• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೇ ದಿನ ಒಂದೇ ಸಮಯದಲ್ಲಿ ಎರಡು ಮಹಾನ್ ಪ್ರಚಾರ ರಥಗಳು ಆಗಮನ
ಗೋದಾವರಿ ನದಿ ತಟದಲ್ಲಿರುವ ತೆಲಂಗಾಣದ ಶ್ರೀವೈಷ್ಣವ ಸಿದ್ಧಾಂತದ ಪ್ರಖ್ಯಾತ ಭದ್ರಾಚಲಂ ಸೀತಾ ಸಮೇತ ಶ್ರೀರಾಮಚಂದ್ರ ಪ್ರಭುವಿನ ದೇವಾಲಯದ ಸಾಂಪ್ರದಾಯಿಕ ಪ್ರಚಾರ ರಥ ಬಂದರೆ, ಅದರ ನಂತರ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥ ಬಂದು ಪ್ರಚಾರ ನಡೆಸಿತು.
ಮೈಷುಗರ್‌ನಲ್ಲಿ 2.01 ಲಕ್ಷ ಟನ್ ಕಬ್ಬು ನುರಿಸಲಾಗಿದೆ: ಅಧ್ಯಕ್ಷ ಸಿ.ಡಿ.ಗಂಗಾಧರ್
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆಯ ವಿದ್ಯುತ್ ಘಟಕದಲ್ಲಿ 1,54,93,000 ಯೂನಿಟ್ ವಿದ್ಯುತ್ ತಯಾರಿಸಿ, 71,12,800 ಯೂನಿಟ್ ವಿದ್ಯುತ್ತನ್ನು ಮಾರಾಟ ಮಾಡಿ 4.33 ಕೋಟಿ ರು. ಲಾಭ ಗಳಿಸಲಾಗಿದೆ. ಇದರಿಂದ ಕಾರ್ಖಾನೆ ವಿದ್ಯುತ್ ಬಿಲ್ 10 ಕೋಟಿ ರು. ಉಳಿತಾಯವಾಗಿದೆ.
ಮೇಲುಕೋಟೆ ಭಾಷಾಭಿವೃದ್ಧಿಗೆ ಕೊಡುಗೆ ನೀಡತ್ತಾ ಬಂದಿದೆ: ಎಸ್.ಎನ್.ಸಿಂಹ
ಸಂಸ್ಕೃತ ರಾಮಾಯಣ- ಮಹಾಭಾರತವನ್ನು ಪ್ರಪ್ರಥಮವಾಗಿ ಕನ್ನಡಕ್ಕೆ ತರ್ಜುಮೆ ಮಾಡಿದ ದೇವಶಿಖಾಮಣಿ ಅಳಸಿಂಗಾಚಾರ್, ಕನ್ನಡ ಪತ್ರಿಕೋದ್ಯಮ ದಿಗ್ಗಜ ಖಾದ್ರಿಶಾಮಣ್ಣ, ನಾಲ್ಕುಸಾವಿರ ದಿವ್ಯ ಪ್ರಬಂದಗಳನ್ನು ಕನ್ನಡಕ್ಕೆ ಭಾಷಾಂತರಿಸಿದ ಸರ್ವೋದಯ ಪಾದಯಾತ್ರಿ ಅರೈಯರ್ ಶ್ರೀನಿವಾಸ ಅಯ್ಯಂಗಾರ್, ಸ್ಥಾನೀಕಂ ನಾಗರಾಜ ಯ್ಯಂಗಾರ್ ಹೀಗೆ ಸಾಲುಸಾಲು ಪ್ರತಿಭಾವಂತರನ್ನು ಮೇಲುಕೋಟೆ ನಾಡಿಗೆ ಕೊಡುಗೆನೀಡಿದೆ.
ಮಂಡ್ಯ : ವಿವಾದಕ್ಕೆ ಸಿಲುಕಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಜಾಗ’...!

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು 

ಬೆಟ್ಟದರಸಮ್ಮನ ಸನ್ನಿಧಿಯಲ್ಲಿ ಇಂದು ಲಕ್ಷದೀಪೋತ್ಸವ
ಬೆಟ್ಟದ ತಪ್ಪಲಿನಲ್ಲಿ ನೆಲೆಸಿರುವ ಶ್ರೀಬೆಟ್ಟದರಸಮ್ಮ ತಾಯಿ ಹಲಗೂರು ಸೇರಿದಂತೆ ಗುಂಡಾಪುರ, ನಂದಿಪುರ, ಕೆಂಪಯ್ಯನ ದೊಡ್ಡಿ, ದೇವಿರಹಳ್ಳಿ, ದಳವಾಯಿ ಕೋಡಿಹಳ್ಳಿ, ಬಸವನಹಳ್ಳಿ ಮತ್ತು ಇತರೆ ಗ್ರಾಮಗಳ ಆರಾಧ್ಯ ದೇವತೆಯಾಗಿದ್ದಾರೆ. ದೇವಿ ಸನ್ನಿಧಿಯಲ್ಲಿ ನ.26ರ ಬೆಳಗ್ಗೆ 7.30ರಿಂದ ಗಣಪತಿ ಪೂಜೆ ಜರುಗಲಿದೆ.
ಕಡೇ ಕಾರ್ತಿಕ ಮಾಸ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ
ಕಡೇ ಕಾರ್ತಿಕ ಮಾಸದ ಅಂಗವಾಗಿ ಮದ್ದೂರು ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯ, ಮದ್ದೂರಿನ ಕೋಟೆ ಶ್ರೀಕಾಶಿ ವಿಶ್ವೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ಜರುಗಿದವು.
ರಕ್ತ ಚೆಲ್ಲಿ ನಮ್ಮ ಹಕ್ಕು ಹೋರಾಟ ಸಮಿತಿಯಿಂದ ಪ್ರತಿಭಟನೆ
ಮಂಡ್ಯ ಜಿಲ್ಲಾ ಪಂಚಾಯ್ತಿ ಎದುರು ಸೇರಿದ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಕಾರ್ಯಕರ್ತರು ತಮ್ಮ ಬೆರಳನ್ನು ಕೊಯ್ದು ರಕ್ತ ತೆಗೆದು ಬ್ಯಾನರ್‌ಗೆ ಸವರಿ ಧರಣಿ ನಡೆಸಿದರು. ಬೂದನೂರು ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮ ನಡೆದಿದ್ದು ಅದರ ಸಂಪೂರ್ಣ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕದಲ್ಲೇ ಕನ್ನಡ ಭಾಷೆ ಉಳಿಸಲು ಹೋರಾಟ: ಸಿದ್ದಲಿಂಗ ಮಹಾಸ್ವಾಮೀಜಿ ಆತಂಕ
ಸಂವಿಧಾನದಲ್ಲಿ ಎಲ್ಲಾ ಭಾಷೆಗಳನ್ನು ಕಲಿಯಲು ಅವಕಾಶ ನೀಡಲಾಗಿದೆ. ಕನ್ನಡಿಗರು ಬೇರೆ ಭಾಷೆ ಕಲಿಯುವ ಜತೆಗೆ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ನಾವು ಎಷ್ಟೇ ಎತ್ತರದ ಸ್ಥಾನದಲ್ಲಿ ಇದ್ದರೂ ಸಹ ಕನ್ನಡ ಭಾಷೆ ಮೇಲಿನ ಅಭಿಮಾನ ಕಡಿಮೆಯಾಗಬಾರದು. ಕನ್ನಡ ಮಾತನಾಡುವುದು, ಕನ್ನಡ ಪುಸ್ತಕ, ಪತ್ರಿಕೆಗಳನ್ನು ಓದುವ ಅವ್ಯಾಸ ರೂಡಿಸಿಕೊಳ್ಳಬೇಕು.
ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಅದ್ಧೂರಿ ಸ್ವಾಗತ
ರಥ ಆಗಮಿಸುವ ಹಿನ್ನೆಲೆಯಲ್ಲಿ ಗ್ರಾಮದ ರಸ್ತೆಗಳಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿತು. ರಥವು ಆಗಮಿಸಿದ ಬಳಿಕ ಗ್ರಾಮದ ರಾಕ್ಷಮ ದೇವಸ್ಥಾನದ ಬಳಿ ದೇವಿಗೆ ಪೂಜೆ ಸಲ್ಲಿಸಿದರು. ಅಲ್ಲಿಂದ ರಥ ಬರುವ ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಿ, ಹೆಣ್ಣುಮಕ್ಕಳ ಪೂರ್ಣಕುಂಭ, ಶಾಲಾ ಮಕ್ಕಳ ಬ್ಯಾಂಡೆ ಸೆಟ್, ವಿವಿಧ ಕಲಾ ತಂಡಗಳೊಂದಿಗೆ ಕನ್ನಡ ಭಾವುಗಳನ್ನು ಹಿಡಿದು ಸ್ವಾಗತಿಸಿದರು.
ಬನ್ನೇರುಘಟ್ಟ ಮಾದರಿಯಲ್ಲಿ ರಂಗನತಿಟ್ಟಿನಲ್ಲೂ ಚಿಟ್ಟೆ ಪಾರ್ಕ್: ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ
ರಂಗನತಿಟ್ಟಿನ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರ ಬಿ.ಖಂಡ್ರೆ, ಈಗ ಉದ್ಘಾಟಿಸಿದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಅಧಿಕಾರಿಗಳಿಗೆ ಸಲಹೆ.
  • < previous
  • 1
  • ...
  • 381
  • 382
  • 383
  • 384
  • 385
  • 386
  • 387
  • 388
  • 389
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved