• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮಕ್ಕೆ ಖಂಡನೆ
ಮುಡಾ ಹಗರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ತನ್ನ ಅವಧಿಯಲ್ಲಿನ ತಪ್ಪನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಅವರ ಹೆಸರನ್ನು ಎಳೆದು ತಂದು ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ.
ವರಮಹಾಲಕ್ಷ್ಮೀ ಹಬ್ಬ ವಿವಿಧ ದೇಗುಲಗಳಲ್ಲಿ ಪೂಜೆ ಸಲ್ಲಿಕೆ
ಪ್ರತಿ ಮನೆಗಳಲ್ಲಿ ಕಳಶ ಪ್ರತಿಷ್ಠಾಪನೆ ಮಾಡಿ ಮಹಾಲಕ್ಷ್ಮೀದೇವಿ ಮುಖವಾಡಧಾರಣೆ ಮಾಡಿ ಆವಾಹನೆ ಮಾಡಿಕೊಂಡರು. ದೇವಿಗೆ ಪಂಚಾಮೃತಾಭಿಷೇಕ ಮಾಡಿ ಶಾಸ್ತ್ರೋಕವಾಗಿ ಪೂಜಿಸಿದರು. ಕ್ಷೀರ, ಮಧು, ಶರ್ಕರ(ಸಕ್ಕರೆ), ದಧಿ(ಮೊಸರು), ಗೃಥ(ತುಪ್ಪ)ದಲ್ಲಿ ಅಭಿಷೇಕ ನೆರವೇರಿಸಿದರು.
ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಗೃಹ ಸಚಿವ ಜಿ.ಪರಮೇಶ್ವರ್
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಕೆ.ಎಂ.ಉದಯ್ ಅವರನ್ನು ದೂರವಾಣಿ ಮೂಲಕ ಸಂರ್ಪಕಿಸಿದ ಸಚಿವರು, ರೈತರ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡು ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ತಾವು ಉಸ್ತುವಾರಿ ವಹಿಸುವಂತೆ ಸಲಹೆ ನೀಡಿದರು.
ಮಂಡ್ಯದಲ್ಲಿ ಅತಿ ಹೆಚ್ಚು ರಕ್ತದಾನ ಶಿಬಿರಗಳು: ಎಡಿಸಿ ಡಾ.ಎಚ್.ಎಲ್.ನಾಗರಾಜು
ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಸಲ್ಲಿಸುತ್ತಿರುವ ಯುವಕರಿಗೆ, ಸಂಘ- ಸಂಸ್ಥೆಗಳು ಮತ್ತಷ್ಟು ಪ್ರೇರಣೆ ನೀಡಬೇಕು. ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಮಕ್ಕಳ ಕಲಿಕೆಗೆ ಪರಿಸರ ಪೂರಕ ವಾತಾವರಣ ನಿರ್ಮಿಸಿ: ತಹಸೀಲ್ದಾರ್ ಎಸ್.ಸಂತೋಷ್
ದೈವದತ್ತವಾಗಿರುವ ಪ್ರಕೃತಿಯನ್ನು ರಕ್ಷಿಸದಿದ್ದರೆ ಮಾನವ ಕುಲ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ಪ್ರಕೃತಿ ವಿಕೋಪದಿಂದ ಅತಿವೃಷ್ಟಿ, ಅನಾವೃಷ್ಟಿ ಉಂಟಾಗಿ ಸಾವು- ನೋವುಗಳು ಸಂಭವಿಸುತ್ತಿವೆ.
ಕನ್ನಡ ಸಮ್ಮೇಳನಕ್ಕೆ ಮಂಡ್ಯದ ಸಾಧಕರ ಆಹ್ವಾನಿಸಿ: ಸ್ಟಾರ್ ಚಂದ್ರು ಮನವಿ
ಶುಕ್ರವಾರ ಈ ಕುರಿತು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮಹೇಶ್‌ ಜೋಶಿ ಅವರಿಗೆ ಸ್ಟಾರ್‌ ಚಂದ್ರು ಅವರು ಮನವಿ ಸಲ್ಲಿಸಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ, ಹೊರರಾಜ್ಯದ ಸಾಹಿತ್ಯ ಪ್ರೇಮಿಗಳಿಗೆ ಆಹ್ವಾನ ನೀಡಿದಂತೆ ವೃತ್ತಿ ಬದುಕಿನ ಅನಿವಾರ್ಯತೆಗಾಗಿ ವಿದೇಶ, ಹೊರ ರಾಜ್ಯಗಳಲ್ಲಿ ನೆಲೆಸಿ ಸಾಧನೆ ಮಾಡಿರುವ ಮಂಡ್ಯದ ಮಕ್ಕಳನ್ನು ತವರಿನ ನೆಲದಲ್ಲಿ ಗೌರವಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.
ಹೋಬಳಿ ಮಟ್ಟದ ಕ್ರೀಡಾಕೂಟ: ಮಹಮದ್ ಶಾಹಿದ್, ಶ್ರುತಿ ಚಾಂಪಿಯನ್ಸ್
ವೈಯಕ್ತಿಕ ವಿಭಾಗದ ಬಾಲಕರ ಚಾಂಪಿಯನ್ ಆಗಿ ಹಲಗೂರು ಜೆ.ಜೆ.ಪಬ್ಲಿಕ್ ಶಾಲೆ ಮಹಮದ್ ಶಾಹಿದ್, ಬಾಲಕಿಯರ ಚಾಂಪಿಯನ್ ಆಗಿ ಬ್ಯಾಡರಹಳ್ಳಿ ಸರ್ಕಾರಿ ಶಾಲೆ ಶೃತಿ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಕೆರೆ, ಕಟ್ಟೆಗಳಿಗೆ ನೀರು ತುಂಬಿಸದೇ ಸಚಿವರ ಕಾಲಹರಣ: ಡಿ.ಸಿ.ತಮ್ಮಣ್ಣ ಆಕ್ರೋಶ
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ತಡೆಗೋಡೆಯು 90 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಕಳಪೆ ಕಾಮಗಾರಿಯಿಂದ ನದಿಯಲ್ಲಿ ನೀರು ಹೆಚ್ಚು ಬಂದಾಗ ತಡೆಗೋಡೆ ಕುಸಿದು ಲಕ್ಷಾಂತರ ರು. ವ್ಯರ್ಥವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯೂತ್ ಗ್ರೂಪ್‌ನಿಂದ ೫೦೦ ಮೀಟರ್ ಉದ್ದದ ತಿರಂಗ ಪ್ರದರ್ಶನ
ಯುವಕರೇ ಈ ದೇಶದ ಮುಂದಿನ ಪ್ರಜೆಗಳು. ಅವರೇ ಈ ದೇಶದ ಶಕ್ತಿ. ಹಾಗಾಗಿ ಯುವಕರು ಹಾದಿ ತಪ್ಪದೆ, ದುಶ್ಚಟಗಳಿಗೆ ದಾಸರಾಗದೆ ಗುರಿ ಸಾಧನೆಯ ಕಡೆ ಗಮನಹರಿಸಬೇಕು. ದೇಶದ ಸತ್ಪ್ರಜೆಗಳಾಗಿ ಬಾಳಬೇಕು. ಆಗ ರಾಷ್ಟ್ರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಸಾಧ್ಯವಾಗಲಿದೆ
ಕಬ್ಬು ಕಟಾವಿಗೆ ಕಾರ್ಮಿಕರನ್ನು ತರಲು ಮೈಷುಗರ್ ಹರಸಾಹಸ
ಮೈಷುಗರ್ ಕಾರ್ಖಾನೆ ಕಳೆದ ೧೭ ದಿನದಲ್ಲಿ ೨೧ ಸಾವಿರ ಟನ್ ಕಬ್ಬನ್ನು ಮಾತ್ರ ಅರೆಯಲು ಶಕ್ತವಾಗಿದೆ. ಕಬ್ಬು ನಿರಂತರವಾಗಿ ೨೪ ಗಂಟೆಗಳ ಕಾಲ ಅರೆದರೆ ಇಳುವರಿಯನ್ನು ಶೇ.೮ ರಿಂದ ಶೇ.೮.೫ರವರೆಗೆ ಕೊಂಡೊಯ್ಯಬಹುದು. ನಿತ್ಯ ೫ ಸಾವಿರ ಟನ್ ಕಬ್ಬು ಅರೆಯುವ ಜಾಗದಲ್ಲಿ ೨೫೦ ರಿಂದ ೩೫೦ ಟನ್ ಕಬ್ಬು ಅರೆಯುತ್ತಿರುವುದರಿಂದ ಇಳುವರಿ ಕುಂಠಿತಗೊಂಡಿದೆ. ಈ ಸಾಲಿನಲ್ಲಿ ಕಾರ್ಖಾನೆಯ ಪ್ರಸ್ತುತ ಇಳುವರಿ ಶೇ.೬.೧೦ಕ್ಕೆ ಕುಸಿದಿದೆ ಎಂದು ಹೇಳಲಾಗಿದೆ.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved