• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿ ಕೊಟ್ಟರೆ ಮನೆ ಮತ್ತು ದೇಶ ಉದ್ಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ದೇಶದ ಉದ್ಧಾರದ ಕಾಯಕದಲ್ಲಿ ಹಾಲು ಉತ್ಪಾದನೆ ಸ್ವಾವಲಂಬನೆಯನ್ನು ಕೊಟ್ಟಂತಹ ಮತ್ತು ಮನೆಯ ಆರ್ಥಿಕತೆಯ ಅಭಿವೃದ್ಧಿ ಕೊಟ್ಟಂತಹ ಕ್ಷೇತ್ರ. ಹಾಲು ಉತ್ಪಾದನೆಯ ಸಹಕಾರ ಸಂಘಗಳು ನಮ್ಮ ದೇಶಕ್ಕೆ ಬಂದ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಯಾವ ಮಟ್ಟಕ್ಕೆ ಬಂದಿತೆಂದರೆ ಪೋಷಕರು ತಮ್ಮ ಮಕ್ಕಳನ್ನು ಎಂತಹ ಶಾಲೆಗೆ ದಾಖಲಿಸಿ ಎಂತಹ ವಿದ್ಯೆಯನ್ನು ಕೊಡಿಸಬೇಕೆಂಬ ಸ್ವಾತಂತ್ರ್ಯ ತೆಗೆದುಕೊಳ್ಳುವ ಶಕ್ತಿ ಬಂದಿದೆ.
ಹೊಸಕೋಟೆಯ ಬಸದಿ ಗೊಮ್ಮಟನಿಗೆ ಕಳಸಗಳಿಂದ ನವ ಪಾದಪೂಜೆ
ಶ್ರವಣ ಬೆಳಗೊಳದ ಬಾಹುಬಲಿ ಆನಂತರ ಕರ್ನಾಟಕ ರಾಜ್ಯದಲ್ಲಿ ನಿರ್ಮಾಣಗೊಂಡ 3ನೇ ಪ್ರಮುಖ ಶಿಲ್ಪ ಇದಾಗಿದೆ. ಕೆ.ಆರ್.ಎಸ್ ಹಿನ್ನೀರಿಗೆ ಹೊಂದಿಕೊಂಡಂತೆ ತಾಲೂಕಿನ ಬಸದಿ ಹೊಸಕೋಟೆ ಗ್ರಾಮದಲ್ಲಿ ಅನಾಥವಾಗಿದ್ದ ಬಸದಿ ಗೊಮ್ಮಟನಿಗೆ ಕಳೆದ ಎರಡು ದಶಕಗಳ ಹಿಂದೆ ಕೆಲವು ಜೈನ ಸಂಘಟನೆಗಳು ಸ್ಥಳೀಯರ ನೆರವಿನಿಂದ ಮಹಾಮಸ್ತಕಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಪುನರುತ್ಥಾನ ಕಾರ್ಯಗಳನ್ನು ಆರಂಭಿಸಿದವು.
ರಾಜ್ಯಪಾಲರು ಬಿಜೆಪಿ ಪಕ್ಷದ ಕೈಗೊಂಬೆ: ಶಾಸಕ ರಮೇಶ ಬಂಡಿಸಿದ್ದೇಗೌಡ
ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಮ್ಮನವರ ಹೆಸರಿನಲ್ಲಿ ಮೈಸೂರು ಮೂಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆದಿದೆ ಎಂದು ಹೇಳುವ ಬಿಜೆಪಿಗರು ಹಿಂದಿನ ವಾಸ್ತವವನ್ನು ತಿಳಿದುಕೊಳ್ಳದೆ ರಾಜ್ಯಪಾಲರ ಮೂಲಕ ಏಕಾಏಕಿ ಪ್ರಾಸಿಕ್ಯೂಷನ್ ಅನುಮತಿ ತಂದಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಹೆದ್ದಾರಿ ತಡೆದು ಪ್ರತಿಭಟನೆ
ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ಅನುಮತಿ ನೀಡಿರುವ ರಾಜಪಾಲರ ನಡೆ ಸರಿಯಲ್ಲ. ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದಾರೆ.
ರಾಜ್ಯಪಾಲರ ಪ್ರತಿಕೃತಿದಹಿಸಿ ಕಾಂಗ್ರೆಸ್ ಮುಖಂಡರ ಪ್ರತಿಭಟನೆ
ಕೇಂದ್ರ ಸರ್ಕಾರ ಬಿಜೆಪಿ ಪಕ್ಷದ ತಾಳಕ್ಕೆ ತಕ್ಕಂತೆ ಗೊಂಬೆಯಂತೆ ವರ್ತಿಸುತ್ತಿದೆ. ಈ ನಡೆ ನಿಲ್ಲಿಸಬೇಕು. ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯ ದೂರು ಆಧರಿಸಿ ನೋಟೀಸ್ ಜಾರಿಗೊಳಿಸಿರುವುದು ತರವಲ್ಲ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ಪ್ರೇರಿತ: ಶಿವನಂಜು
ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಜ್ಞಾವಂತ ನಾಗರಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಗ್ರವಾಗಿ ಖಂಡಿಸುತ್ತೇವೆ.
ಮಂಡ್ಯ : ವೈದ್ಯೆ ಮೇಲಿನ ಅತ್ಯಾಚಾರ ವಿರೋಧಿಸಿ ವಕೀಲರ ಸಂಘದ ಪದಾಧಿಕಾರಿಗಳ ಪ್ರತಿಭಟನೆ

ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹಾಗೂ ವಿದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲೆ ಹಿಂದೂಯೇತರರು ನಡೆಸುತ್ತಿರುವ ಹಲ್ಲೆ ಮತ್ತಿತರ ಕಾನೂನು ವಿರೋಧಿ ಚಟುವಟಿಕೆಗಳನ್ನು ಖಂಡಿಸಿದರು.  

ಸರ್ಕಾರಿ ಶಾಲೆಗಳ ಬಲವರ್ಧನೆಗೆ ರಾಘವನ್ ಸೇವೆ ಅಪಾರ: ದರ್ಶನ್ ಪುಟ್ಟಣ್ಣಯ್ಯ ಶ್ಲಾಘನೆ
ಸರ್ಕಾರಿ ಶಾಲೆಗಳು ಬಲವರ್ಧನೆಯಾಗಬೇಕು ಎಂದು ನಾನು ಹಲವು ಯೋಜನೆ ಹಾಕಿಕೊಂಡು ಶ್ರಮಿಸುತ್ತಿದ್ದೇನೆ. ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಆಧುನಿಕ ತಂತ್ರಜ್ಞಾನ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಡಿಜಿಟಲ್ ಗ್ರಂಥಾಲಯ ಪೂರಕವಾಗಿದೆ. ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭವಾಗಬೇಕು. ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ರಾಘವನ್ ಕೊಡುಗೆ ಮಾದರಿಯಾಗಬೇಕು.
ಕಾಡಿನಿಂದ ನಾಡಿಗೆ ಬಂದ ಪುನಗು ಬೆಕ್ಕು: ಅರಣ್ಯ ಇಲಾಖೆ ರಕ್ಷಣೆ
ಪುನಗು ಬೆಕ್ಕನ್ನು ರಕ್ಷಿಸಿದ್ದೇವೆ. ತೇವಾಂಶವಿರುವ ಜಾಗದಲ್ಲಿ ಈ ಪ್ರಾಣಿ ವಾಸಿಸುತ್ತಿದ್ದು, ಇದು ಮನುಷ್ಯರಿಗೆ ತೊಂದರೆ ಕೊಡುವುದಿಲ್ಲ. ಆಹಾರ ಹುಡುಕಿಕೊಂಡು ಗ್ರಾಮಕ್ಕೆ ಆಗಮಿಸಿರಬಹುದು. ಆರೋಗ್ಯದಲ್ಲಿ ವ್ಯತ್ಯಾಸವಾಗಿ ಮೊದಲಿಗೆ ಚಿಕಿತ್ಸೆ ಕೊಡಿಸಿ ನಂತರ ವೈದ್ಯರ ಹಾಗೂ ಇಲಾಖೆ ಮೇಲಾಧಿಕಾರಿಗಳ ಸಲಹೆ ಮೇರೆಗೆ ಕಾಡಿಗೆ ಬಿಡಲಾಗುವುದು.
ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಸಂಪೂರ್ಣ ಬಂದ್: ಮಿಮ್ಸ್‌ನಲ್ಲಿ ವೈದ್ಯಾಧಿಕಾರಿಗಳ ಬೇಜವಾಬ್ದಾರಿತನ
ತುರ್ತು ಚಿಕಿತ್ಸೆಯನ್ನು ಹೊರತುಪಡಿಸಿದಂತೆ ಒಪಿಡಿ ಸೇವೆ, ಶಸ್ತ್ರಚಿಕಿತ್ಸೆ ನಡೆಸುವುದರಿಂದಲೂ ವೈದ್ಯರು ದೂರ ಉಳಿದಿದ್ದರು. ಖಾಸಗಿ ನರ್ಸಿಂಗ್ ಹೋಂ, ಕ್ಲಿನಿಕ್‌ಗಳಲ್ಲೂ ಚಿಕಿತ್ಸೆಗೆ ವೈದ್ಯರು ಇರಲಿಲ್ಲ. ಎಲ್ಲಾ ಆಸ್ಪತ್ರೆಗಳೆದುರು ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಒಂದು ದಿನ ಚಿಕಿತ್ಸೆ ಸಿಗುವುದಿಲ್ಲ. ಸಹಕರಿಸಿ ಎಂಬ ನಾಮಫಲಕ ಹಾಕಲಾಗಿತ್ತು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved