• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಲುಕೋಟೆಯಲ್ಲಿ ಸ್ವಚ್ಛತೆಗಾಗಿ ಪೌರಕಾರ್ಮಿಕರನ್ನು ನೇಮಿಸಿ
ಚೆಲುವನಾರಾಯಣಸ್ವಾಮಿ ದೇವಾಲಯ, ಅರಣ್ಯ ಇಲಾಖೆ ಮತ್ತು ಗೋಮಾಳಕ್ಕೆ ಸೇರಿದ ಸರ್ಕಾರಿ ಸರ್ವೇ ನಂಬರ್‌ಗಳಲ್ಲಿರುವ ಆಸ್ತಿಗಳಾದ ಸಂತೆ ಮೈದಾನ ಬಾಗಲಾಚೆ, ಮೂಡಲಬಾಗಿಲ ಬಡಾವಣೆಗಳಲ್ಲಿ ತಲೆಮಾರಿನಿಂದ ವಾಸವಾಗಿರುವವರಿಗೆ ಸಾಲ ಪಡೆಯಲು ಮನೆ ನಿರ್ಮಾಣ ಮಾಡಲು ಇ- ಖಾತೆ ಹೊಂದಲೂ ಅವಕಾಶವಿಲ್ಲ.
ಒತ್ತುವರಿ ತೆರವು, ನಾಲೆ ಕಾಮಗಾರಿ, ರಸ್ತೆಗೆ ಜಾಗ ಬಿಡುಗಡೆಗಾಗಿ ಸಚಿವರಿಗೆ ಮನವಿ ಸಲ್ಲಿಕೆ
ಕೆ.ಆರ್.ಪೇಟೆ ಪಟ್ಟಣದ ತೇಗನಹಳ್ಳಿಯ ಚಿಕ್ಕಕೆರೆಯನ್ನು ಪಿ.ಕೆ.ಜಯಕೃಷ್ಣೇಗೌಡ ಎನ್ನುವ ಪ್ರಭಾವಿ ಗುತ್ತಿಗೆದಾರರ ಕುಟುಂಬದವರು ಅತಿಕ್ರಮಿಸಿ ವಶಪಡಿಸಿಕೊಂಡು ತಮ್ಮ ಖಾಸಗಿ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆರೆಯಲ್ಲಿ ರೆಸಾರ್ಟ್ ಮಾದರಿ ಕಟ್ಟಡ ನಿರ್ಮಿಸಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದಾರೆ.
೧೯ಕ್ಕೆ ಶ್ರೀರೇಣುಕಾಚಾರ್ಯ, ಶ್ರೀಬಸವೇಶ್ವರ ಜಯಂತ್ಯುತ್ಸವ: ಎಸ್.ಆನಂದ್
ಮಂಡ್ಯ ಶಾಸಕ ಪಿ.ರವಿಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಂಡ್ಯ ಜಿಲ್ಲಾ ಬಸವ ಸಮಿತಿಯ ಅಧ್ಯಕ್ಷ ಎಂ.ಬಿ.ರಾಜಶೇಖರ್ ಅಧ್ಯಕ್ಷತೆ ವಹಿಸುವರು. ರೇಣುಕಾಚಾರ್ಯ ಮತ್ತು ಬಸವೇಶ್ವರರ ಜಯಂತ್ಯುತ್ಸವದ ಕುರಿತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಸಂಸ್ಕೃತ ವಿ.ವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ. ಶಿವಕುಮಾರಸ್ವಾಮಿ ಉಪನ್ಯಾಸ ನೀಡುವರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಎಚ್.ಮಲ್ಲಿಕಾರ್ಜುನಯ್ಯ ಆಯ್ಕೆ
2ನೇ ಬಾರಿಗೆ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಸರ್ಕಾರಿ ನೌಕರರಿಗೆ ನೂತನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಅಭಿನಂದನೆ ಸಲ್ಲಿಸಿದರು. ಶಾಸಕರ ಸಹಕಾರದೊಂದಿಗೆ ಸಂಘವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಮೇಕೆದಾಟು ಯೋಜನೆಗೆ ಜಾರಿಗೆ ಗಟ್ಟಿಧ್ವನಿ ಎತ್ತಲಿ: ಎಚ್.ಆರ್.ಆರವಿಂದ್
ಕನ್ನಡ ನಾಡಿನಲ್ಲಿರುವ ಹಲವಾರು ರಾಜ್ಯ ಮಟ್ಟದ ಕನ್ನಡಪರ ಸಂಘಟನೆಗಳ ಹೋರಾಟದ ಫಲದಿಂದ ಕನ್ನಡಿಗರ ಬದುಕು ಹಸನಾಗುತ್ತಿದೆ. ನೆಲ-ಜಲ, ಭಾಷೆ ಉಳಿವು, ಬೆಳವಣಿಗೆಗೆ ಪೂರಕವಾಗಿ ನಿಂತಿರುವುದು ಹೆಮ್ಮೆಯ ವಿಚಾರ. ಆದರೆ, ರೈತರ ಬದುಕಿಗಾಗಿ, ಜೀವಜಲ ರಕ್ಷಣೆಗಾಗಿ ಮೇಕೆದಾಟು ಯೋಜನೆ ಹೋರಾಟದಿಂದ ಮಾತ್ರ ರಚನೆಯಾಗಬಲ್ಲದು, ಗಟ್ಟಿಧ್ವನಿಯಿಂದ ಸಾಧ್ಯವಿದೆ.
ಕಳ್ಳನಕೆರೆ ಗ್ರಾಮದಲ್ಲಿ ಬೀದಿನಾಯಿಗಳ ದಾಳಿ: ಹಲವರಿಗೆ ಗಾಯ
ಗ್ರಾಮ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ನಾಯಿಗಳ ನಿಯಂತ್ರಣಕ್ಕೆ ಗ್ರಾಪಂ ಆಡಳಿತ ಕಡಿವಾಣ ಹಾಕಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ರಾತ್ರಿ ವೇಳೆ ಗ್ರಾಮದ ಹೊಲ, ತೋಟ, ಕಬ್ಬಿನ ಗದ್ದೆಗಳಲ್ಲಿ ತಂಗುತ್ತಿವೆ. ಬೆಳಗಿನ ವೇಳೆ ದಿಢೀರನೇ ಗ್ರಾಮಕ್ಕೆ ನುಗ್ಗುವ ಚಾಳಿ ರೂಪಿಸಿಕೊಂಡಿವೆ.
ಹಣವಂತರು ಹೃದಯವಂತರಾಗಿ ಸೇವಾ ಗುಣ ಹೊಂದಬೇಕು: ವಿ.ಶ್ರೀನಿವಾಸಮೂರ್ತಿ
ಮಾನವೀಯತೆಯ ತಳಹದಿ ಮೇಲೆ ರೋಟರಿ ಸಂಸ್ಥೆ ನಿರ್ಮಾಣವಾಗಿದೆ. ಪರಸ್ಪರ ಸಹಕಾರದಿಂದ ಉದ್ಯಮಶೀಲತೆಯನ್ನು ಉತ್ತೇಜಿಸ ಮೂಲಕ ಸಂಸ್ಥೆ ಪರಸ್ಪರ ಸಹಕಾರದೊಂದಿಗೆ ಸಮುದಾಯ ಸೇವೆಗೆ ಸಾಮೂಹಿಕವಾಗಿ ಒಗ್ಗೂಡುತ್ತದೆ. ರೋಟರಿ ಸದಸ್ಯ ತನಗೆ ಅರಿವಿಲ್ಲದಂತೆಯೇ ಸಮುದಾಯ ಸೇವಕನಾಗಿ ತನ್ನನ್ನು ತಾನು ಸಮರ್ಪಣೆ ಮಾಡಿಕೊಳ್ಳುತ್ತಾನೆ.
ಬೂಕನಕೆರೆಯಲ್ಲಿ ನ.18 ರಿಂದ 25ರವರೆಗೆ ಬೃಹತ್ ಮದ್ಯವರ್ಜನ ಶಿಬಿರ
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧರ್ಮಸ್ಥಳ ಸಂಸ್ಥೆ ರಾಜ್ಯಾದ್ಯಂತ ಮದ್ಯವರ್ಜನ ಶಿಬಿರ ಆಯೋಜಿಸಿ ದುಶ್ಟಟ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಬೂಕನಕೆರೆ ಗ್ರಾಮದಲ್ಲಿ ನ.18 ರಿಂದ 25ರವರೆಗೆ 8 ದಿನಗಳ ಕಾಲ ಸಂಸ್ಥೆಯಿಂದ 1887 ಶಿಬಿರ ನಡೆಯುತ್ತಿದೆ.
ರೈಲ್ವೆ ಮೇಲ್ಸೇತುವೆ ರಸ್ತೆ ಧೂಳುಮಯ...!
ರಸ್ತೆ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರ ರಸ್ತೆಯನ್ನು ಅಗೆದು ಜಲ್ಲಿ ಬಿಚಾವಣೆ ಮಾಡಿ ಅದರ ಮೇಲೆ ಡಸ್ಟ್ ಹಾಕಿ ಹೋದವನು ಈವರೆಗೆ ಆ ರಸ್ತೆ ಕಡೆ ತಿರುಗಿಯೂ ನೋಡಿಲ್ಲ. ಇದರಿಂದ ವಾಹನಗಳು ಓಡಾಡುವ ಸಮಯದಲ್ಲಿ ಮೇಲೇಳುವ ಧೂಳು ಈ ರಸ್ತೆಯಲ್ಲಿ ಓಡಾಡುವವರಿಗೆ ತೀವ್ರ ಕಿರಿಕಿರಿ ಉಂಟುಮಾಡುತ್ತಿರುವುದಲ್ಲದೇ, ಲಾರಿ, ಬಸ್‌ಗಳು, ಟ್ರ್ಯಾಕ್ಟರ್‌ಗಳು ಸಾಗುವ ವೇಳೆ ಹಿಂಬದಿಯಿಂದ ದ್ವಿಚಕ್ರ ವಾಹನ ಸವಾರರು ಹೋಗಲಾರದಷ್ಟು ಧೂಳು ಆವರಿಸಿಕೊಳ್ಳುತ್ತಿದೆ.
ಸ್ಟೀಲ್ ಕಸದ ಬುಟ್ಟಿಗಳು ನಾಪತ್ತೆ: ಲೋಕಾಯುಕ್ತಗೆ ದೂರು
ಮಂಡ್ಯ ನಗರಸಭೆ ವತಿಯಿಂದ ೯.೩೫ ಲಕ್ಷ ರು. ವೆಚ್ಚದಲ್ಲಿ ೩೫ ವಾರ್ಡ್‌ಗಳಲ್ಲೂ ಸ್ಟೀಲ್ ಕಸದ ಬುಟ್ಟಿಗಳನ್ನು ಅಳವಡಿಸಿದ್ದು, ಅರ್ಧಕ್ಕಿಂತ ಹೆಚ್ಚು ಬುಟ್ಟಿಗಳು ಕಾಣೆಯಾಗಿವೆ. ಇದಕ್ಕೆ ಅಧಿಕಾರಿಗಳೇ ಹೊಣೆಗಾರರಾಗಿದ್ದು, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರಿಗೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾರ್ವಜನಿಕ ವೇದಿಕೆ ತಾಲೂಕು ಅಧ್ಯಕ್ಷ ಶಿವಕುಮಾರ್ ದೂರು ನೀಡಿದ್ದಾರೆ.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved