• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀನಗರ ರೋಟರಿ ಸಂಸ್ಥೆಯಿಂದ ತೆಂಗಿನ ಸಸಿ ವಿತರಣೆ
ರೈತರು ಪ್ರಸ್ತುತ ದಿನದಲ್ಲಿ ತೆಂಗು ಬೆಳೆ ನಂಬಿ ಲಕ್ಷಾಂತರ ರು. ಹಣ ಗಳಿಸುತ್ತಿದ್ದಾರೆ. ಕೊಬ್ಬರಿ, ಎಳೆನೀರು ಮತ್ತು ತೆಂಗಿನ ಕಾಯಿಗೆ ಇಂದು ಬೇಡಿಕೆ ಇದೆ. ಹಾಗಾಗಿ 2 ಸಾವಿರಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ವಿತರಿಸಿದ್ದೇವೆ.
ಸಾಮಾಜಿಕ ಭದ್ರತೆ ಯೋಜನೆಗಳ ಬಗ್ಗೆ ಮಾಹಿತಿ ಅವಶ್ಯಕ: ಸತೀಶ್ ಕುಮಾರ್
ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮನೆ ಬಾಗಿಲಿಗೆ ತಲುಪಲು ಈ ಕಾರ್‍ಯಕ್ರಮಗಳು ಉಪಯೋಗವಾಗಿವೆ. ಜನರಲ್ಲಿಗೆ ಬಂದು ಜಾಗೃತಿ ಮತ್ತು ನೋಂದಣಿ ಆಂದೋಲನ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದರ ಸದುಪಯೋಗ ಪಡೆದುಕೊಳ್ಳಬೇಕು.
ಡೆಂಘೀ, ಚಿಕೂನ್ ಗುನ್ಯಾದಿಂದ ಜಾಗೃತರಾಗಿ: ಟಿಎಚ್‌ಒ ಡಾ.ಡಿ.ಟಿ.ಮಂಜುನಾಥ
ಡೆಂಘೀ ಹಾಗೂ ಚಿಕೂನ್ ಗುನ್ಯಾ ಜ್ವರಗಳು ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ, ಜನರು ಜಾಗೃತರಾಗಿರಬೇಕು. ನಿರ್ದಿಷ್ಟ ಚಿಕಿತ್ಸೆ ಇಲ್ಲದ ಹಠಾತ್ತನೆ ಬರುವ ಡೆಂಘೀ ಅಧಿಕ ಜ್ವರ, ತೀವ್ರ ತಲೆ ನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತರ ನೋವು, ವಾಕರಿಕೆ ಮತ್ತು ವಾಂತಿ ರೋಗದ ಲಕ್ಷಣಗಳಾಗಿವೆ.
ಅತಿವೃಷ್ಟಿ, ಅನಾವೃಷ್ಟಿಗಳಿಂದ ಭಾರತೀಯ ರೈತರಿಗೆ 5 ಲಕ್ಷ ಕೋಟಿ ರು. ನಷ್ಟ: ಡಾ.ಸಧಿ ಶೇಷಾದ್ರಿ
ಆರ್ಥಿಕ ಅಭಿವೃದ್ಧಿ ಸಾಧಿಸುವುದು ಮಾತ್ರ ಅಭಿವೃದ್ಧಿಯ ಏಕೈಕ ಮಾನದಂಡ ಎಂಬ ಹುಚ್ಚು ಪೈಪೋಟಿಯಲ್ಲಿ ಪ್ರಮುಖವಾಗಿ ಸಾಗುತ್ತಿರುವ ಚೀನಾ, ಅಮೆರಿಕಾ, ಜಪಾನ್, ಯುರೋಪ್, ರಷ್ಯಾ, ಭಾರತ ಇನ್ನಿತರೇ ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಂದಿನ 50 ರಿಂದ 60 ವರ್ಷದಲ್ಲಿ ಕಲ್ಲಿದ್ದಲು, ತೈಲಬಾವಿಗಳು, ಖನಿಜ ಸಂಪತ್ತು ಬರಿದಾಗುತ್ತದೆ.
ಶ್ರೀರಂಗಪಟ್ಟಣ : ಕಲೆ, ಸಂಸ್ಕೃತಿ ಮೂಲಕ ಸಾಮರಸ್ಯ ಮೂಡಿಸಿರುವ ಜಾನಪದ: ಚ.ನಾರಾಯಣಸ್ವಾಮಿ ಅಭಿಪ್ರಾಯ

ಸಮಾಜದಲ್ಲಿ ನೈತಿಕತೆ ಮತ್ತು ನೀತಿ, ನಿಯಮಗಳನ್ನು ಬೆಳೆಸಿ, ಸದೃಢ ದೇಹ ಮತ್ತು ಸದೃಢ ಮನಸ್ಸನ್ನು ರೂಪಿಸುವ ಶಕ್ತಿಯನ್ನು ಜಾನಪದ ಕಲೆ ಹೊಂದಿದೆ. 

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
ಸಂವಿಧಾನ ಪೀಠದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷೆಮೆಯಾಚಿಸಬೇಕು.
ಪತ್ರಕರ್ತರನ್ನು ಉಳಿಸಿಕೊಳ್ಳುವುದು ಸಮಾಜದ ಕರ್ತವ್ಯ: ಸಿ.ಕೆ.ಮಹೇಂದ್ರ ಅಬಿಪ್ರಾಯ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮದ ಪಾತ್ರ ಅಪಾರವಾಗಿದೆ. ಆದರೆ, ಇತ್ತೀಚೆಗೆ ಪತ್ರಿಕೋದ್ಯಮದ ಮುಂದೆ ಆನೇಕ ಸವಾಲುಗಳಿವೆ, ಅವುಗಳನ್ನು ಎದುರಿಸಿ ಗೆಲುವಿನೆಡೆಗೆ ಸಾಗಬೇಕಿದೆ. ಪತ್ರಕರ್ತರ ಸಂಘಟನೆಗಳು ಬಲಿಷ್ಠವಾಗುವ ಮೂಲಕ ಮಾಧ್ಯಮ ಹಾಗೂ ಪತ್ರಕರ್ತರ ಉಳಿವಿಗೆ ನೆರವಾಗಬೇಕು.
ಮಂಡ್ಯ : 111 ಕೋಟಿ ರು. ಮೈಷುಗರ್ ತೆರಿಗೆ ಮನ್ನಾ : ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್
೧೯೯೫-೯೬ರಿಂದ ೨೦೦೦-೦೧ರವರೆಗೆ ಒಟ್ಟು ೪೦.೬೨ ಕೋಟಿ ರು. ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಡಿಮ್ಯಾಂಡ್ ನೋಟಿಸ್ ನೀಡಿತ್ತು. ಅಲ್ಲದೇ, ೩೧ ಆಗಸ್ಟ್ ೨೦೨೩ರಂದು ಕಾರಣ ಕೇಳಿ ನೋಟಿಸ್ ನೀಡಿ ಅದರಲ್ಲಿ ಅಸಲು, ಬಡ್ಡಿ, ದಂಡ ಸೇರಿ ೧೧೧.೫೦ ಕೋಟಿ ರು. ಪಾವತಿಸುವಂತೆ ಸೂಚಿಸಿತ್ತು.
ಸೆ.1ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಆಯೋಜನೆ: ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್
ಕಳೆದ 10 ವರ್ಷಗಳಿಂದ ಜಿಲ್ಲಾದ್ಯಂತ ಹಲವು ನೃತ್ಯ ಯುವಜನರಿಗೆ ತರಬೇತಿ ಹಾಗೂ ರೆಬೆಲ್ ಡ್ಯಾನ್ಸ್ ವಿದ್ಯಾರ್ಥಿಗಳಿಂದ ವಿವಿಧ ಶೋಗಳಲ್ಲಿ ಪ್ರದರ್ಶನ ನೀಡಲಾಗಿದೆ. ನಾಡಹಬ್ಬ ದಸರಾ ಯುವ ಸಂಭ್ರಮ ಮತ್ತು ಯುವ ದಸರಾದಲ್ಲಿ ಪ್ರತಿ ವರ್ಷವೂ ಕಾರ್‍ಯಕ್ರಮ ನೀಡುತ್ತಿದ್ದಾರೆ.
ಒಳ್ಳೆಯ ಕೆಲಸಗಳನ್ನು ಮಾಡಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಿ: ಡಾ.ಎನ್ .ಕೆ.ಲೋಕನಾಥ್
ಒಳ್ಳೆಯ ಮಾತು ದ್ವೇಷವನ್ನು ದೂರ ಮಾಡುತ್ತದೆ. ಒಳ್ಳೆಯ ಮನಸ್ಸು ಸಂಬಂಧವನ್ನು ಗಟ್ಟಿಗೊಳಿಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಒಳ್ಳೆಯ ವ್ಯಕ್ತಿತ್ವ ಜೀವನವನ್ನೇ ಬದಲಾಯಿಸುತ್ತದೆ. ಪದವಿ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಸನ್ನು ಕಾಣಬೇಕು. ಜೊತೆಗೆ ಅದನ್ನು ಸಾಕಾರಗೊಳಿಸುವತ್ತ ಕಷ್ಟಪಟ್ಟು ಪರಿಶ್ರಮ ಪಡಬೇಕು. ಆಗ ಮಾತ್ರ ಕನಸು ನನಸಾಗಲು ಸಾಧ್ಯ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 684
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved