• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರೇಮರಳಿ ಗ್ರಾಪಂಗೆ ಮಂಜುಳಾ ಚಂದ್ರಚಾರಿ ನೂತನ ಅಧ್ಯಕ್ಷೆ
ಹಿಂದಿನ ಅಧ್ಯಕ್ಷೆ ಎಸ್.ಚೇತನಾ, ಉಪಾಧ್ಯಕ್ಷ ಯಶ್ವಂತ್‌ಗೌಡರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆದು ಮಂಜುಳಾ ಚಂದ್ರಚಾರಿ, ಕುಮಾರಸ್ವಾಮಿ ಹೊರತುಪಡಿಸಿ ಉಳಿದ ಯಾವೊಬ್ಬ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷ - ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಇಇ ಜಯರಾಮು ಘೋಷಿಸಿದರು.
ಸುವರ್ಣ ಸಂಭ್ರಮದ 50ನೇ ವರ್ಷಕ್ಕೆ ಕಾಲಿರಿಸಿದ್ದೇವೆ: ಮೀರಾ ಶಿವಲಿಂಗಯ್ಯ
ಈ ಹಿಂದೆ ಮೈಸೂರು ಸಂಸ್ಥಾನ ಅಥವಾ ಮೈಸೂರು ರಾಜ್ಯ ಎಂಬ ಹೆಸರಿನಿಂದ ಕರ್ನಾಟಕವನ್ನು ಕರೆಯಲಾಗುತ್ತಿತ್ತು. 1974ರ ಸಮಯದಲ್ಲಿ ಕರ್ನಾಟಕ ಎಂಬ ನಾಮಕರಣವಾಗಿತ್ತು. ಇದಕ್ಕೆ ರಾಜ್ಯದ ಹಿರಿಯ ಸಾಹಿತಿ ಕುವೇಂಪು ಸೇರಿದಂತೆ ಇತರರು ಕರ್ನಾಟಕ ಎಂದು ಹೆಸರು ಬರಲು ಕಾರಣ ಕರ್ತರಾಗಿದ್ದಾರೆ.
ಜಾನಪದ, ರಂಗಭೂಮಿ, ಕಲಾವಿದರನ್ನು ಕಲೆ ಉಳಿಸಿ ಬೆಳೆಸಿ: ಹಿರಿಯ ನಟಿ ಉಮಾಶ್ರೀ
ರಂಗಭೂಮಿ ನಟನೆಯಿಂದ ಸಿನಿಮಾ ಹಾಗೂ ಧಾರವಾಹಿಗಳು ಬೆಳಕಿಗೆ ಬಂದವು. ಜಾನಪದ, ರಂಗಭೂಮಿ ಕಲೆ ಹಾಗೂ ಕಲಾವಿದರನ್ನು ಉಳಿಸುವ ಬೆಳೆಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ. ಮಳವಳ್ಳಿ ತಾಲೂಕು ಮಂಟೇಸ್ವಾಮಿ ಸಿದ್ದಪ್ಪಾಜಿ, ಮಹದೇಶ್ವರ ನಾಡಾಗಿದ್ದು, ಅವರ ಅನುಯಾಯಿಗಳು ಬಹಳ ಮಂದಿ ಜಾನಪದ ಕಲೆಯನ್ನು ಮೈಗೂಡಿಸಿಕೊಂಡು ಶ್ರೇಷ್ಠ ಕಲಾವಿದರಾಗಿದ್ದಾರೆ.
ಹಿಂದೂಗಳಿಗೆ ಜಾಗತಿಕ ರಕ್ಷಣೆ ಬೇಕಾಗಿದೆ: ಡಾ.ಮಾದೇಶ್ ಗುರೂಜಿ ಖಂಡನೆ
ಬಾಂಗ್ಲಾದಲ್ಲಿ ಹಿಂದೂಗಳ ನಡೆಯುತ್ತಿರುವ ದೌರ್ಜನ್ಯ ಅಂತಾರಾಷ್ಟ್ರೀಯ ಭಯೋತ್ಪಾದನೆ ಒಂದು ಭಾಗ. ಮಾನವೀಯತೆ ಮೀರಿದ ದೌರ್ಜನ್ಯಗಳು ಬಾಂಗ್ಲಾದಲ್ಲಿ ನಡೆಯುತ್ತಿದ್ದರೂ ಅಲ್ಲಿನ ಸರ್ಕಾರ ಹಿಂದೂಗಳ ರಕ್ಷಣೆ ಮಾಡುತ್ತಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ
ಸಿದ್ದರಾಮಯ್ಯ ಅವರು ತಾವು ಪಟ್ಟಭದ್ರ ವ್ಯಕ್ತಿಯಲ್ಲ, ಅಧಿಕಾರ ದಾಹಿಯಲ್ಲ ಎಂಬುದನ್ನು ತೋರಿಸಲು ಈಗ ಅವಕಾಶ ಒದಗಿಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದಲಿತ ವರ್ಗದವರು ಸಿಎಂ ಆಗಲು ಅವಕಾಶ ಮಾಡಿಕೊಡಬೇಕು.
ಪರಿಷತ್‌ ಸದಸ್ಯ ಐವಾನ್ ಡಿಸೋಜಾರಿಂದ ದೇಶದ್ರೋಹಿ ಹೇಳಿಕೆ: ಆರ್.ಅಶೋಕ್
ಬಾಂಗ್ಲಾದೇಶ ಮಾಡುವುದಕ್ಕೆ ಇದು ಭಾರತ. ಗಂಡುಮೆಟ್ಟಿನ ನಾಡಿದು. ಇಲ್ಲಿ ಅಂತಹವೆಲ್ಲ ನಡೆಯುವುದಕ್ಕೆ ಸಾಧ್ಯವೇ ಇಲ್ಲ. ಇದು ಬಾಂಗ್ಲಾದೇಶನೂ ಅಲ್ಲ, ಪಾಕಿಸ್ತಾನವೂ ಅಲ್ಲ. ದ್ವೇಷದ ವಿಷಬೀಜ ಬಿತ್ತುವ ಇಂತಹವರನ್ನು ಸಮರ್ಥಿಸಿಕೊಳ್ಳುತ್ತಾರೆಂದರೆ ಇದೇ ಕಾಂಗ್ರೆಸ್ಸಿಗರ ಅಜೆಂಡಾ ಎನ್ನುವುದು ಅರ್ಥವಾಗುತ್ತದೆ.
ಶ್ರೀತಪಸ್ವಿರಾಯಸ್ವಾಮಿ ದೇಗುಲದಲ್ಲಿ ‘ಮನೆ ಕೆಲಸದ ಮಹಿಳೆ’ಯಿಂದ ಪೂಜೆ..!
ನಾಗಮಂಗಲ ತಾಲೂಕು ದೇವರಹಳ್ಳಿ ಗ್ರಾಮದಲ್ಲಿರುವ ಶ್ರೀತಪಸ್ವಿರಾಯಸ್ವಾಮಿ ದೇವಾಲಯದಲ್ಲಿ ಪುರುಷ ಅರ್ಚಕರ ಗೈರಿನಲ್ಲಿ ಅವರ ಮನೆಕೆಲಸ ಮಾಡುವ ಮಹಿಳೆಯಿಂದ ದೇವರಿಗೆ ಪೂಜೆ ಸಲ್ಲಿಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.
ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು: ಎಂ.ಪುಟ್ಟಮಾದು
ಕೆಆರ್‌ಎಸ್ ಅಣೆಕಟ್ಟೆ ತುಂಬಿ 2 ತಿಂಗಳಾಗುತ್ತಾ ಬಂದರೂ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ಕೊನೆಯ ಭಾಗಕ್ಕೆ ನೀರು ಬಿಡದೆ ರೈತರನ್ನು ಸತಾಯುಸುತ್ತಿದ್ದಾರೆ. ಜಾನುವಾರುಗಳ ನೀರಿಗೂ ತೊಂದರೆ ಉಂಟಾಗಿದೆ. ಕಟ್ಟು ಪದ್ಧತಿಯಲ್ಲಿ ನೀರನ್ನು ಕೊಡುವುದನ್ನು ಬಿಟ್ಟು ನಿರಂತರವಾಗಿ ನೀರು ಕೊಡಬೇಕು.
ಮೊಬೈಲ್ ದುರ್ಬಳಕೆಯಿಂದ ಜನಪದ ಕಲೆಗಳು ಮಾಯ: ಡಿ.ಉಮೇಶ್
ಕಲೆಗಳು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ರಾಜಕೀಯ ಕ್ಷೇತ್ರಗಳ ಬಗೆಗಿನ ಅರಿವನ್ನು ಜನರಿಗೆ ಮೂಡಿಸಿದೆ. ನೊಂದ ಜನರ ಪ್ರತಿಭಟನೆ ಅಸ್ತ್ರವಾಗಿದೆ. ಮನುಷ್ಯರ ತುಮುಲವನ್ನು ಹೊರಹೊಮ್ಮಿಸುವ ಕ್ಷೇತ್ರವಾಗಿದೆ. ಶ್ರಮಿಕ ಜೀವಿಗಳಿಗೆ ಮಾನಸಿಕ, ದೈಹಿಕ ಭಾದೆ ನಿವಾರಿಸುವ ಮುಲಾಮು ಆಗಿದೆ. ಮನರಂಜನೆಗಷ್ಟೆ ಸೀಮಿತವಾಗದೆ ತಿಳಿವಳಿಕೆ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿ ಆಗಿದೆ.
ಮಾದರಹಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಗೀತಾ ಸತೀಶ್ ಆಯ್ಕೆ
ಈ ಹಿಂದೆ ಇದ್ದ ಅಧ್ಯಕ್ಷೆ ಸುಧಾ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷೆ ಸ್ಥಾನಕ್ಕೆ ಗೀತಾ ತೀಶ್, ಉಪಾಧ್ಯಕ್ಷೆ ಸ್ಥಾನಕ್ಕೆ ಲಕ್ಷ್ಮಿ ಹೊರತು ಪಡಿಸಿ ಬೇರ್‍ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ತಾಪಂ ಇಒ ರಾಮಲಿಂಗಯ್ಯ ಆಯ್ಕೆಗೊಳಿಸಿದ್ದಾರೆ.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 684
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved