• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯಾಚಾರ, ಕೊಲೆ ಖಂಡಿಸಿ ಐಎಂಎ ಪ್ರತಿಭಟನೆ
ಈ ಘಟನೆ ದೇಶದ ವೈದ್ಯಕೀಯ ಸಮೂಹವನ್ನೇ ಆಘಾತಕ್ಕೀಡು ಮಾಡಿದೆ. ಘಟನೆ ನಡೆದ ದಿನದಿಂದಲೇ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದಾರೆ. ವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ, ಕೊಲೆ ಸಂಬಂಧ ಮೊದಲನೆಯ ದಿನವೇ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೊಲೀಸರು ಪ್ರಕರಣವನ್ನು ನಿಕೃಷ್ಟವಾಗಿ ತನಿಖೆ ನಡೆಸಿ, ಆ ಬಳಿಕ ತನಿಖೆಯನ್ನೇ ಸ್ಥಗಿತಗೊಳಿಸಿದ್ದಾರೆ.
ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್ ಆಕ್ರೋಶ
ಉತ್ತಮ ಹಾಗೂ ಜನಪರವಾಗಿ ಆಡಳಿತ ನಡೆಸುತ್ತಿರುವ ಸರ್ಕಾರವನ್ನು ಉರುಳಿಸಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಮೈತ್ರಿಪಕ್ಷಗಳ ದ್ವೇಷದ ರಾಜಕಾರಣಕ್ಕೆ ರಾಜ್ಯಪಾಲರು ಬೆಂಬಲವಾಗಿ ನಿಂತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ.
ವೃದ್ಧೆ ಮೇಲೆ ಮಗ, ಸೊಸೆ ದೌರ್ಜನ್ಯ: ತಹಸೀಲ್ದಾರ್ ಪರಿಶೀಲನೆ
ಇನ್ಸ್‌ಪೆಕ್ಟರ್ ಆನಂದ್ ಅವರು ಮಗ, ಸೊಸೆಗೆ ಬುದ್ದಿ ಹೇಳಿ ರಾಜೀ ಸಂಧಾನ ಮಾಡಿಸುವುದಾಗಿ ತಿಳಿಸಿ, ಕರ್ನಾಟಕ ರಾಜ್ಯ ಧ್ವನಿ ಮಹಿಳಾ ಮತ್ತು ಮಕ್ಕಳ ಸಂಸ್ಥೆಯ ಅಧ್ಯಕ್ಷೆ ರಜನಿ ರಾಜ್ ಅವರಿಗೆ ದೂರು ಸಲ್ಲಿಸಿದ್ದರು. ನಂತರ ತಹಸೀಲ್ದಾರ್ ಸೋಮಶೇಖರ್, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಅಧಿಕಾರಿಗಳು ಸೇರಿದಂತೆ ಹಲವರ ಗಮನಕ್ಕೆ ತಂದರು.
ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿ ಮೇಲೆ ಹಲ್ಲೆ: ಪತಿ ನಟರಾಜು ಬಂಧನ
ಪತ್ನಿ ಅನಿತಾ ಶುಕ್ರವಾರ ಬೆಳಗ್ಗೆ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ನಡೆಸಿ ಪೂಜೆ ಮಾಡುತ್ತಿದ್ದ ವೇಳೆ ಪತಿ ನಟರಾಜು, ಪತ್ನಿ ಅನಿತಾ ಅವರ ತಲೆಭಾಗಕ್ಕೆ ಕಬ್ಬಿಣದ ಸರಳಿನಿಂದ ಬಲವಾಗಿ ನಾಲ್ಕೈದು ಬಾರಿ ಹೊಡೆದಿದ್ದಾನೆ. ಘಟನೆಯಿಂದ ತೀವ್ರ ರಕ್ತಸ್ರಾವಗೊಂಡ ಅನಿತಾ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಕೋಲ್ಕತ್ತಾದಲ್ಲಿ ವೈದ್ಯರ ಮೇಲಿನ ಹೇಯಕೃತ್ಯ ಖಂಡಿಸಿ ವೈದ್ಯರ ಪ್ರತಿಭಟನೆ
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯರ ಮೇಲೆ ಸಾಕಷ್ಟು ಅಮಾನುಷ ಘಟನೆಗಳು ನಡೆಯುತ್ತಿವೆ. ಕೊಲ್ಕತ್ತಾದಲ್ಲಿ ರಾತ್ರಿ ವೇಳೆ ಕೆಲಸ ಮಾಡುತ್ತಿದ್ದ ವೈದ್ಯೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಹಾಗೂ ಅಮಾನುಷ ಕೊಲೆ ಮಾಡಿರುವ ಕ್ರಮವನ್ನು ಖಂಡಿಸಿದರು.
ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಮುಂದಾಗಿ: ಶಾಸಕ ಎಚ್.ಟಿ.ಮಂಜು
ಶಾಸಕ ಮಂಜು ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಪ್ರಸಾದ್‌ಗೆ ಮೊಬೈಲ್ ಕರೆ ಮಾಡಿ ಡಾ.ಶಿವಕುಮಾರ್ ಕರ್ತವ್ಯ ಲೋಪದ ಬಗ್ಗೆ ಹಾಗೂ ಅವರ ಅಡಳಿತದ ಅವಧಿಯಲ್ಲಿ ಆಗಿರುವ ಹಣಕಾಸಿನ ನಿರ್ವಹಣೆ ಬಗ್ಗೆ ಸಾಕಷ್ಟು ದೂರುಗಳಿವೆ. ಅವರ ಬಗ್ಗೆ ಅವಧಿಯಲ್ಲಿನ ಎಲ್ಲಾ ವ್ಯವಹಾರವನ್ನು ತನಿಖೆ ಮಾಡಿ ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.
ಸಮಿತಿ ಅಧಿಕಾರಿಗಳು ಕಾರ್ಯಯೋಜನೆ ಸಿದ್ಧಪಡಿಸಿಕೊಳ್ಳಿ: ಡೀಸಿ ಕುಮಾರ್
ಆಹಾರ ಸಮಿತಿಯವರು ಅಂದಾಜು 3 ರಿಂದ 5 ಲಕ್ಷ ಜನರಿಗೆ ಊಟ, ಉಪಹಾರದ ವ್ಯವಸ್ಥೆ ಮಾಡಬೇಕಿದೆ. ಅಂದಾಜು 50 ಕೌಂಟರ್ ಗಳನ್ನು ತೆರೆಯಬೇಕಿದೆ. ಮೂರು ರೀತಿಯ ಊಟದ ಮೆನ್ಯೂ ಸಿದ್ಧಪಡಿಸಿಕೊಳ್ಳಬೇಕು. ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿ 3 ದಿನಗಳ ಕಾಲ ಯಾವ ಮೆನ್ಯೂ ನೀಡಬಹುದು ಎಂದು ಅಂತಿಮವಾಗಿ ತೀರ್ಮಾನಿಸಲಾಗುವುದು .
ಪ್ರಾಸಿಕ್ಯೂಷನ್ ಆದೇಶ: ಅಹಿಂದ ಕಾರ್ಯಕರ್ತರ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವದ ಕಾರ್ಯವೈಖರಿ ಸಹಿಸಲಾಗದೆ ಷಡ್ಯಂತ್ರ ರೂಪಿಸಿ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹುನ್ನಾರ ನಡೆಸುತ್ತಿದ್ದಾರೆ.
ಮದ್ದೂರಿನಲ್ಲಿ ಓಪಿಡಿ ಸೇವೆ ಬಂದ್: ಪ್ರತಿಭಟನೆಗೆ ಬೆಂಬಲ
ವೈದ್ಯರ ಮುಷ್ಕರದ ಮಧ್ಯೆಯೂ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳು ಲಭ್ಯವಿದೆ. ತುರ್ತು ಚಿಕಿತ್ಸೆಗೆ ಆಗಮಿಸುತ್ತಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಸಮಸ್ಯೆಯಾಗದಂತೆ ವೈದ್ಯರು ಕ್ರಮ ವಹಿಸಿದ್ದಾರೆ.
ಸಚಿವ ಎಚ್.ಸಿ.ಮಹದೇವಪ್ಪ ರಾಜೀನಾಮೆಗೆ ದಲಿತ ಸಮಿತಿ ಆಗ್ರಹ
ಪರಿಶಿಷ್ಟರಿಗೆ ಮೀಸಲಿರಿಸಿದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸಿ ತಕ್ಷಣವೇ ಮರಳಿಸಬೇಕು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ರವರನ್ನು ಅಮಾನತು ಮಾಡಬೇಕು. ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನದಲ್ಲಿ ಮೂಡಿರುವ ಗೊಂದಲ ನಿವಾರಿಸಬೇಕು.
  • < previous
  • 1
  • ...
  • 396
  • 397
  • 398
  • 399
  • 400
  • 401
  • 402
  • 403
  • 404
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved