• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಾಂಡವಪುರ ಪಟ್ಟಣ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳು ಶ್ರೀಕೃಷ್ಣ, ರಾಧೆ, ರುಕ್ಮಿಣಿ, ಅರ್ಜುನ, ಭೀಮ, ದುರ್ಯೋಧನ, ಅಷ್ಟಲಕ್ಷ್ಮೀಯರ ವೇಷಭೂಷಣ ಧರಿಸಿ ಪ್ರದರ್ಶಿಸುವ ಮೂಲಕ ಕೃಷ್ಣಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಣೆ ಮಾಡಿದರು.
ಮತಗಳ್ಳತನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಜಾಗೃತಿ ಜಾಥಾ
ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್‌ಗಾಂಧಿ ಹೋರಾಟ ಆರಂಭಿಸಿದ್ದಾರೆ. ಅವರ ಹೋರಾಟಕ್ಕೆ ಪಾಂಡವಪುರ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್‍ಯಕರ್ತರು, ಮುಖಂಡರ ಸಂಪೂರ್ಣವಾದ ಬೆಂಬಲವಿದ್ದು ಎಲ್ಲರೂ ಸಹ ಅವರೊಟ್ಟಿಗೆ ನಿಲ್ಲುತ್ತೇವೆ .
ವಿದ್ಯಾವಂತರು ಕೈಜೋಡಿಸಿದರೆ ಭಾರತವೇ ವಿಶ್ವ ಗುರು: ಡಾ.ಎಸ್.ಎನ್.ಶ್ರೀಧರ್
ದೇಶವನ್ನು ಗೌರವಿಸುವ, ಮಾತಾ ಪಿತೃಗಳನ್ನು ಪೂಜಿಸುವ ವ್ಯಕ್ತಿ ಎಲ್ಲೆಡೆಯೂ ಮನ್ನಣೆಗೆ ಪಾತ್ರನಾಗುತ್ತಾನೆ.
ಕಾಂಗ್ರೆಸ್ ಮುಖಂಡರಿಂದ ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಜಾಥಾ
ಹಲವಾರು ಹಿರಿಯರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಇಂದಿನ ಯುವ ಪೀಳಿಗೆ ದೇಶದ ರಕ್ಷಣೆಗೆ ಪಣ ತೊಡಬೇಕು, ಸಂವಿಧಾನದ ಆಶಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಮುಂದಾಗಬೇಕು.
ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಮಂಜೂರು
ಮುಂದಿನ ಸ್ವಾತಂತ್ಯ್ರ ದಿನಾಚರಣೆ ವೇಳೆಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಸೌಧವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಸ್ವಾತಂತ್ರ್ಯ ಸೇನಾನಿಗಳ ನಿರಂತರ ಹೋರಾಟ ದೇಶದ ಪ್ರಗತಿಗೆ ಪ್ರೇರಣೆ; ತಹಸೀಲ್ದಾರ್ ಪರಶುರಾಮ ಸತ್ತಿಗೇರಿ
ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಅನೇಕ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಪಡೆದು ಅಮೃತ ಮಹೋತ್ಸವವನ್ನು ದಾಟಿ ಮುನ್ನಡೆದಿದ್ದೇವೆ .
ಸ್ವಾವಲಂಬನೆ ಮೂಲಕ ಪ್ರಗತಿ ಸಾಧಿಸಿದ ಭಾರತ: ಶಾಸಕ ಎಚ್.ಟಿ.ಮಂಜು ಅಭಿಪ್ರಾಯ
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯಕ್ಕೆ ಟಾಪರ್ ಸ್ಥಾನ ಪಡೆದ ಹಾಗೂ ಈ ಶೈಕ್ಷಣಿಕ ವರ್ಷದಲ್ಲಿ ಮೆಡಿಕಲ್ ಸೀಟು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮಕ್ಕಳಿಂದ ವಿವಿಧ ದೇಶಭಕ್ತಿ ಸಾರುವ ಮನರಂಜನಾ ಕಾರ್ಯಕ್ರಮಗಳು ಜರುಗಿದವು.
ವೀರರ ಶ್ರಮವನ್ನು ವ್ಯರ್ಥಗೊಳಿಸಬಾರದು: ಸಿ.ಸುಮಿತ್ರ
ಕೆ.ಎಂ.ದೊಡ್ಡಿ ಮುಖ್ಯರಸ್ತೆಗಳಲ್ಲಿ ಶಾಲಾ ವಿದ್ಯಾರ್ಥಿಗಳು ಜಾಥಾ ಹೋಗುವ ಮೂಲಕ ವಿವಿಧ ಮಹಾನ್ ನಾಯಕರ ಘೋಷಣೆಗಳನ್ನು ಕೂಗುತ್ತಾ, ಹಾಡಿ ನರ್ತಿಸುವುದರ ಮೂಲಕ ಜನರಲ್ಲಿ ದೇಶಭಕ್ತಿಯ ಜಾಗೃತಿಯನ್ನು ಉಂಟು ಮಾಡಿದರು.
ರಸಗೊಬ್ಬರ ಲಭ್ಯತೆ ಬಗ್ಗೆ ವಿಪಕ್ಷಗಳಿಂದ ಗೊಂದಲ ಸೃಷ್ಟಿ: ಸಚಿವ ಚಲುವರಾಯಸ್ವಾಮಿ
ವಿಶ್ವೇಶ್ವರಯ್ಯ ನಾಲೆ ಎರಡನೇ ಹಂತದ ಆಧುನೀಕರಣ ಪ್ಯಾಕೇಜ್-೧ ಕಾಮಗಾರಿ, ಮದ್ದೂರು ತಾಲೂಕಿನಲ್ಲಿ ಬರುವ ಕೆಮ್ಮಣ್ಣುನಾಲೆ, ಲೋಕಸರ ಶಾಖಾ ನಾಲೆ, ಹೆಬ್ಬಕವಾಡಿ ಶಾಖಾ ನಾಲೆ ಕಾಮಗಾರಿ, ನಿಡಘಟ್ಟ ಶಾಖಾ ನಾಲೆ ಆಧುನೀಕರಣ ಕಾಮಗಾರಿ ಹಾಗೂ ಸಂಪರ್ಕ ನಾಲೆ ಅಭಿವೃದ್ಧಿ ಕಾಮಗಾರಿಗಳನ್ನು ಒಟ್ಟು ೬೬೭ ಕೋಟಿ ರು. ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.
ಮಂಡ್ಯ ಯೂತ್ ಗ್ರೂಪ್‌ನಿಂದ ಸಾವಿರ ಅಡಿ ಬೃಹತ್ ತಿರಂಗ ಪ್ರದರ್ಶನ
ಡಿಜೆಯಲ್ಲಿ ಮೊಳಗುತ್ತಿದ್ದ ದೇಶಭಕ್ತಿ ಗೀತೆಗಳೊಂದಿಗೆ ಬೃಹತ್ ತಿರಂಗ ವಿವಿಧ ರಸ್ತೆಗಳಲ್ಲಿ ಸಾಗುತ್ತಿದ್ದ ವೇಳೆ ಸಾವಿರಾರು ಸಾರ್ವಜನಿಕರು ರಸ್ತೆ ಬದಿಯಲ್ಲಿ ನಿಂತು ತಿರಂಗ ವೀಕ್ಷಿಸಿದರು. ಗರ್ಭಿಣಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಯಾಶಿಕಾ ಅನಿಲ್ ಭಾರತ ಮಾತೆಯ ರೂಪದಲ್ಲಿ ಧ್ವಜ ಹಿಡಿದು ತಿರಂಗ ಯಾತ್ರೆಯನ್ನು ಮುನ್ನಡೆಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved