• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ.1 ರಿಂದ 13ರವರೆಗೆ ಸೀಳು ತುಟಿ, ಅಂಗುಳ, ಸುಟ್ಟಗಾಯಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ: ಕೆ.ಎಂ.ಶಿವಕುಮಾರ್
ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆಯ ನುರಿತ 30 ತಜ್ಞ ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ, ವಾರ್ಡ್ ಸೌಲಭ್ಯ, ಶಿಬಿರಾರ್ಥಿಗಳ ಸಹಾಯಕರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ.
ಅಪೆ ಆಟೋಗಳಲ್ಲಿ ಹೆಚ್ಚು ಜನರ ಪ್ರಯಾಣಕ್ಕೆ ಅವಕಾಶ ಖಂಡಿಸಿ ಪ್ರತಿಭಟನೆ
ಅಪೆ ಆಟೋಗಳು ಮಂಡ್ಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಸಂಚಾರ ಮಾಡಿ ಜೀವ ಹಾನಿಗೆ ಮುಂದಾಗುತ್ತಿದ್ದಾರೆ. ಈಗಾಗಲೇ ಸಾಕಷ್ಟು ಪ್ರಯಾಣಿಕರು ಅಪಘಾತಕ್ಕೆ ಒಳಗಾಗಿ ಪ್ರಾಣ ಮತ್ತು ಅಂಗಾಂಗಗಳನ್ನು ಕಳೆದುಕೊಂಡಿದ್ದಾರೆ. ಮದ್ದೂರಿನಲ್ಲಿ ಭಾನುವಾರವೂ ಕೂಡ ಅಪಘಾತ ನಡೆದಿದ್ದು, ಇದಕ್ಕೆ ಮೂಲ ಕಾರಣ ಆರ್‌ಟಿಒ ಅಧಿಕಾರಿಗಳು.
ಸದೃಢ ಆರೋಗ್ಯಕ್ಕೆ ಕ್ರೀಡೆ ಅವಶ್ಯ: ಜಿಲ್ಲಾಧಿಕಾರಿ ಡಾ.ಕುಮಾರ
ಪೊಲೀಸ್ ಇಲಾಖೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಸಮಯದ ಪರಿವೇ ಇಲ್ಲದೆ ಹಗಲು, ರಾತ್ರಿ, ಬಿಸಿಲು, ಮಳೆ, ಚಳಿ ಎನ್ನದೆ ಸಮಾಜದ ರಕ್ಷಣೆಗಾಗಿ ಕಾಯಕ ಯೋಗಿಗಳಂತೆ ಕರ್ತವ್ಯ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಕೆಲಸದ ಒತ್ತಡ ಪ್ರತಿಯೊಬ್ಬರಿಗೂ ಕೂಡ ಸರ್ವೇ ಸಾಮಾನ್ಯವಾಗಿರುವುದು ಸಹಜ. ಆದರೆ, ಅದರ ಮಧ್ಯೆಯೂ ಕೂಡ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.
ನರೇಗಾದಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ಖಂಡಿಸಿ ಪ್ರತಿಭಟನೆ
ಜನಸಾಮಾನ್ಯರ ಬಡತನ ನಿವಾರಣೆಗಾಗಿ ಜಾರಿಗೆ ಬಂದ ಉದ್ಯೋಗ ಖಾತರಿ ಯೋಜನೆಯನ್ನು ಅಧಿಕಾರಿಗಳು ಉಳ್ಳವರು ಮತ್ತು ಶ್ರೀಮಂತರ ಸ್ವತ್ತಾಗಿ ಪರಿವರ್ತನೆ ಮಾಡುತ್ತಾ ಬಂದಿದ್ದಾರೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಹೆಚ್ಚು ಅವಕಾಶ ನೀಡಿ ಸ್ಥಳೀಯ ಕೂಲಿಕಾರರನ್ನು ಕಡೆಗಣಿಸಲಾಗುತ್ತಿದೆ. ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ನೀಡಲಾಗಿದೆ.
ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್‌ಗೆ ರೆಬೆಲ್ ಪ್ರಶಸ್ತಿ ಪ್ರದಾನ
ಅಂಬರೀಶ್ ಅವರು ಚಲನಚಿತ್ರ ನಟರಾಗಿ ಹಾಗೂ ರಾಜಕೀಯ ವ್ಯಕ್ತಿಯಾಗಿದ್ದರೂ ಅಜಾತಶತೃ ಆಗಿದ್ದರು. ವಿವಿಧ ದೇಶಗಳಲ್ಲೂ ಅಂಬರೀಶ್ ಅವರಿಗೆ ಆತ್ಮೀಯ ಸ್ನೇಹಿತರಿದ್ದರು. ಜೊತೆಗೆ ದೇಶದಲ್ಲಿ ಮಂಡ್ಯದ ಗಂಡು ಎಂಬ ಬಿರುದು ಪಡೆದುಕೊಂಡಿದ್ದರು.
ಕವಿಗಳು ಸಮಾಜದಲ್ಲಿನ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆ ಶೋಷಣೆ ಪ್ರತಿಭಟಿಸಬೇಕು: ಟಿ.ಸತೀಶ್ ಜವರೇಗೌಡ
ಕವಿಗಳು ಜಾತ್ಯತೀತ ಮತ್ತು ಧರ್ಮಾತೀತವಾಗಿ ಬರೆದರೆ ಸಾಲದು. ಅದರಂತೆ ತನ್ನ ಬದುಕಿನಲ್ಲಿಯೂ ಇರಬೇಕು. ಸಮಾಜದ ಎಲ್ಲ ಅನ್ಯಾಯಗಳನ್ನು ಕಾವ್ಯದ ಮೂಲಕ ಪ್ರತಿಭಟಿಸಿ ಮನೆಯಲ್ಲಿ ತಣ್ಣಗೆ ಕೂರದೆ ಅನ್ಯಾಯ ನಡೆದಾಗ ಪಾಲಾಯನ ಮಾಡದೆ ಪರಿಸ್ಥಿತಿಗೆ ಸ್ಪಂದಿಸಿ ಜನರೊಂದಿಗೆ ಬೆರೆತು ಹೋರಾಟ ನಡೆಸಬೇಕಿದೆ.
ಮಕ್ಕಳಲ್ಲಿ ನಾಡು, ನುಡಿ ಬಗ್ಗೆ ಗೌರವ ರೂಢಿಸಿ: ಚಂದ್ರಮೋಹನ್
ಹರಿದು ಹೋಗಿದ್ದ ಕನ್ನಡಿಗರನ್ನೆಲ್ಲ ಒಂದೆಡೆ ಸೇರಿಸಿ 1956ರಲ್ಲಿ ಮೈಸೂರು ಪ್ರಾಂತ್ಯವಾಗಿಸಲಾಯಿತು. ಕನ್ನಡ ಭಾಷೆಯಲ್ಲಿ ವ್ಯಾಸಂಗ ಮಾಡಿದವರು ದೊಡ್ಡ ಸಾಧಕರಾಗಿದ್ದು, ಇವರಂತೆ ಮಕ್ಕಳು ಕೂಡ ಸಾಧಕರಾಗಲು ಕನ್ನಡ ಭಾಷೆಯಲ್ಲಿ ಹಿಡಿತವನ್ನು ಸಂಪಾದಿಸಬೇಕು.
ಬೆಳೆಗಳಿಗೆ ಬೆಲೆ ಸಿಗಲು ರೈತರ ಒಗ್ಗಟ್ಟು ಪ್ರದರ್ಶನ ಅಗತ್ಯ : ಬಡಗಲಪುರ ನಾಗೇಂದ್ರ
ಪ್ರಸ್ತುತ ದಿನದಲ್ಲಿ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಮನ್ನಣೆ ನೀಡುತ್ತಿಲ್ಲ. ರೈತರನ್ನು ಶೋಷಣೆಮಾಡಿ ರಾಜಕಾರಣಿಗಳು ಬದುಕುತ್ತಿದ್ದಾರೆ. ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ರೈತರು ಶೋಷಣೆಗೆ ಒಳಗಾಗುತ್ತಿದ್ದು, ಬೆಳೆದ ಬೆಳೆಗಳಿಗೆ ಬೆಲೆ ಸಿಗಲು ರೈತ ಸಂಘಟನೆ ಒಗ್ಗಟ್ಟು ಪ್ರದರ್ಶನದ ಮೂಲಕ ಹೋರಾಟ ಮಾಡುವುದು ಅತ್ಯಗತ್ಯವಾಗಿದೆ.
ಮೊಬೈಲ್, ಟಿವಿ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ, ಕಲಿಕೆಯಲ್ಲಿ ಕೌಶಲ್ಯ ಸಾಧಿಸಿ: ಕೆ.ಪಿ.ಬಾಬು
ಆಯಾ ದಿನದ ಪಠ್ಯ ವಿಷಯಗಳನ್ನು ಅಂದೇ ಓದಿ ಅರ್ಥೈಸಿಕೊಂಡರೆ ಕಲಿಕೆ ಸುಲಭವಾಗುತ್ತದೆ. ಕಲಿಕೆಯನ್ನು ಮುಂದೂಡುತ್ತಾ ಬಂದರೆ ಕೊನೆಯಲ್ಲಿ ಒತ್ತಡಕ್ಕೆ ಸಿಲುಕಬೇಕಾಗುತ್ತದೆ. ಅದಕ್ಕೆ ಅವಕಾಶ ನೀಡದೆ ಪಠ್ಯ ವಿಷಯಗಳನ್ನು ಅಂದಂದೇ ಮನನ ಮಾಡಿಕೊಳ್ಳಬೇಕು. ಅರ್ಥವಾಗದಿದ್ದರೆ ಶಿಕ್ಷಕರನ್ನು ಕೇಳಿ ಅರ್ಥೈಸಿಕೊಳ್ಳಬೇಕು.
ಮ್ಯಾಟ್ ಮೇಲೆ ಫ್ರೀ ಸ್ಟೈಲ್ ಕುಸ್ತಿ ಪಂದ್ಯಾವಳಿಗೆ ಚಾಲನೆ
ಮ್ಯಾಟ್ ಮೇಲೆ ಫ್ರೀ ಸ್ಟೈಲ್ ಕುಸ್ತಿ ಪಂದ್ಯಾವಳಿಗೆ ಮೈಸೂರು, ಬೆಂಗಳೂರು, ಮಂಡ್ಯ, ಕೆಆರ್ ನಗರ, ದಾವಣಗೆರೆ, ಪಾಲಹಳ್ಳಿ, ಗಂಜಾಂ ಸೇರಿದಂತೆ ವಿವಿಧ ಭಾಗಗಳಿಂದ 100ಕ್ಕೂ ಹೆಚ್ಚು ಮಂದಿ ಕುಸ್ತಿ ಪಟುಗಳು ಆಗಮಿಸಿ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿದರು.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 811
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved