• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಫೂರ್ತಿ ಸೊಸೈಟಿಯಿಂದ ಉತ್ತಮ ಆಡಳಿತ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ
ಸ್ಫೂರ್ತಿ ಸೊಸೈಟಿ 5 ಸಾವಿರಕ್ಕೂ ಹೆಚ್ಚು ಷೇರುದಾರರನ್ನು ಹೊಂದಿದೆ. 2 ಕೋಟಿಗೂ ಹೆಚ್ಚು ಹಣವನ್ನು ಸದಸ್ಯರಿಂದ ಠೇವಣಿ ಇಡಲಾಗಿದೆ. 760 ಸದಸ್ಯರಿಗೆ 3 ಕೋಟಿಗೂ ಹೆಚ್ಚು ವ್ಯಾಪಾರ ಸಾಲವನ್ನು ನೀಡಲಾಗಿದೆ. ಸಂಘದ ಉತ್ತಮ ಆಡಳಿತ ಕಂಡು ಹೆಚ್ಚುವರಿ ಷೇರು ಹಣವನ್ನು ಕಟ್ಟಲು ಬಂದಿದ್ದೇನೆ. ಸಂಘದ ಅಧ್ಯಕ್ಷ ಕೆ.ಎಲ್.ಶಿವರಾಮು ಅಧ್ಯಕ್ಷತೆಯಲ್ಲಿ ಮತ್ತಷ್ಟು ಅಭಿವೃದ್ದಿಗೊಳ್ಳಲಿ.
ಕೆಳಸ್ತರ ಸಮುದಾಯದ ಜನರ ಬದುಕಿಗೆ ಧ್ವನಿಯಾಗಿದ್ದರು ಅರಸು: ಗಾಯಕ ಕೃಷ್ಣಮೂರ್ತಿ
ನಾಡಿನ ಇತಿಹಾಸದಲ್ಲಿ ಹಿಂದುಳಿದ ವರ್ಗದವರನ್ನು ಮುಖ್ಯವಾಹನಿಗೆ ತರಲು ತಮ್ಮ ಬದುಕನ್ನು ಮೂಡಿಪಾಗಿಸಿದ್ದವರು ಅರಸು. ಇವರ ವಿಚಾರಧಾರೆ ದೀನ ದಲಿತರ ಬಾಳದೀವಿಗೆ ಆಗಿದೆ. ಭಾರತ ದೇಶದ ಇತಿಹಾಸದಲ್ಲಿಯೇ ಉಳುವವನಗೆ ಭೂಮಿ ಕಾಯ್ದೆ ಜಾರಿ ತಂದು ಕ್ರಾಂತಿಕಾರಿ ಬದಲಾವಣೆ ಮುಂದಾದದರು.
ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಗೆ ವಕೀಲರ ಸಂಘ ಖಂಡನೆ
ಬಾಂಗ್ಲಾದಲ್ಲಿ ಮುಸ್ಲಿಮರ ಜನಾಂಗ ಅಲ್ಲಿನ ಹಿಂದುಗಳ ಮೇಲೆ ದೌರ್ಜನ್ಯ ಮತ್ತು ಧಾರ್ಮಿಕ ಕೇಂದ್ರಗಳ ಮೇಲೆ ನಡೆಸುತ್ತಿರುವ ದಾಳಿಯನ್ನು ತೀವ್ರವಾಗಿ ವಿರೋಧಿಸಿದರು. ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರ್ಕಾರಗಳು ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಬೇಕು.
ಷೇರುದಾರರೇ ಕೃಷಿ ಪತ್ತಿನ ಸಹಕಾರ ಸಂಘದ ಜೀವಾಳ: ಸಂಘದ ಅಧ್ಯಕ್ಷ ಸುರೇಶ್ ಅಭಿಮತ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 4292 ಷೇರುದಾರರಿದ್ದು, ಸಂಘದಲ್ಲಿ ಕ್ರಿಮಿನಾಶಕ, ರಸಗೊಬ್ಬರ, ಪಶುಆಹಾರ, ಬ್ಯಾಂಕಿಂಗ್ ಶಾಖೆ, ಹಾರ್ಡ್‌ವೇರ್ ಶಾಖೆ, ಔಷಧಿ ಅಂಗಡಿ, ಇ- ಸ್ಟ್ಯಾಂಪ್ ಶಾಖೆ ವ್ಯವಹಾರ ನಡೆಯುತ್ತಿದೆ. ಜಿಲ್ಲೆಯಲ್ಲಿ ನಂ.1 ಸಂಘವಾಗಿ ಅಭಿವೃದ್ಧಿ ಹೊಂದಲು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡಬೇಕು.
ಕ್ರೀಡೆಗಳಲ್ಲಿ ತೀರ್ಪುಗಾರರಿಗೆ ಗೌರವ ನೀಡಿ: ಬಿಇಒ ಮಹೇಶ್
ಸಕ್ರೀಯವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ ಹತೋಟಿಯೊಂದಿಗೆ ದೈಹಿಕವಾಗಿ ಹೆಚ್ಚು ಸದೃಢರಾಗಬೇಕು. ಜೊತೆಗೆ ತೀರ್ಪುಗಾರ ಶಿಕ್ಷಕರು ಸಹ ನಿಷ್ಪಕ್ಷಪಾತವಾಗಿ ತೀರ್ಪು ನೀಡುವ ಮೂಲಕ ಅರ್ಹ ಕ್ರೀಡಾಪಟುಗಳನ್ನು ಉತ್ತೇಜಿಸುವಂತೆ ಮಕ್ಕಳಿಗೆ ಕಿವಿಮಾತು.
ಸುಂಕಾತೊಣ್ಣೂರು ಅಲೆಮನೆಗೆ ಶ್ರೀಲಂಕಾ ರೈತರ ಭೇಟಿ
ಅಲೆಮನೆಯಲ್ಲಿ ಸಾವಯವ ಪದ್ಧತಿಯಲ್ಲಿ ಯಾವುದೇ ರಾಸಾಯನಿಕ ಮಿಶ್ರಣ ಮಾಡಿದೆ ಬೆಲ್ಲ ತಯಾರಿಕೆ ಮಾಡುವುದು, ಬೆಲ್ಲ ತಯಾರಿಸಿ ಬಳಿಕ ಸಂರಕ್ಷಣೆ ಹಾಗೂ ಮಾರಾಟ ಮಾಡಿದ ವಿಧಾನವನ್ನು ವೀಕ್ಷಿಸಿ, ಬಳಿಕ ಸಾವಯವ ಬೆಲ್ಲ ಸವಿದ ರೈತರು, ದೇವೇಗೌಡರ ಸಾವಯವ ಕೃಷಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಚ್ಛತೆಯಲ್ಲಿ ಪೌರ ಕಾರ್ಮಿಕ ಕೊಡುಗೆ ಅಪಾರ: ಡಾ.ಡಿ.ಟಿ.ಮಂಜುನಾಥ್ ಶ್ಲಾಘನೆ
ಪೌರ ಕಾರ್ಮಿಕರು ತಮ್ಮ ಕರ್ತವ್ಯದ ಜೊತೆಯಲ್ಲಿ ತಮ್ಮಗಳ ವೈಯಕ್ತಿಕ ಶುಚಿತ್ವ, ಆರೋಗ್ಯ ಮತ್ತು ಕೌಟುಂಬಿಕ ಶುಚಿತ್ವದ ಕಡೆ ಗಮನಹರಿಸಬೇಕು ಹಾಗೂ ತಪ್ಪದೇ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.
ಮೈಷುಗರ್ ವಿರುದ್ಧ ಅಪಪ್ರಚಾರ: ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ
ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ನಿರಂತರವಾಗಿ ಸಾಗಿದೆ. ಸಕಾಲದಲ್ಲಿ ಒಪ್ಪಿಗೆ ಕಬ್ಬನ್ನು ಕಟಾವು ಮಾಡಲಾಗುತ್ತಿದೆ. ಆದರೆ, ಖಾಸಗಿ ಕಂಪನಿಗಳ ಜೊತೆ ಶಾಮೀಲಾಗಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು, ಎರಡು ದಿನ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಸ್ಥಗಿತ ಮಾಡಿದ್ದನ್ನು ನೆಪ ಮಾಡಿಕೊಂಡು ಕಾರ್ಖಾನೆ ವಿರುದ್ಧ ಅಪಪ್ರಚಾರ ಮಾಡಿದ್ದಾರೆ.
ಧಾರ್ಮಿಕ ಕೇಂದ್ರಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತೆ: ಗುಣಶ್ರೀ
ಧಾರ್ಮಿಕ ಕೇಂದ್ರಗಳು ಸ್ವಚ್ಛತೆಯಿಂದ ಇದ್ದಲ್ಲಿ ಭಯ-ಭಕ್ತಿ ಮೂಡಲು ಸಾಧ್ಯ. ಯೋಜನೆ ವತಿಯಿಂದ ಈ ವರ್ಷ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳ ಆವರಣಗಳನ್ನು ಸ್ವಚ್ಛ ಮಾಡುವ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ.ವಿರೇಂದ್ರಹೆಗ್ಗಡೆ ಅವರ ಆದೇಶದಂತೆ ಹಮ್ಮಿಕೊಳ್ಳಲಾಗಿದೆ.
ಅಮೆರಿಕಾದಲ್ಲಿ ಕೃಷಿಗೆ ಸಂಬಂಧಿಸಿದ ಕಾರ್ಯಕ್ರಮ ಹಿನ್ನೆಲೆ ದಿಶಾ ಸಭೆಯಲ್ಲಿ ಭಾಗವಹಿಸಲ್ಲ: ಚಲುವರಾಯಸ್ವಾಮಿ
ಅಮೆರಿಕಾದ ಚಿಕಾಗೋ ಸಮೀಪದ ಲಿಮೋನಿಯಾ ಎಂಬ ಸ್ಥಳದಲ್ಲಿ ಕೃಷಿ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆಯುತ್ತಿರುವುದರಿಂದ ನಾನೂ ಸೇರಿದಂತೆ ಕೃಷಿ ಇಲಾಖೆ ಕಾರ್ಯದರ್ಶಿ ಮತ್ತು ನಿಗಮದ ಅಧ್ಯಕ್ಷರು ಶನಿವಾರ ರಾತ್ರಿ ಅಮೆರಿಕಾ ಪ್ರವಾಸ ಕೈಗೊಂಡಿದ್ದೇವೆ.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 684
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved