ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಅಭಿವೃದ್ಧಿ ಪ್ರಾಧಿಕಾರ ರಚನೆಪುಣ್ಯ ಕ್ಷೇತ್ರಗಳಾದ ಚಿಕ್ಕಲ್ಲೂರು, ಕಪ್ಪಡಿ, ಬಿ.ಜಿ.ಪುರ, ಕುರುಬನಕಟ್ಟೆ ಹಾಗೂ ಆದಿಹೊನ್ನಾಯಕನಹಳ್ಳಿ ಪುಣ್ಯಕ್ಷೇತ್ರಗಳಿಗೆ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ರಾಜ್ಯ ಸರ್ಕಾರವು ಏ.24ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದು ಸರಿಯಲ್ಲ ಎಂದಿದ್ದಾರೆ.