ಶೋಷಣೆಗೆ ಒಳಗಾದವರ ನೆರವಿಗೆ ಆಯೋಗ ಸದಾ ಇರುತ್ತದೆ: ಅಧ್ಯಕ್ಷ ಡಾ.ಎಲ್.ಮೂರ್ತಿತಿಂಗಳಿಗೆ ರಾಜ್ಯದ 3 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಪರಿಹರಿಸಲು ಕ್ರಮ ವಹಿಸಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಾಗಿ ಕಂದಾಯ, ದೌರ್ಜನ್ಯ, ಖಾತೆ, ಪಾಣಿ, ಸ್ಮಶಾನದ ವಿಚಾರಗಳ ಕುರಿತಾಗಿ ಪ್ರಕರಣಗಳು ದಾಖಲಾಗಿದೆ.