• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಮಂಡ್ಯ ನಗರಸಭೆ ‘ಹೈಡ್ರಾಮಾ’ ಕ್ಲೈಮ್ಯಾಕ್ಸ್..!
ಚುನಾವಣೆ ಘೋಷಣೆಯಾದ ನಂತರದಲ್ಲಿ ಜೆಡಿಎಸ್ ಪಕ್ಷದ ೧೨ನೇ ವಾರ್ಡ್‌ನ ಭಾರತೀಶ್ ಮತ್ತು ೩೨ನೇ ವಾರ್ಡ್‌ನ ಸಿ.ಕೆ.ರಜನಿ ಕಾಂಗ್ರೆಸ್ ಕಡೆಗೆ ಜಿಗಿದಿದ್ದಾರೆಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ೨೭ನೇ ವಾರ್ಡ್‌ನ ಟಿ.ಕೆ.ರಾಮಲಿಂಗು, ೨೩ನೇ ವಾರ್ಡ್‌ನ ಜಯೀದಾ ಬಾನು ಮತ್ತು ೩೧ನೇ ವಾರ್ಡ್‌ನ ಸೈಯದ್ ವಾಸಿಂ ಅವರು ಜೆಡಿಎಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ.
ಗುಜರಾತ್‌ಗೆ ಅಧ್ಯಯನ ಪ್ರವಾಸ ಮನ್ಮುಲ್ ನಿರ್ದೇಶಕ ರಾಮಚಂದ್ರು ಚಾಲನೆ
ಒಕ್ಕೂಟವು ಹಾಲು ಉತ್ಪಾದಕ ರೈತರು ಹಾಗೂ ಡೇರಿ ಕಾರ್ಯದರ್ಶಿಗಳಿಗೆ ಗುಣಮಟ್ಟದ ಹಾಲು ಉತ್ಪಾದನೆ ಮಾಡುವ ಸಂಬಂಧ ಗುಜರಾತ್‌ನಲ್ಲಿ ಎರಡು ದಿನಗಳ ಕಾಲ ಅಧ್ಯಯನ ತರಬೇತಿಗಾಗಿ ಒಕ್ಕೂಟದಿಂದ ಸುಮಾರು 45 ಮಂದಿ ಡೇರಿ ಕಾರ್ಯದರ್ಶಿಗಳಿಗೆ 8 ದಿನಗಳ ಕಾಲ ಪ್ರವಾಸಕ್ಕೆ ಕಳುಹಿಸಲಾಗಿದೆ.
ಜಾನಪದ ಕಲೆಗಳ ಉಳುವಿಗೆ ಸಂಕಲ್ಪ ಮಾಡಿ: ಡಾ.ಹಿ.ಚಿ.ಬೋರಲಿಂಗಯ್ಯ
ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನಪದ ಕಲಾ ಪ್ರಕಾರಗಳ ವೈವಿಧ್ಯತೆಯು ಮಂಡ್ಯ ಜಿಲ್ಲೆಯಲ್ಲಿ ಜೀವಂತವಾಗಿದೆ. ರಾಮನಗರ ಜಿಲ್ಲೆ ಬಳಿ ಜಾನಪದ ಲೋಕವನ್ನು ಸ್ಥಾಪಿಸಿ ಕಲೆಗಳ ಉಳಿವು ಹಾಗೂ ಸಂರಕ್ಷಣೆಗೆ ಪಣ ತೊಟ್ಟವರು ಡಾ. ಎಚ್.ಎಲ್.ನಾಗೇಗೌಡರು ನಾಗಮಂಗಲ ತಾಲೂಕಿನವರು.
ಆ.೩೦ರಂದು ಮಂಡ್ಯ ಜಿಲ್ಲಾ ಮಟ್ಟದ ವಿಜ್ಞಾನ ತರಂಗ ಸ್ಪರ್ಧೆ: ಎಂ.ಜಿ.ದಿವ್ಯಶ್ರೀ
೫ ರಿಂದ ೧೦ನೇ ತರಗತಿಯ ೩೧೦೦ ಮಂದಿ ಮಕ್ಕಳು ನೋಂದಾಯಿಸಿಕೊಂಡಿದ್ದು, ೩೫೦ ಸ್ವಯಂ ಸೇವಕರು ಸೇರಿ ಒಟ್ಟಾರೆ ೪ ಸಾವಿರ ಮಂದಿ ಭಾಗವಹಿಸಲಿದ್ದಾರೆ. ಪ್ರತಿ ತಾಲೂಕಿನಿಂದ ೨೫೦ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಆಯ್ಕೆಯಾಗಿ ಬಹುಮಾನ ಪಡೆದ ವಿದ್ಯಾರ್ಥಿಗಳು ಇಸ್ತ್ರೋದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಕೊನೇ ಭಾಗದ ಜಮೀನುಗಳಿಗೆ ನಿರಂತರ ನೀರು ಹರಿಸಲು ಅಧಿಕಾರಿಗಳಿಗೆ ಸೂಚನೆ: ಕೆ.ಎಂ.ಉದಯ್
ಕೆ.ಆರ್.ಎಸ್ ಅಣೆಕಟ್ಟೆ ಭರ್ತಿಗೂ ಮುನ್ನವೇ ನಿಗಮದ ಅಧಿಕಾರಿಗಳು ಮತ್ತು ಸಚಿವರೊಟ್ಟಿಗೆ ಹಲವು ಸಭೆ ಮಾಡಿ ಚರ್ಚಿಸಿ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸಲು ಪ್ರಥಮ ಆದ್ಯತೆ ನೀಡುವಂತೆ ಸೂಚಿಸಲಾಗಿತ್ತು. ಅದರಂತೆ ಅಧಿಕಾರಿಗಳು ನೀರು ಹರಿಸುತ್ತಿದ್ದಾರೆ.
ವಿಷ್ಣುವಿನ ಮತ್ತೊಂದು ಅವತಾರ ಶ್ರೀಕೃಷ್ಣ ಸ್ನೇಹದ ಪ್ರತೀಕ: ಬಿ.ಕೆ.ಗೌರಿ ಅಕ್ಕ
ಮಹಾಭಾರತದಲ್ಲಿ ಪಾಂಡವರ ಪರ ನಿಂತ ಶ್ರೀಕೃಷ್ಣ ಕಡೆಯವರೆವಿಗೂ ಅವರೊಂದಿಗೆ ಸ್ನೇಹದೊಂದಿಗೆ ಇದ್ದು, ಧರ್ಮಪಾಲನೆ ಮಾಡಿದರು. ಆತನ ಸ್ನೇಹ ಎಲ್ಲರಿಗೂ ಮಾದರಿಯಾಗಿದೆ.
ಸ್ವಾಥ ಮನೋಭಾವ ಮಕ್ಕಳಿಗೆ ಆಸ್ತಿ ಮಾಡುವ ಪ್ರವೃತ್ತಿ ಹೆಚ್ಚಳ: ಸಾಹಿತಿ ಕೂಡ್ಲೂರು ವೆಂಕಟಪ್ಪ ಬೇಸರ
ಹಿಂದಿನ ಕಾಲದಲ್ಲಿ ನಾಟಕಗಳ ಮೂಲಕ ಜನರಿಗೆ ನ್ಯಾಯ, ನೀತಿ, ಧರ್ಮ ಬಗ್ಗೆ ತಿಳಿಸಿಕೊಡಲಾಗುತ್ತಿತ್ತು. ಆದರೆ, ಇಂದು ಚಲನಚಿತ್ರಗಳು, ಧಾರಾವಾಹಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಕ್ಕೆ ದುಷ್ಪರಿಣಾಮ ಬೀರುವ ಚಿತ್ರಗಳನ್ನು ತೋರಿಸುವ ಮೂಲಕ ಸಮಾಜ ಯಾವ ದಾರಿಯಲ್ಲಿ ಸಾಗುತ್ತಿದೆ ಎಂದು ನಾವೇ ಪ್ರಶ್ನೆ ಮಾಡಿಕೊಳ್ಳಬೇಕಿದೆ.
ಪಾಂಡವಪುರ : ಹಾಲಿ, ಮಾಜಿ ಶಾಸಕರಿಂದ 80 ಟನ್ ಸಾಮರ್ಥ್ಯದ ವೇ - ಬ್ರಿಡ್ಜ್ ಉದ್ಘಾಟನೆ

ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದ ಬಳಿ ಸಂಸ್ಥೆಯಿಂದ ನೂತನವಾಗಿ ನಿರ್ಮಿಸಲಾಗಿರುವ 80 ಟನ್ ಸಾಮರ್ಥ್ಯದ ವೇ-ಬ್ರಿಡ್ಜ್ ಅನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೋಮವಾರ ಉದ್ಘಾಟಿಸಿದರು.

ಸಾಲ ಮಂಜೂರು ಮಾಡದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಎದುರು ರೈತರ ಪ್ರತಿಭಟನೆ
ಬ್ಯಾಂಕ್‌ನ ವ್ಯವಸ್ಥಾಪಕರರನ್ನು ತರಾಟೆಗೆ ತೆಗೆದುಕೊಂಡು ಸಾಲ ನೀಡದಿದ್ದ ಮೇಲೆ ರೈತನ ಭೂಮಿ ಬ್ಯಾಂಕ್‌ನ ಹೆಸರಿಗೆ ಆಧಾರ ಮಾಡಿಸಿಕೊಂಡಿರುವುದಾದರೂ ಏಕೆ ಎಂದು ಪ್ರಶ್ನಿಸಿದರು. ಬ್ಯಾಂಕ್‌ನ ವ್ಯವಸ್ತಾಪಕರ ವಿರುದ್ಧ ಕ್ರಮ ಜರುಗಿಸುವವರೆಗೂ ಸ್ಥಳದಿಂದ ಕದಲುವುದಿಲ್ಲ.
ಅಧಿಕಾರಿಗಳೇ ರಾಜಕಾರಣಿಗಳ ತಾಳಕ್ಕೆ ಕುಣಿಯಬೇಡಿ: ಎಚ್.ಡಿ.ಕುಮಾರಸ್ವಾಮಿ ಸಲಹೆ
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ನಾನು, ಕೇಂದ್ರದಲ್ಲಿ ಉನ್ನತ ಖಾತೆ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಆದ ಕಾರಣ ಕೇಂದ್ರ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಮಂಡ್ಯ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಉತ್ಸುಕನಾಗಿದ್ದೇನೆ. ಏನೆಲ್ಲಾ ಯೋಜನೆ ತರಬಹುದು, ಅಗತ್ಯತೆ ಇದೆ ಎಂಬುದರ ಕುರಿತಂತೆ ಪ್ರಸ್ತಾವನೆ ನೀಡಿ.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 684
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved