• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಸ ಸಾಹಿತ್ಯದ ಮೂಲಕ ಸಮಾನತೆಯ ಬೆಳೆಕು ಚೆಲ್ಲಿದ ಭಕ್ತ ಕನಕದಾಸರು: ಪಿ.ಎಂ.ನರೇಂದ್ರಸ್ವಾಮಿ
ಸಮಾಜಕ್ಕಾಗಿ ಶ್ರಮಿಸುವ ಉದ್ದೇಶದಿಂದಲೇ ಕನಕದಾಸರು ಇಂದಿಗೂ ನಮ್ಮೊಂದಿಗಿದ್ದಾರೆ. ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಅವರ ಅದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಜೀವನವನ್ನು ಸಾರ್ಥಕಗೊಳಿಸಬೇಕೆ.
ಕನಕದಾಸರು ಸಮಾಜದ ಅಂಕುಡೊಂಕು ತಿದ್ದಿದ ಮಹಾನ್ ಚೇತನ: ಪರುಶುರಾಮ್ ಸತ್ತಿಗೇರಿ
ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ತಮ್ಮ ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಹೋಗಲಾಡಿಸಲು ಶ್ರಮಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು.
ಆದಿಚುಂಚನಗಿರಿ ಮಠ ಜಾತಿ ಹೊರತಾಗಿ ಕೆಲಸ ಮಾಡುತ್ತಿದೆ: ಡಾ.ಜೆ.ಎನ್.ರಾಮಕೃಷ್ಣೇಗೌಡ
ಕನಕದಾಸರ ಜಯಂತಿ ನಿಮಿತ್ತ ಆ ಸಮುದಾಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಶಿಕ್ಷಣ ಸಂಸ್ಥೆಯಿಂದ ಅಭಿನಂದನೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರ ಮಾಡುವ ಎಲ್ಲಾ ಜಯಂತಿ ಕಾರ್‍ಯಕ್ರಮದಲ್ಲೂ ಆಯಾ ಸಮುದಾಯದ ಸಾಧಕರನ್ನು ಗುರುತಿಸಿ ಅಭಿನಂದಿಸುವ ಕೆಲಸ ಮಾಡುತ್ತೇನೆ.
ಕನಕ ಬಂಡೆ ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಗಳ ಗಮನಕ್ಕೆ: ಸಚಿವ ಚಲುವರಾಯಸ್ವಾಮಿ
‘ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ’ ಎಂಬ ಕನಕದಾಸರ ಕೀರ್ತನೆ ಇಂದಿಗೂ ಪ್ರಸ್ತುತವಾಗಿದೆ. ಮೋಹನ ತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಅವರು ತೋರಿದ ಸನ್ಮಾರ್ಗದಲ್ಲಿ ನಡೆಯೋಣ.
ಯೋಗ, ಪ್ರಕೃತಿ ಚಿಕಿತ್ಸೆಗಳು ಪ್ರತಿಯೊಬ್ಬರಿಗೂ ಅವಶ್ಯಕ: ಚಲುವರಾಯಸ್ವಾಮಿ
ದಕ್ಷಿಣ ಭಾರತದಲ್ಲೇ ಮೊದಲ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂದಾನ ಸಂಸ್ಥಾನವು ತಾಲೂಕಿನಲ್ಲಿ ಸ್ಥಾಪಿತವಾಗಿರುವುದು, ಇದನ್ನು ತರುವಲ್ಲಿ ನಾನೂ ಸಹ ಕಾರಣಕರ್ತ ಎಂಬುದು ಹೆಮ್ಮೆಯ ಸಂಗತಿ. ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂದಾನ ಪರಿಷತ್‌ ನಿರ್ದೇಶಕರಾಗಿದ್ದ ಡಾ. ಬಿ.ಟಿ.ಚಿದಾನಂದಮೂರ್ತಿ ಅವರು ಹೋರಾಟಗಾರ ಡಾ. ಹೋ. ಶ್ರೀನಿವಾಸಯ್ಯರ ಮೂಲಕ ನನ್ನ ಗಮನಕ್ಕೆ ತಂದರು.
ಕನಕರ ವಾಣಿ ಪಾಲನೆ ಸುಸ್ಥಿರ ಸಮಾಜಕ್ಕೆ ಸಾಕಾರ: ಚಲುವರಾಜು
ಸಮಷ್ಟಿಯಲ್ಲಿ ಸಮೃದ್ಧವಾಗಿ ಬೆಳೆಯಲು ಭವಿಷ್ಯದ ಯುವ ಮನಸ್ಸಿನಲ್ಲಿ ಸೋದರತ್ವ ಭಾವನೆ ಬಿತ್ತುವ ಕೆಲಸವಾಗಬೇಕಿದೆ. ದಾಸ ಸಾಹಿತ್ಯದ ಅಶ್ವಿನಿ ದೇವತೆಯಾಗಿ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ಹರಿಭಕ್ತಸಾರದಂತಹ ಉತ್ಕೃಷ್ಟ ಕಾವ್ಯ ರಚಿಸಿ ಸರ್ವಶ್ರೇಷ್ಠರಾದರು.
ಕನಕಭವನ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಕ್ರಮ: ದರ್ಶನ್ ಪುಟ್ಟಣ್ಣಯ್ಯ
ಮಹನೀಯರ ಆಶಯಗಳನ್ನು ಬರೀ ಮಾತು ಮತ್ತು ಭಾಷಣಗಳಿಗೆ ಸೀಮಿತಗೊಳಿಸಬಾರದು. ನಮ್ಮ ಜೀವನದ ನಡೆಯಲ್ಲೂ ಅದರ ಸಾರ ಇರಬೇಕು. ಶ್ರದ್ಧೆ ಭಕ್ತಿ ಇದ್ದರೆ ದೇವರು ಪ್ರತ್ಯಕ್ಷನಾಗುತ್ತಾನೆ ಎಂಬುದಕ್ಕೆ ಉಡುಪಿ ಶ್ರೀಕೃಷ್ಣ ದೇವಸ್ಥಾನದಲ್ಲಿರುವ ಕನಕ ಕಿಡಿಯೇ ಸಾಕ್ಷಿ. ಕನಕದಾಸರ ಭಕ್ತಿಗೆ ದೇವರು ದಿಕ್ಕನ್ನು ಬದಲಾಯಿಸಿ ದರ್ಶನ ನೀಡಿದ್ದಾರೆ.
ಗದ್ದಲದೊಂದಿಗೆ ಸಾಹಿತಿಗಳ ಸಭೆ ಅಂತ್ಯ..!
ಸ್ವಪ್ರತಿಷ್ಠೆ, ವೈಯಕ್ತಿಕ ಈರ್ಷೆ, ಅಪಸ್ವರ, ಹಠಮಾರಿ ಧೋರಣೆ, ಪಾಂಡಿತ್ಯ ಪ್ರದರ್ಶನ ಇವೆಲ್ಲವನ್ನೂ ಒಳಗೊಂಡು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತಂತೆ ಸಾಹಿತಿಗಳ ಸಭೆ ಶಾಂತಿಯುತವಾಗಿ ಆರಂಭಗೊಂಡು ಗದ್ದಲದಲ್ಲಿ ಮುಕ್ತಾಯವನ್ನು ಕಂಡಿತು.
97 ಲಕ್ಷ ರು. ವೆಚ್ಚದ ಕಬ್ಬು ಕಟಾವು ಯಂತ್ರ ರೈತರಿಗೆ ವಿತರಣೆ
ಕೃಷಿಯನ್ನು ಮಾಡಲು ಜಿಲ್ಲೆಯಲ್ಲಿ ಬಹಳ ಜನ ಆಸಕ್ತಿ ಹೊಂದಿದ್ದೀರಾ. ಬಹಳಷ್ಟು ಜನ ಕೃಷಿ ಇಲಾಖೆಯಿಂದ ದೊರೆಯುವ ಸಂಪನ್ಮೂಲ, ಸೌಲಭ್ಯ ಪಡೆದುಕೊಳ್ಳುತ್ತಿದ್ದೀರಾ. ಜೊತೆಗೆ ಕೃಷಿ ಬಗ್ಗೆ ತರಬೇತಿ ಪಡೆಯುವುದು, ಸಂಶೋಧನ ಕೇಂದ್ರದಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳುವ ಪ್ರಕ್ರಿಯೆಗಳು ನಡೆಯುತ್ತಿವೆ.
ಕನಕದಾಸರು ಮನುಕುಲದ ಒಳಿತಿಗಾಗಿ ಶ್ರಮಿಸಿದ್ದಾರೆ: ಎನ್.ಚಲುವರಾಯಸ್ವಾಮಿ
ಅಸ್ಪೃಶ್ಯತೆ ಹೋಗಲಾಡಿಸಲು, ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಬಡಜನರಿಗೆ ಸಾಮಾಜಿಕ ನ್ಯಾಯ ಮತ್ತು ಮೂಲಸೌಕರ್ಯ ಸಿಗಬೇಕೆಂಬ ಆಶಯ ಹೊಂದಿದ್ದ ಬಸವಣ್ಣ, ಕನಕದಾಸರು, ಕುವೆಂಪು ಸೇರಿದಂತೆ ಅನೇಕ ಮಂದಿ ಸಮಾಜ ಚಿಂತಕರ ದೂರದೃಷ್ಟಿ ಚಿಂತನೆಯ ಹಿನ್ನೆಲೆಯಲ್ಲಿ ಸರ್ಕಾರ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸುವ ಮೂಲಕ ಜನಪರ ಕೆಲಸ ಮಾಡುತ್ತಿದೆ.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved