• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತ ಹೃದಯ, ಮಧುಮೇಹ ರೋಗಗಳ ರಾಜಧಾನಿ: ಹೃದ್ರೋಗ ತಜ್ಞ, ಸಂಸದ ಡಾ.ಸಿ.ಎನ್.ಮಂಜುನಾಥ್

ಹಿಂದೆಲ್ಲಾ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಒಳ್ಳೆಯ ಆಹಾರ ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರು ಮಾತ್ರ ಕಾಯಿಲೆ ಎನ್ನುತ್ತಿದ್ದರು. ಆದರೆ, ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದೆ.  

ಛಾಯಾಗ್ರಾಹಕರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ
ಛಾಯಾಗ್ರಾಹಕರು ತಂತ್ರಜ್ಞಾನ ಯುಗಕ್ಕೆ ತಕ್ಕಂತೆ ವೃತ್ತಿಯಲ್ಲಿ ಬದಲಾವಣೆ ಆಗಬೇಕಿದೆ. ಎಲ್ಲರ ಕೈಯಲ್ಲೂ ಡಿಜಿಟಲ್ ಮೊಬೈಲ್ ಬಳಸುವುದರಿಂದ ವೃತ್ತಿಪರ ಛಾಯಾಗ್ರಾಹಕರೂ ಸಹ ಡಿಜಿಟಲ್ ವೃತ್ತಿಗೆ ಪರಿವರ್ತನೆಗೊಂಡು ಹೊಸ ಸ್ವರೂಪ ಪಡೆದುಕೊಳ್ಳಬೇಕು. ಛಾಯಾಗ್ರಾಹಕರ ಮನವಿಗೆ ನಾನು ಸದಾ ಸ್ಪಂದಿಸುತ್ತೇನೆ.
ನಾಗಮಂಗಲ ಪುರಸಭೆ ಕಾಂಗ್ರೆಸ್ ಗೆ ಅಧಿಕಾರದ ಚುಕ್ಕಾಣಿ
ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರೂ ಕೂಡ ಜೆಡಿಎಸ್‌ನ 4ನೇ ವಾರ್ಡ್ ಸದಸ್ಯೆ ಭಾರತಿ ಮತ್ತು 2ನೇ ವಾರ್ಡ್ ಸದಸ್ಯೆ ರತ್ನಮ್ಮ ತಟಸ್ಥವಾಗಿ ಕುಳಿತಿದ್ದರು. ಇದರಿಂದ ತಮ್ಮ ರಾಜಕೀಯ ಚಾಣಕ್ಷ್ಯತನದಿಂದ ಸುಲಭವಾಗಿ ಪುರಸಭೆಯ ಅಧಿಕಾರ ಹಿಡಿಯುವಲ್ಲಿ ಸಚಿವ ಚಲುವರಾಯಸ್ವಾಮಿ ಯಶಸ್ವಿಯಾದರು.
ದ್ವಿತಳಿ ಬೆಳೆ ರೈತರಿಗೆ ಲಾಭದಾಯಕ: ಶ್ರೀನಿವಾಸ ಗೌಡ
ಕೃಷಿ ಅಧಿಕಾರಿಗಳು ನೀಡುವ ಸೂಚನೆ- ಸಲಹೆಗಳನ್ನು ಪಡೆದುಕೊಂಡು ನಿಮ್ಮ ತೋಟಕ್ಕೆ ಯಾವ ಸಮಯದಲ್ಲಿ ಗೊಬ್ಬರಗಳನ್ನು ಹಾಕಬೇಕು ಎಂಬ ಮಾಹಿತಿಗಳನ್ನು ಪಡೆದುಕೊಂಡು ನಿಮ್ಮ ಆರ್ಥಿಕ ಮುಗ್ಗಟ್ಟುಗಳನ್ನು ನಿವಾರಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು.
ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡನೀಯ
ವೈದ್ಯಕೀಯ ಕಾಲೇಜಿನಲ್ಲೇ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ದುಷ್ಕರ್ಮಿಗಳು ಕೊಲೆ ಮಾಡಿರುವುದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವ ಸಂಗತಿಯಾಗಿದೆ.
೨೭ಕ್ಕೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ: ೬೬೧೭ ಮಂದಿ ನೋಂದಣಿ
ಅಂಧ, ದೃಷ್ಟಿಮಾಂದ್ಯ ಅಭ್ಯರ್ಥಿಗಳು ಹಂಚಿಕೆಯಾದಲ್ಲಿ ಅವರು ಪರೀಕ್ಷೆಯನ್ನು ಬರೆಯಲು ಸ್ವಂತ ಲಿಪಿಕಾರರೊಂದಿಗೆ, ಬರುವುದರಿಂದ, ಅಭ್ಯರ್ಥಿಯಿಂದ ಅಂಗವಿಕಲತೆಯ ಪ್ರಮಾಣ ಪತ್ರವನ್ನು ಹಾಗೂ ಲಿಪಿಕಾರರ ಭಾವಚಿತ್ರ ಮತ್ತು ಗುರುತಿನ ಚೀಟಿ ಹಾಗೂ ಇತರೆ ವಿವರಗಳೊಂದಿಗೆ ದೃಢೀಕರಣವನ್ನು ನಿಗದಿತ ನಮೂನೆಗಳಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪಡೆದುಕೊಂಡು ಆಯೋಗಕ್ಕೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಇಂದು ತಾಂತ್ರಿಕ ವಿದ್ಯಾರ್ಥಿಗಳ 7ನೇ ಪದವಿ ಪ್ರದಾನ ಸಮಾರಂಭ
ಸಮಾರಂಭದಲ್ಲಿ 227 ಮಂದಿಗೆ ಪದವಿ ಪ್ರದಾನ ನಡೆಯಲಿದೆ. ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕೃತಿ (ಶೇ.92 ಅಂಕ) ಅವರು ಚಿನ್ನದ ಪದಕ ಪಡೆದಿದ್ದಾರೆ. ಸಿವಿಲ್ ವಿಭಾಗದಲ್ಲಿ ಸಿಂಧು (ಶೇ.84 ಅಂಕ) ಎಂಬ ವಿದ್ಯಾರ್ಥಿನಿ ರಾಜ್ಯಕ್ಕೆ 10ನೇ ರ್‍ಯಾಂಕ್ ಪಡೆದು ಮೈಸೂರು ವಿಭಾಗಕ್ಕೆ ಮೊದಲಿಗರಾಗಿದ್ದಾರೆ ಎಂದು ವಿವರಿಸಿದರು.
ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ
ಲಕ್ಷಾಂತರ ಕ್ಯುಸೆಕ್ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದ್ದರೂ ನೀರು ನಿರ್ವಹಣೆ ತಿಳುವಳಿಕೆ ಇಲ್ಲದ ಅಸಮರ್ಥ ನೀರಾವರಿ ಅಧಿಕಾರಿಗಳು ಹಾಗೂ ಇಚ್ಛಾ ಶಕ್ತಿ ಇಲ್ಲದ ಜನಪ್ರತಿನಿಧಿಗಳಿಂದ ತಾಲೂಕಿನ ರೈತರು ವ್ಯವಸಾಯಕ್ಕೆ ನೀರಿನ ಬರ ಎದುರಿಸುವಂತಾಗಿದೆ.
ಸೆ. 13ರಂದು ಮಂಡ್ಯ ವಿಶ್ವವಿದ್ಯಾಲಯ ಘಟಿಕೋತ್ಸವ
ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸ ಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ಹೊಸ ಲೈನ್ ಮೆನ್ ಗಳನ್ನು ತಾಲೂಕಿಗೆ ಹೆಚ್ಚಾಗಿ ನೇಮಿಸಿ: ರೈತರ ಆಗ್ರಹ
ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಆಯೋಜಿಸುವ ಸಭೆ ಮಾಹಿತಿ ರೈತರಿಗೆ ನೀಡದಿದ್ದ ಮೇಲೆ ಯಾವ ಪುರುಷಾರ್ಥಕ್ಕೆ ನಡೆಸಬೇಕು ಎಂದು ಸೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 684
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved