• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಪಥದೊಂದಿಗೆ ಭಾರತ ವಿವಿಧೆತೆಯಲ್ಲಿ ಏಕತೆ ಕಾಣುತ್ತಿದೆ: ದರ್ಶನ್ ಪುಟ್ಟಣ್ಣಯ್ಯ
ವಿಕಲಚೇತನರಿಗೆ ಶಾಸಕರು ದ್ವಿಚಕ್ರ ವಾಹನಗಳನ್ನು ವಿತರಿಸಿದರು. ಬಳಿಕ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ಆಶಾಕಾತ್ಯಕರ್ತೆಯರಿಗೆ ಮುಟ್ಟಿನ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮೌನ ಮೆರವಣಿಗೆ
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ವಿಭಜನಾ ಭಯಾನಕ ಸ್ಮರಣಾರ್ಥ ದಿನ ಅಥವಾ ವಿಭಜನ್ ವಿಭಷಣ್ ಸ್ಮೃತಿ ದಿವಸ್ ಅನ್ನು ಮೌನ ಮೆರನಿಗೆ ಮೂಲಕ ಆಚರಿಸಲಾಗುತ್ತಿದೆ. ಆಗಷ್ಟ್ 14ರಂದು ಅಖಂಡ ಭಾರತಕ್ಕೆ ಸ್ವ್ವಾತಂತ್ರ್ಯ ದೊರಕುತ್ತಿದ್ದಂತೆ ದೇಶವನ್ನು ಧರ್ಮದ ಆಧಾರಿತವಾಗಿ ವಿಭಜನೆಗೊಳಿಸಲಾಯಿತು.
ಭೂಮಿಪುತ್ರ ರೈತನ ಗೌರವಾರ್ಥ ಇಂದು ಬೃಹತ್ ರಕ್ತದಾನ ಶಿಬಿರ
ಮದ್ದೂರಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಭೂಮಿ ಪುತ್ರ ರೈತನ ಗೌರವಾರ್ಥ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ರೈತ ರಕ್ತದಾನ ಶಿಬಿರದ ಪೋಸ್ಟರ್‌ ಬಿಡುಗಡೆ ಮಾಡಿದ ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ , ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು.
ಕ್ರೀಡಾಪಟು ವಿಜಯಕುಮಾರಿಗೆ ಡಿಸಿಎಂ ಅಭಿನಂದನೆ; 5 ಲಕ್ಷ ರು. ಚೆಕ್‌ ಹಸ್ತಾಂತರ
ಅಥ್ಲೆಟಿಕ್ಸ್‌ನಲ್ಲಿ ನನಗೆ ಹೆಚ್ಚಿನ ಆಸಕ್ತಿ. ಹೀಗಾಗಿ ವಿಜಯಕುಮಾರಿ ಅವರ ಸಾಧನೆ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಗಮನಿಸಿ ಮಂಡ್ಯದ ಸಾಧಕಿಗೆ ಅಭಿನಂದಿಸಲಾಗುತ್ತಿದೆ. ಈಕೆಯ ಸಾಧನೆಗೆ ನನ್ನ ಸಂಪೂರ್ಣ ಸಹಕಾರ ನೆರವು ಇರಲಿದೆ.
ದೇಶ ವಿಭಜನೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಮೌನ ಪ್ರತಿಭಟನೆ
ದುರಂತ ತಂದಿಟ್ಟ ದಿನ ಅಂಗವಾಗಿ ಇಂದು ನಮ್ಮ ರಾಷ್ಟ್ರೀಯ ನಾಯಕರು ದೇಶಾದ್ಯಂತ ಈ ದಿನವನ್ನು ವಿಭಜನೆ ವಿಭೀಷಣ ಸ್ಮೃತಿ ದಿನವೆಂದು ಆಚರಿಸಬೇಕೆಂದು ಆದೇಶ ಮಾಡಿದ್ದರಿಂದ ನಾವು ವಿಭಜನೆ ಖಂಡಿಸಿ ಮೌನ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದೇವೆ.
ಕಾವೇರಿ ನದಿ ಪಾತ್ರದಲ್ಲಿ ಅಸ್ಥಿ ವಿಸರ್ಜನೆಗೆ ಮಾನದಂಡ ಜಾರಿ: ಡಾ.ಕುಮಾರ
ಕಾವೇರಿ ನದಿ ಪಾತ್ರದ ಗೋಸಾಯಿ ಘಾಟ್, ಕಾವೇರಿ ಸಂಗಮ, ಪಶ್ಚಿಮ ವಾಹಿನಿ, ಸ್ನಾನ ಘಟ್ಟಗಳಲ್ಲಿ ನಾಲ್ಕು ಸ್ಥಳಗಳಲ್ಲಿ ಅಸ್ಥಿ ವಿಸರ್ಜನೆ ಮಾಡುವ ಸ್ಥಳಗಳಲ್ಲಿ ಏಜೆನ್ಸಿ ಅವರು ಸ್ನಾನ ಮಾಡಿದ ನಂತರ ಸಾರ್ವಜನಿಕರಿಗೆ ಬಟ್ಟೆ ಬದಲಾಯಿಸಲು ಕೊಠಡಿಗಳ ವ್ಯವಸ್ಥೆ ಮಾಡಬೇಕು.
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕಾರ
ಧರ್ಮಸ್ಥಳ ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾಗಿ ಅಸಂಖ್ಯಾತ ಭಕ್ತರನ್ನು ಹೊಂದಿದೆ. ಇಂಥ ಕ್ಷೇತ್ರದ ವಿರುದ್ಧ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ವ್ಯಕ್ತಿಗಳ ವಿರುದ್ಧ ಭಕ್ತ ಸಮೂಹ ಹೋರಾಟ ನಡೆಸುವುದು ಅನಿವಾರ್ಯವಾಗಿದೆ.
ದುರ್ಬಲ ವರ್ಗಗಳಿಗೆ ನ್ಯಾಯ ಒದಗಿಸುವಂತೆ ತಹಸೀಲ್ದಾರ್ ಗೆ ಮನವಿ ಸಲ್ಲಿಕೆ
10 ವರ್ಷಗಳ ಹಿಂದೆ 165 ಕೋಟಿ ರು. ವೆಚ್ಚಮಾಡಿ ಸರ್ಕಾರ ನಡೆಸಿದ ಜಾತಿ ಸಮೀಕ್ಷೆ ಅಪ್ರಸ್ತುತವೆಂದು ಕೈ ಬಿಡಲಾಗಿದೆ. ಹೊಸದಾಗಿ ಜಾತಿ ಸಮೀಕ್ಷೆಗೆ ಸರ್ಕಾರ ಮುಂದಾಗಿದೆ. ನೂತನ ಜಾತಿ ಸಮೀಕ್ಷೆಯಲ್ಲಿ ಹಿಂದಿನ ತಪ್ಪುಗಳು ಮರುಕಳಿಸದಂತೆ ಮೂಲ ಕುಲಶಾಸ್ತ್ರ ಅಧ್ಯಯನ ಮಾಡಿ ಜಾತಿ ಸಮೀಕ್ಷೆ ಮಾಡಬೇಕು.
ನ್ಯಾ.ನಾಗಮೋಹನ್ ದಾಸ್ ವರದಿ ತಿರಸ್ಕಾರಕ್ಕೆ ಮುಂದುವರೆದ ಪ್ರತಿಭಟನೆ
ಒಳ ಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ. ಆದಿದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ, ಎಂಬ ಜಾತಿಗಳನ್ನು ಉಪಜಾತಿಗಳು ಎಂದು ಗುರುತಿಸಿ ಶೇ. ಒಂದರಷ್ಟು ಮೀಸಲಾತಿ ನೀಡಿರುವುದನ್ನು ಖಂಡಿಸಿ, ಛಲವಾದಿಗಳನ್ನು ಪ್ರತ್ಯೇಕ ಮಾಡಿರುವ ವರದಿ ಅವೈಜ್ಞಾನಿಕ ಮತ್ತು ದುರುದ್ದೇಶ ಪೂರಕವಾಗಿದೆ. ಸರ್ಕಾರ ಈ ವರದಿಯನ್ನು ತಿರಸ್ಕರಿಸಬೇಕು.
ಅರ್ಹರಿಗೆ ಸರ್ಕಾರದ ಗ್ಯಾರಂಟಿ ಯಾಯೋಜನೆ ತಲುಪಿಸಿ: ಶ್ರೀನಿವಾಸ್
ಗ್ರಾಮೀಣ ಭಾಗದ ಹಲವೆಡೆ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಮಸ್ಯೆಯಾಗುತ್ತಿದೆ. ಈ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸೆಸ್ಕ್ ಇಲಾಖೆ ಅಧಿಕಾರಿಗಳು ಜಾಗೃತಿರಾಗಬೇಕು. ಕೆಲವೆಡೆ ಅಧಿಕಾರಿಗಳ ಸಮನ್ವಯದ ಕೊರತೆ ಕಾಡುತ್ತಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved