯ ಸರ್ಕಾರ ೭೦೦ ರು. ಪ್ರೋತ್ಸಾಹ ಧನ ನೀಡುವುದು. ಭತ್ತ ಕಟಾವು ಯಂತ್ರದ ಬಾಡಿಗೆ ದರ ದುಬಾರಿಯಾಗಿದ್ದು, ಕೃಷಿ ಇಲಾಖೆ ಏಕದರ ನಿಗದಿಪಡಿಸಬೇಕು.
ಹ್ಯಾಂಡ್‌ಬಾಲ್ ಸ್ಪರ್ಧೆ: ರಾಜ್ಯ ತಂಡಕ್ಕೆ ಆಯ್ಕೆ
ಮಂಡ್ಯ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಆದರ್ಶ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಎಸ್.ವಿ.ಶ್ರೀಧರ್ ಪ್ರಥಮ ಸ್ಥಾನ ಗಳಿಸಿರುವುದರ ಜೊತೆಗೆ ಮುಂದಿನ ತಿಂಗಳು ಪಂಜಾಬ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ರಾಜ್ಯ ತಂಡದಿಂದ ಆಯ್ಕೆಯಾಗಿದ್ದಾರೆ.
ನಿಷೇಧಿತ ಹುಕ್ಕಾಬಾರ್‌ಗೆ ಅಕ್ರಮ ಅನುಮತಿ: ಆರೋಪ
ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊ-ಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು.
ಖಾತೆ ವಿಷಯ ನಿರ್ವಾಹಕ ಮಹದೇವಸ್ವಾಮಿ ಕರ್ತವ್ಯ ಲೋಪ
ಪಾಂಡವಪುರ ಪುರಸಭೆ ಈ ಹಿಂದಿನ ಖಾತೆ ವಿಷಯ ನಿರ್ವಾಹಕ ಕರ್ತವ್ಯ ಲೋಪ ಜತೆಗೆ ಖಾತೆ ಶಾಖೆಗೆ ಸಂಬಂಧಿಸಿದ ಕಡತಗಳನ್ನು ವರ್ಗಾವಣೆ ನಂತರವೂ ಪ್ರಭಾರ ನೀಡದಿರುವ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ನಿಯಮಾನುಸಾರ ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಸ್ಕ್ಯಾನಿಂಗ್ ಸೆಂಟರ್, ಮೆಡಿಕಲ್ ಸ್ಟೋರ್‌ಗಳ ಮೇಲೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ ಭ್ರೂಣಹತ್ಯೆಗೆ ಸಂಬಂಧಿಸಿದಂತೆ ದಾಳಿ ನಡೆಸಿದಾಗ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳು ಇರುವುದು ಕಂಡುಬಂದಿದ್ದು, ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳನ್ನು ವಶಪಡಿಸಿಕೊಂಡು ಸ್ಕ್ಯಾನಿಂಗ್ ಸೆಂಟರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಹಾಗೂ ಅಕ್ರಮ ಗರ್ಭಪಾತ ನಡೆಸುತ್ತಿದ್ದ ಒಟ್ಟು ೩೭ ಜನರ ಮೇಲೆ ಪ್ರಕರಣ ದಾಖಲಾಗಿದೆ.
ರೈತರು-ಕಾರ್ಮಿಕರ ಭರವಸೆ ಈಡೇರಿಕೆಗೆ ಆಗ್ರಹ
ರಾಷ್ಟ್ರೀಯ ಕನಿಷ್ಠ ವೇತನ ತಿಂಗಳಿಗೆ ೨೬ ಸಾವಿರ ರು. ಜಾರಿಗೊಳಿಸಿ ಮತ್ತು ಮಾಸಿಕ ಪಿಂಚಣಿ ೧೦ ಸಾವಿರ ರು.ಗೆ ನಿಗದಿಪಡಿಸುವುದು. ಸಂಘಟಿತ, ಅಸಂಘಟಿತ ಯೋಜನೆ ಕಾರ್ಯಕರ್ತರು ಮತ್ತು ಗುತ್ತಿಗೆ ಕಾರ್ಮಿಕರು ಮತ್ತು ಕೃಷಿ ವಲಯ ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು.
ವ್ಯಸನದಿಂದ ವ್ಯಕ್ತಿಗಳು ಮುಕ್ತ, ಧರ್ಮಸ್ಥಳ ಸಂಸ್ಥೆಗೆ ಬೆಂಬಲವಾಗಿ ನಿಲ್ಲಿ: ಕೆ.ಸಿ.ನಾರಾಯಣಗೌಡ
ಒಂದು ಕುಟುಂಬದ ಸದಸ್ಯ ಕುಡಿತ ಚಟಕ್ಕೆ ಒಳಗಾಗಿದ್ದರೆ ಆತನನ್ನು ಕುಡಿತದಿಂದ ಮುಕ್ತಗೊಳಿಸಿದರೆ ಆ ಕುಟುಂಬ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಈ ಕಾರ್ಯದಲ್ಲಿಧರ್ಮಸ್ಥಳ ಸಂಸ್ಥೆ ಸಿಬ್ಬಂಧಿಗಳ ಅಪಾರ ಶ್ರಮವಿದೆ. ಪೂಜ್ಯ ಹೆಗ್ಗಡೆ ಯವರ ಆಶೀರ್ವಾದವಿದೆ. ಕುಡಿತ ಬಿಟ್ಟು ನವ ಜೀವನಕ್ಕೆ ಕಾಲಿಟ್ಟಿರುವವರು ಧೃಡ ಸಂಕಲ್ಪದೊಂದಿಗೆ ನಿಮ್ಮ ಕುಟುಂಬದ ಜೊತೆ ನೆಮ್ಮದಿ ಬದುಕು ನಡೆಸಬೇಕು.
ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಭವ್ಯ ಸ್ವಾಗತ
ಮಂಗಳವಾರ ಬೆಳಗ್ಗೆ 9 ಗಂಟೆಗೆ ಪಾಂಡವಪುರ ತಾಲೂಕಿನಿಂದ ಶ್ರೀರಂಗಪಟ್ಟಣ ಗಡಿ ಗ್ರಾಮವಾದ ದರಸಗುಪ್ಪೆ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಕಸಾಪ ತಾಲೂಕು ಅಧ್ಯಕ್ಷ ಸಿದ್ದಲಿಂಗು, ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ರಥಕ್ಕೆ ಅದ್ಧೂರಿಯಾಗಿ ಸ್ವಾಗತ ಕೋರಿ ಪೂಜೆ ಸಲ್ಲಿಸಿದರು.
ಡೇರಿ ನೂತನ ಕಟ್ಟಡ ಉದ್ಘಾಟನೆ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ
ನಾಗಮಂಗಲ ತಾಲೂಕಿನ ಕಾಡ ಅಂಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ವಿಚಾರವಾಗಿ ಗ್ರಾಮದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಒಂದು ಗುಂಪು ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರೆ, ಮತ್ತೊಂದು ಗುಂಪು ಹಾಲು ಚೆಲ್ಲಲು ಕಾರಣರಾದವರ ವಿರುದ್ಧ ಪ್ರತಿಭಟಿಸುತ್ತಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved