• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಆರತಿ ಉಕ್ಕಡ ಮಾರಮ್ಮ ದೇವಿಗೆ ಹರಕೆ
ದೇಶದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸುಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಕಳೆದ ಎರಡು ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಆದರೆ, ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಅಲ್ಲಿನ ಜನತೆ ಕೈಹಿಡಿಯಲಿದ್ದಾರೆ ಎನ್ನುವ ವಿಶ್ವಾಸವಿದೆ.
ಹಿರಿಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗುರುವಂದನೆ ಸಲ್ಲಿಕೆ
ಸಾಮೂಹಿಕವಾಗಿ ತಮ್ಮ ಗುರುಗಳಿಗೆ ಫಲತಾಂಬೂಲ ನೀಡಿ ಗೌರವಿಸುವ ಮೂಲಕ ಆಶೀರ್ವಾದ ಪಡೆದುಕೊಂಡರು. ವಿದ್ಯಾರ್ಥಿಗಳು ತಮ್ಮ ಸಹಪಾಠಿ ವಿದ್ಯಾರ್ಥಿನಿಯರಿಗೆ ಬಾಗಿನ ಅರ್ಪಣೆ ಮಾಡಿ ಸಹೋದರ- ಸಹೋದರಿಯ ಬಾಂಧವ್ಯದೊಂದಿಗೆ ಸಂಭ್ರಮಿಸಿದರು.
ವಕ್ಫ್ ಅಕ್ರಮ ಕಾಂಗ್ರೆಸ್ ಪ್ರಾಯೋಜಿತ: ಬಿಜೆಪಿ ಆಕ್ರೋಶ
ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು. ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಬೇಕು.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ
ಈ ಬಗ್ಗೆ ಟೀಕೆ ಟಿಪ್ಪಣಿಗಳು ಬಂದರೂ ಅದರ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ. ಎಲ್ಲವನ್ನೂ ಸ್ವೀಕರಿಸುತ್ತೇನೆ. ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವುದಷ್ಟೇ ನಮ್ಮ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜವಾಬ್ದಾರಿ ನೀಡಿ ಕೆಲಸ ಮಾಡುತ್ತಿದ್ದೇವೆ.
ಎಲ್ಲರಿಂದಲೂ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸಬೇಕು: ಡಾ.ಗೊ.ರು.ಚನ್ನಬಸಪ್ಪ
ಕನ್ನಡ ಭಾಷೆ ಕಲಿಯುವ ಬಗ್ಗೆ ಕರ್ನಾಟಕದಲ್ಲಿ ನೆಲೆಯೂರಿರುವ ಅನ್ಯ ಭಾಷಿಕರಿಗೆ ಕಾಲಮಿತಿ ನಿಗದಿ ಮಾಡಿ ಕನ್ನಡ ಕಲಿಸುವ ಕೆಲಸವಾಗಬೇಕು.
ಚಲುವರಾಯಸ್ವಾಮಿ ಸುಮಲತಾ ಏಟು ಎದಿರೇಟು
ನಮ್ಮದು ತ್ಯಾಗದ ಕುಟುಂಬವೇ ವಿನಃ ಯಾವುದಕ್ಕೂ ಆಸೆ ಪಡುವ ಕುಟುಂಬ ನಮ್ಮದಲ್ಲ. ವೈಯಕ್ತಿಕ ಆಸೆಯೂ ನಮಗಿಲ್ಲ. ವೈಯಕ್ತಿಕ ಆಸೆಗಾಗಿ ರಾಜಕಾರಣ ಮಾಡುವವರ ಪಟ್ಟಿಯೇ ನಮ್ಮ ಮುಂದೆ ಇದೆ.
ಇಬ್ಭಾಗವಾಗಿರುವ ರೈತ ಸಂಘಟನೆಗಳ ಏಕೀಕರಣಕ್ಕೆ ಚಿಂತನೆ
ಕೀರ್ತಿಶೇಷರಾದ ಪ್ರೊ.ಎಂ.ಡಿ. ನಂಜುಂಡಸ್ವಾಮಿ, ಸುಂದರೇಶನ್, ಕೆ.ಎಸ್.ಪುಟ್ಟಣ್ಣಯ್ಯ, ಬಾಬಾ ಗೌಡ ಪಾಟೀಲ್ ಸೇರಿದಂತೆ ಹಲವು ಮುಖಂಡರು ರೈತ ಸಂಘವನ್ನು ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದಾರೆ.
ಹೊರ ಜಿಲ್ಲೆಗಳಿಂದ ಕಬ್ಬು ಆಮದು ಖಂಡಿಸಿ ರೈತರ ಪ್ರತಿಭಟನೆ
ಕಬ್ಬು ತುಂಬಿಕೊಂಡು ಬರುತ್ತಿರುವ ಲಾರಿಗಳನ್ನು ರೈತರು ತಡೆದು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಆಗಮಿಸಿದ ಎನ್ ಎಸ್ ಎಲ್ ಸಕ್ಕರೆ ಕಾರ್ಖಾನೆ ಮೇಲ್ವಿಚಾರಕ ಸೋಮಶೇಖರ್, ಕ್ಷೇತ್ರ ಅಧಿಕಾರಿಗಳಾದ ರವಿ ಮತ್ತು ನಿಖಿಲ್ ಅವರನ್ನು ರೈತರು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡರು.
ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ಬಸವೇಶ್ವರಸ್ವಾಮಿ ದೇಗುಲಕ್ಕೆ 1 ಲಕ್ಷ ರು. ವಿತರಣೆ
ಮದ್ದೂರು ತಾಲೂಕಿನ ನೀಲಕಂಠನಹಳ್ಳಿ ಬಸವೇಶ್ವರಸ್ವಾಮಿ ದೇಗುಲದ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀಡಿದ 1 ಲಕ್ಷ ರು. ಡಿಡಿಯನ್ನು ತಾಲೂಕು ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಕನ್ಯಾಡಿ ದೇವಸ್ಥಾನ ಟ್ರಸ್ಟಿಗಳಿಗೆ ನೀಡಿದರು.
ನಾಳೆ ಕೃಷ್ಣನಗರದಲ್ಲಿ ಲಕ್ಷ ದೀಪೋತ್ಸವ, ಗುರುವಂದನೆ: ಎ.ಕೃಷ್ಣ ಅಣ್ಣಯ್ಯ
ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಬಾಲಶನೇಶ್ವರಸ್ವಾಮಿ ಭಕ್ತ ಮಂಡಳಿ ವತಿಯಿಂದ ನ.23 ರಂದು ಪಾಂಡವಪುರ ಪಟ್ಟಣ್ಣದ ಕೃಷ್ಣನಗರದಲ್ಲಿ ಲಕ್ಷ ದೀಪೋತ್ಸವ, ಕನ್ನಡ ರಾಜ್ಯೋತ್ಸವ, ಕಾವ್ಯಸಂಗಮ ಕವಿಗೋಷ್ಠಿ, ರಸಸಂಜೆ ಹಾಗೂ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಸ್ವಾಮಿಗಳಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 811
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved