• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕ ದಾಸರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕರಿಸಿ: ಬಿ.ವಿ.ಕುಮಾರ್
ಮಹನೀಯರ ಜಯಂತಿಗಳಿಗೆ ಸರ್ಕಾರ ರಜೆ ನೀಡಿದರೆ, ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಯಂತಿಯಲ್ಲಿ ಪಾಲ್ಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಾರೆ. ಕಡ್ಡಾಯವಾಗಿ ಭಾಗವಹಿಸಬೇಕು. ಕನಕದಾಸರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಮುದಾಯದ ಮುಖಂಡರ ಅಗತ್ಯ ಸಹಕಾರ ನೀಡಲಾಗುವುದು.
ಸಹಕಾರ ಕ್ಷೇತ್ರ ಅಭಿವೃದ್ಧಿ ಸಾಧಿಸಲು ಜಿಲ್ಲೆಯ ಅಗ್ರಗಣ್ಯ ನಾಯಕರ ತ್ಯಾಗ ಅಪಾರ: ಕೆ.ಸಿ.ಜೋಗಿಗೌಡ
ಕೆ.ವಿ.ಶಂಕರಗೌಡರು ಸೇರಿದಂತೆ ಹಲವು ನಾಯಕರು ತಮ್ಮ ತನು, ಮನ, ದನ ತ್ಯಾಗ ಮಾಡಿ ಈ ಕ್ಷೇತ್ರವನ್ನು ಬಹು ಎತ್ತರಕ್ಕೆ ಬೆಳೆಸಿದ್ದಾರೆ. ಭವಿಷ್ಯದಲ್ಲಿ ಅವರ ಸಾಧನೆ ಮತ್ತಷ್ಟು ಯಶಸ್ವಿಯಾಗಲು ಸದಸ್ಯರು ಪಾರದರ್ಶಕತೆ, ಆರ್ಥಿಕ ಶಿಸ್ತು ಮತ್ತು ನಾಯಕತ್ವದ ಗುಣ ಮೈಗೂಡಿಸಿಕೊಂಡು ಕೆಲಸ ಮಾಡಿದ್ದಲ್ಲಿ ಇನ್ನಷ್ಟು ಬಲಾಢ್ಯವಾಗಿ ಕಟ್ಟಲು ಸಾಧ್ಯವಿದೆ.
ಪತ್ರಿಕೆಗಳಿಂದ ಲೋಕಜ್ಞಾನ ಹೆಚ್ಚಳ: ಕೆ.ಟಿ.ಹನುಮಂತು
ಇಂದಿನ ಯುವಜನರು ಪತ್ರಿಕೆ ಓದುವ ಹವ್ಯಾಸದಿಂದ ದೂರ ಉಳಿದು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್‌, ಫೇಸ್‌ಬುಕ್, ಯ್ಯೂಟೂಬ್, ಇನ್‌ಸ್ಟಾಗ್ರಾಮ್, ರೀಲ್ಸ್‌ಗಳಲ್ಲಿ ಮುಳುಗಿ ಮಾನಸಿಕ ತೊಳಲಾಟಕ್ಕೆ ಒಳಗಾಗುತ್ತಿದ್ದಾರೆ, ಕಣ್ಣುಗಳ ಬೇನೆಗೆ ಒಳಗಾಗುತ್ತಿದ್ದಾರೆ.
ಬಿಜೆಪಿ ಪದಾಧಿಕಾರಿ ಸ್ಥಾನಕ್ಕಾಗಿ ಕನಿಷ್ಠ 50 ಸದಸ್ಯರ ನೋಂದಣಿ ಕಡ್ಡಾಯ: ಕೃಷ್ಣ
ಸೆ.2 ರಿಂದ ನ.15 ವರೆಗೂ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲಿ 11 ಕೋಟಿ, ರಾಜ್ಯದಲ್ಲಿ 75 ಲಕ್ಷ ಮತ್ತು ಮಂಡ್ಯ ಜಿಲ್ಲೆಯಲ್ಲಿ 2 ಲಕ್ಷ ಸದಸ್ಯತ್ವ ಮತ್ತು ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ಸದಸ್ಯತ್ವ ಪಡೆದಿರುವುದು ಸಂತಸ ವಿಚಾರ. ಪಕ್ಷಕ್ಕಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೂ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಲಿವೆ.
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ: ಕೆ.ಬಿ.ಚಂದ್ರಶೇಖರ್
ಪಠ್ಯ ಚಟುವಟಿಕೆಗಳನ್ನು ಮೀರಿ ವ್ಯವಹಾರಿಕ ಕೌಶಲ್ಯವನ್ನು ಸಂತೆಯಂತಯ ಪಠ್ಯೇತರ ಚಟುವಟಿಕೆಗಳು ಮಕ್ಕಳಿಗೆ ಕಲಿಸಿ ಕೊಡುತ್ತವೆ. ವಿವಿಧ ವಸ್ತುಗಳನ್ನು ಮಾರುತ್ತಿರುವ ಸಂತೆಗೆ ಸಾರ್ವಜನಿಕರೂ ಆಗಮಿಸಿ ತಮಗೆ ಬೇಕಾದ ವಸ್ತುಗಳನ್ನು ಚೌಕಾಸಿ ಮಾಡಿ ಕೊಂಡುಕೊಳ್ಳುವ ಮೂಲಕ ಮಕ್ಕಳ ವ್ಯವಹಾರಿಕ ಪ್ರಜ್ಞೆಯನ್ನು ಉತ್ತೇಜಿಸುತ್ತಿದ್ದಾರೆ.
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ: ಡಾ.ಸಿ.ಎ.ಅರವಿಂದ್ ಬಣಕ್ಕೆ ಗೆಲುವು
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಎಸ್.ಎನ್.ಕೆಂಪೇಗೌಡ, ರಾಜ್ಯ ಪರಿಷತ್ ಸದಸ್ಯರಾಗಿ ಡಾ.ಸಿ.ಎ.ಅರವಿಂದ್ ಹಾಗೂ ಖಜಾಂಚಿಯಾಗಿ ಎನ್.ಜೆ.ಜಯರಾಮು ಅವರು ಭಾರೀ ಮತಗಳ ಅಂತರದಲ್ಲಿ ಚುನಾಯಿತರಾದರು.
ಕ್ಷಯ ಮುಕ್ತರಾದವರಿಗೆ ಸಾಮಾಜಿಕ ಭದ್ರತೆ ಒದಗಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಪ್ರಾರಂಭದಲ್ಲೇ ಕ್ಷಯ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಹಾಗೂ ಈ ರೋಗ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
ಮೊಗರಹಳ್ಳಿಯ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಸಾರಿಗೆ ಬಸ್ ಕೋರಿಕೆ ನಿಲುಗಡೆಗೆ ಆದೇಶ..!
ಮೈಸೂರು ನಗರ ಬಸ್ ನಿಲ್ದಾಣ ಮತ್ತು ಕೆಆರ್‌ಎಸ್, ಪಾಲಹಳ್ಳಿ ಮಾರ್ಗದಲ್ಲಿ ಬರುವ ಮೊಗರಹಳ್ಳಿಯಲ್ಲಿರವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಆದೇಶವಿದ್ದರೂ ಸಹ ಪ್ರಯಾಣಿಕರನ್ನು ಹತ್ತಿಸಿ/ಇಳಿಸದೆ ಕಾರ್ಯಾಚರಣೆ ಮಾಡುತ್ತಿರುವ ಸಂಬಂಧ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಿಂದ ದೂರು ಬಂದಿದ್ದರಿಂದ ಈ ಆದೇಶ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕನ್ನಡಸೇನೆ ಮನವಿ
ನಗರದಲ್ಲಿ ಇಂಗ್ಲೀಷ್‌ ನಾಮಫಲಕಗಳು ಅಲ್ಲಲ್ಲಿ ಕಾಣಿಸುತ್ತಿವೆ. ಅವುಗಳನ್ನು ತಕ್ಷಣವೇ ಬದಲಾವಣೆ ಮಾಡಬೇಕು. ಮಂಡ್ಯದಲ್ಲಿ ಶೇ.40 ರಷ್ಟು ಮಾತ್ರ ಫಲಕ ಬದಲಾವಣೆ ಆಗಿರುವುದು ಕಂಡುಬರುತ್ತಿದೆ. ಅತಿಹೆಚ್ಚು ಕನ್ನಡ ಮಾತಾಡುವ ಮಂಡ್ಯ ಜಿಲ್ಲೆಯಲ್ಲಿ ಇಂತಹ ಸ್ಥಿತಿ ಆದರೆ ಹೇಗೆ ಎಂದು ಪ್ರಶ್ನಿಸಿದರು.
ಧರ್ಮಸ್ಥಳ ಸಂಸ್ಥೆಯಿಂದ ಮಹಿಳಾ ಸಬಲೀಕರಣಕ್ಕೆ ಶಕ್ತಿ: ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ
ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಲು ಸಂಸ್ಥೆ ಹಲವು ಯೋಜನೆಗಳನ್ನು ತಂದಿದೆ. 40 ವರ್ಷಗಳಿಂದ ಮಹಿಳೆಯರ, ಬಡವರ, ರೈತರ ಬಲಸಂವರ್ಧನೆ, ಸಬಲೀಕರಣಕ್ಕೆ ಯೋಜನೆ ಮೂಲಕ ಪೂಜ್ಯರು ಶ್ರಮಿಸುತ್ತಿದ್ದಾರೆ.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved