• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಣೆಗೆ ಒಳಗಾದವರ ನೆರವಿಗೆ ಆಯೋಗ ಸದಾ ಇರುತ್ತದೆ: ಅಧ್ಯಕ್ಷ ಡಾ.ಎಲ್.ಮೂರ್ತಿ
ತಿಂಗಳಿಗೆ ರಾಜ್ಯದ 3 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಪರಿಹರಿಸಲು ಕ್ರಮ ವಹಿಸಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಾಗಿ ಕಂದಾಯ, ದೌರ್ಜನ್ಯ, ಖಾತೆ, ಪಾಣಿ, ಸ್ಮಶಾನದ ವಿಚಾರಗಳ ಕುರಿತಾಗಿ ಪ್ರಕರಣಗಳು ದಾಖಲಾಗಿದೆ.
ನಟ ಪುನೀತ್ ರಾಜ್ ಕುಮಾರ್ ನೆನಪು ಎಂದಿಗೂ ಮಾಸುವುದಿಲ್ಲ: ಜಿ.ಜಯರಾಮ್
ದೊಡ್ಡ ಮನೆಯಲ್ಲಿ ಹುಟ್ಟಿ ಬೆಳೆದು ಅವರು ಮಾಡಿರುವ ನೂರಾರು ಸತ್ಕಾರ್ಯಗಳು ಜನರಲ್ಲಿ ಉಳಿದಿವೆ. ಅಭಿಮಾನಿಗಳಾದ ನಾವುಗಳು ಅವರ ನೆನಪುಗಳ ಮೂಲಕ ಮುನ್ನೆಡಲು ಮುಂದಾಗಿದ್ದೇವೆ. ಬಡ ಜನರ ಪರವಾಗಿ ನಿಲ್ಲುವ ಕೆಲಸ ಮಾಡುತ್ತೇವೆ. ಇದರಿಂದ ಪುನೀತ್ ಅವರ ಆತ್ಮಕ್ಕೂ ಸಮಾಧಾನ ತರುತ್ತದೆ.
ಭೂರಹಿತ ಪರಿಶಿಷ್ಟ ಜಾತಿ, ವರ್ಗದ ಕುಟುಂಬಗಳಿಗೆ ಜಮೀನು ನೀಡಿ
ಎಸ್‌ಸಿಪಿಬಿಎಸ್‌ಪಿ ಯೋಜನೆ ರಾಜ್ಯದಲ್ಲಿ 2013 ಮತ್ತು 14ನೇ ಸಾಲಿನಿಂದ ಜಾರಿಯಲ್ಲಿದೆ. ಈ ಸಂಬಂಧ ಸರ್ಕಾರ 1.5 ಲಕ್ಷ ಕೋಟಿ ರು. ಅನುದಾನ ಅನುಮೋದನೆ ಮಾಡಿ ನಂತರದ ದಿನಗಳಲ್ಲಿ ಬೇರೆ ಉದ್ದೇಶಕ್ಕೆ ವಿನಿಯೋಗವಾಗಿರುತ್ತದೆ. ಈ ಅನುದಾನ ಬರುವ 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ವಾಪಸ್ ಕೊಡಿಸಿ ಮೂಲ ಉದ್ದೇಶಗಳಿಗೆ ವಿನಿಯೋಗಿಸಬೇಕು.
ಗ್ರಾಮಗಳಲ್ಲಿ ಅಕ್ರಮ ಗಾಂಜಾ, ಮದ್ಯ ಮಾರಾಟ ದಂಧೆ ನಿರಂತರ
ಮಾಕವಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಂಜಾ ಹಾಗೂ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಅಕ್ರಮ ಮಾರಾಟಗಾರರಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಇದಕ್ಕೆ ಪೊಲೀಸರ ಪರೋಕ್ಷ ಸಹಕಾರ ಇದೆ.
ಕುಡಿತದಿಂದ ಸಮಾಜದ ಸ್ವಾಸ್ಥ್ಯ ಹಾಳು: ಬಿ.ಜಿ.ಕುಮಾರ್
ಕುಡಿತ ಎನ್ನುವುದು ಸಮಾಜದಲ್ಲಿ ಪಿಡುಗು ಇದ್ದಂತೆ. ಕುಡಿದು ವಾಹನ ಚಾಲನೆ ತಪ್ಪು ಎಂದಿದ್ದರೂ ಕೂಡ ಕುಡಿದೇ ವಾಹನ ಚಾಲನೆ ಮಾಡುವುದು, ಅದರಿಂದ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಂತಹ ಪಿಡುಗು ದೂರವಾಗಲು ಜೀವನದಲ್ಲಿ ಕುಡಿತ ಬಿಟ್ಟು ಮುಕ್ತವಾಗಿ ಬದುಕುವುದನ್ನು ರೂಪಿಸಿಕೊಳ್ಳಬೇಕು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಶಾಸಕರಿಂದ ನಿರ್ಧಾರ
ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಮುನ್ನವೇ 8 ಸ್ಥಾನಗಳಲ್ಲಿ ಕಾಂಗ್ರೆಸ್ ಅವಿರೋಧವಾಗಿ ಆಯ್ಕೆಯಾಗಿದೆ. ಉಳಿದ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಹೀಗಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಜಿಲ್ಲೆಯ ಶಾಸಕರು ತೀರ್ಮಾನ ಮಾಡುತ್ತಾರೆ.
ಶ್ರೀಆತ್ಮಲಿಂಗೇಶ್ವರ ದೇಗಲದ ಬಸವಪ್ಪ ಶಿವೈಕ್ಯ, ಭಕ್ತರ ಕಂಬನಿ
ಭಾರತದಲ್ಲಿ ಗೋವುಗಳನ್ನು ಮಾತೃ ಹೃದಯಿ ತಾಯಿಯಷ್ಟೇ ಪವಿತ್ರವಾದ ಭಾವನೆಯಿಂದ ಗೌರವಿಸಲಾಗುತ್ತಿದೆ. ಬಸವಪ್ಪನ ಅಗಲಿಕೆಯಿಂದ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ನಿರಾಸೆ ಉಂಟುಮಾಡಿದೆ.
ನೌಕರರಿಗೆ ಸೌಲಭ್ಯ ನೀಡದ ಶಾಹಿ ಗಾರ್ಮೆಂಟ್ಸ್ ವಿರುದ್ಧ ಆಕ್ರೋಶ
ಶಾಹಿ ಗಾರ್ಮೆಂಟ್ಸ್‌ನಲ್ಲಿ ಮಹಿಳಾ ನೌಕರರೇ ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಆರೋಗ್ಯ, ಸಾರಿಗೆ, ಊಟ ಸೇರಿದಂತೆ ಇನ್ನಿತರೆ ಅಗತ್ಯ ಮೂಲಭೂತ ಸೌಕರ್ಯ ನೀಡಲು ಕಂಪನಿಯ ಆಡಳಿತ ಮಂಡಳಿ ವಿಫಲವಾಗಿದೆ. ನೌಕರರಿಗೆ ಸೌಲಭ್ಯ ನೀಡದಿರುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದೇವೆ.
ಗ್ರಾಚ್ಯುಟಿ ಮೊತ್ತ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ
ಸುರ್ಪ್ರಿಂ ಕೋರ್ಟ್ ಆದೇಶದಂತೆ ಕರ್ನಾಟಕದಲ್ಲಿಯೂ ಜಾರಿ ಮಾಡಬೇಕೆಂದು ಒತ್ತಾಯಿಸಿ 2023ರಲ್ಲಿ ದೀರ್ಘ ಚಳವಳಿ ನಡೆಸಿದ ನಂತರ ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಗ್ರಾಚ್ಯುಟಿಯನ್ನು ಜಾರಿ ಮಾಡಿದೆ. ಅದೇಶದಂತೆ 2011ರಿಂದ 2023 ಮಾರ್ಚ್ ತನಕ 10,311 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಅನ್ವಯಿಸಬೇಕು.
ಕ್ರೀಡಾಕೂಟ: ಪ್ರಥಮ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಜಿ.ವಿ.ಭುವನ್ ಈ ಬಾರಿಯ ದಸರಾ ಕ್ರೀಡಾಕೂಟದಲ್ಲಿ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಸಹ ಪಾಲ್ಗೊಂಡಿದ್ದರು. 17 ವರ್ಷ ಒಳಗಿನ ಬಾಲಕರ ವಿಭಾಗದಲ್ಲಿ ಉತ್ತಮ ಅಥ್ಲೆಟಿಕ್ ಪ್ರಶಸ್ತಿಯನ್ನು ಪಡೆದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 899
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved